• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಮಹಿಳೆ ಸಾವು‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 17, 2026 - 5:22 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2026 08 17T171800.526

ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರ ಪಂಚಮಿ ಹಬ್ಬದ ದಿನವೇ ಒಂದು ಘೋರ ದುರಂತ ಘಟನೆ ನಡೆದಿದೆ. ವಿಷಕಾರಿ ಕೊಳಕುಮಂಡಲ ಹಾವು ಕಚ್ಚಿ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ಸಂಭವಿಸಿದೆ. 

ಮೃತ ಮಹಿಳೆಯನ್ನು ಸತ್ಯವ್ವ ಶಿಂಗೆ (43) ಎಂದು ಗುರುತಿಸಲಾಗಿದೆ. ಇವರು ರಾಯಬಾಗ ಪಟ್ಟಣದ ಹೊರವಲಯದಲ್ಲಿರುವ ತಮ್ಮ ಜಮೀನಿನಲ್ಲಿ ಕಸ ತೆಗೆಯುವ ಕೆಲಸದಲ್ಲಿ ತೊಡಗಿದ್ದರು. ಸೋಮವಾರ ಮುಂಜಾನೆ ಕುಟುಂಬದ ಜೊತೆಗೆ ಕೆಲಸಕ್ಕೆ ಹೋಗಿದ್ದ ಸತ್ಯವ್ವ ಅವರು, ಗಿಡಗಂಟಿಗಳ ನಡುವೆ ಕೈ ಹಾಕುತ್ತಿದ್ದಂತೆಯೇ ಅಲ್ಲಿ ಅಡಗಿದ್ದ ವಿಷಕಾರಿ ಕೊಳಕುಮಂಡಲ ಹಾವು ಅವರ ಎಡಗೈಗೆ ತೀವ್ರವಾಗಿ ಕಚ್ಚಿದೆ.

RelatedPosts

ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಫಿಕ್ಸ್! ಅಧಿಕೃತ ಘೋಷಣೆ ಮಾತ್ರ ಬಾಕಿ

ಖರ್ಗೆ ಭಾಷಣ ಮಾಡಿದ ಸ್ಥಳ ‘ಶುದ್ಧೀಕರಣ’: ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಆಕ್ರೋಶ

ನಲಪಾಡ್ ಮದುವೆಯಲ್ಲಿ ತಾರೆಯರ ಮೆರಗು:ಡಿಕೆಶಿ, ಯಶ್‌, ಸುದೀಪ್ ಭಾಗಿ

ಬೆಂಗಳೂರು ರಸ್ತೆ ಗುಂಡಿಗಳಿಗೆ AI ಎಂಟ್ರಿ: ಟೆಕ್ಕಿಯ ಹೊಸ ಆ್ಯಪ್ ವೈರಲ್!

ADVERTISEMENT
ADVERTISEMENT

ಹಾವು ಕಚ್ಚಿದ ತಕ್ಷಣವೇ ಸತ್ಯವ್ವ ಅವರು ಅಸ್ವಸ್ಥಗೊಂಡರು. ಅವರ ಕುಟುಂಬಸ್ಥರು ತಕ್ಷಣವೇ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಆದರೆ, ವಿಷದ ಪ್ರಮಾಣ ಅತಿಯಾಗಿದ್ದು, ಅಲ್ಲಿನ ವೈದ್ಯರು ತಕ್ಷಣವೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಬಾಗದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲು ಹೇಳಿದರು. ಆದರೆ, ದುರಾದೃಷ್ಟವಶಾತ್, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಸತ್ಯವ್ವ ಅವರು ಕೊನೆಯುಸಿರೆಳೆದರು. ಹೀಗಾಗಿ ನಾಗರ ಪಂಚಮಿ ಹಬ್ಬದ ದಿನವೇ ಕುಟುಂಬದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಗೆ ಕಚ್ಚಿದ ಹಾವು: ವಿಷ ತೆಗೆದು ಪ್ರಾಣ ಉಳಿಸಿದ ಶಿಕ್ಷಕ

ಚಿತ್ರದುರ್ಗ: ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿನಿಗೆ ನಾಗರಹಾವು ಕಚ್ಚಿದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ತಕ್ಷಣ ಶಿಕ್ಷಕೊಬ್ಬರು ಸಮಯಪ್ರಜ್ಞೆಯಿಂದ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಬಾಲಕಿಯ ಜೀವ ಉಳಿಸಿದ್ದಾರೆ.

