• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

RSS ಬ್ಯಾನ್ ಮಾಡೋಕೆ ಪ್ರಿಯಾಂಕ್ ಖರ್ಗೆ ಅಪ್ಪನಿಂದಲೇ ಆಗ್ಲಿಲ್ಲ, ನಿನ್ನಿಂದ ಆಗುತ್ತಾ?: ಯತ್ನಾಳ್ ಟಾಂಗ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 12, 2025 - 7:29 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design (10)

RelatedPosts

ಕೆಂಪೇಗೌಡ ಜಯಂತಿ ಗಲಾಟೆ: ಸಿದ್ದರಾಮಯ್ಯ ಅವರನ್ನು ಭೇಟಿಯಾದ ಪ್ರದೀಪ್ ಈಶ್ವರ್

ಅಡ್ಡ ಮತದಾನ ಮಾಡಿಲ್ಲ, ಪಕ್ಷಕ್ಕೆ ದ್ರೋಹ ಬಗೆದಿಲ್ಲ: ಆಣೆ ಪ್ರಮಾಣ ಮಾಡಿದ BJP ಶಾಸಕ H.K ಸುರೇಶ್

ವಿಧಾನಸೌಧದ ಮುಂದೆ ನೇಪಾಳಿಗರ ಪುಂಡಾಟ: ಎರಡು ಗುಂಪುಗಳ ನಡುವೆ ಹೊಡೆದಾಟ

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆ ಭಾರೀ ಇಳಿಕೆ, ಬೆಳ್ಳಿ ದರವೂ ಕುಸಿತ

ADVERTISEMENT
ADVERTISEMENT

ಮಂಡ್ಯ: ಪ್ರಿಯಾಂಕ್ ಖರ್ಗೆ ಅವರ ಅಪ್ಪನಿಗೇ ಆರ್‌ಎಸ್‌ಎಸ್ (ರಾಷ್ಟ್ರೀಯ ಸ್ವಯಂಸೇವಕ ಸಂಘ) ಬ್ಯಾನ್ ಮಾಡಲು ಸಾಧ್ಯವಾಗಲಿಲ್ಲ, ಇನ್ನು ಅವನಿಂದ ಹೇಗೆ ಸಾಧ್ಯ ಎಂದು ಯತ್ನಾಳ್ ಟಾಂಗ್ ಕೊಟ್ಟರು. ಮಂಡ್ಯದಲ್ಲಿ ಮಾತನಾಡಿದ ಅವರು, ಕರ್ನಾಟಕದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ತೀವ್ರವಾಗಿ ಟೀಕಿಸಿದ್ದಾರೆ.

ಯತ್ನಾಳ್ ಅವರು ಪ್ರಿಯಾಂಕ್ ಖರ್ಗೆಯನ್ನು ‘ಶತಮೂರ್ಖ’ ಎಂದು ಕರೆದು, ಅವರ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸಿದರು. “ನೆಹರೂ, ಇಂದಿರಾ ಗಾಂಧಿ ಅವರಂತಹ ಮಹಾನ್ ನಾಯಕರಿಗೇ ಆರ್‌ಎಸ್‌ಎಸ್ ನಿಷೇಧ ಮಾಡಲು ಆಗಲಿಲ್ಲ. ಮುಸ್ಲಿಮರನ್ನು ಖುಷಿಪಡಿಸಲು ಈ ಬಚ್ಚಾ ಏನೇನೋ ಮಾತಾಡುತ್ತಿದ್ದಾನೆ” ಎಂದು ಅವರು ಲೇವಡಿ ಮಾಡಿದರು. ಸೂರ್ಯ ಮತ್ತು ಚಂದ್ರ ಇರುವವರೆಗೂ ಆರ್‌ಎಸ್‌ಎಸ್ ಅಸ್ತಿತ್ವದಲ್ಲಿರುತ್ತದೆ ಎಂದು ಯತ್ನಾಳ್ ಘೋಷಿಸಿದರು.

