• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರಯಾಗರಾಜ್ ಯಾತ್ರಿಕರ ದುರ್ಮರಣ: ಈಶ್ವರ ಖಂಡ್ರೆ ಸಂತಾಪ

ಪ್ರಯಾಗರಾಜ್ ಯಾತ್ರಿಕರ ದುರ್ಮರಣ: ಈಶ್ವರ ಖಂಡ್ರೆ ಸಂತಾಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 21, 2025 - 4:20 pm
in Flash News, ಕರ್ನಾಟಕ
0 0
0
Eshwar Khandre

ಬೆಂಗಳೂರು: ಪ್ರಯಾಗ್ ರಾಜ್ ಕುಂಭ ಮೇಳಕ್ಕೆ ತೆರಳಿದ್ದ ವೇಳೆ ಉತ್ತರ ಪ್ರದೇಶದ ರುಪಾಪೂರ ಬಳಿ ಬೀದರ್ ಜಿಲ್ಲೆಯ ಐವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಲಾಡಗೇರಿಯ 14 ಜನರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಮತ್ತು ಲಾರಿಯೊಂದರ ನಡುವೆ ಇಂದು ಬೆಳಗಿನ ಜಾವ ಐದು ಜನರು ಮೃತಪಟ್ಟು, ಇತರ 8 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಆಘಾತವಾಯಿತು. ಕೂಡಲೇ ಜಿಲ್ಲಾಡಳಿತಕ್ಕೆ ಸೂಚನೆ ನೀಡಿ ಮೃತರ ಪಾರ್ಥವ ಶರೀರವನ್ನು ಬೀದರ್ ಗೆ ತರಲು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚಿಸಿದ್ದೇನೆ.

RelatedPosts

ಟಾಕ್ಸಿಕ್ ಅಲರ್ಟ್: ಸಿನಿಮಾದ ಯಶ್-ಕಿಯಾರಾ ಜೋಡಿಯ ‘ತಬಾಹಿ’ ಸಾಂಗ್ ರಿಲೀಸ್‌ಗೆ ಡೇಟ್ ಫಿಕ್ಸ್!

20 ವರ್ಷಗಳ ದಂಪತ್ಯ: ಗೆಳತಿಯ ಪ್ರೀತಿಗಾಗಿ ಗಂಡನಿಂದ ದೂರಾದ ಮಹಿಳೆ

ಟೀ ಜೊತೆ ಸಿಗರೇಟ್ ಸೇದೋ ಅಭ್ಯಾಸ ನಿಮಗಿದೆಯೇ? ಈ ‘ಡೆಡ್ಲಿ’ ಕಾಂಬಿನೇಷನ್ ಬಗ್ಗೆ ತಜ್ಞರು ಹೇಳೋದೇನು..?

ನನಗೋಸ್ಕರ ಯಾರೂ ದೆಹಲಿಗೆ ಹೋಗಬೇಡಿ: ಶಾಸಕರ ‘ಡಿನ್ನರ್ ಪಾಲಿಟಿಕ್ಸ್’ಗೆ ಡಿಕೆಶಿ ಫುಲ್ ಸ್ಟಾಪ್!

ADVERTISEMENT
ADVERTISEMENT

ಅಲ್ಲಿ ಕರ್ನಾಟಕದವರೇ ಆದ ಚನ್ನಪ್ಪ ಎಂಬ ಅಧಿಕಾರಿಯಿದ್ದು ಅವರೊಂದಿಗೆ ಮಾತನಾಡಿ, ಮೃತರ ಮತ್ತು ಗಾಯಾಳುಗಳ ಕುಟುಂಬಕ್ಕೆ ಸೂಕ್ತ ನೆರವು ದೊರಕಿಸಲು ಕೆಲಸ ಮಡುತ್ತೇವೆ.

