• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಘವೇಶ್ವರ ಶ್ರೀಗೆ ಬಿಗ್‌ ರಿಲೀಫ್: 2ನೇ ಅ*ತ್ಯಾಚಾರ ಕೇಸ್‌ ರದ್ದುಗೊಳಿಸಿದ ಹೈಕೋರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 8, 2025 - 9:40 am
in Flash News, ಕರ್ನಾಟಕ
0 0
0
Untitled design 2025 03 08t093941.737

ಬೆಂಗಳೂರು: ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ವಿರುದ್ಧ 2015ರಲ್ಲಿ ದಾಖಲಾದ ಎರಡನೇ ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು ಶುಕ್ರವಾರ ಈ ಆದೇಶವನ್ನು ಹೊರಡಿಸಿದ್ದು, ಸಿಐಡಿ ಪೊಲೀಸರು ಸಲ್ಲಿಸಿದ್ದ ಆರೋಪಪಟ್ಟಿಯನ್ನು ನಿರಾಕರಿಸಲಾಯಿತು. ಮಹಿಳೆಯೊಬ್ಬರು ತಮ್ಮ ವೈಯಕ್ತಿಕ ವೈವಾಹಿಕ ಸಮಸ್ಯೆಗಳಿಗೆ ಸಂಬಂಧಿಸಿದ ದುರುದ್ದೇಶದಿಂದ ಈ ಕೇಸ್‌ನ್ನು ದಾಖಲಿಸಿದ್ದಾರೆ ಎಂಬ ವಾದವನ್ನು ಸ್ವೀಕರಿಸಿ ಹೈಕೋರ್ಟ್‌ ಪ್ರಕರಣವನ್ನು ರದ್ದುಪಡಿಸಿದೆ.

ಪ್ರಕರಣದ ಹಿನ್ನೆಲೆ:

2015ರಲ್ಲಿ ಒಬ್ಬ ಮಹಿಳೆ ರಾಘವೇಶ್ವರ ಭಾರತಿ ಸ್ವಾಮೀಜಿ ಮತ್ತು 7 ಜನರ (ಅರುಣ್ ಶ್ಯಾಮ್, ಅನಂತ, ಮಂಜುನಾಥ್ ಹೆಬ್ಬಾರ್, ರಮೇಶ್, ಸುಧಾಕರ್, ಮಧುಕೇಶ್ವರ ಹೆಬ್ಬಾರ್, ಜಗದೀಶ್ ಶರ್ಮಾ) ವಿರುದ್ಧ ಅತ್ಯಾಚಾರ ಮತ್ತು ಬೆದರಿಕೆ ಸೇರಿದಂತೆ ಆರೋಪಗಳನ್ನು ದಾಖಲಿಸಿದ್ದರು. ಸಿಐಡಿ ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ ನಂತರ, ನ್ಯಾಯಾಲಯವು ಸ್ವಾಮೀಜಿ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಆದರೆ, ಹೈಕೋರ್ಟ್‌ ಹೊಸ ತೀರ್ಪಿನಲ್ಲಿ ಈ ಪ್ರಕರಣವನ್ನು “ದುರುದ್ದೇಶಪೂರಿತ” ಎಂದು ಪರಿಗಣಿಸಿ ರದ್ದುಗೊಳಿಸಿದೆ.

RelatedPosts

ಸ್ಪೇನ್‌ನಲ್ಲಿ 16 ವರ್ಷದೊಳಗಿನವರಿಗೆ ಸೋಶಿಯಲ್ ಮೀಡಿಯಾ ಬ್ಯಾನ್..!

ಮಠದ ಆಸ್ತಿ ಅಡವಿಟ್ಟು ದೋಖಾ? ಶ್ರೀ ಗುರುಸಿದ್ಧ ರಾಜಯೋಗೇಂದ್ರ ಸ್ವಾಮೀಜಿ ವಿರುದ್ದ FIR

SSLC ಉತ್ತಮ ಫಲಿತಾಂಶಕ್ಕೆ ಸರ್ಕಾರದ ಸೂಪರ್ ಪ್ಲ್ಯಾನ್: ಸಂಜೆ 7 ರಿಂದ 9 ಗಂಟೆವರೆಗೂ ಮೊಬೈಲ್, TV ಬಂದ್‌

ಕೊನೆಗೂ ಸಿಕ್ತು ಆನ್ಲೈನ್‌ ಗೇಮ್‌ಗೆ ಬಲಿಯಾದ ಯುವತಿಯರ ಡೆತ್‌ ನೋಟ್‌: ಏನಿದೆ ಆ 8 ಪುಟದಲ್ಲಿ..!