ಯತ್ನಾಳ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಗ ಯತೀಂದ್ರ, ಜತೀಂದ್ರ ಮತ್ತು ಹರಿಪ್ರಸಾದ್ ಅವರನ್ನು ಸಹ ಟೀಕಿಸಿದರು. “ಇವರು ಪಾಕಿಸ್ತಾನ್ ಏಜೆಂಟ್‌ಗಳಂತೆ ಮಾತನಾಡುತ್ತಾರೆ. ಯತೀಂದ್ರ ಏನು ಮಾತಾಡುತ್ತಾನೆ ಎಂಬುದೇ ಗೊತ್ತಾಗುವುದಿಲ್ಲ” ಎಂದು ಅವರು ಹೇಳಿದರು. ಆರ್‌ಎಸ್‌ಎಸ್ ಯಾವುದೇ ಕಬ್ಜಾ ಮಾಡಿಲ್ಲ, ಬದಲಿಗೆ ಶಾಖೆಗಳಲ್ಲಿ ಭಾರತ ಮಾತೆಗೆ ಪ್ರಾರ್ಥನೆ ಮಾಡಿ ಹೋಗುತ್ತಾರೆ ಎಂದು ಯತ್ನಾಳ್ ಸಮರ್ಥಿಸಿಕೊಂಡರು. ಮಸೀದಿಗಳ ಆದಾಯ ಸರ್ಕಾರಕ್ಕೆ ಬರುವುದಿಲ್ಲ ಎಂದು ಹೇಳಿ, ಮುಸ್ಲಿಂ ಸಮುದಾಯದೊಂದಿಗೆ ಹೋಲಿಕೆ ಮಾಡಿದರು. “ಪ್ರಿಯಾಂಕ್ ಖರ್ಗೆ ಇನ್ನು ಎರಡು ವರ್ಷ ಹಾರಾಡಲಿ, ಆಮೇಲೆ ಹಿಂದೂ ಸರ್ಕಾರ ಬರಲಿದೆ” ಎಂದು ಅವರು ಭವಿಷ್ಯ ನುಡಿದರು.

ಇದಲ್ಲದೆ, ಯತ್ನಾಳ್ ಅವರು ಬಿಜೆಪಿ ಒಳಗಿನ ರಾಜಕೀಯದ ಬಗ್ಗೆಯೂ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕುಟುಂಬದೊಂದಿಗೆ ತಮಗೆ ಯಾವುದೇ ಸಂಧಾನವಿಲ್ಲ ಎಂದು ಸ್ಪಷ್ಟಪಡಿಸಿದರು. “ಯಡಿಯೂರಪ್ಪ ಕುಟುಂಬದೊಂದಿಗೆ ನನ್ನ ಸಂಧಾನ ಇಲ್ಲ. ಒಂದಿಬ್ಬರು ಎಂಪಿಗಳನ್ನು ಬಿಟ್ಟರೆ, ಎಲ್ಲರೂ ನನ್ನ ಉಚ್ಚಾಟನೆಗೆ ವಿರೋಧಿಸಿದ್ದಾರೆ” ಎಂದು ಹೇಳಿದರು. ತಮ್ಮ ಉಚ್ಚಾಟನೆ ಬಿಜೆಪಿ ಪಕ್ಷದಿಂದಲೇ ಆಗಿದ್ದು, ಜನರಿಂದಲ್ಲ ಎಂದು ಅವರು ತಿಳಿಸಿದರು. ಹಿಂದೂಗಳ ಮತಗಳ ವಿಭಜನೆ ತಮ್ಮ ಉದ್ದೇಶವಲ್ಲ, ಬದಲಿಗೆ ಹಿಂದೂಗಳ ಸಂಘಟನೆ ಮತ್ತು ಗಟ್ಟಿ ಧ್ವನಿ ಬೇಕು ಎಂದು ಯತ್ನಾಳ್ ಹೇಳಿದರು. ಇದಕ್ಕಾಗಿ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ ಎಂದು ಅವರು ಹೇಳಿದರು.

