• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪತ್ನಿ ಕೊ*ಲೆ ಮಾಡಿ ಸೂಟ್‌ಕೇಸ್‌ನಲ್ಲಿ ಶವ ಇಟ್ಟ ಗಂಡನಿಗೆ 14 ದಿನ ನ್ಯಾಯಾಂಗ ಬಂಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 30, 2025 - 1:59 pm
in Flash News, ಕರ್ನಾಟಕ
0 0
0
Untitled design 2025 03 30t134538.099

ಪತ್ನಿಯನ್ನು ಕೊಂದು ಶವವನ್ನು ಸೂಟ್‌ಕೇಸ್‌ನಲ್ಲಿ ಇಟ್ಟಿದ್ದ ಪ್ರಕರಣ ಸಂಬಂಧ ಆರೋಪಿ ರಾಕೇಶ್ ಕಡೇಕರ್‌ಗೆ ಇದೀಗ 14 ದಿನಗಳ ನ್ಯಾಯಾಂಗ ಬಂಧನ ನೀಡಿ ಆದೇಶಿಸಿಲಾಗಿದೆ. ಹುಳಿಮಾವು ಪೊಲೀಸರು ಬೆಂಗಳೂರಿಗೆ ಕರೆತಂದ ಆರೋಪಿಯನ್ನು ಕೋರಮಂಗಲ NGV ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಹಾಜರುಪಡಿಸಿದ್ದು, ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.

ಪ್ರಕರಣದ ಹಿನ್ನೆಲೆ

ಬೆಂಗಳೂರಿನ ರಾಕೇಶ್ ಕಡೇಕರ್ ತನ್ನ ಪತ್ನಿ ಗೌರಿಯನ್ನು ಹತ್ಯೆ ಮಾಡಿದ್ದು, ಬಳಿಕ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಪರಾರಿಯಾಗಿದ್ದನು. ಮಾರ್ಚ್ 27ರಂದು ಮಧ್ಯಾಹ್ನ ರಾಕೇಶ್ ತನ್ನ ಭಾವ ಗೌರಿ ಅಣ್ಣ ಗಣೇಶ್‌ಗೆ ಕರೆ ಮಾಡಿ, “ನಿನ್ನ ತಂಗಿಯನ್ನು ಕೊಂದಿದ್ದೇನೆ, ನಾನು ಸಾಯುತ್ತಿದ್ದೇನೆ” ಎಂದು ಹೇಳಿದ್ದ. ಅಲ್ಲದೆ, ಈ ವಿಚಾರವನ್ನು ತನ್ನ ತಂದೆಗೂ ತಿಳಿಸಿದ್ದಾರೆ. ತನ್ನ ಪತ್ನಿ ಜಗಳ ಮಾಡುತ್ತಿದ್ದಾಳೆ ಎಂಬ ಕಾರಣಕ್ಕಾಗಿ ಈ ಕೃತ್ಯ ಎಸಗಿರುವುದಾಗಿ ಆರೋಪಿ ಹೇಳಿದ್ದನು.

RelatedPosts

ಆಗಸ್ಟ್ 13ರಿಂದ ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ

ಅಕ್ರಮ ಬಾಂಗ್ಲಾ ವಲಸಿಗರ ಮಾಹಿತಿ ನೀಡಿದವರ ಬಂಧನ; ಪೊಲೀಸರಿಗೆ ಹೈಕೋರ್ಟ್ ತರಾಟೆ!

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ! 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ

ADVERTISEMENT
ADVERTISEMENT

ಕೊಲೆ ಮಾಡಿದ ನಂತರ ಮೊದಲ ದಿನ ರಾಕೇಶ್ ಯಾರಿಗೂ ಈ ವಿಷಯ ತಿಳಿಸಲಿಲ್ಲ. ಎರಡನೇ ದಿನ ತನ್ನ ತಂದೆಗೆ ಕರೆ ಮಾಡಿ ಈ ಬಗ್ಗೆ ಮಾಹಿತಿ ನೀಡಿದ. ಈ ನಡುವೆ ಆತ ಕೂಡ ಆತ್ಮಹತ್ಯೆ ಮಾಡಿಕೊಳ್ಳಲಯ ಪ್ರಯತ್ನಿಸಿದ್ದಾನೆ ಎನ್ನಲಾಗಿದೆ. 

ಈ ಪ್ರಕರಣ ಸಂಬಂಧ ರಾಕೇಶ್ ತಂದೆ ರಾಜೇಂದ್ರ ಕೆಡೇಕರ್ ಪ್ರತಿಕ್ರಿಯಿಸಿ, “ಮೃತ ಗೌರಿ ನನ್ನ ಸಹೋದರಿಯ ಮಗಳು. ಈ ಮದುವೆಗೆ ನಮ್ಮ ಕುಟುಂಬದ ಒಪ್ಪಿಗೆ ಇರಲಿಲ್ಲ. ಗೌರಿ ನಮ್ಮ ಕುಟುಂಬದ ವಿರೋಧವನ್ನು ಲೆಕ್ಕಿಸದೇ, ರಾಕೇಶ್ ಜೊತೆ ಮದುವೆಯಾಗಿದ್ದಳು. ಆದರೆ ವಿವಾಹದ ಬಳಿಕ, ಗೌರಿ ಮತ್ತು ರಾಕೇಶ್ ನಡುವಿನ ಮನಸ್ತಾಪಗಳು ಹೆಚ್ಚಾಗಿದ್ದವು. ಇವರಿಬ್ಬರ ಜಗಳ ಪೊಲೀಸ್‌ ಠಾಣೆಯ ಮೇಟ್ಟಿಲೇರಿತ್ತು ಎಂದಿದ್ದಾರೆ.

