• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪ್ರಿಯಾಂಕ್ ಖರ್ಗೆಗೆ RSS ಬೆಂಬಲಿತ ವ್ಯಕ್ತಿಯ ಬೆದರಿಕೆ ಕರೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
October 15, 2025 - 10:52 am
in ಕರ್ನಾಟಕ
0 0
0
Web

ಸಚಿವ ಪ್ರಿಯಾಂಕ್ ಖರ್ಗೆ ಅವರು RSS ಯುವಕರ ಮತ್ತು ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುತ್ತಿದೆ ಎಂದು ತೀವ್ರ ಆರೋಪ ಮಾಡಿದ್ದಾರೆ. ತಮಗೆ ಬಂದ ನಿಂದನಾತ್ಮಕ ಬೆದರಿಕೆ ಕರೆಯೊಂದನ್ನು ಉದಾಹರಣೆಯಾಗಿ ಹಂಚಿಕೊಂಡು, RSS-ಬೆಂಬಲಿತರ ಕೊಳಕು ಮನಸ್ಥಿತಿಯನ್ನು ಖಂಡಿಸಿದ್ದಾರೆ. ತಾಯಿ, ಸಹೋದರಿಯರ ಹೆಸರಿನಲ್ಲಿ ತುಚ್ಛ ನಿಂದನೆಯ ಕರೆಯ ರೆಕಾರ್ಡ್‌ನ್ನು ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿ, ಬಿಜೆಪಿ ನಾಯಕರನ್ನು ಸವಾಲು ಮಾಡಿದ್ದಾರೆ. ಈ ಘಟನೆಯು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಸಚಿವ ಪ್ರಿಯಾಂಕ್ ಖರ್ಗೆ ಅವರು ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ, “RSS ಯುವಕರ, ಮಕ್ಕಳ ಮನಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ, ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ಸಣ್ಣ ಉದಾಹರಣೆ ಇಲ್ಲಿದೆ. ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬರುತ್ತಿದ್ದ ಬೆದರಿಕೆ ಮತ್ತು ನಿಂದನೆಯ ಕರೆಗಳಲ್ಲಿ ಇದೊಂದು ಸ್ಯಾಂಪಲ್ ಅಷ್ಟೇ” ಎಂದು ಬರೆದಿದ್ದಾರೆ.

RelatedPosts

ಕೃತಿಕಾ ರೆಡ್ಡಿಯನ್ನು ಆಳಿಯ ಹತ್ಯೆಗೈದಿದ್ದು ಹೇಗೆ? ಮಗಳ ಸಾವಿನ ರಹಸ್ಯ ರಿವೀಲ್‌ ಮಾಡಿ ತಂದೆ ಮುನಿರೆಡ್ಡಿ

ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್: ತುಟ್ಟಿಭತ್ಯೆ ಶೇ. 14.25ಕ್ಕೆ ಹೆಚ್ಚಿಸಿದ ಸರ್ಕಾರ

ಇಂಥಾ ಬೆದರಿಕೆಗೆ ನಾವು ಹೆದರಲ್ಲ: ಪ್ರಿಯಾಂಕ ಖರ್ಗೆ ಬೆನ್ನಿಗೆ ನಿಂತ ಮುಖ್ಯಮಂತ್ರಿ ಸಿದ್ದರಾಮಯ್ಯ

ಇಂಜೆಕ್ಷನ್ ಕೊಟ್ಟು ಪತ್ನಿಯನ್ನೇ ಹತ್ಯೆಗೈದ..ಪೊಲೀಸರಿಗೆ ಯಾಮಾರಿಸಲು ಹೋಗಿ ಸಿಕ್ಕಿಬಿದ್ದ ಖತರ್ನಾಕ್ ಡಾಕ್ಟರ್..!

ADVERTISEMENT
ADVERTISEMENT

ಕರೆಯಲ್ಲಿ ತಾಯಿ, ಸಹೋದರಿಯರ ಹೆಸರಿನಲ್ಲಿ ಅತ್ಯಂತ ತುಚ್ಛ ನಿಂದನೆ ನಡೆದಿದ್ದು, “ಇದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ?” ಎಂದು ಪ್ರಶ್ನಿಸಿದ್ದಾರೆ. ಈ ಕರೆಯನ್ನು RSS-ಬೆಂಬಲಿತ ವ್ಯಕ್ತಿಯಿಂದ ಬಂದಿದೆ ಎಂದು ಆರೋಪಿಸಿ, ಪ್ರಿಯಾಂಕ್ ಖರ್ಗೆ ಅವರು ದೂರು ನೀಡಿದ್ದಾರೆ.

