• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 29, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾರ್‌ ಮಿರರ್‌ಗೆ ಬೈಕ್ ಟಚ್ ಆಗಿದ್ದಕ್ಕೆ ಯುವಕನನ್ನು ಹತ್ಯೆಗೈದ ದಂಪತಿಗಳು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 29, 2025 - 1:31 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Your paragraph text

ಬೆಂಗಳೂರು: ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಒಂದು ಭಯಾನಕ ರೋಡ್ ರೇಜ್ ಘಟನೆ ಇಡೀ ನಗರವನ್ನೇ ಬೆಚ್ಚಿಬಿಟ್ಟಿದೆ. ಕಾರಿನ ಸೈಡ್ ಮಿರರ್‌ಗೆ ಬೈಕ್ ಟಚ್ ಆಗಿದ್ದಕ್ಕೆ ಕೋಪಗೊಂಡ ದಂಪತಿ ಜೋಡಿ, ಬೈಕ್ ಸವಾರನನ್ನು ಎರಡು ಕಿಲೋಮೀಟರ್ ದೂರ ಚೇಸ್ ಮಾಡಿ, ಕಾರಿನಿಂದ ಗುದ್ದಿ ಹತ್ಯೆ ಮಾಡಿದ ಆರೋಪದಲ್ಲಿ ಅರೆಸ್ಟ್ ಆಗಿದ್ದಾರೆ.

ದಂಪತಿಗಳಾದ ಮನೋಜ್ ಕುಮಾರ್ ಮತ್ತು ಆರತಿ ಶರ್ಮಾ ಎಂದು ತಿಳಿದು ಬಂದಿದೆ. ಈ ಘಟನೆಯಲ್ಲಿ ದರ್ಶನ್ ಎಂಬ ಯುವಕ ಮೃತಪಟ್ಟಿದ್ದು, ಅವನ ಸ್ನೇಹಿತ ವರೂಣ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ತನಿಖೆಯಿಂದ ಕೊಲೆಯ ಸತ್ಯ ಬಯಲಾಗಿದೆ.

RelatedPosts

ಉಡುಪಿಯಲ್ಲಿ ಬೃಹತ್ ಗೀತೋತ್ಸವ: ಪ್ರಧಾನಿ ಮೋದಿಯೊಂದಿಗೆ ಲಕ್ಷ ಭಕ್ತರ ಸಮಾಗಮ !

ಕಿತ್ತಳೆ ಮಾರ್ಗದ ಕಾಮಗಾರಿಗೆ 1,092 ಮರಗಳ ಮಾರಣಹೋಮ..!

ಅಲೆಮಾರಿ ಸಮುದಾಯಕ್ಕೆ ನಾಳೆ 1,500 ಕೋಟಿ ವಿಶೇಷ ಪ್ಯಾಕೇಜ್‌ ಘೋಷಣೆ..!

ಮಲ್ಲಿಕಾರ್ಜುನ್ ಖರ್ಗೆ ರಾಜ್ಯದ ಮುಂದಿನ ಸಿಎಂ ಆಗ್ತಾರೆ..! ಯತ್ನಾಳ್‌ ಸ್ಪೋಟಕ ಹೇಳಿಕೆ

ADVERTISEMENT
ADVERTISEMENT

ಘಟನೆಯ ವಿವರ

ಈ ಘಟನೆ ಅಕ್ಟೋಬರ್ 22 ರಂದು ರಾತ್ರಿ 11:30ರ ಸುಮಾರಿಗೆ ಶ್ರೀರಾಮ ಲೇಔಟ್‌ನಲ್ಲಿ ನಡೆದಿದೆ. ದರ್ಶನ್ ಮತ್ತು ವರೂಣ್ ತಮ್ಮ ಬೈಕ್‌ನಲ್ಲಿ ಹೋಗುತ್ತಿದ್ದಾಗ, ಅವರ ಬೈಕ್, ಮನೋಜ್ ಮತ್ತು ಆರತಿ ಶರ್ಮಾ ದಂಪತಿಗಳ ಕಾರಿನ ಮಿರರ್‌ಗೆ ತಗುಲಿದೆ. ಇದರಿಂದ ಒಡೆದುಹೋಗಿದ್ದ ಮಿರರ್‌ಗೆ ಸಿಟ್ಟಾದ ದಂಪತಿಗಳು, ಯುವಕರನ್ನು ಎರಡು ಕಿಲೋಮೀಟರ್‌ಗೂ ಹೆಚ್ಚು ಚೇಸ್ ಮಾಡಿದ್ದಾರೆ. ಕೋಪದ ರಭಸಕ್ಕೆ ಕಾರಿನಿಂದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ಈ ಡಿಕ್ಕಿಯ ರಭಸಕ್ಕೆ ದರ್ಶನ್ ಮತ್ತು ವರೂಣ್ ರಸ್ತೆಗೆ ಹಾರಿ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡ ದರ್ಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ. ವರೂಣ್ ಗಾಯಗಳಿಂದ ಬಳಲುತ್ತಿದ್ದಾನೆ.