ADVERTISEMENT
ADVERTISEMENT
ಮೊದಲನೇ ಅತ್ಯಾಚಾರ ಪ್ರಕರಣದಲ್ಲೂ ರಿಲೀಫ್:

ಇದಕ್ಕೂ ಮುನ್ನ ರಾಘವೇಶ್ವರ ಭಾರತಿ ಸ್ವಾಮೀಜಿ ವಿರುದ್ಧದ ಮೊದಲ ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್ ತಾಂತ್ರಿಕ ಕಾರಣದಿಂದ ಶ್ರೀಗಳಿಗೆ ರಿಲೀಫ್ ನೀಡಿತ್ತು. ಸಿಐಡಿಯನ್ನು ಪೊಲೀಸ್‌ ಠಾಣೆ ಎಂದು ಸರ್ಕಾರ ಘೋಷಿಸಿಲ್ಲ, ಹೀಗಾಗಿ ಸಿಐಡಿ ಪೊಲೀಸರಿಗೆ ಆರೋಪಪಟ್ಟಿ ಸಲ್ಲಿಸಲು ಅಧಿಕಾರವಿಲ್ಲ ಎಂಬ ಕಾರಣಕ್ಕೆ ಹೈಕೋರ್ಟ್ ಈ ಪ್ರಕರಣವನ್ನು ರದ್ದುಗೊಳಿಸಿತ್ತು. ಈ ತೀರ್ಪು ಪ್ರಶ್ನಿಸಿ ಗಾಯಕಿ ಪ್ರೇಮಲತಾ ಹಾಗೂ ಸರ್ಕಾರ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರೂ, ಹೈಕೋರ್ಟ್ ಅವುಗಳನ್ನು ವಜಾಗೊಳಿಸಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 04T125333.743

ನಾಳೆ WPL 2026 ಫೈನಲ್ ಮ್ಯಾಚ್: ಮತ್ತೊಂದು ಕಪ್ ಎತ್ತುವ ತವಕದಲ್ಲಿ ನಮ್ಮ ಆರ್​​ಸಿಬಿ..!

by ಶ್ರೀದೇವಿ ಬಿ. ವೈ
February 4, 2026 - 12:55 pm
0

Untitled design 2026 02 04T124632.082

ಸ್ಪೇನ್‌ನಲ್ಲಿ 16 ವರ್ಷದೊಳಗಿನವರಿಗೆ ಸೋಶಿಯಲ್ ಮೀಡಿಯಾ ಬ್ಯಾನ್..!

by ಯಶಸ್ವಿನಿ ಎಂ
February 4, 2026 - 12:53 pm
0

Untitled design 2026 02 04T120652.332

ಮಠದ ಆಸ್ತಿ ಅಡವಿಟ್ಟು ದೋಖಾ? ಶ್ರೀ ಗುರುಸಿದ್ಧ ರಾಜಯೋಗೇಂದ್ರ ಸ್ವಾಮೀಜಿ ವಿರುದ್ದ FIR

by ಯಶಸ್ವಿನಿ ಎಂ
February 4, 2026 - 12:25 pm
0

BeFunky collage 2026 02 04T121604.897

ಹಂಪಿ ಶೈಕ್ಷಣಿಕ ಪ್ರವಾಸಕ್ಕೆ ಬರುತ್ತಿದ್ದ ಕೇರಳ ವಿದ್ಯಾರ್ಥಿಗಳ ಮಿನಿ ಬಸ್ ಪಲ್ಟಿ: ಶಿಕ್ಷಕಿ ಸೇರಿ ನಾಲ್ವರಿಗೆ ಗಾಯ

by ಶ್ರೀದೇವಿ ಬಿ. ವೈ
February 4, 2026 - 12:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 04T124632.082
    ಸ್ಪೇನ್‌ನಲ್ಲಿ 16 ವರ್ಷದೊಳಗಿನವರಿಗೆ ಸೋಶಿಯಲ್ ಮೀಡಿಯಾ ಬ್ಯಾನ್..!
    February 4, 2026 | 0
  • Untitled design 2026 02 04T120652.332
    ಮಠದ ಆಸ್ತಿ ಅಡವಿಟ್ಟು ದೋಖಾ? ಶ್ರೀ ಗುರುಸಿದ್ಧ ರಾಜಯೋಗೇಂದ್ರ ಸ್ವಾಮೀಜಿ ವಿರುದ್ದ FIR
    February 4, 2026 | 0
  • Untitled design 2026 02 04T115500.175
    SSLC ಉತ್ತಮ ಫಲಿತಾಂಶಕ್ಕೆ ಸರ್ಕಾರದ ಸೂಪರ್ ಪ್ಲ್ಯಾನ್: ಸಂಜೆ 7 ರಿಂದ 9 ಗಂಟೆವರೆಗೂ ಮೊಬೈಲ್, TV ಬಂದ್‌
    February 4, 2026 | 0
  • Untitled design 2026 02 04T113833.424
    ಕೊನೆಗೂ ಸಿಕ್ತು ಆನ್ಲೈನ್‌ ಗೇಮ್‌ಗೆ ಬಲಿಯಾದ ಯುವತಿಯರ ಡೆತ್‌ ನೋಟ್‌: ಏನಿದೆ ಆ 8 ಪುಟದಲ್ಲಿ..!
    February 4, 2026 | 0
  • BeFunky collage 2026 02 04T111555.956
    ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಶೇ.5ರಷ್ಟು ಏರಿಕೆ
    February 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version