• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದಲಿತರನ್ನು ತುಳಿದವರೇ ಕಾಂಗ್ರೆಸ್‌ನವರು: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಜಾತಿ ಗಣತಿ ವೈಜ್ಞಾನಿಕವಾಗಿ ಆಗಿಲ್ಲ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 11, 2025 - 12:37 pm
in Flash News, ಕರ್ನಾಟಕ
0 0
0
Film 2025 04 11t122552.278

ಕಾಂಗ್ರೆಸ್‌ನವರು ಹಲವಾರು ವರ್ಷಗಳ ಕಾಲ ದಲಿತರನ್ನು ತುಳಿದುಕೊಂಡೇ ಬಂದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ವಿಧಾನಸೌಧದ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಬಳಿ “ಭೀಮ ಹೆಜ್ಜೆ 100 ರ ಸಂಭ್ರಮ” ಕಾರ್ಯಕ್ರಮದ ಉದ್ಘಾಟನೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.

RelatedPosts

ವಿಶ್ವದ ಪ್ರಮುಖ ಸಂಶೋಧನಾ ಸಂಸ್ಥೆ ಇಟಿಹೆಚ್‌ನ ಜೊತೆ ಪಾಲುದಾರಿಕೆ: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರಿಗೆ ಭಾರೀ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಣೆ!

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ರಿಷಬ್‌ ಶೆಟ್ಟಿ

ಕೃಷಿ ಹೊಂಡದಲ್ಲಿ ಬಿದ್ದು ಮೂವರು ಮಕ್ಕಳು ದುರ್ಮರಣ

ADVERTISEMENT
ADVERTISEMENT

ದಲಿತರ ಬಗ್ಗೆ ಮಾತಾಡುವಾಗಲೆಲ್ಲ ಅವರು ತುಳಿತಕ್ಕೆ ಒಳಗಾದವರು ಎಂದು ಹೇಳುತ್ತೇವೆ. ಆದರೆ ಈ ರೀತಿ ತುಳಿದವರು ಯಾರು ಎಂದು ಪ್ರಶ್ನೆ ಮಾಡಿದರೆ, ಕಾಂಗ್ರೆಸ್‌ನವರೇ ಎಂಬ ಉತ್ತರ ಸಿಗುತ್ತದೆ. ಇಷ್ಟು ವರ್ಷಶೋಷಿತರನ್ನು ಕಾಂಗ್ರೆಸ್‌ನವರೇ ತುಳಿದಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಕಾಂಗ್ರೆಸ್‌ನ ಕಳ್ಳರು ದಲಿತರನ್ನು ಉದ್ಧಾರ ಮಾಡಲಿಲ್ಲ ಎಂದರು.

ಬಾಬಾ ಸಾಹೇಬ್‌ ಅಂಬೇಡ್ಕರ್‌ರ ಹೆಸರನ್ನು ಕಾಂಗ್ರೆಸ್‌ನವರು ದುರುಪಯೋಗ ಮಾಡಿಕೊಂಡರು. ನರೇಂದ್ರ ಮೋದಿ ಪ್ರಧಾನಿಯಾದ ಬಳಿ ಅಂಬೇಡ್ಕರರ ಜೀವನದ ಪ್ರಮುಖ ಸ್ಥಳಗಳನ್ನು ಪಂಚತೀರ್ಥವೆಂದು ಯಾತ್ರಾ ಸ್ಥಳವಾಗಿಸಿದರು. ಕಾಂಗ್ರೆಸ್‌ ನಾಯಕರು ತಾವು ದಲಿತರ ಪರ ಎಂದು ಹೇಳುತ್ತಾರೆ. ಆದರೆ ದಲಿತರಿಗೆ ಮೋಸ ಮಾಡುತ್ತಾರೆ ಎಂದು ದೂರಿದರು.