ಆರಂಭದಲ್ಲಿ ಈ ಘಟನೆಯನ್ನು ಜೆ.ಪಿ.ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇವಲ ಅಪಘಾತ ಎಂದು ದಾಖಲಿಸಲಾಗಿತ್ತು. ಆದರೆ, ಪುಟ್ಟೇನಹಳ್ಳಿ ಪೊಲೀಸರ ತನಿಖೆಯಿಂದ ಇದು ಉದ್ದೇಶಪೂರ್ವಕ ಕೊಲೆ ಎಂಬ ಸತ್ಯ ಬಯಲಾಯಿತು. ತನಿಖೆಯ ವೇಳೆ ಆರೋಪಿಗಳಾದ ಮನೋಜ್ ಮತ್ತು ಆರತಿ, ದರ್ಶನ್ ಮತ್ತು ವರೂಣ್ ಕಾರಿನ ಮಿರರ್‌ಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಇದೇ ಕಾರಣಕ್ಕೆ ದಂಪತಿಗಳು ಯುವಕರನ್ನು ಚೇಸ್ ಮಾಡಿ, ಒಮ್ಮೆ ತಪ್ಪಿಸಿಕೊಂಡ ಬಳಿಕ ಯೂ-ಟರ್ನ್ ಮಾಡಿ ಮತ್ತೆ ಬಂದು ಕಾರಿನಿಂದ ಡಿಕ್ಕಿ ಹೊಡೆದಿದ್ದಾರೆ. ಈ ಡಿಕ್ಕಿಯಿಂದ ದರ್ಶನ್‌ಗೆ ಗಂಭೀರ ಗಾಯಗಳಾಗಿ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ಕೊಲೆಯಾದ ಬಳಿಕ ಆರೋಪಿಗಳು ಸ್ಥಳದಿಂದ ಎಸ್ಕೇಪ್ ಆಗಿದ್ದರು. ಆದರೆ, ಕಾರಿನ ಕೆಲವು ಭಾಗಗಳು ರಸ್ತೆಯಲ್ಲಿ ಬಿದ್ದಿದ್ದವು. ಇದನ್ನು ತೆಗೆದುಕೊಳ್ಳಲು ದಂಪತಿಗಳು ಮುಖಕ್ಕೆ ಮಾಸ್ಕ್ ಧರಿಸಿ ಮರಳಿ ಸ್ಥಳಕ್ಕೆ ಬಂದಿದ್ದರು. ಆದರೆ, ಪೊಲೀಸರ ತನಿಖೆಯಿಂದ ಈ ಎಲ್ಲ ವಿವರಗಳು ಬಯಲಾಗಿದ್ದು, ಆರೋಪಿಗಳಾದ ಮನೋಜ್ ಕುಮಾರ್ ಮತ್ತು ಆರತಿ ಶರ್ಮಾರನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕೊಲೆ ಪ್ರಕರಣ ದಾಖಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 10 29t231435.072

ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣ: ನವೆಂಬರ್ 25 ಅದ್ಧೂರಿ ಧ್ವಜಾರೋಹಣ

by ಯಶಸ್ವಿನಿ ಎಂ
October 29, 2025 - 11:17 pm
0

Untitled design 2025 10 29t225342.045

ಉಡುಪಿಯಲ್ಲಿ ಬೃಹತ್ ಗೀತೋತ್ಸವ: ಪ್ರಧಾನಿ ಮೋದಿಯೊಂದಿಗೆ ಲಕ್ಷ ಭಕ್ತರ ಸಮಾಗಮ !

by ಯಶಸ್ವಿನಿ ಎಂ
October 29, 2025 - 10:55 pm
0

Untitled design 2025 10 29t222530.095

ಮಹಿಳಾ ವಿಶ್ವಕಪ್: ಮೊದಲ ಬಾರಿಗೆ ಫೈನಲ್‌ಗೆ ಲಗ್ಗೆ ಇಟ್ಟ ದಕ್ಷಿಣ ಆಫ್ರಿಕಾ

by ಯಶಸ್ವಿನಿ ಎಂ
October 29, 2025 - 10:29 pm
0

Untitled design 2025 10 29t220748.822

ಕಿತ್ತಳೆ ಮಾರ್ಗದ ಕಾಮಗಾರಿಗೆ 1,092 ಮರಗಳ ಮಾರಣಹೋಮ..!

by ಯಶಸ್ವಿನಿ ಎಂ
October 29, 2025 - 10:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (2)
    ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: ನವೆಂಬರ್‌ 1ಕ್ಕೆ ರೈಲು ಸಂಚಾರ ಆರಂಭ
    October 29, 2025 | 0
  • Untitled design 2025 10 29t125715.132
    ದರ್ಶನ್‌ಗೆ ಇಂದೂ ಸಿಗಲಿಲ್ಲ ಹಾಸಿಗೆ, ದಿಂಬು: ಅ. 31ಕ್ಕೆ ದೋಷಾರೋಪ ನಿಗದಿಪಡಿಸಲು ಕೋರ್ಟ್ ನಿರ್ಧಾರ
    October 29, 2025 | 0
  • Untitled design 2025 10 29t121738.579
    ಜಿಮೇಲ್ ಬಳಕೆದಾರರಿಗೆ ಬಿಗ್ ಶಾಕ್‌: 18 ಕೋಟಿ 30 ಲಕ್ಷ ಪಾಸ್‌ವರ್ಡ್‌ ಬಹಿರಂಗ
    October 29, 2025 | 0
  • Untitled design 2025 10 29t114734.699
    ರಫೇಲ್ ಯುದ್ಧ ವಿಮಾನದಲ್ಲಿ ಕುಳಿತು ಹಾರಾಟ ನಡೆಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    October 29, 2025 | 0
  • Untitled design 2025 10 29t114439.542
    ಇಂದು ಮತ್ತು ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ..ಎಲ್ಲೆಲ್ಲಿ ಕರೆಂಟ್ ಇರಲ್ಲ
    October 29, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version