• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 17, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜೆಮ್ಸ್ ಬಾಂಡ್ ಡೋವಾಲ್ ಎಲ್ಲಿದ್ದಾರೆ?: ಕೇಂದ್ರ ಸರ್ಕಾರದ ವಿರುದ್ಧ ಖರ್ಗೆ ಕಿಡಿ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
April 23, 2025 - 7:27 pm
in Flash News, ಕರ್ನಾಟಕ
0 0
0
123 2025 04 23t192128.310

ತನ್ನನ್ನು ಚಾಣಕ್ಯ ಎಂದು ಕರೆದುಕೊಳ್ಳುವ ಗೃಹಮಂತ್ರಿ ಅಮಿತ್ ಶಾ ಅವರು ಸರ್ಕಾರಗಳನ್ನು ಕೆಡವುವಲ್ಲಿ, ಪಕ್ಷಗಳನ್ನು ಒಡೆಯುವಲ್ಲಿ ಮತ್ತು ಚುನಾವಣೆಗಳನ್ನು ತಮ್ಮ ಇಚ್ಛೆಗೆ ತಿರುಗಿಸುವಲ್ಲಿ ತೊಡಗಿರುವಾಗ, ಇಂತಹ ದುರ್ಘಟನೆಗಳು ಸಂಭವಿಸುತ್ತವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಗುಪ್ತಚರ ವ್ಯವಸ್ಥೆ ಎಲ್ಲಿದೆ?,ನಿಗಾವಹಣೆ ಎಲ್ಲಿದೆ?, ‘ಜೇಮ್ಸ್ ಬಾಂಡ್’ ಎಂದು ಕರೆಯಲ್ಪಡುವ ಡೋವಾಲ್ ಎಲ್ಲಿದ್ದಾರೆ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದಿದ್ದಾರೆ.

RelatedPosts

ಇರಾನ್-ಇಸ್ರೇಲ್ ಯುದ್ಧದ ಬಿಸಿ: ಕರ್ನಾಟಕಕ್ಕೂ ತಟ್ಟಲಿದೆಯಾ?

ಬೆಂಗಳೂರಿಗರೇ ಎಚ್ಚರ..ಎಚ್ಚರ..ಎರಡು ದಿನ ಸಿಗೋದಿಲ್ಲಾ ಕಾವೇರಿ ವಾಟರ್!

ನ್ಯೂಸ್ ಓದುವಾಗಲೇ ಬಾಂಬ್ ದಾಳಿ: ಲೈವ್ ಶೋ ಬಿಟ್ಟು ಓಡಿದ ಸುದ್ದಿ ನಿರೂಪಕಿ!

‘ವೃಕ್ಷಮಾತೆ’ ಸಿನಿಮಾ ತಂಡಕ್ಕೆ ಸಂಕಷ್ಟ: ಚಿತ್ರತಂಡದ ವಿರುದ್ಧ ದೂರು ನೀಡಿದ ಸಾಲುಮರದ ತಿಮ್ಮಕ್ಕ

ADVERTISEMENT
ADVERTISEMENT

When the so-called Chanakya Home Minister is busy toppling governments, breaking parties and rigging elections, this is what happens.

Where is the intelligence?
Where is the surveillance?
Where is James Bond Doval?

Whether #pulwama of #pahalgam in both cases, security lapses…

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) April 23, 2025

ಪುಲ್ವಾಮಾ ಮತ್ತು ಪಹಲ್ಗಾಮ್ ಈ ಎರಡೂ ಘಟನೆಗಳಲ್ಲಿ ಭದ್ರತಾ ವೈಫಲ್ಯಗಳ ಬಗ್ಗೆ ಮುಂಚಿತವಾಗಿಯೇ ಎಚ್ಚರಿಕೆ ನೀಡಲಾಗಿತ್ತು. ಆದರೆ, ಎರಡನ್ನೂ ಸಂಪೂರ್ಣವಾಗಿ ನಿರ್ಲಕ್ಷಿಸಲಾಯಿತು.

ಇದಕ್ಕಿಂತಲೂ ಆಘಾತಕಾರಿಯಾದ ಸಂಗತಿಯೆಂದರೆ, ಕೋವಿಡ್ ಸಂದರ್ಭದಲ್ಲಿ ಹಣ ಉಳಿಸುವ ಉದ್ದೇಶದಿಂದ ಬಿಜೆಪಿ ಸರ್ಕಾರವು 1.8 ಲಕ್ಷಕ್ಕೂ ಹೆಚ್ಚು ಸೈನಿಕರ ಸಂಖ್ಯೆಯನ್ನು ಕಡಿಮೆಗೊಳಿಸಿತು.

ಅಮಿತ್ ಶಾ ಅವರು ಎಡವಲದ ನಾಯಕರ ಮೇಲೆ ಗೂಢಚರ್ಯೆ ನಡೆಸಲು ಅಥವಾ ಜಯ್ ಶಾ ಅವರನ್ನು ಐಸಿಸಿ ಅಧ್ಯಕ್ಷರನ್ನಾಗಿಸಲು ತೋರುವ ಉತ್ಸಾಹವನ್ನು, ವಿದೇಶಿ ಭಯೋತ್ಪಾದಕ ಭದ್ರತಾ ಬೆದರಿಕೆಗಳನ್ನು ನಿಗಾವಹಿಸಲು ತೋರಿಸಿದ್ದರೆ, ಚೀನಾವು ಗಡಿಯಲ್ಲಿ ಶಾಂತವಾಗಿರುತ್ತಿತ್ತು, ಮತ್ತು ಈ ದಾಳಿಯೇ ಸಂಭವಿಸಿರಲಿಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅಮಿತ್ ಶಾ ವಿರುದ್ಧ ಗುಡುಗಿದ್ದಾರೆ.

