• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 20, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಸ್ತೆಯಲ್ಲಿ ನಮಾಜ್‌ಗೆ ಅನುಮತಿ ಕಡ್ಡಾಯ: ಪ್ರಿಯಾಂಕ್ ಖರ್ಗೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
October 20, 2025 - 11:34 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 10 20t233407.120

RelatedPosts

ಪುತ್ತೂರಿನಲ್ಲಿ ನೂಕುನುಗ್ಗಲು: ಸಿಎಂ ಸಿದ್ದರಾಮಯ್ಯ ಹಾಜರಿಯಲ್ಲಿ 11 ಜನ ಅಸ್ವಸ್ಥ..!

ದೇವಿರಮ್ಮ ಬೆಟ್ಟ ಹತ್ತುವಾಗ ಇಬ್ಬರು ಅಸ್ವಸ್ಥ..! ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ..!

RSS ಪಥ ಸಂಚಲನದಲ್ಲಿ ಹೆಜ್ಜೆ ಹಾಕಿದ ಸರ್ಕಾರಿ ನೌಕರರು: ವಿಡಿಯೋ ವೈರಲ್

ಪತಿ ಮನೆಯವರ ಕಿರುಕುಳ: ವಿಡಿಯೋ ಮಾಡಿ ಪ್ರಾಣ ಬಿಟ್ಟ ಉಪನ್ಯಾಸಕಿ

ADVERTISEMENT
ADVERTISEMENT

ಬೆಂಗಳೂರು: ರಸ್ತೆಯಲ್ಲಿ ನಮಾಜ್ ಮಾಡಲು ಕೂಡ ಅನುಮತಿ ಕಡ್ಡಾಯ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಸ್ತೆಯಲ್ಲಿ ಪೂರ್ವಾನುಮತಿ ಇಲ್ಲದೇ ನಮಾಜ್ ಮಾಡಲು ಮುಸ್ಲಿಮರಿಗೆ ಅವಕಾಶ ನೀಡಬಾರದು ಎಂದು ಪತ್ರ ಬರೆದಿದ್ದ ಕುರಿತು ಪ್ರತಿಕ್ರಿಯಿಸಿದ ಖರ್ಗೆ, ರಸ್ತೆಯಲ್ಲಿ ಪ್ರಾರ್ಥನೆ ಮಾಡಲು ಅರ್ಜಿ ಹಾಕಿ ಅನುಮತಿ ಪಡೆದುಕೊಳ್ಳಬೇಕು ಎಂದರು.

ಯತ್ನಾಳ್ ಅವರು ಇಂಗ್ಲಿಷ್‌ನಲ್ಲಿ ಪತ್ರ ಬರೆದಿರುವುದನ್ನು ಟೀಕಿಸಿದ ಖರ್ಗೆ, ಯಾರಿಗೆ ಸಂದೇಶ ಕೊಡಲು ಇಂಗ್ಲಿಷ್‌ನಲ್ಲಿ ಪತ್ರ ಬರೆದಿದ್ದಾರೆಯೋ ಗೊತ್ತಿಲ್ಲ. ಮುಖ್ಯಮಂತ್ರಿಗೆ ಗೊತ್ತಾಗಲಿ ಎಂದೋ, ಅಮಿತ್ ಶಾ ಅವರಿಗೆ ಗೊತ್ತಾಗಲಿ ಎಂದೋ ಅಥವಾ ಬೇರೆ ಯಾರಿಗೆ ಗೊತ್ತಾಗಲಿ ಎಂದು ಬರೆದಿದ್ದಾರೊ ಗೊತ್ತಿಲ್ಲ ಎಂದು ಹೇಳಿದರು.

ನಮ್ಮದು ಒಕ್ಕೂಟ ವ್ಯವಸ್ಥೆ, ಕೇಂದ್ರ ಸರ್ಕಾರದ ಎಲ್ಲ ನಿಯಮಗಳನ್ನು ನಾವು ಅಳವಡಿಸಿಕೊಳ್ಳಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರಿ ನೌಕರರು ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗವಹಿಸಬಹುದು ಎಂದು ಕಾನೂನು ತಿದ್ದುಪಡಿ ತಂದಿದೆ. ಆದರೆ ರಾಜ್ಯ ಸರ್ಕಾರಿ ನೌಕರರು ಆರ್‌ಎಸ್‌ಎಸ್ ಕಾರ್ಯಕ್ರಮ, ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶ ಇಲ್ಲ ಎಂದು ತಿಳಿಸಿದರು.