ವಕ್ಫ್‌ ಮಂಡಳಿ ಲಕ್ಷಾಂತರ ದಲಿತರ ಆಸ್ತಿಗಳನ್ನು ಲೂಟಿ ಮಾಡಿದೆ. ವಕ್ಫ್‌ನಿಂದಾದ ಭೂ ಕಬಳಿಕೆ ಬಗ್ಗೆ ನಾನು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾಗ, ದೂರು ಹೇಳಿಕೊಳ್ಳಲು ಬರುತ್ತಿದ್ದವರಲ್ಲಿ ದಲಿತರೇ ಹೆಚ್ಚಿನ ಸಂಖ್ಯೆಯಲ್ಲಿರುತ್ತಿದ್ದರು. ಸಂಸತ್ತಿನಲ್ಲಿ ವಕ್ಫ್‌ ತಿದ್ದುಪಡಿ ಮಸೂದೆಗೆ ವಿರುದ್ಧವಾಗಿ ಕಾಂಗ್ರೆಸ್‌ ನಿಂತುಕೊಳ್ಳುತ್ತದೆ ಎಂಬುದರಲ್ಲೇ ಅವರ ದಲಿತರ ಕಾಳಜಿ ಅರ್ಥವಾಗುತ್ತದೆ. ಸಂವಿಧಾನ ಉಳಿಯಬೇಕು, ಕಾಂಗ್ರೆಸ್‌ನ ಪೊಳ್ಳು ಭರವಸೆಗಳು ಹೋಗಬೇಕು ಎಂದರು.

ಜಾತಿ ಗಣತಿ ವೈಜ್ಞಾನಿಕವಲ್ಲ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿಯಲ್ಲಿ ಸಮೀಕ್ಷೆ ಮಾಡಿದ್ದವರು ಎಲ್ಲರ ಮನೆಗೆ ಹೋಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿ ಮಾಡಿಸಿರುವ ವರದಿ. ಇದರಲ್ಲಿ ರಾಜಕೀಯ ಇರುವುದರಿಂದ ಇದನ್ನು ಯಾರೂ ಒಪ್ಪಲ್ಲ. ನಾನು ಕೂಡ ಜಾತಿ ಗಣತಿ ಆಗಬೇಕು ಎನ್ನುತ್ತೇನೆ. ಆದರೆ ಯಾರಿಗೋ ಅನುಕೂಲ ಮಾಡಿಕೊಡಲು ಜಾತಿಜಾತಿಗಳ ನಡುವೆ ವಿಷಬೀಜ ಬಿತ್ತಲು ಈ ವರದಿ ರೂಪಿಸಲಾಗಿದೆ. ಕಾಂಗ್ರೆಸ್‌ಗೆ ಇದೇ ಬೇಕಾಗಿದೆ ಎಂದರು.

ಗುತ್ತಿಗೆದಾರರು ಕಮಿಶನ್‌ ಆರೋಪ ಮಾಡಿದ್ದು, ಈ ಬಗ್ಗೆ ಕಾಂಗ್ರೆಸ್‌ ನಾಯಕರು ಸಭೆ ಮಾಡಿ ಚರ್ಚಿಸಲಿ. ಯಾವ ಖಾತೆಗಳಲ್ಲಿ ಎಷ್ಟು ಲೂಟಿ ನಡೆಯುತ್ತಿದೆ ಎಂದು ಹೇಳಿದ್ದಾರೆ. ಕಮಿಶನ್‌ ಕೊಡುವವರಿಗೆ ಬಿಲ್‌ ಪಾವತಿಯಾಗುತ್ತದೆ. ಅಬಕಾರಿ ಇಲಾಖೆಯಲ್ಲಿ ಸಚಿವರ ಮಗ ಲೂಟಿ ಮಾಡುತ್ತಿದ್ದಾರೆ. ಸಚಿವರ ಮೇಲೆ ಇಷ್ಟೆಲ್ಲ ಆರೋಪ ಬಂದರೂ ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಳ್ಳುತ್ತಾರೆ. ಭ್ರಷ್ಟಾಚಾರವೇ ನಮ್ಮ ಬಂಧು ಬಳಗ ಎಂದು ಕಾಂಗ್ರೆಸ್‌ ಘೋಷಣೆ ಮಾಡಿಕೊಳ್ಳಬೇಕು. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದೇ ಇರಲು ಕಮಿಶನ್‌ ವಸೂಲಿ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್‌ ಸಿಎಂ ಆಗಲು ಕಮಿಶನ್‌ ಸಂಗ್ರಹಿಸುತ್ತಿದ್ದಾರೆ. ಸಚಿವರು ಕೂಡ ಸಿಎಂ ಆಗಲು ಕಮಿಶನ್‌ ಮಾಡುತ್ತಿದ್ದಾರೆ. ವಿಧಾನಸೌಧದ ಸಚಿವರ ಕಚೇರಿಗಳು ಕಲೆಕ್ಷನ್‌ ಸೆಂಟರ್‌ ಆಗಿದೆ. ಜೊತೆಗೆ ಜನರ ಮೇಲೆ 80 ಸಾವಿರ ಕೋಟಿ ರೂ. ತೆರಿಗೆ ಹಾಕಿದ್ದಾರೆ ಎಂದು ದೂರಿದರು.

