• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬ್ರಿಟಿಷ್ ಟೋಪಿಗೆ ನಿವೃತ್ತಿ: ಕರ್ನಾಟಕ ಪೊಲೀಸರ ತಲೆ ಅಲಂಕರಿಸಲಿದೆ ಸ್ಮಾರ್ಟ್ ಹ್ಯಾಟ್!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 30, 2025 - 11:24 am
in Flash News, ಕರ್ನಾಟಕ
0 0
0
Film 2025 03 30t112005.323

ಕರ್ನಾಟಕ ಪೊಲೀಸ್ ಇಲಾಖೆ ಇತಿಹಾಸದ ಹೊಸ ತಿರುವನ್ನು ರೂಪಿಸಲಿದೆ. ದಶಕಗಳಿಂದ ಬ್ರಿಟಿಷ್ ಸಾಮ್ರಾಜ್ಯದ ಸಂಕೇತವಾಗಿ ಉಳಿದಿದ್ದ ಹೆಡ್ ಕಾನ್ಸ್ಟೆಬಲ್‌ಗಳ ಟೋಪಿಯನ್ನು ಇನ್ನು ಮುಂದೆ ಪೀಕ್ ಕ್ಯಾಪ್‌ಗಳೊಂದಿಗೆ ಬದಲಾಯಿಸಲು ತೀರ್ಮಾನಿಸಲಾಗಿದೆ. ಈ ನಿರ್ಣಯಕ್ಕೆ ಏಪ್ರಿಲ್ 4ರಂದು ನಡೆಯಲಿರುವ ಸಭೆಯಲ್ಲಿ ಅಂತಿಮ ಮುದ್ರೆ ಬೀಳುವ ನಿರೀಕ್ಷೆ ಇದೆ.

ಪೊಲೀಸ್ ಸಿಬ್ಬಂದಿಗಳು ದೀರ್ಘಕಾಲದಿಂದ ಈ ಟೋಪಿಯಿಂದ ಅನುಭವಿಸುತ್ತಿದ್ದ ಸವಾಲುಗಳೇ ಈ ಬದಲಾವಣೆಗೆ ಕಾರಣ. ರ್ಯಾಲಿ, ಲಾಠಿ ಚಾರ್ಜ್, ಅಥವಾ ಓಟದ ಸಂದರ್ಭದಲ್ಲಿ ಟೋಪಿ ಸರಿಯಾಗಿ ನಿಲ್ಲದೆ ಬೀಳುವುದು, ಸಾರ್ವಜನಿಕ ಅವಮಾನ, ಮತ್ತು ಸಮವಸ್ತ್ರದ ಅಗೌರವದ ಭಯವನ್ನು ಅಧಿಕಾರಿಗಳು ಗಮನಿಸಿದ್ದಾರೆ. ಇತ್ತೀಚೆಗೆ ಕೇಂದ್ರ ಆರೋಗ್ಯ ಇಲಾಖೆಯು ಈ ಟೋಪಿಯು ಸಿಬ್ಬಂದಿಯ ಆರೋಗ್ಯಕ್ಕೆ ಹಾನಿಕಾರಕವೆಂದು ಎಚ್ಚರಿಕೆ ನೀಡಿತ್ತು.

RelatedPosts

ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ: ಶುಭ್‌ಮನ್ ಗಿಲ್ ನಾಯಕ

ಪಂಜಾಬಿ ಗಾಯಕಿ ಇಂದರ್ ಕೌರ್ ಅಪಹರಿಸಿ ಬರ್ಬರ ಹ*ತ್ಯೆ

ಪೆದ್ದಿಗಾಗಿ ರಾಮ್ ಚರಣ್‌‌ಗಾದ ಗಾಯಗಳೆಷ್ಟು..? ಸರ್ಜರಿಗಳೆಷ್ಟು..?!

ದುಬಾರೆ ದುರಂತ; ಮಾರ್ತಾಂಡ ಆನೆ ನಿಧನಕ್ಕೆ ಈಶ್ವರ ಖಂಡ್ರೆ ಸಂತಾಪ; ಮೃ*ತ ಮಹಿಳೆ ಕುಟುಂಬಕ್ಕೆ 20 ಲಕ್ಷ ಪರಿಹಾರ

ADVERTISEMENT
ADVERTISEMENT

ಈಗಾಗಲೇ ಕೇರಳ, ಆಂಧ್ರ, ಮತ್ತು ತಮಿಳುನಾಡು ರಾಜ್ಯಗಳಲ್ಲಿ ಪೀಕ್ ಕ್ಯಾಪ್‌ಗಳನ್ನು ನೀಡಲಾಗಿದೆ. ಕರ್ನಾಟಕವು ಇದೇ ಮಾದರಿಯನ್ನು ಅನುಸರಿಸಲು ಮುಂದಾಗಿದ್ದು, ಪೊಲೀಸ್ ಇಲಾಖೆಯ ಡಿಜಿ-ಐಜಿಪಿ ಡಾ. ಅಲೋಕ್ ಮೋಹನ್ ರವರು ವಿವರಗಳ ಪರಿಶೀಲನೆಗೆ ಸೂಚನೆ ನೀಡಿದ್ದಾರೆ.