ರಾಜಕಾರಣದಲ್ಲಿ ಮಾಟಮಂತ್ರ ಮತ್ತು ಆಂತರಿಕ ಷಡ್ಯಂತ್ರಗಳ ಬಗ್ಗೆಯೂ ಯತ್ನಾಳ್ ಮಾತನಾಡಿದರು. “ರಾಜಕಾರಣದಲ್ಲಿ ಮಾಟಮಂತ್ರ ಮಾಡುವವರು ಇದ್ದಾರೆ. ಬಿಜೆಪಿಯಲ್ಲಿ ಒಂದು ಕುಟುಂಬ ಮಾಟಮಂತ್ರ ಮಾಡಿ ನನ್ನನ್ನು ಹಾಳು ಮಾಡಲು ಪೂಜೆ ಮಾಡಿಸುತ್ತದೆ. ಆದರೆ ನನಗೆ ಅದು ತಗುಲುವುದಿಲ್ಲ” ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಹೆಚ್ಚುತ್ತಿದೆ ಎಂದು ಯತ್ನಾಳ್ ಹೇಳಿದರು. “ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವುದು ಸುಲಭವಲ್ಲ. ನವೆಂಬರ್ ಕ್ರಾಂತಿ ಆಗುವುದಿಲ್ಲ” ಎಂದು ಅವರು ಹೇಳಿದರು. ಆದರೆ, ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಲ್ಲಿ ನವೆಂಬರ್ ಕ್ರಾಂತಿ ಸಂಭವಿಸಬಹುದು ಎಂದು ಎಚ್ಚರಿಸಿದರು. ಶಾಸಕರಲ್ಲಿ ಅಸಮಾಧಾನ ಇದ್ದು, ಅಭಿವೃದ್ಧಿಗೆ ಹಣ ಸಿಗುತ್ತಿಲ್ಲ ಎಂದು ಅವರು ತಿಳಿಸಿದರು. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯೇ ಕ್ರಾಂತಿ ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 30T154738.821

ಕೆಂಪೇಗೌಡ ಜಯಂತಿ ಗಲಾಟೆ: ಸಿದ್ದರಾಮಯ್ಯ ಅವರನ್ನು ಭೇಟಿಯಾದ ಪ್ರದೀಪ್ ಈಶ್ವರ್

by ಕವಿತಾ
June 30, 2026 - 3:53 pm
0

Untitled design 2026 06 30T152448.911

‘ಸರ್ವಾಂತರ್ಯಾಮಿ’ ಟ್ರೇಲರ್ ರಿಲೀಸ್: ಜುಲೈ 17ಕ್ಕೆ ಸಿನಿಮಾ ಬಿಡುಗಡೆ

by ಕವಿತಾ
June 30, 2026 - 3:26 pm
0

ಸಿ (9)

ನಿಮ್ಮ ಆರೋಗ್ಯದ ಅಸಲಿ ಗುಟ್ಟು ಅಡಗಿರುವುದೇ ನಿಮ್ಮ ಹೊಟ್ಟೆಯಲ್ಲಿ!: ‘ಗಟ್ ಹೆಲ್ತ್’ ಸೀಕ್ರೆಟ್ ಬಿಚ್ಚಿಟ್ಟ ತಜ್ಞರು

by ಶಾಲಿನಿ ಕೆ. ಡಿ
June 30, 2026 - 2:22 pm
0

ಸಿ (8)

ಯಶ್‌ಗೆ ತೃಪ್ತಿ ದಿಮ್ರಿ ನಾಯಕಿ..ನರ್ತನ್ ಶಾಕಿಂಗ್ ಸ್ಟೇಟ್ಮೆಂಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 1:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಿ (6)
    ಅಡ್ಡ ಮತದಾನ ಮಾಡಿಲ್ಲ, ಪಕ್ಷಕ್ಕೆ ದ್ರೋಹ ಬಗೆದಿಲ್ಲ: ಆಣೆ ಪ್ರಮಾಣ ಮಾಡಿದ BJP ಶಾಸಕ H.K ಸುರೇಶ್
    June 30, 2026 | 0
  • ಸಿ (5)
    ವಿಧಾನಸೌಧದ ಮುಂದೆ ನೇಪಾಳಿಗರ ಪುಂಡಾಟ: ಎರಡು ಗುಂಪುಗಳ ನಡುವೆ ಹೊಡೆದಾಟ
    June 30, 2026 | 0
  • ಸಿ (3)
    ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆ ಭಾರೀ ಇಳಿಕೆ, ಬೆಳ್ಳಿ ದರವೂ ಕುಸಿತ
    June 30, 2026 | 0
  • ಸಿ (2)
    ರಾಮಮಂದಿರದ ದೇಣಿಗೆ ಕಳ್ಳತನಕ್ಕೆ ಕರ್ನಾಟಕ ನಂಟು: ಅಖಿಲೇಶ್ ಯಾದವ್ ಗಂಭೀರ ಆರೋಪ
    June 30, 2026 | 0
  • ಸಿ (1)
    ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ
    June 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version