RSS ಯುವಕರ, ಮಕ್ಕಳ ಮನಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ, ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ಸಣ್ಣ ಉದಾಹರಣೆ ಇಲ್ಲಿದೆ..

ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬರುತ್ತಿದ್ದ ಬೆದರಿಕೆ ಮತ್ತು ನಿಂದನೆಯ ಕರೆಗಳಲ್ಲಿ ಇದೊಂದು ಸ್ಯಾಂಪಲ್ ಅಷ್ಟೇ.

ತಾಯಿ, ಸಹೋದರಿಯರ ಹೆಸರು ಹಿಡಿದು ಅತ್ಯಂತ ತುಚ್ಚವಾಗಿ… pic.twitter.com/KqnSsiLWl6

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 15, 2025


ಪ್ರಿಯಾಂಕ್ ಖರ್ಗೆ ಅವರು ತಮ್ಮ ಪೋಸ್ಟ್‌ನಲ್ಲಿ, “ಬಿಜೆಪಿ ನಾಯಕರ ಮಕ್ಕಳು ತಮ್ಮ ಭವ್ಯ ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ. ಬಡವರ ಮಕ್ಕಳನ್ನು ಹೀಗೆ ನಿಂದಿಸುವುದಕ್ಕೆ, ಬೆದರಿಸುವುದಕ್ಕೆ ಮತ್ತು ಬಲಿಯಾಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ” ಎಂದು ಟೀಕಿಸಿದ್ದಾರೆ. ದೂರು ನೀಡಿದರೆ ಆ ವ್ಯಕ್ತಿಯ ಬದುಕಿನಲ್ಲಿ ಹಾನಿಯಾಗುತ್ತದೆಯೇ ಹೊರತು, ಇಂತಹ ಮನಸ್ಥಿತಿಗೆ ತಳ್ಳಿದವರಿಗೆ ಯಾವ ಹಾನಿಯೂ ಆಗುವುದಿಲ್ಲ ಎಂದು ಹೇಳಿದ್ದಾರೆ.

“ನಮ್ಮದು ವ್ಯಕ್ತಿಗಳ ವಿರುದ್ಧದ ಹೋರಾಟವಲ್ಲ, RSS ಪಸರಿಸುತ್ತಿರುವ ಈ ಕೊಳಕು ಮನಸ್ಥಿತಿಯ ವಿರುದ್ಧದ ಹೋರಾಟ, ಮುಗ್ದರನ್ನು ಬ್ರೈನ್ ವಾಶ್ ಮಾಡಿ ಅವರ ಚಿಂತನೆಗಳನ್ನು ಕಲುಷಿತಗೊಳಿಸುತ್ತಿರುವ ಕ್ಷುದ್ರ ಶಕ್ತಿಗಳ ವಿರುದ್ಧದ ಹೋರಾಟ” ಎಂದು ಸ್ಪಷ್ಟಪಡಿಸಿದ್ದಾರೆ. RSSನ ಕಾಲಾಳುಗಳಾಗಿರುವ ಜನರನ್ನು ವಿಕಾರಧಾರೆಯಿಂದ ವಿಚಾರಧಾರೆಯೆಡೆಗೆ ಕರೆತರಬೇಕು, ಬುದ್ಧ, ಬಸವ, ಅಂಬೇಡ್ಕರ್ ಅವರ ಮೌಲ್ಯಯುತ ಚಿಂತನೆಗಳನ್ನು ಪರಿಚಯಿಸಬೇಕು ಎಂದು ಕರೆ ನೀಡಿದ್ದಾರೆ.