ಪಥ ಸಂಚಲನ ಕುರಿತು ಮಾತನಾಡಿದ ಖರ್ಗೆ, ಪಥ ಸಂಚಲನ ನಡೆಸಲು ಹೈಕೋರ್ಟ್ ಆದೇಶದಂತೆ ಆರ್‌ಎಸ್‌ಎಸ್ ಹೊಸದಾಗಿ ಅರ್ಜಿ ಸಲ್ಲಿಸಲಿ. ಅನುಮತಿ ನೀಡುವ ಕುರಿತು ಜಿಲ್ಲಾಡಳಿತ ತೀರ್ಮಾನ ಮಾಡಲಿದೆ. ನಾವು ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡಿ, ಸರ್ಕಾರ ರಾಷ್ಟ್ರೀಯ ಸೇವಾ ಸಂಘ (ಆರ್‌ಎಸ್‌ಎಸ್) ನಿಷೇಧ ಮಾಡಿಲ್ಲ. ಶಾಲಾ-ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್‌ಎಸ್‌ಎಸ್ ಅಂತಾ ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಹೇಳಿದರು.

ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ ಅಷ್ಟೇ. ಅವರು ಮಾಡಬಹುದು, ನಾವು ಮಾಡಬಾರದೇ? ಎಂದು ಪ್ರಶ್ನಿಸಿದರು. 2013 ರಲ್ಲಿ ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ಶಾಲಾ-ಕಾಲೇಜು ಆವರಣದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದನ್ನು ನಿಷೇಧಿಸಿದ್ದರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2025 10 20t234442.916

ಪಟಾಕಿ ಮಾರುಕಟ್ಟೆಯಲ್ಲಿ ಭೀಕರ ಬೆಂಕಿ; 3 ಕೋಟಿ ರೂ. ಮೌಲ್ಯದ ಪಟಾಕಿ ಭಸ್ಮ..!

by ಯಶಸ್ವಿನಿ ಎಂ
October 20, 2025 - 11:45 pm
0

Untitled design 2025 10 20t233407.120

ರಸ್ತೆಯಲ್ಲಿ ನಮಾಜ್‌ಗೆ ಅನುಮತಿ ಕಡ್ಡಾಯ: ಪ್ರಿಯಾಂಕ್ ಖರ್ಗೆ

by ಯಶಸ್ವಿನಿ ಎಂ
October 20, 2025 - 11:34 pm
0

Koodi (5)

ಬಾಲಿವುಡ್ ಹಾಸ್ಯನಟ ಗೋವರ್ಧನ್ ಆಸ್ರಾನಿ ನಿಧನ

by ಯಶಸ್ವಿನಿ ಎಂ
October 20, 2025 - 11:21 pm
0

Koodi (3)

‘ಫ್ಲರ್ಟ್‌’ಗೆ ಆರಡಿ ಕಟೌಟ್ ‘ಮ್ಯಾಕ್ಸ್‌‌’ಮಮ್ ಸಪೋರ್ಟ್‌..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 20, 2025 - 11:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 20t191657.347
    ಪುತ್ತೂರಿನಲ್ಲಿ ನೂಕುನುಗ್ಗಲು: ಸಿಎಂ ಸಿದ್ದರಾಮಯ್ಯ ಹಾಜರಿಯಲ್ಲಿ 11 ಜನ ಅಸ್ವಸ್ಥ..!
    October 20, 2025 | 0
  • Untitled design 2025 10 20t170859.135
    ದೇವಿರಮ್ಮ ಬೆಟ್ಟ ಹತ್ತುವಾಗ ಇಬ್ಬರು ಅಸ್ವಸ್ಥ..! ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ..!
    October 20, 2025 | 0
  • Koodi (5)
    RSS ಪಥ ಸಂಚಲನದಲ್ಲಿ ಹೆಜ್ಜೆ ಹಾಕಿದ ಸರ್ಕಾರಿ ನೌಕರರು: ವಿಡಿಯೋ ವೈರಲ್
    October 20, 2025 | 0
  • Koodi (4)
    ಪತಿ ಮನೆಯವರ ಕಿರುಕುಳ: ವಿಡಿಯೋ ಮಾಡಿ ಪ್ರಾಣ ಬಿಟ್ಟ ಉಪನ್ಯಾಸಕಿ
    October 20, 2025 | 0
  • Koodi (2)
    ಸಂಬಳ ಸಿಗದೇ ‘ಓಲಾ’ ಕಂಪನಿ ಸಿಬ್ಬಂದಿ ಆತ್ಮಹತ್ಯೆ: ‘CEO’ ವಿರುದ್ಧ ಎಫ್‌‌ಐಆರ್
    October 20, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version