ಈ ಸರ್ಕಾರವು ಈ ದಾಳಿಯನ್ನು ಲಘುವಾಗಿ ತೆಗೆದುಕೊಳ್ಳಲಿದೆ, ಸಾವಿನ ಸಂಖ್ಯೆಯನ್ನು ಕಡಿಮೆ ತೋರಿಸಲಿದೆ, ಈ ದುರಂತವನ್ನು ಸಮುದಾಯಗಳ ನಡುವೆ ದ್ವೇಷ ಹರಡಲು ಬಳಸಿಕೊಳ್ಳಲಿದೆ ಅಥವಾ ಎಂದಿನಂತೆ ಕಾಂಗ್ರೆಸ್ ಮೇಲೆ ದೋಷಾರೋಪಣೆಯಲ್ಲಿ ತೊಡಗಲಿದೆ.

ಪ್ರಧಾನಮಂತ್ರಿಗಳಿಗೆ ಗೃಹಮಂತ್ರಿ ಅಮಿತ್ ಶಾ ಅವರ ರಾಜೀನಾಮೆಯನ್ನು ಕೇಳುವ ಧೈರ್ಯವಿದೆಯೇ?
ಆರ್‌ಎಸ್‌ಎಸ್‌ನ ಕೋಪವು ಕೇವಲ ವಿಜಯದಶಮಿ ಉತ್ಸವದ ಭಾಷಣಗಳಿಗೆ ಮಾತ್ರವೇ ಸೀಮಿತವೇ? ಅಥವಾ ಅಲ್ಪಸಂಖ್ಯಾತರು ಮತ್ತು ದಲಿತರ ವಿರುದ್ಧ ಮಾತ್ರವೇ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕಟುವಾಗಿ ಟೀಕಿಸಿದ್ದಾರೆ.

ಅವರಿಗೆ ಪ್ರಧಾನಮಂತ್ರಿಗೆ ಬಾಗಿಲು ತೋರಿಸುವ ಧೈರ್ಯವಿದೆಯೇ? ಎಂದು ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದಾರೆ.

    ShareSendShareTweetShare
    ಸಾಬಣ್ಣ ಎಚ್. ನಂದಿಹಳ್ಳಿ

    ಸಾಬಣ್ಣ ಎಚ್. ನಂದಿಹಳ್ಳಿ

    ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

    Please login to join discussion

    ತಾಜಾ ಸುದ್ದಿ

    Web 2025 06 17t080140.881

    ಇರಾನ್-ಇಸ್ರೇಲ್ ಯುದ್ಧದ ಬಿಸಿ: ಕರ್ನಾಟಕಕ್ಕೂ ತಟ್ಟಲಿದೆಯಾ?

    by ಶ್ರೀದೇವಿ ಬಿ. ವೈ
    June 17, 2025 - 8:02 am
    0

    Web 2025 06 17t072731.448

    ಪಿಸ್ತಾ ಸೇವನೆಯಿಂದ ಆರೋಗ್ಯವನ್ನು ಕಾಪಾಡಿಕೊಳ್ಳಿ!

    by ಶ್ರೀದೇವಿ ಬಿ. ವೈ
    June 17, 2025 - 7:28 am
    0

    Rashi bavishya

    ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ, ಯಾರಿಗೆ ಎಚ್ಚರಿಕೆ?

    by ಶ್ರೀದೇವಿ ಬಿ. ವೈ
    June 17, 2025 - 6:56 am
    0

    1444 (10)

    ಲಾಂಚ್ ಆಗಬೇಕಿದ್ದ ಕರ್ಣ ಸೀರಿಯಲ್‌ ಮುಂದೂಡಿಕೆ: ಕ್ಷಮೆ ಕೇಳಿದ ನಟ ಕಿರಣ್ ರಾಜ್

    by ಶಾಲಿನಿ ಕೆ. ಡಿ
    June 16, 2025 - 11:43 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • 1444 (5)
      ನ್ಯೂಸ್ ಓದುವಾಗಲೇ ಬಾಂಬ್ ದಾಳಿ: ಲೈವ್ ಶೋ ಬಿಟ್ಟು ಓಡಿದ ಸುದ್ದಿ ನಿರೂಪಕಿ!
      June 16, 2025 | 0
    • Untitled design 2025 06 16t165112.420
      ‘ವೃಕ್ಷಮಾತೆ’ ಸಿನಿಮಾ ತಂಡಕ್ಕೆ ಸಂಕಷ್ಟ: ಚಿತ್ರತಂಡದ ವಿರುದ್ಧ ದೂರು ನೀಡಿದ ಸಾಲುಮರದ ತಿಮ್ಮಕ್ಕ
      June 16, 2025 | 0
    • Gettyimages 591910329 56f6b5243df78c78418c3124
      ಜೂನ್ 19ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ!
      June 16, 2025 | 0
    • Web 2025 06 16t074843.491
      ಇಂದು ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲೆಗಳಿಗೆ ರಜೆ! ಭಾರೀ ಮಳೆ ಎಚ್ಚರಿಕೆ
      June 16, 2025 | 0
    • Untitled design 2025 06 15t234245.867
      ಇಸ್ರೇಲ್‌ನಲ್ಲಿರುವ ಕನ್ನಡಿಗರ ಜತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
      June 15, 2025 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password? Sign Up

    Create New Account!

    Fill the forms below to register

    All fields are required. Log In

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
    • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version