• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆಯಲ್ಲಿ ಕಳ್ಳತನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 13, 2025 - 3:51 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 13T153737.383

ಬೆಂಗಳೂರು: ಪದ್ಮಶ್ರೀ ಮತ್ತು ಮೂರು ಬಾರಿ ಗ್ರಾಮಿ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಅವರ ಬೆಂಗಳೂರು ನಿವಾಸದಲ್ಲಿ ಕಳ್ಳತನ ನಡೆದಿದೆ. ಮನೆಯ ಸಂಪ್ (ಸೆಸ್ ಪೂಲ್) ಮುಚ್ಚಳವನ್ನು ಝೊಮಾಟೋ ಡೆಲಿವರಿ ಬಾಯ್ ಕದ್ದೊಯ್ದಿದ್ದಾರೆ. ಈ ಘಟನೆ ಡಿಸೆಂಬರ್ 11ರ ಗುರುವಾರ ಸಂಜೆ 6 ಗಂಟೆ ಸುಮಾರಿಗೆ ನಡೆದಿದ್ದು, ರಿಕ್ಕಿ ಕೇಜ್ ಅವರು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಸಿಸಿಟಿವಿ ದೃಶ್ಯಗಳನ್ನು ಹಂಚಿಕೊಂಡು ಬೆಂಗಳೂರು ಪೊಲೀಸ್ ಮತ್ತು ಝೊಮಾಟೋಗೆ ಟ್ಯಾಗ್ ಮಾಡಿ ದೂರು ದಾಖಲಿಸಿದ್ದಾರೆ.

ರಿಕ್ಕಿ ಕೇಜ್ ಅವರು ತಮ್ಮ ಪೋಸ್ಟ್‌ನಲ್ಲಿ “ಪ್ರಿಯ ಝೊಮಾಟೋ, ನಿಮ್ಮ ಡೆಲಿವರಿ ಬಾಯ್ ಒಬ್ಬರು ನನ್ನ ಮನೆಗೆ ಬಂದು ಸಂಪ್ ಕವರ್ ಕದ್ದಿದ್ದಾರೆ. ಇದು ಸಂಜೆ 6 ಗಂಟೆಗೆ ನಡೆದಿದೆ. ಬಹಳ ಧೈರ್ಯವಾಗಿ ಮಾಡಿದ್ದಾರೆ.” ಈ ಪೋಸ್ಟ್‌ನಲ್ಲಿ ಸಿಸಿಟಿವಿ ವಿಡಿಯೋಗಳು, ಕಳ್ಳನ ಮುಖದ ಸ್ಕ್ರೀನ್‌ಶಾಟ್ ಮತ್ತು ಬೈಕ್ ನಂಬರ್ ಪ್ಲೇಟ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

RelatedPosts

ಇಂದು ಕರ್ನಾಟಕ ಬಂದ್‌: ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ, ಎಂದಿನಂತೆ ಬಸ್‌ ಸಂಚಾರ

ಕರಾವಳಿ-ಮಲೆನಾಡಿನಲ್ಲಿ ಮಳೆಯ ಆರ್ಭಟ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕಾವೇರಿಗಾಗಿ ಇಂದು ಕರ್ನಾಟಕ ಬಂದ್: ಏನಿರುತ್ತೆ? ಏನಿರಲ್ಲ?

ಜೈಲಲ್ಲೂ ಬಿಂದಾಸ್ ಫೋನ್ ಬಳಕೆ: ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್

ADVERTISEMENT
ADVERTISEMENT

ಬೈಕ್ ಕೆಂಪು ಬಣ್ಣದ ಹೋಂಡಾ ಆಕ್ಟಿವಾ ಆಗಿದ್ದು, ನಂಬರ್ KA 03 HY 8751 ಎಂದು ಕಾಣುತ್ತದೆ. ರಿಕ್ಕಿ ಕೇಜ್ ಅವರು ತಮ್ಮ ಪೋಸ್ಟ್‌ನಲ್ಲಿ ಜನರನ್ನು ಎಚ್ಚರಿಕೆಯಿಂದಿರುವಂತೆ ಕೋರಿದ್ದಾರೆ. “ಇದು ನಿಮಗೂ ಆಗಬಹುದು” ಎಂದು ಎಚ್ಚರಿಕೆ ನೀಡಿದ್ದಾರೆ.