ಜೆಡಿಎಸ್‌ನ ಹೋರಾಟಕ್ಕೆ ಬಿಜೆಪಿಯ ಸಂಪೂರ್ಣ ಬೆಂಬಲವಿದೆ. ಯಾವ ಹೋರಾಟ ಒಟ್ಟಿಗೆ ಮಾಡಬೇಕು, ಪ್ರತ್ಯೇಕ ಮಾಡಬೇಕೆಂದು ಎಚ್‌.ಡಿ.ಕುಮಾರಸ್ವಾಮಿ ಜೊತೆ ಚರ್ಚಿಸಲಾಗುವುದು. ನಮ್ಮ ಅವರ ನಡುವಿನ ಬಾಂಧವ್ಯಕ್ಕೆ ಯಾರೂ ಹುಳಿ ಹಿಂಡಲು ಸಾಧ್ಯವೇ ಇಲ್ಲ ಎಂದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web (22)

ವಿಶ್ವದ ಪ್ರಮುಖ ಸಂಶೋಧನಾ ಸಂಸ್ಥೆ ಇಟಿಹೆಚ್‌ನ ಜೊತೆ ಪಾಲುದಾರಿಕೆ: ಸಚಿವ ಎನ್‌ ಎಸ್‌ ಭೋಸರಾಜು

by ಶ್ರೀದೇವಿ ಬಿ. ವೈ
October 17, 2025 - 2:17 pm
0

Web (21)

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನೇ ಕೊಂದ ಪಾಪಿ

by ಶ್ರೀದೇವಿ ಬಿ. ವೈ
October 17, 2025 - 2:01 pm
0

Web (16)

ಸ್ಯಾಂಡಲ್ ವುಡ್ ನಟಿ ಸಂಗೀತ ಭಟ್ ಆಸ್ಪತ್ರೆಗೆ ದಾಖಲು , ಆಗಿದ್ದೇನು?

by ಶ್ರೀದೇವಿ ಬಿ. ವೈ
October 17, 2025 - 1:13 pm
0

Web (15)

ಗ್ರಾಮ ಪಂಚಾಯಿತಿ ಮುಂದೆ ವಾಟರ್‌ಮ್ಯಾನ್ ಸಂಬಳ ಸಿಗದೆ ಮನನೊಂದು ಆ*ತ್ಮಹ*ತ್ಯೆ

by ಶ್ರೀದೇವಿ ಬಿ. ವೈ
October 17, 2025 - 12:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 16t163911.243
    ಸರ್ಕಾರಿ ಸ್ಥಳಗಳಲ್ಲಿ RSS ಸೇರಿದಂತೆ ಖಾಸಗಿ ಸಂಘಟನೆಗಳ ಕಾರ್ಯಕ್ರಮಗಳಿಗೆ ಸರ್ಕಾರ ಬ್ರೇಕ್‌..!
    October 16, 2025 | 0
  • Untitled design 2025 10 16t135121.686
    ಆಂಧ್ರ ಆಹಾರವೂ ಖಾರ, ಈಗ ಹೂಡಿಕೆಯೂ ಖಾರವಾಗಿದೆ: ನಾಲಿಗೆ ಹರಿಬಿಟ್ಟ ಐಟಿ ಸಚಿವ ನರ ಲೋಕೇಶ್
    October 16, 2025 | 0
  • Untitled design 2025 10 16t131945.451
    ಪತ್ನಿಯನ್ನೇ ಭೀಕರವಾಗಿ ಕೊಚ್ಚಿ ಕೊಂದ ಪಾಪಿ ಪತಿ
    October 16, 2025 | 0
  • Untitled design 2025 10 16t123411.355
    ಮಾಜಿ ಸಚಿವ ನಾಗೇಂದ್ರ ಆಪ್ತನಿಗೆ ಬಿಗ್‌ ಶಾಕ್‌: ಕುರುಬ ನಾಗರಾಜ್ ಮನೆ ಮೇಲೆ ಇಡಿ ದಾಳಿ
    October 16, 2025 | 0
  • Untitled design 2025 10 16t121219.471
    ‘ಕಾಂತಾರ ಚಾಪ್ಟರ್ 1’ ಸಕ್ಸಸ್‌ ಬೆನ್ನಲ್ಲೇ ಚಾಮುಂಡೇಶ್ವರಿ ದರ್ಶನ ಪಡೆದ ನಟ ರಿಷಬ್ ಶೆಟ್ಟಿ
    October 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version