ರಾಕೇಶ್ ಕೊಲೆ ಮಾಡಿದ ಬಳಿಕ, ಶವವನ್ನು ಟ್ರ್ಯಾಲಿ ಬ್ಯಾಗ್‌ನಲ್ಲಿ ತುಂಬಿ ಪರಾರಿಯಾಗಿದ್ದನು. ಈ ವೇಳೆ, ಶವ ತುಂಬಿದ ಬ್ಯಾಗ್ ಎಳೆಯುವಾಗ ಹ್ಯಾಂಡಲ್ ಮುರಿದಿದ್ದು, ಹೀಗಾಗಿ ಆತ ಶವವನ್ನು ಅಲ್ಲೇ ಬಿಟ್ಟು, ಕಾರಿನಲ್ಲಿ ಪರಾರಿಯಾಗಿದ್ದನು. ಬಳಿಕ ಆತ ತನ್ನ ಕುಟುಂಬದವರಿಗೆ ಕರೆ ಮಾಡಿ ಕೊಲೆ ನಡೆದ ಬಗ್ಗೆ ಮಾಹಿತಿ ನೀಡಿದ್ದನು.

ಈ ಮಾಹಿತಿ ಪಡೆದ ರಾಕೇಶ್ ತಂದೆ, ತಕ್ಷಣವೇ ಗೌರಿಯ ತಾಯಿ ಮತ್ತು ಮುಂಬೈನ ಮೆಗವಾಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಈ ಸೂಚನೆಯ ಮೇರೆಗೆ ಶಿರವಾಲಾ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಆತ್ಮಹತ್ಯೆಗೆ ಯತ್ನ

 ಆರೋಪಿ ರಾಕೇಶ್, ಕೊಲೆ ಮಾಡಿದ ಬಳಿಕ, ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಜಿರಳೆ ಔಷಧಿ ಸೇವನೆ ಮಾಡಿದ್ದನು. ಈ ಪರಿಣಾಮದಿಂದ, ಮುಂಬೈನ ಕೇಗಲ್ ಸಮೀಪ ಅಸ್ವಸ್ಥನಾಗಿ ಬಿದ್ದಿದ್ದನು. ಅದನ್ನು ನೋಡಿದ ಸ್ಥಳೀಯರು, ಆತನನ್ನು ಆಸ್ಪತ್ರೆಗೆ ದಾಖಲಿಸಿದರು. ವೈದ್ಯಕೀಯ ಚಿಕಿತ್ಸೆ ಪಡೆದ ಬಳಿಕ ಪೊಲೀಸರು ಆತನನ್ನು ವಶಕ್ಕೆ ಪಡೆದರು.

ನಿನ್ನೆ ರಾತ್ರಿ ರಾಕೇಶ್ ಅನ್ನು ಬೆಂಗಳೂರಿಗೆ ಕರೆತಂದ ಪೊಲೀಸರು, ಇಂದು (ಮಾರ್ಚ್ 30) ಕೋರಮಂಗಲ ಎನ್​ಜಿವಿ ಮ್ಯಾಜಿಸ್ಟ್ರೇಟ್ ಕೋರ್ಟ್‌ ಜಡ್ಜ್ ನಿವಾಸಕ್ಕೆ ಹಾಜರುಪಡಿಸಿದರು. ನ್ಯಾಯಾಧೀಶರು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು. ಸದ್ಯ, ಆರೋಪಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪೊಲೀಸರ (33)

ಆಗಸ್ಟ್ 13ರಿಂದ ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ

by ಕವಿತಾ
July 28, 2026 - 11:25 pm
0

ಪೊಲೀಸರ (28)

ಬೆಂಗಳೂರು ರಸ್ತೆಗಳಲ್ಲಿ ಅನಾಥ ವಾಹನಗಳಿಗೆ ಬ್ರೇಕ್; ಮೊಬೈಲ್ ಆ್ಯಪ್ ಮೂಲಕ ದೂರು ನೀಡಿ

by ಕವಿತಾ
July 28, 2026 - 11:01 pm
0

ಪೊಲೀಸರ (25)

ನಾವಿಕರ ಪೂರೈಕೆಯಲ್ಲಿ ಚೀನಾ, ರಷ್ಯಾವನ್ನು ಹಿಂದಿಕ್ಕಿದ ಭಾರತ

by ಕವಿತಾ
July 28, 2026 - 10:49 pm
0

ಪೊಲೀಸರ (24)

‘ಸ್ಪೈಡರ್ ಮ್ಯಾನ್: ಬ್ರಾಂಡ್ ನ್ಯೂ ಡೇ’ಗೆ ಸೆನ್ಸಾರ್ ಕತ್ತರಿ

by ಕವಿತಾ
July 28, 2026 - 10:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
  • ಖ (6)
    ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
    July 28, 2026 | 0
  • ಖ (5)
    ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ
    July 28, 2026 | 0
  • ಖ (4)
    ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ
    July 28, 2026 | 0
  • ಖ (3)
    ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version