• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಂಜಾನ್ ಹಬ್ಬಕ್ಕೆ ಖರ್ಜೂರಕ್ಕೆ ಡಿಮ್ಯಾಂಡಪ್ಪೋ..ಡಿಮ್ಯಾಂಡ್..!

ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಖರ್ಜೂರ-ಡ್ರೈ ಫ್ರೂಟ್ಸ್ ಬೇಡಿಕೆ ಗಗನಕ್ಕೆ! ಮಾಂಸದ ದರಗಳಲ್ಲಿ ಏರಿಕೆ.

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 26, 2025 - 11:12 am
in Flash News, ಕರ್ನಾಟಕ
0 0
0
Film (68)

ರಂಜಾನ್‌ ಹಂಬಕ್ಕೆ ಕೌನ್ ಡೌನ್ ಶುರುವಾಗಿದ್ದು, ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಖರ್ಜೂರ ಮತ್ತು ಡ್ರೈ ಫ್ರೂಟ್ಸ್‌‌‌‌‌‌‌ಗಳ ಬೇಡಿಕೆ ಹೆಚ್ಚಾಗುತ್ತೆದೆ. ರಂಜಾನ್ ಹಬ್ಬದ ಅಂಗವಾಗಿ ಮಾರುಕಟ್ಟೆಗಳಲ್ಲಿ ವಿವಿಧ ರೀತಿಯ ಖರ್ಜೂರಗಳು ಬಂದಿವೆ. ಮುಸ್ಲಿಂ ಪವಿತ್ರ ಮಾಸವಾದ ರಮಜಾನ್‌ ಸಮಯದಲ್ಲಿ ಖರ್ಜೂರ ಮತ್ತು ಒಣ ಹಣ್ಣುಗಳ ಸರಬರಾಜು ಹೆಚ್ಚಿರುತ್ತದೆ.

ಬೆಂಗಳೂರಿನ ರೆಸೆಲ್ ಮಾರುಕಟ್ಟೆ ಸೇರಿದಂತೆ ಎಲ್ಲೆಡೆ ಭರ್ಜರಿ ಖರ್ಜೂರ ಹಾಗೂ ಡ್ರೈ ಫ್ರೂಟ್ಸ್‌ ವ್ಯಾಪಾರ. ವ್ರತಾಚರಣೆ ವೇಳೆ, ನಗರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಖರ್ಜೂರ ಮಾರಾಟವಾಗುತ್ತದೆ. ಪ್ರಪಂಚದಲ್ಲಿ 350ಕ್ಕೂ ಹೆಚ್ಚು ಬಗೆಯ ವಿಧದ ಖರ್ಜೂರಗಳಿವೆ.

RelatedPosts

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮತ್ತೆ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ವಿರೋಧ ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಉಡುಗೊರೆ: 25 ಕೋಟಿ ಅನುದಾನ ಬಿಡುಗಡೆ

15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳು ಗುಜರಿಗೆ ಹಾಕಿ: ಸರ್ಕಾರದಿಂದ ಮಹತ್ವದ ಆದೇಶ

ಮಾಲೂರು ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡಗೆ ಆಯ್ಕೆ ಅಸಿಂಧು ಎಂದ ಕರ್ನಾಟಕ ಹೈಕೋರ್ಟ್

ADVERTISEMENT
ADVERTISEMENT

ರಸೆಲ್ ಮಾರುಕಟ್ಟೆ ಸೇರಿದಂತೆ ನಗರದ ಎಲ್ಲಾ ಭಾಗಗಳಲ್ಲಿ42 ರೀತಿಯ ಖರ್ಜೂರ್ ಹಾಗೂ ಅಂತರರಾಷ್ಟ್ರೀಯ ಡ್ರೈ ಫ್ರೂಟ್ಸ್‌‌‌‌‌‌‌ಗಳು ಗ್ರಾಹಕರನ್ನು ಆಕರ್ಷಿಸುತ್ತಿವೆ. ಅಜುವಾ, ಸಕ್ಕರೆ ರಹಿತ ಮೆಡ್ಜಾಲ್‌, ರುತ್ಭ ಸುಖ್ರಿ, ಸಖಾರಿ, ಕಲ್ಮಿ, ಇರಾನಿ, ಅಂಬರ, ಖುದ್ರಿ, ಸಗಾಯಿ ಸೇರಿ ಹಲವಾರು ಬಗೆಯ ಖರ್ಜೂರಗಳು ಲಭ್ಯವಾಗಲಿದೆ.

