• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪುತ್ತೂರಿನಲ್ಲಿ ನೂಕುನುಗ್ಗಲು: ಸಿಎಂ ಸಿದ್ದರಾಮಯ್ಯ ಹಾಜರಿಯಲ್ಲಿ 11 ಜನ ಅಸ್ವಸ್ಥ..!

admin by admin
October 20, 2025 - 7:19 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Untitled design 2025 10 20t191657.347

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಘಟನೆಯಲ್ಲಿ ನೂಕುನುಗ್ಗಲು ಉಂಟಾಗಿ 11 ಜನರು ಅಸ್ವಸ್ಥರಾಗಿದ್ದಾರೆ. ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ಅಶೋಕ ಜನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದ ಸಮಯದಲ್ಲಿ ಈ ದುರಂತ ಸಂಭವಿಸಿದೆ. ಅಸ್ವಸ್ಥರಾದವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ಘಟನೆಯ ನಂತರ ಕೂಡಲೇ ಅಸ್ವಸ್ಥರನ್ನು ಪುತ್ತೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಸ್ವಸ್ಥರ ಪಟ್ಟಿಯಲ್ಲಿ ಯೋಗಿತ (20), ಸಭಾ ಮಾಡಾವು (20), ಆಮೀನಾ ಪಾಟ್ರಕೋಡಿ (56), ನೇತ್ರಾವತಿ ಇರ್ದೆ (37), ಲೀಲಾವತಿ ಕಡಬ (50), ವಸಂತಿ ಬಲ್ನಾಡ್ (53), ಕುಸುಮ (62), ರತ್ನವತಿ ಪೆರಿಗೇರಿ (67), ಅಫೀಲಾ ಪಾಟ್ರಕೋಡಿ (20), ಸ್ನೇಹಪ್ರಭಾ (41) ಮತ್ತು ಜಸೀಲಾ (30) ಅವರು ಸೇರಿದ್ದಾರೆ.

RelatedPosts

ಸಚಿವ ಸತೀಶ್ ಜಾರಕಿಹೊಳಿ‌ ಬಾಮೈದನ ಮನೆ ಮೇಲೆ‌ ಇಡಿ ದಾಳಿ ಪ್ರಕರಣ: ಎರಡನೇ ದಿನವೂ ಶೋಧಕಾರ್ಯ ಮುಂದುವರಿಕೆ

ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್ ಇಂದು ಉದ್ಘಾಟನೆ: ಬಿಗಿ ಪೊಲೀಸ್ ಭದ್ರತೆ

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಬಸ್ ಪಾಸ್ ಶುಲ್ಕ ಮರುಪಾವತಿಗೆ ಸರ್ಕಾರ ಆದೇಶ

ರಾಜ್ಯದ ಹವಾಮಾನ ವರದಿ (25 ಜೂನ್ 2026)

ADVERTISEMENT
ADVERTISEMENT

ಕಾರ್ಯಕ್ರಮದಲ್ಲಿ ಕ್ರೀಡಾಂಗಣದ ಸಾಮರ್ಥ್ಯಕ್ಕಿಂತ ಹೆಚ್ಚು ಜನರ ಭಾಗವಹಿಸಿದ್ದರು. ಇದರಿಂದಾಗಿ ನೂಕುನುಗ್ಗಲು ಉಂಟಾಗಿ ಅನೇಕರು ಉಸಿರಾಡಲು ಕಷ್ಟವಾಗಿ ಅಸ್ವಸ್ಥರಾಗಿದ್ದಾರೆ. ಕಾರ್ಯಕ್ರಮದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ  ಜನರಿಗೆ ತಟ್ಟೆ ಮತ್ತು ವಸ್ತ್ರಗಳನ್ನ ಗಿಫ್ಟ್‌ ನೀಡುವ ಯೋಜನೆ ಇತ್ತು.