ಈ ಪೋಸ್ಟ್ ಹಂಚಿಕೊಂಡ ನಂತರ, RSS ಮತ್ತು ಬಿಜೆಪಿ ನಾಯಕರಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಆದರೆ, ಕಾಂಗ್ರೆಸ್ ಪಕ್ಷದ ನಾಯಕರು ಪ್ರಿಯಾಂಕ್ ಖರ್ಗೆಯ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಈ ಘಟನೆಯು RSS-ಕಾಂಗ್ರೆಸ್ ನಡುವಿನ ರಾಜಕೀಯ ಘರ್ಷಣೆಯನ್ನು ಇನ್ನಷ್ಟು ತೀವ್ರಗೊಳಿಸಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 10 15t230847.981

ಸಿಂಪಲ್ ಸುನಿ ಸಾರಥ್ಯದ ‘ಮೋಡ ಕವಿದ ವಾತಾವರಣ’ ಸಿನಿಮಾದ ಮೊದಲ ಹಾಡು ರಿಲೀಸ್

by ಶಾಲಿನಿ ಕೆ. ಡಿ
October 15, 2025 - 11:10 pm
0

Untitled design 2025 10 15t230449.833

ಕನ್ನಡದಲ್ಲಿ ಇದೇ ಮೊದಲನೇ ಬಾರಿಗೆ ಲ್ಯಾಟಿನ್ ಅಮೇರಿಕನ್ ಕತೆಗಳು..!

by ಶಾಲಿನಿ ಕೆ. ಡಿ
October 15, 2025 - 11:06 pm
0

Untitled design 2025 10 15t225347.915

ಪುನೀತ್‌ ಅಭಿಮಾನಿಗಳಿಗೆ ಗುಡ್‌‌ ನ್ಯೂಸ್‌: ಅಕ್ಟೋಬರ್‌‌ 25ಕ್ಕೆ ಅಪ್ಪು ಆ್ಯಪ್‌‌ ಲಾಂಚ್..!

by ಶಾಲಿನಿ ಕೆ. ಡಿ
October 15, 2025 - 10:54 pm
0

Untitled design 2025 10 15t221652.737

ಉದ್ಯೋಗಿಗಳಿಗೆ ಗೇಟ್‌ಪಾಸ್‌ ಕೊಡಲು ಅಮೆಜಾನ್ ಸಜ್ಜು: ಕಾರಣವೇನು? ಇಲ್ಲಿದೆ ಮಾಹಿತಿ

by ಶಾಲಿನಿ ಕೆ. ಡಿ
October 15, 2025 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 15t211833.860
    ಕೃತಿಕಾ ರೆಡ್ಡಿಯನ್ನು ಆಳಿಯ ಹತ್ಯೆಗೈದಿದ್ದು ಹೇಗೆ? ಮಗಳ ಸಾವಿನ ರಹಸ್ಯ ರಿವೀಲ್‌ ಮಾಡಿ ತಂದೆ ಮುನಿರೆಡ್ಡಿ
    October 15, 2025 | 0
  • Untitled design 2025 10 15t201629.754
    ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್: ತುಟ್ಟಿಭತ್ಯೆ ಶೇ. 14.25ಕ್ಕೆ ಹೆಚ್ಚಿಸಿದ ಸರ್ಕಾರ
    October 15, 2025 | 0
  • Untitled design 2025 10 15t175837.358
    ಇಂಥಾ ಬೆದರಿಕೆಗೆ ನಾವು ಹೆದರಲ್ಲ: ಪ್ರಿಯಾಂಕ ಖರ್ಗೆ ಬೆನ್ನಿಗೆ ನಿಂತ ಮುಖ್ಯಮಂತ್ರಿ ಸಿದ್ದರಾಮಯ್ಯ
    October 15, 2025 | 0
  • Untitled design (88)
    ಇಂಜೆಕ್ಷನ್ ಕೊಟ್ಟು ಪತ್ನಿಯನ್ನೇ ಹತ್ಯೆಗೈದ..ಪೊಲೀಸರಿಗೆ ಯಾಮಾರಿಸಲು ಹೋಗಿ ಸಿಕ್ಕಿಬಿದ್ದ ಖತರ್ನಾಕ್ ಡಾಕ್ಟರ್..!
    October 15, 2025 | 0
  • Untitled design (84)
    ಹಾಸನಾಂಬೆ ದೇವಿ ದರ್ಶನ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ
    October 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version