ವಿಭಿನ್ನ ರೀತಿಯ ಡ್ರೈ ಫ್ರೂಟ್ಸ್ ಹಾಗು ಖರ್ಜೂರ ಕಂಡು ಗ್ರಾಹಕರು ಫುಲ್ ಖುಷಿಯಲ್ಲಿದ್ದಾರೆ.ಅಫ್ಘಾನಿಸ್ತಾನದ ಅಂಜೂರ, ಬಾದಾಮಿ, ಗೋಡಂಬಿ, ಪಿಸ್ತಾ  ಮಾರುಕಟ್ಟೆ ಜನರ ಗಮನ ಸೆಳೆಯುತ್ತಿವೆ. ಬಾದಾಮಿ ಸೇರಿದಂತೆ ಪ್ರತಿ ಕೆಜಿಗೆ ₹100 ರಿಂದ ₹2000 ರವರೆಗೆ ದರಗಳಲ್ಲಿ ಲಭ್ಯವಿದೆ. ರಂಜಾನ್ ತಿಂಗಳಲ್ಲಿ ಮಾತ್ರ 12-15ಟನ್‌‌ನಷ್ಟು ಖರ್ಜೂರ್ ಮಾರಾಟವಾಗುವುದಾಗಿ ವ್ಯಾಪಾರಿಗಳು ತಿಳಿಸಿದ್ದಾರೆ.

ಮಾಂಸ ದರ ದುಬಾರಿ ಸಾಧ್ಯತೆ

ಹೊಸತೊಡಕು, ರಂಜಾನ್ ಹಿನ್ನೆಲೆ ಚಿಕನ್ ಮಟನ್ ದರ ಏರಿಕೆ ಸಾಧ್ಯವಾಗಲಿದೆ. ಮಾರ್ಚ್ 30 ರ ಯುಗಾದಿ ಮತ್ತು ಏಪ್ರಿಲ್ 01ರ ರಂಜಾನ್ ಹಬ್ಬದ ನಡುವೆ ಮಾಂಸದ ಬೇಡಿಕೆ ಹೆಚ್ಚಾಗಿ, ಚಿಕನ್ ಪ್ರತಿ ಕೆಜಿ ₹200-220 ರಿಂದ ₹230-240ಕ್ಕೂ, ಮಟನ್ ₹850-900 ರವರೆಗೆ ಏರಿಕೆಯ ಸಾಧ್ಯತೆ ಇದೆ. ಹಕ್ಕಿ ಜ್ವರದಿಂದ ಇತ್ತೀಚೆಗೆ ದರಗಳು ಇಳಿದಿದ್ದರೂ, ಹಬ್ಬಗಳಿಂದ ಮತ್ತೆ ಏರಿಕೆ ನಿರೀಕ್ಷಿಸಲಾಗಿದೆ.

ಕಳೆದ ಕೆಲ ದಿನಗಳಿಂದ ಹಕ್ಕಿ ಜ್ವರ ಕಾರಣದಿಂದ ಇಳಿಕೆ ಕಂಡಿದ್ದ ಮಾಂಸ ದರ. ತಿಂಗಳಾಂತ್ಯದಲ್ಲಿ ಎರಡು ಪ್ರಮುಖ ಹಬ್ಬಗಳು ಬರೋದ್ರಿಂದ ಮತ್ತೆ ಏರಿಕೆ ಸಾಧ್ಯತೆಯಾಗಲಿದೆ.

