• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯಸಭೆಯಲ್ಲಿ ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಧ್ವನಿ ಎತ್ತಿದ ಹೆಚ್‌ಡಿಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 10, 2025 - 9:10 pm
in ಕರ್ನಾಟಕ
0 0
0
22215 (6)

ನವದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೇಲ್ವೆ ತಿದ್ದುಪಡಿ ಮಸೂದೆ 2024 ಅನ್ನು ಬೆಂಬಲಿಸಿದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು; ಕಳೆದ ಹತ್ತು ವರ್ಷಗಳ ಅವಧಿಯಲಿ ನರೇಂದ್ರ ಮೋದಿ ಅವರ ಸರಕಾರ ರೇಲ್ವೆ ವಲಯದಲ್ಲಿ ಕ್ರಾಂತಿಕಾರಕ ಅಭಿವೃದ್ಧಿಯನ್ನು ಮಾಡಿದೆ ಎಂದು ಶ್ಲಾಘಿಸಿದರು.

ರಾಜ್ಯಸಭೆಯಲ್ಲಿ ಸೋಮವಾರ ಈ ಬಗ್ಗೆಮಾತನಾಡಿದ ಮಾಜಿ ಪ್ರಧಾನಿಗಳು; ಕರ್ನಾಟಕದಲ್ಲಿ ಮೈಸೂರು ಮಹಾರಾಜರ ಆ‍ಳ್ವಿಕೆ ವೇಳೆ ಮೈಸೂರು – ಹರಿಹರವರೆಗೂ ಮೀಟರ್‌ ಗೇಜ್‌ ರೇಲು ಮಾರ್ಗ ನಿರ್ಮಿಸಿದ್ದನ್ನು ಸ್ಮರಿಸಿದರಲ್ಲದೆ, ಆಗಿನ ತಮ್ಮ ರೇಲು ಪ್ರಯಾಣದ ಅನುಭವವನ್ನು ನೆನೆದರು.

RelatedPosts

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿಕೃಷ್ಣ ಬಂಧನ

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಏಪ್ರಿಲ್ 1 ರಿಂದ ಏರಿಕೆಯಾಗಲಿದೆ ವಿದ್ಯುತ್ ದರ!

ಕಮಿಷನ್ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತದೆ: ಸತೀಶ ಜಾರಕಿಹೊಳಿ

ಕರ್ನಾಟಕದಲ್ಲಿ ಇಂದಿನ ಹವಾಮಾನ ಅಪ್‌ಡೇಟ್: ಬೇಸಿಗೆ ಬಿಸಿಲು ಬರಲು ಸಿದ್ಧ, ಮಳೆಯ ಸಾಧ್ಯತೆ ಶೂನ್ಯ!

ADVERTISEMENT
ADVERTISEMENT

ಈಗ ಬಾಂಬೆ- ಚೆನ್ನೈ ರೇಲು ಮಾರ್ಗವೂ ಹರಿಹರ-ದಾವಣಗೆರೆ-ಶೃಂಗೇರಿ-ಬೇಲೂರು ಮೂಲಕ ಚನ್ನೈಗೆ ಹಾದು ಹೋಗುತ್ತಿದ್ದು ಜನರಿಗೆ ಸಾಕಷ್ಟು ಅನುಕೂಲವಾಗುತ್ತಿದೆ. ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ ನಿರೀಕ್ಷೆಗೂ ಮೀರಿ ರೈಲ್ವೆ ಜಾಲ ಮತ್ತು ಮಾರ್ಗಗಳು ಸಾಕಷ್ಟು ಪ್ರಗತಿ ಸಾಧಿಸಿದೆ. ಈ ವಿಚಾರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರೇಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಅಭಿನಂದಿಸುವುದಾಗಿ ಹೇಳಿದರು.

