• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, December 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜೆಮ್ಸ್ ಬಾಂಡ್ ಡೋವಾಲ್ ಎಲ್ಲಿದ್ದಾರೆ?: ಕೇಂದ್ರ ಸರ್ಕಾರದ ವಿರುದ್ಧ ಖರ್ಗೆ ಕಿಡಿ

admin by admin
April 23, 2025 - 7:27 pm
in Flash News, ಕರ್ನಾಟಕ
0 0
0
123 2025 04 23t192128.310

ತನ್ನನ್ನು ಚಾಣಕ್ಯ ಎಂದು ಕರೆದುಕೊಳ್ಳುವ ಗೃಹಮಂತ್ರಿ ಅಮಿತ್ ಶಾ ಅವರು ಸರ್ಕಾರಗಳನ್ನು ಕೆಡವುವಲ್ಲಿ, ಪಕ್ಷಗಳನ್ನು ಒಡೆಯುವಲ್ಲಿ ಮತ್ತು ಚುನಾವಣೆಗಳನ್ನು ತಮ್ಮ ಇಚ್ಛೆಗೆ ತಿರುಗಿಸುವಲ್ಲಿ ತೊಡಗಿರುವಾಗ, ಇಂತಹ ದುರ್ಘಟನೆಗಳು ಸಂಭವಿಸುತ್ತವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಗುಪ್ತಚರ ವ್ಯವಸ್ಥೆ ಎಲ್ಲಿದೆ?,ನಿಗಾವಹಣೆ ಎಲ್ಲಿದೆ?, ‘ಜೇಮ್ಸ್ ಬಾಂಡ್’ ಎಂದು ಕರೆಯಲ್ಪಡುವ ಡೋವಾಲ್ ಎಲ್ಲಿದ್ದಾರೆ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದಿದ್ದಾರೆ.

RelatedPosts

ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!

ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

7 ದಿನದ ಕಂದಮ್ಮನನ್ನು ಬಿಟ್ಟು ವಿಷ ಸೇವಿಸಿ ಆತ್ಮ*ಹತ್ಯೆಗೆ ಶರಣಾದ ದಂಪತಿ

ADVERTISEMENT
ADVERTISEMENT

When the so-called Chanakya Home Minister is busy toppling governments, breaking parties and rigging elections, this is what happens.

Where is the intelligence?
Where is the surveillance?
Where is James Bond Doval?

Whether #pulwama of #pahalgam in both cases, security lapses…

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) April 23, 2025

ಪುಲ್ವಾಮಾ ಮತ್ತು ಪಹಲ್ಗಾಮ್ ಈ ಎರಡೂ ಘಟನೆಗಳಲ್ಲಿ ಭದ್ರತಾ ವೈಫಲ್ಯಗಳ ಬಗ್ಗೆ ಮುಂಚಿತವಾಗಿಯೇ ಎಚ್ಚರಿಕೆ ನೀಡಲಾಗಿತ್ತು. ಆದರೆ, ಎರಡನ್ನೂ ಸಂಪೂರ್ಣವಾಗಿ ನಿರ್ಲಕ್ಷಿಸಲಾಯಿತು.

ಇದಕ್ಕಿಂತಲೂ ಆಘಾತಕಾರಿಯಾದ ಸಂಗತಿಯೆಂದರೆ, ಕೋವಿಡ್ ಸಂದರ್ಭದಲ್ಲಿ ಹಣ ಉಳಿಸುವ ಉದ್ದೇಶದಿಂದ ಬಿಜೆಪಿ ಸರ್ಕಾರವು 1.8 ಲಕ್ಷಕ್ಕೂ ಹೆಚ್ಚು ಸೈನಿಕರ ಸಂಖ್ಯೆಯನ್ನು ಕಡಿಮೆಗೊಳಿಸಿತು.

ಅಮಿತ್ ಶಾ ಅವರು ಎಡವಲದ ನಾಯಕರ ಮೇಲೆ ಗೂಢಚರ್ಯೆ ನಡೆಸಲು ಅಥವಾ ಜಯ್ ಶಾ ಅವರನ್ನು ಐಸಿಸಿ ಅಧ್ಯಕ್ಷರನ್ನಾಗಿಸಲು ತೋರುವ ಉತ್ಸಾಹವನ್ನು, ವಿದೇಶಿ ಭಯೋತ್ಪಾದಕ ಭದ್ರತಾ ಬೆದರಿಕೆಗಳನ್ನು ನಿಗಾವಹಿಸಲು ತೋರಿಸಿದ್ದರೆ, ಚೀನಾವು ಗಡಿಯಲ್ಲಿ ಶಾಂತವಾಗಿರುತ್ತಿತ್ತು, ಮತ್ತು ಈ ದಾಳಿಯೇ ಸಂಭವಿಸಿರಲಿಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅಮಿತ್ ಶಾ ವಿರುದ್ಧ ಗುಡುಗಿದ್ದಾರೆ.