ಮಾರ್ಚ್ 30ರಂದು ಯುಗಾದಿ ಇರಲಿದ್ದು ಮಾರ್ಚ್ 31 ಅಥವಾ ಏಪ್ರಿಲ್ 1ರಂದು ಹೊಸತೊಡಕು ಮತ್ತು ರಂಜಾನ್ ಆಚರಣೆ ಇರಲಿದೆ. ಈ ಹಬ್ಬಗಳ ಸಲುವಾಗಿ ಚಿಕನ್ ಪ್ರೈಸ್‌‌‌ನಲ್ಲಿ ಕೆಜಿಗೆ ₹10 ರಿಂದ ₹15  ಏರಿಕೆಯಾಗಲಿದೆ. ಮಟನ್ ಪ್ರೈಸ್ ಕೆಜಿಗೆ ₹50  ಏರಿಕೆ ಸಾಧ್ಯತೆ ಇದೆ. ಪ್ರಸ್ತುತ ಚಿಕನ್ ಪ್ರೈಸ್‌‌‌ ₹200-220 ರೂ ಗೆ ,ಮಟನ್ ಪ್ರೈಸ್‌‌‌ ₹800-850 ರೂ ಗೆ ಮಾರಾಟವಾಗುತ್ತಿದೆ.ಮಾರ್ಚ್ 30ರ ವೇಳೆಗೆ ₹900  ತಲುಪುವ ಸಾಧ್ಯತೆ ಇದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 09 17t100947.987

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮತ್ತೆ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

by ಶಾಲಿನಿ ಕೆ. ಡಿ
September 17, 2025 - 10:17 am
0

Web (84)

“ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ “ಪೋಸ್ಟ್ ಕಾರ್ಡ್” ಹಾಡು ಬಿಡುಗಡೆ

by ಶ್ರೀದೇವಿ ಬಿ. ವೈ
September 16, 2025 - 7:44 pm
0

Web (81)

ವಿರೋಧ ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಉಡುಗೊರೆ: 25 ಕೋಟಿ ಅನುದಾನ ಬಿಡುಗಡೆ

by ಶ್ರೀದೇವಿ ಬಿ. ವೈ
September 16, 2025 - 7:35 pm
0

Web (83)

UI ಉಪ್ಪಿಗೆ UPI ಕಾಟ..ಲಕ್ಷ ಲಕ್ಷ ಪೀಕಿದ ಹ್ಯಾಕರ್ಸ್‌..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 16, 2025 - 7:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • 111 (44)
    ಅವಾಚ್ಯವಾಗಿ ನಿಂದಿಸಿದ್ದನ್ನ ಪ್ರಶ್ನೆ ಮಾಡಿದ್ದಕ್ಕೆ ಮಾರಣಾಂತಿಕ ಹಲ್ಲೆ: 3 ದಿನದ ಬಳಿಕ ಯುವಕ ಸಾ*ವು
    September 14, 2025 | 0
  • 111 (43)
    ಗುಜರಾತ್ ಕಾರ್ಖಾನೆಯಲ್ಲಿ ಭೀಕರ ಬೆಂಕಿ: ಸುಟ್ಟು ಕರಕಲಾದ ಫ್ಯಾಕ್ಟರಿ
    September 14, 2025 | 0
  • 111 (42)
    ಜನಸಾಮಾನ್ಯರಿಗೆ ಮತ್ತೆ ಕರೆಂಟ್ ಶಾಕ್..ವಿದ್ಯುತ್ ದರ ಏರಿಕೆಗೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಕೆ
    September 14, 2025 | 0
  • 111 (40)
    ಹಾಸನ ಗಣೇಶೋತ್ಸವ ದುರಂತ: ಮೃತ ಗೋಕುಲ್ ಕುಟುಂಬದವರಿಗೆ ದೇವೇಗೌಡರ ಸಾಂತ್ವನ
    September 14, 2025 | 0
  • 111 (36)
    ಸೌಜನ್ಯಳ ಹ*ತ್ಯೆಗೈದಿದ್ದು ಮಾನ ವಿಠಲಗೌಡ ಎಂದು ಆರೋಪಿಸಿದ್ದ ಸ್ನೇಹಮಯಿ ಕೃಷ್ಣ ವಿರುದ್ದ ದೂರು
    September 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version