ಅಕ್ಟೋಬರ್ 19ರಂದೇ ಪೊಲೀಸರು ಆಯೋಜಕರಿಗೆ ಪತ್ರ ಬರೆದು ಹೆಚ್ಚಿನ ಆಸನ ವ್ಯವಸ್ಥೆ ಮಾಡುವಂತೆ ಹೇಳಿದ್ದರು. ಆರಂಭದಲ್ಲಿ ಅಲ್ಪ ಸ್ವಲ್ಪ ಖುರ್ಚಿ ಹಾಕಿದ್ದಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಆಯೋಜಕರ ಮೇಲೆ ಗರಂ ಆಗಿದ್ದು, ನಂತರ ಹೆಚ್ಚಿನ ಖುರ್ಚಿಗಳನ್ನು ಹಾಕಲಾಗಿತ್ತು. ಆದರೂ ಸಹ ಈ ದುರ್ಘಟನೆ ತಡೆಗಟ್ಟಲು ಸಾಧ್ಯವಾಗಲಿಲ್ಲ.ಕಾರ್ಯಕ್ರಮದಲ್ಲಿ ಸಣ್ಣ ಮಕ್ಕಳನ್ನು ಸಹ ಕರೆದುಕೊಂಡು ಬಂದಿದ್ದ ಅನೇಕ ಕುಟುಂಬಗಳು ಕುಡಿಯಲು ನೀರು ಸಿಗದೆ ಪರದಾಡಿದ್ದಾರೆ. 

ಅಸ್ವಸ್ಥರಾಗಿರುವ ಎಲ್ಲರೂ ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿದೆ. 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (36)

ವೆನೆಜುವೆಲಾದಲ್ಲಿ 1 ನಿಮಿಷದ ಅಂತರದಲ್ಲಿ 7.2, 7.5 ತೀವ್ರತೆಯ ಭೂಕಂಪ: ಕಟ್ಟಡಗಳು ನೆಲಸಮ, ಸುನಾಮಿ ಎಚ್ಚರಿಕೆ

by ದಿಶಾ ಕೆ. ಎಸ್.
June 25, 2026 - 10:00 am
0

Web Photo Editor (36)

ಸಚಿವ ಸತೀಶ್ ಜಾರಕಿಹೊಳಿ‌ ಬಾಮೈದನ ಮನೆ ಮೇಲೆ‌ ಇಡಿ ದಾಳಿ ಪ್ರಕರಣ: ಎರಡನೇ ದಿನವೂ ಶೋಧಕಾರ್ಯ ಮುಂದುವರಿಕೆ

by ದಿಶಾ ಕೆ. ಎಸ್.
June 25, 2026 - 8:43 am
0

Web Photo Editor (36)

ನೀಟ್ ಮರುಪರೀಕ್ಷೆ ಸಂಪೂರ್ಣ ಯಶಸ್ವಿ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

by ದಿಶಾ ಕೆ. ಎಸ್.
June 25, 2026 - 8:21 am
0

WhatsApp Image 2026 06 24 at 1.45.00 PM

ತೈಲ ದರ ಎಷ್ಟು? ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ

by ದಿಶಾ ಕೆ. ಎಸ್.
June 25, 2026 - 7:54 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (36)
    ಸಚಿವ ಸತೀಶ್ ಜಾರಕಿಹೊಳಿ‌ ಬಾಮೈದನ ಮನೆ ಮೇಲೆ‌ ಇಡಿ ದಾಳಿ ಪ್ರಕರಣ: ಎರಡನೇ ದಿನವೂ ಶೋಧಕಾರ್ಯ ಮುಂದುವರಿಕೆ
    June 25, 2026 | 0
  • Web Photo Editor (37)
    ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್ ಇಂದು ಉದ್ಘಾಟನೆ: ಬಿಗಿ ಪೊಲೀಸ್ ಭದ್ರತೆ
    June 25, 2026 | 0
  • Web Photo Editor (37)
    ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಬಸ್ ಪಾಸ್ ಶುಲ್ಕ ಮರುಪಾವತಿಗೆ ಸರ್ಕಾರ ಆದೇಶ
    June 25, 2026 | 0
  • Web Photo Editor (37)
    ರಾಜ್ಯದ ಹವಾಮಾನ ವರದಿ (25 ಜೂನ್ 2026)
    June 25, 2026 | 0
  • Untitled design 2026 06 24T212928.104
    ಕಾವೇರಿ ನದಿಯಲ್ಲಿ ಒಂದೇ ಕುಟುಂಬದ ಐವರು ಜಲಸಮಾಧಿ
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version