ನಾನು ರೇಲ್ವೆ ಸಚಿವರನ್ನು ಅಭಿನಂದಿಸಿದರೆ ಕೆಲವರು ತಪ್ಪು ತಿಳಿದುಕೊಳ್ಳಬಾರದು. ನಾನು ಪ್ರಧಾನಿ ಆಗಿದ್ದಾಗ ಈ ಕ್ಷೇತ್ರದಲ್ಲಿ ಏನು ಮಾಡಿದ್ದೇನೆ, ನರೇಂದ್ರ ಮೋದಿ ಅವರು ಹತ್ತು ವರ್ಷಗಳಲ್ಲಿ ಏನೆಲ್ಲಾ ಬದಲಾವಣೆ ಮಾಡಿದ್ದಾರೆ ಎನ್ನುವುದು ನನಗೆ ತಿಳಿದಿದೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ರೇಲ್ವೆ ತಿದ್ದುಪಡಿ ಮಸೂದೆಯು ಅತ್ಯಂತ ಮಹತ್ವದ ಮಸೂದೆ. ಇದಕ್ಕೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ ಎಂದ ಮಾಜಿ ಪ್ರಧಾನಿಗಳು; ಸದನದಲ್ಲಿಯೇ ಉಪಸ್ಥಿತರಿದ್ದ ರೇಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರಲ್ಲದೆ, ನೀವು ಅತ್ಯಂತ ಪ್ರಾಮಾಣಿಕ ರೇಲ್ವೆ ಸಚಿವರು ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 20T152939.483

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿಕೃಷ್ಣ ಬಂಧನ

by ಶಾಲಿನಿ ಕೆ. ಡಿ
February 20, 2026 - 3:36 pm
0

BeFunky collage 2026 02 20T150523.241

AI ಎಫೆಕ್ಟ್: ವಿಶ್ವ ಮಟ್ಟದಲ್ಲಿ 40% ಉದ್ಯೋಗ ನಷ್ಟ..!

by ಶ್ರೀದೇವಿ ಬಿ. ವೈ
February 20, 2026 - 3:07 pm
0

BeFunky collage 2026 02 20T143948.592

ದರ್ಶನ್-ವಿನೀಶ್ ಮಧ್ಯೆ ಅಂತರ..ಶತ್ರುವಿಗೂ ಬೇಡ ಆ ಸ್ಥಿತಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 20, 2026 - 2:45 pm
0

BeFunky collage 2026 02 20T142240.125

ಹಾಸನದಲ್ಲಿ ಮಹಿಳೆಯ ನಾಪತ್ತೆ ಕೇಸ್‌ಗೆ ಮತ್ತೆ ಟ್ವಿಸ್ಟ್: ಪ್ರಿಯಕರನ ಜೊತೆ ಹೋಗಿದ್ದ ಪ್ರಿಯಾಂಕಗೆ ಈಗ ಗಂಡನೇ ಬೇಕಂತೆ

by ಶ್ರೀದೇವಿ ಬಿ. ವೈ
February 20, 2026 - 2:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 20T152939.483
    ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿಕೃಷ್ಣ ಬಂಧನ
    February 20, 2026 | 0
  • BeFunky collage 2026 02 20T111848.404
    ರಾಜ್ಯದ ಜನತೆಗೆ ಮತ್ತೊಂದು ಶಾಕ್: ಏಪ್ರಿಲ್ 1 ರಿಂದ ಏರಿಕೆಯಾಗಲಿದೆ ವಿದ್ಯುತ್ ದರ!
    February 20, 2026 | 0
  • BeFunky collage 2026 02 20T110059.041
    ಕಮಿಷನ್ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತದೆ: ಸತೀಶ ಜಾರಕಿಹೊಳಿ
    February 20, 2026 | 0
  • BeFunky collage 2026 02 20T072738.835
    ಕರ್ನಾಟಕದಲ್ಲಿ ಇಂದಿನ ಹವಾಮಾನ ಅಪ್‌ಡೇಟ್: ಬೇಸಿಗೆ ಬಿಸಿಲು ಬರಲು ಸಿದ್ಧ, ಮಳೆಯ ಸಾಧ್ಯತೆ ಶೂನ್ಯ!
    February 20, 2026 | 0
  • Untitled design 2026 02 19T232815.911
    ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಬಾಗಲಕೋಟೆ ಎಸ್ಪಿಗೆ ಗಾಯ
    February 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version