ಈ ಸಂಕಷ್ಟದ ಸಮಯದಲ್ಲಿ ಸರ್ಕಾರ ಅವರೊಂದಿಗೆ ನಿಲ್ಲುತ್ತದೆ. ಮೃತರ ಕುಟುಂಬಕ್ಕೆ ಈಗಾಗಲೇ ಐದು ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದು, ಗಾಯಾಳುಗಳಿಗೆ ನೆರವು ನೀಡುತ್ತೇವೆ. ಮೃತರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ದೇವರು ನೀಡಲಿ, ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 27T224807.491

ಟಾಕ್ಸಿಕ್ ಅಲರ್ಟ್: ಸಿನಿಮಾದ ಯಶ್-ಕಿಯಾರಾ ಜೋಡಿಯ ‘ತಬಾಹಿ’ ಸಾಂಗ್ ರಿಲೀಸ್‌ಗೆ ಡೇಟ್ ಫಿಕ್ಸ್!

by ಯಶಸ್ವಿನಿ ಎಂ
February 27, 2026 - 10:58 pm
0

Untitled design 2026 02 27T223741.439

20 ವರ್ಷಗಳ ದಂಪತ್ಯ: ಗೆಳತಿಯ ಪ್ರೀತಿಗಾಗಿ ಗಂಡನಿಂದ ದೂರಾದ ಮಹಿಳೆ

by ಯಶಸ್ವಿನಿ ಎಂ
February 27, 2026 - 10:38 pm
0

ಧೂಮಪಾನ ಆರೋಗ್ಯಕ್ಕೆ ಹಾನಿಕರ

ಟೀ ಜೊತೆ ಸಿಗರೇಟ್ ಸೇದೋ ಅಭ್ಯಾಸ ನಿಮಗಿದೆಯೇ? ಈ ‘ಡೆಡ್ಲಿ’ ಕಾಂಬಿನೇಷನ್ ಬಗ್ಗೆ ತಜ್ಞರು ಹೇಳೋದೇನು..?

by ಯಶಸ್ವಿನಿ ಎಂ
February 27, 2026 - 10:16 pm
0

Untitled design 2026 02 27T215513.453

ನನಗೋಸ್ಕರ ಯಾರೂ ದೆಹಲಿಗೆ ಹೋಗಬೇಡಿ: ಶಾಸಕರ ‘ಡಿನ್ನರ್ ಪಾಲಿಟಿಕ್ಸ್’ಗೆ ಡಿಕೆಶಿ ಫುಲ್ ಸ್ಟಾಪ್!

by ಯಶಸ್ವಿನಿ ಎಂ
February 27, 2026 - 9:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 27T224807.491
    ಟಾಕ್ಸಿಕ್ ಅಲರ್ಟ್: ಸಿನಿಮಾದ ಯಶ್-ಕಿಯಾರಾ ಜೋಡಿಯ ‘ತಬಾಹಿ’ ಸಾಂಗ್ ರಿಲೀಸ್‌ಗೆ ಡೇಟ್ ಫಿಕ್ಸ್!
    February 27, 2026 | 0
  • Untitled design 2026 02 27T223741.439
    20 ವರ್ಷಗಳ ದಂಪತ್ಯ: ಗೆಳತಿಯ ಪ್ರೀತಿಗಾಗಿ ಗಂಡನಿಂದ ದೂರಾದ ಮಹಿಳೆ
    February 27, 2026 | 0
  • ಧೂಮಪಾನ ಆರೋಗ್ಯಕ್ಕೆ ಹಾನಿಕರ
    ಟೀ ಜೊತೆ ಸಿಗರೇಟ್ ಸೇದೋ ಅಭ್ಯಾಸ ನಿಮಗಿದೆಯೇ? ಈ ‘ಡೆಡ್ಲಿ’ ಕಾಂಬಿನೇಷನ್ ಬಗ್ಗೆ ತಜ್ಞರು ಹೇಳೋದೇನು..?
    February 27, 2026 | 0
  • Untitled design 2026 02 27T215513.453
    ನನಗೋಸ್ಕರ ಯಾರೂ ದೆಹಲಿಗೆ ಹೋಗಬೇಡಿ: ಶಾಸಕರ ‘ಡಿನ್ನರ್ ಪಾಲಿಟಿಕ್ಸ್’ಗೆ ಡಿಕೆಶಿ ಫುಲ್ ಸ್ಟಾಪ್!
    February 27, 2026 | 0
  • Untitled design 2026 02 27T204236.234
    ಮುಂಬೈ ಪೊಲೀಸರ ಜಾಗೃತಿ ಅಭಿಯಾನಕ್ಕೆ ಜಪಾನ್ ಕೋತಿ ಸಾಥ್: ಏನಿದು ‘ಪಂಚ್’ ಕಮಾಲ್ ?
    February 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version