• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪ್ರಧಾನಿ ಮೋದಿಗಾಗಿ ಮೈಸೂರಿನಲ್ಲಿ ರೆಡಿಯಾದ ಅಪರೂಪದ ವಿಶೇಷ ಕಾಣಿಕೆ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 30, 2026 - 4:15 pm
in ಕರ್ನಾಟಕ
0 0
0
ಬಲಿಷ್ಠ (5)

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 1ರಂದು ಮೈಸೂರಿಗೆ ಭೇಟಿ ನೀಡಲಿದ್ದು, ಈ ವೇಳೆ ಅವರಿಗೆ ವಿಶ್ವವಿಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ಸ್ವಾಮಿ ವಿವೇಕಾನಂದರ ವಿಶೇಷ ವೈಟ್ ಮಾರ್ಬಲ್ ಮೂರ್ತಿಯನ್ನು ಸ್ಮರಣಿಕೆಯಾಗಿ ನೀಡಲು ರಾಮಕೃಷ್ಣ ಆಶ್ರಮ ಸಿದ್ಧತೆ ನಡೆಸಿದೆ. ಅಪರೂಪದ ಕಲಾಕೌಶಲ್ಯದಿಂದ ರೂಪುಗೊಂಡಿರುವ ಈ ಮೂರ್ತಿ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಲಿದೆ.

ಪ್ರಧಾನಿ ಮೋದಿ ಅವರು ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ರಾಮಕೃಷ್ಣ ಆಶ್ರಮದ ಆವರಣದಲ್ಲಿ ನಿರ್ಮಾಣವಾಗಿರುವ ವಿವೇಕ ಸ್ಮಾರಕವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಆಶ್ರಮದ ಆವರಣದಲ್ಲಿರುವ ಮೈದಾನದಲ್ಲಿ ಆಯೋಜಿಸಿರುವ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಿ ಜನರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

RelatedPosts

ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಡಿ: ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ

ಕಾವೇರಿ ನೀರು ವಿವಾದ: ಭಾನುವಾರ ಸರ್ವಪಕ್ಷ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

ಆ.1 ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!

ADVERTISEMENT
ADVERTISEMENT

ಈ ವಿಶೇಷ ಸಂದರ್ಭದಲ್ಲಿ ರಾಮಕೃಷ್ಣ ಆಶ್ರಮದ ವತಿಯಿಂದ ಸುಮಾರು 8.5 ಕೆಜಿ ತೂಕದ ವೈಟ್ ಮಾರ್ಬಲ್‌ನಲ್ಲಿ ಕೆತ್ತಲಾದ 1.5 ಅಡಿ ಎತ್ತರದ ಏಕಶಿಲಾ ಸ್ವಾಮಿ ವಿವೇಕಾನಂದರ ಮೂರ್ತಿಯನ್ನು ಪ್ರಧಾನಿ ಮೋದಿಗೆ ವಿಶೇಷ ಉಡುಗೊರೆಯಾಗಿ ನೀಡಲಾಗುತ್ತಿದೆ. ಈ ಕಲಾಕೃತಿಯನ್ನು ಅಯೋಧ್ಯೆಯ ರಾಮಲಲ್ಲಾ ಮೂರ್ತಿಯನ್ನು ಕೆತ್ತಿ ದೇಶಾದ್ಯಂತ ಖ್ಯಾತಿ ಪಡೆದಿರುವ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ರೂಪಿಸಿದ್ದಾರೆ.

ಕಳೆದ 15 ದಿನಗಳಿಂದ ನಿರಂತರವಾಗಿ ಈ ಮೂರ್ತಿಯ ಕೆತ್ತನೆಯಲ್ಲಿ ತೊಡಗಿದ್ದ ಅರುಣ್ ಯೋಗಿರಾಜ್ ಅವರು ಗುರುವಾರ ಮೂರ್ತಿಗೆ ಅಂತಿಮ ಸ್ಪರ್ಶ ನೀಡಿದ್ದಾರೆ. ವಿವೇಕಾನಂದರ ವ್ಯಕ್ತಿತ್ವ, ಧ್ಯಾನಮುದ್ರೆ ಹಾಗೂ ಆಧ್ಯಾತ್ಮಿಕ ತೇಜಸ್ಸನ್ನು ಅತ್ಯಂತ ನೈಜವಾಗಿ ಮೂಡಿಸಿರುವ ಈ ಮೂರ್ತಿ ಎಲ್ಲರ ಗಮನ ಸೆಳೆಯುವಂತಿದೆ.