ಈ ಸರ್ಕಾರವು ಈ ದಾಳಿಯನ್ನು ಲಘುವಾಗಿ ತೆಗೆದುಕೊಳ್ಳಲಿದೆ, ಸಾವಿನ ಸಂಖ್ಯೆಯನ್ನು ಕಡಿಮೆ ತೋರಿಸಲಿದೆ, ಈ ದುರಂತವನ್ನು ಸಮುದಾಯಗಳ ನಡುವೆ ದ್ವೇಷ ಹರಡಲು ಬಳಸಿಕೊಳ್ಳಲಿದೆ ಅಥವಾ ಎಂದಿನಂತೆ ಕಾಂಗ್ರೆಸ್ ಮೇಲೆ ದೋಷಾರೋಪಣೆಯಲ್ಲಿ ತೊಡಗಲಿದೆ.

ಪ್ರಧಾನಮಂತ್ರಿಗಳಿಗೆ ಗೃಹಮಂತ್ರಿ ಅಮಿತ್ ಶಾ ಅವರ ರಾಜೀನಾಮೆಯನ್ನು ಕೇಳುವ ಧೈರ್ಯವಿದೆಯೇ?
ಆರ್‌ಎಸ್‌ಎಸ್‌ನ ಕೋಪವು ಕೇವಲ ವಿಜಯದಶಮಿ ಉತ್ಸವದ ಭಾಷಣಗಳಿಗೆ ಮಾತ್ರವೇ ಸೀಮಿತವೇ? ಅಥವಾ ಅಲ್ಪಸಂಖ್ಯಾತರು ಮತ್ತು ದಲಿತರ ವಿರುದ್ಧ ಮಾತ್ರವೇ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕಟುವಾಗಿ ಟೀಕಿಸಿದ್ದಾರೆ.

ಅವರಿಗೆ ಪ್ರಧಾನಮಂತ್ರಿಗೆ ಬಾಗಿಲು ತೋರಿಸುವ ಧೈರ್ಯವಿದೆಯೇ? ಎಂದು ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದಾರೆ.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2025 12 07T235852.330

    ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!

    by ಯಶಸ್ವಿನಿ ಎಂ
    December 8, 2025 - 12:00 am
    0

    Untitled design 2025 12 07T234230.191

    ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ

    by ಯಶಸ್ವಿನಿ ಎಂ
    December 7, 2025 - 11:44 pm
    0

    Untitled design 2025 12 07T231022.983

    ಹನಿಮೂನ್‌ಗೆ ಬ್ರೇಕ್‌..! ಸಿನಿಮಾ ಸೆಟ್‌ಗೆ ಹಾಜರಾದ ಸಮಂತಾ..!

    by ಯಶಸ್ವಿನಿ ಎಂ
    December 7, 2025 - 11:18 pm
    0

    Untitled design 2025 12 07T224650.836

    ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

    by ಯಶಸ್ವಿನಿ ಎಂ
    December 7, 2025 - 10:48 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2025 12 07T235852.330
      ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!
      December 8, 2025 | 0
    • Untitled design 2025 12 07T234230.191
      ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ
      December 7, 2025 | 0
    • Untitled design 2025 12 07T224650.836
      ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ
      December 7, 2025 | 0
    • Untitled design 2025 12 07T195313.596
      ಇಂಡಿಗೋ ವಿಮಾನಯಾನ ಬಿಕ್ಕಟ್ಟು: ಪ್ರಯಾಣಿಕರಿಗೆ 610 ಕೋಟಿ ರೂ. ಮರುಪಾವತಿಸಿದ ಸಂಸ್ಥೆ
      December 7, 2025 | 0
    • Untitled design 2025 12 07T191537.510
      ರೈತರಿಗೆ ಗುಡ್ ನ್ಯೂಸ್: ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಾಲ್‌ಗೆ ಹೆಚ್ಚಿಸಿದ ರಾಜ್ಯ ಸರ್ಕಾರ !
      December 7, 2025 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version