ಈ ಘಟನೆ ಚಿತ್ರದುರ್ಗ ತಾಲೂಕಿನ ಹುಣಸೆಕಟ್ಟೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಎಂದಿನಂತೆ ಮುಂಜಾನೆ ವೇಳೆ ವಿದ್ಯಾರ್ಥಿನಿ ಸೃಷ್ಠಿ ಶಾಲಾ ಆವರಣದಲ್ಲಿ ಆಟವಾಡುತ್ತಿದ್ದಳು. ಈ ವೇಳೆ ಅಚಾನಕ್ ವಿಷಕಾರಿ ನಾಗರಹಾವು ಬಾಲಕಿಗೆ ಕಚ್ಚಿದೆ. ಹಾವು ಕಚ್ಚಿದ ಕ್ಷಣದಲ್ಲೇ ಬಾಲಕಿ ತೀವ್ರ ನೋವಿನಿಂದ ಅಳುತ್ತಾ ಚೀರಾಡಲು ಆರಂಭಿಸಿದ್ದಾಳೆ.

ಬಾಲಕಿಯ ಕಿರುಚಾಟ ಕೇಳಿ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಬಾಲಕಿಯ ಕಾಲಿನಲ್ಲಿ ಹಾವು ಕಚ್ಚಿದ ಗುರುತು ಕಂಡು ಬಂದಿದೆ. ಈ ವೇಳೆ ಶಾಲೆಯ ಶಿಕ್ಷಕ ರವಿಶಂಕರ್ ಅವರು ಬಾಲಕಿಗೆ ತಕ್ಷಣ ಪ್ರಥಮ ಚಿಕಿತ್ಸೆ ನೀಡಲು ಮುಂದಾದರು. ಹಾವು ಕಚ್ಚಿದ ಭಾಗವನ್ನು ಬಾಯಿಯಿಂದ ಹೀರಿಕೊಂಡು ವಿಷವನ್ನು ಹೊರತೆಗೆದು ಬಾಲಕಿಯ ಪ್ರಾಣ ಉಳಿಸಿದ್ದಾರೆ.

ನಂತರ ಬಾಲಕಿಯನ್ನು ತಕ್ಷಣ ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ವೈದ್ಯರು ಬಾಲಕಿಗೆ ತಕ್ಷಣ ಚಿಕಿತ್ಸೆ ನೀಡಿದ್ದು, ಸದ್ಯ ಆಕೆ ಆರೋಗ್ಯವಾಗಿದ್ದು ಅಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನೊಂದೆಡೆ, ವಿಷವನ್ನು ಬಾಯಿಯಿಂದ ಹೀರಿಕೊಂಡ ಕಾರಣ ಶಿಕ್ಷಕ ರವಿಶಂಕರ್ ಅವರಿಗೂ ಅಪಾಯ ಉಂಟಾಗುವ ಸಾಧ್ಯತೆ ಇರುವುದರಿಂದ ಅವರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ವೈದ್ಯರು ಮುಂಜಾಗ್ರತಾ ಕ್ರಮವಾಗಿ ಅವರಿಗೆ ಚಿಕಿತ್ಸೆ ನೀಡಿದ್ದು, ಅವರ ಆರೋಗ್ಯವೂ ಈಗ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 17T171800.526

ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಮಹಿಳೆ ಸಾವು‌

by ಶಾಲಿನಿ ಕೆ. ಡಿ
August 17, 2026 - 5:22 pm
0

ChatGPT Image Aug 17, 2026, 05 01 55 PM

ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಫಿಕ್ಸ್! ಅಧಿಕೃತ ಘೋಷಣೆ ಮಾತ್ರ ಬಾಕಿ

by ಶಾಲಿನಿ ಕೆ. ಡಿ
August 17, 2026 - 5:10 pm
0

ChatGPT Image Aug 17, 2026, 04 53 55 PM

ಖರ್ಗೆ ಭಾಷಣ ಮಾಡಿದ ಸ್ಥಳ ‘ಶುದ್ಧೀಕರಣ’: ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಆಕ್ರೋಶ

by ಕವಿತಾ
August 17, 2026 - 4:54 pm
0

Untitled design 2026 08 17T164323.807

ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

by ಶಾಲಿನಿ ಕೆ. ಡಿ
August 17, 2026 - 4:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
  • Untitled design 2026 08 16T141316.352
    ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ
    August 16, 2026 | 0
  • ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    August 16, 2026 | 0
  • Untitled design 2026 08 16T122008.344
    ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ
    August 16, 2026 | 0
  • ಅರ್ಷದ್ (7)
    ಆಷಾಢಕ್ಕೆ ತವರಿಗೆ ಹೋಗಿದ್ದ ಪತ್ನಿ ವಾಪಸ್ ಬರದಿದ್ದಕ್ಕೆ ಪತಿ ಆತ್ಮಹತ್ಯೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version