ಇತ್ತ ಪ್ರಧಾನಿ ಮೋದಿ ಅವರ ಆಗಮನದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜುಗೊಳ್ಳುತ್ತಿದೆ. ಪ್ರಧಾನಿ ಸಂಚರಿಸುವ ಪ್ರಮುಖ ರಸ್ತೆಗಳಿಗೆ ಹೊಸದಾಗಿ ಡಾಂಬರೀಕರಣ ಮಾಡಲಾಗುತ್ತಿದ್ದು, ನಗರ ಪಾಲಿಕೆ ವತಿಯಿಂದ ಸ್ವಚ್ಛತಾ ಕಾರ್ಯವನ್ನು ವೇಗವಾಗಿ ನಡೆಸಲಾಗುತ್ತಿದೆ. ರಸ್ತೆ ಬದಿಯ ಅಲಂಕಾರ, ಭದ್ರತಾ ವ್ಯವಸ್ಥೆ ಹಾಗೂ ಸಾರ್ವಜನಿಕ ಸೌಲಭ್ಯಗಳ ಸುಧಾರಣೆಯ ಕೆಲಸಗಳು ಭರದಿಂದ ಸಾಗುತ್ತಿವೆ.

ಭದ್ರತಾ ದೃಷ್ಟಿಯಿಂದ ವಿಶೇಷ ರಕ್ಷಣಾ ಪಡೆ (SPG) ಅಧಿಕಾರಿಗಳು ಈಗಾಗಲೇ ಕಾರ್ಯಕ್ರಮ ನಡೆಯುವ ಸ್ಥಳ ಹಾಗೂ ಪ್ರಧಾನಿ ಸಂಚರಿಸುವ ಮಾರ್ಗವನ್ನು ಹಲವು ಬಾರಿ ಪರಿಶೀಲಿಸಿದ್ದಾರೆ. ಭದ್ರತಾ ಕಾರಣಗಳಿಂದಾಗಿ ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಕೆಲವೊಂದು ಸಮಯ ಸಾರ್ವಜನಿಕರ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಪೊಲೀಸರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.

ಪ್ರಧಾನಿ ಮೋದಿ ಅವರು ವಿಶೇಷ ವಿಮಾನದ ಮೂಲಕ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಮೈಸೂರು ವಿಶ್ವವಿದ್ಯಾಲಯದ ಕ್ರಾಫರ್ಡ್ (ಕ್ರಾಫೆಟ್) ಭವನದ ಮುಂಭಾಗದ ಓವಲ್ ಮೈದಾನಕ್ಕೆ ತಲುಪಲಿದ್ದು, ನಂತರ ರಸ್ತೆ ಮಾರ್ಗದ ಮೂಲಕ ರಾಮಕೃಷ್ಣ ಆಶ್ರಮಕ್ಕೆ ತೆರಳಿ ವಿವೇಕ ಸ್ಮಾರಕವನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಿ ಅವರ ಈ ಭೇಟಿಯಿಂದ ಮೈಸೂರಿನಲ್ಲಿ ಭದ್ರತೆ, ಸಂಚಾರ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಸಿದ್ಧತೆಗಳು ಅಂತಿಮ ಹಂತ ತಲುಪಿವೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಬಲಿಷ್ಠ (9)

ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಡಿ: ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ

by ದಿಶಾ ಕೆ. ಎಸ್.
July 30, 2026 - 5:45 pm
0

ಬಲಿಷ್ಠ (8)

ಕಾವೇರಿ ನೀರು ವಿವಾದ: ಭಾನುವಾರ ಸರ್ವಪಕ್ಷ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

by ದಿಶಾ ಕೆ. ಎಸ್.
July 30, 2026 - 5:29 pm
0

ಬಲಿಷ್ಠ (7)

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಜುಲೈ 31ರಿಂದ ಆನ್‌ಲೈನ್ ಲಗೇಜ್ ಬುಕಿಂಗ್ ಸೇವೆ ಆರಂಭ

by ದಿಶಾ ಕೆ. ಎಸ್.
July 30, 2026 - 5:02 pm
0

ಬಲಿಷ್ಠ (6)

ಕಾವೇರಿ ವಿವಾದದಲ್ಲಿ ಕರ್ನಾಟಕಕ್ಕೆ ಹಿನ್ನಡೆ: ತಮಿಳುನಾಡಿಗೆ 3,500 ಕ್ಯೂಸೆಕ್‌ ನೀರು ಹರಿಸಲು CWMA ಆದೇಶ

by ದಿಶಾ ಕೆ. ಎಸ್.
July 30, 2026 - 4:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (9)
    ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಡಿ: ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ
    July 30, 2026 | 0
  • ಬಲಿಷ್ಠ (8)
    ಕಾವೇರಿ ನೀರು ವಿವಾದ: ಭಾನುವಾರ ಸರ್ವಪಕ್ಷ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    July 30, 2026 | 0
  • ಬಲಿಷ್ಠ (4)
    ಆ.1 ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
    July 30, 2026 | 0
  • ಮುನ್ಸೂಚನೆ (30)
    ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
    July 30, 2026 | 0
  • ಮುನ್ಸೂಚನೆ (27)
    ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version