ಪ್ರಧಾನ ಕಚೇರಿ ಐಜಿಪಿ, ಬೆಂಗಳೂರು ಉತ್ತರ ವಿಭಾಗ, ಆತ್ಮೀಯ ವಿಭಾಗ ಹಾಗೂ ಸಿಎಆರ್ ಡಿಸಿಪಿಗಳು, ಜೊತೆಗೆ ಬೆಂಗಳೂರು ನಗರ ಜಿಲ್ಲೆ ಎಸ್​​ಪಿ, ಕೆಎಸ್​ಆರ್​ಪಿ ಕಮಾಂಡೆಂಟ್​ ಸೇರಿ ಇನ್ನಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ವೇಳೆ ಸಾಧಕ-ವಾಧಕಗಳ ಬಗ್ಗೆ ಚರ್ಚೆ ನಡೆಯಲಿದ್ದು, ಪೀಕ್ ಕ್ಯಾಪ್ ಕೊಡಲು ಶಿಫಾರಸ್ಸು ಮಾಡುವ ಭರವಸೆ ಎಂದು ಮೂಲಗಳು ತಿಳಿಸಿವೆ.

 

 

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 19T180524.089

ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ: ಶುಭ್‌ಮನ್ ಗಿಲ್ ನಾಯಕ

by ಶಾಲಿನಿ ಕೆ. ಡಿ
May 19, 2026 - 6:06 pm
0

Untitled design 2026 05 19T174350.135

ಪಂಜಾಬಿ ಗಾಯಕಿ ಇಂದರ್ ಕೌರ್ ಅಪಹರಿಸಿ ಬರ್ಬರ ಹ*ತ್ಯೆ

by ಶಾಲಿನಿ ಕೆ. ಡಿ
May 19, 2026 - 5:44 pm
0

Untitled design 2026 05 19T171218.991

ಪೆದ್ದಿಗಾಗಿ ರಾಮ್ ಚರಣ್‌‌ಗಾದ ಗಾಯಗಳೆಷ್ಟು..? ಸರ್ಜರಿಗಳೆಷ್ಟು..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 19, 2026 - 5:14 pm
0

Untitled design 2026 05 19T164815.995

ದುಬಾರೆ ದುರಂತ; ಮಾರ್ತಾಂಡ ಆನೆ ನಿಧನಕ್ಕೆ ಈಶ್ವರ ಖಂಡ್ರೆ ಸಂತಾಪ; ಮೃ*ತ ಮಹಿಳೆ ಕುಟುಂಬಕ್ಕೆ 20 ಲಕ್ಷ ಪರಿಹಾರ

by ಶಾಲಿನಿ ಕೆ. ಡಿ
May 19, 2026 - 4:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 19T180524.089
    ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ: ಶುಭ್‌ಮನ್ ಗಿಲ್ ನಾಯಕ
    May 19, 2026 | 0
  • Untitled design 2026 05 19T174350.135
    ಪಂಜಾಬಿ ಗಾಯಕಿ ಇಂದರ್ ಕೌರ್ ಅಪಹರಿಸಿ ಬರ್ಬರ ಹ*ತ್ಯೆ
    May 19, 2026 | 0
  • Untitled design 2026 05 19T171218.991
    ಪೆದ್ದಿಗಾಗಿ ರಾಮ್ ಚರಣ್‌‌ಗಾದ ಗಾಯಗಳೆಷ್ಟು..? ಸರ್ಜರಿಗಳೆಷ್ಟು..?!
    May 19, 2026 | 0
  • Untitled design 2026 05 19T164815.995
    ದುಬಾರೆ ದುರಂತ; ಮಾರ್ತಾಂಡ ಆನೆ ನಿಧನಕ್ಕೆ ಈಶ್ವರ ಖಂಡ್ರೆ ಸಂತಾಪ; ಮೃ*ತ ಮಹಿಳೆ ಕುಟುಂಬಕ್ಕೆ 20 ಲಕ್ಷ ಪರಿಹಾರ
    May 19, 2026 | 0
  • Untitled design 2026 05 19T162145.007
    ಡಿಬಾಸ್‌ ದರ್ಶನ್‌ಗೆ ಕಡುಕಷ್ಟದಲ್ಲೊಂದು ಗುಡ್‌ ನ್ಯೂಸ್
    May 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version