ರಿಕಿ ಕೇಜ್ ಅವರು ಯುಎಸ್‌ನಲ್ಲಿ ಜನಿಸಿದರೂ, ಎಂಟು ವರ್ಷದಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಅವರು ಪರಿಸರ ಸಂರಕ್ಷಣೆ, ಸಂಗೀತ ಮತ್ತು ಸಾಮಾಜಿಕ ಕಾರ್ಯಗಳಿಗೆ ಹೆಸರುವಾಸಿಯಾಗಿದ್ದಾರೆ. ಅವರ ಸಂಗೀತ ಆಲ್ಬಂಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಗಳಿಸಿವೆ.

ಬಿಎಂಟಿಸಿ ಬಸ್ಸಿನಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ

ಮೂರ್ತಿ ಬೀರಯ್ಯನಪಾಳ್ಯ ಗ್ಯಾರಂಟಿ ನ್ಯೂಸ್ ನೆಲಮಂಗಲ

ಬೆಂಗಳೂರಿನ ಚಿಕ್ಕಬಿದರಕಲ್ಲು ನಗರದಲ್ಲಿ ಸಂಭವಿಸಿದ ಮತ್ತೊಂದು ಬಸ್ ಕಳ್ಳತನ. ಈ ಕಳ್ಳತನ ಪ್ರಕರಣದಲ್ಲಿ ಬಿಎಂಟಿಸಿ ಬಸ್ಸಿನಲ್ಲಿ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳವುಗೊಂಡ ಘಟನೆ ವರದಿಯಾಗಿದೆ.ಬೆಂಗಳೂರು ಉತ್ತರ ತಾಲೂಕಿನ ಕದರನಹಳ್ಳಿಯ ನಿವಾಸಿ ರಾಜೇಶ್ವರಿ ಅವರು ಈ ಕಳ್ಳತನಕ್ಕೆ ಬಲಿಯಾಗಿದ್ದಾರೆ.

ಘಟನೆಯ ವೈಶಿಷ್ಟ್ಯ:
ಜಿಂದಾಲ್ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡಿಸಿಕೊಳ್ಳುವ ವೇಳೆ ರಾಜೇಶ್ವರಿ ಅವರು ದೇಹದಲ್ಲಿದ್ದ ಚಿನ್ನಾಭರಣವನ್ನು ತೆಗೆದು ತಮ್ಮ ಬ್ಯಾಗ್‌ನಲ್ಲಿ ಇಟ್ಟುಕೊಂಡಿದ್ದರು. ನಂತರ ಸ್ಕ್ಯಾನಿಂಗ್ ಪ್ರಕ್ರಿಯೆ ನಡೆದು ವೈದ್ಯರ ತಪಾಸಣೆ ಮುಗಿಸಿ
KA57-F0599 ನಂಬರಿನ ಬಿಎಂಟಿಸಿ ಬಸ್ಸಿನಲ್ಲಿ ಗ್ರಾಮಕ್ಕೆ ಹಿಂತಿರುಗುವಾಗ, ಚಿಕ್ಕಬಿದರಕಲ್ಲು ಬಳಿಯಿಂದ ಹತ್ತಿದ್ದ ಬಸ್ ಮುಂದೆ ಸಾಗುವ ವೇಳೆ ತಿಳಿಯದಂತೆ ಬ್ಯಾಗ್‌ನ ಜಿಪ್ ತೆರೆದು ಚಿನ್ನಾಭರಣ ಕದ್ದಿದ್ದಾರೆ.

ಕಳವುಗೊಂಡ ಚಿನ್ನಾಭರಣ ಮೌಲ್ಯ: ಸುಮಾರು ₹5ಲಕ್ಷರೂಪಾಯಿಗಳು

ಕಳ್ಳತನದ ವಿಧಾನ:

ಜನಸಂದಣಿ ಇರುವ ಬಸ್ಸಿನಲ್ಲಿ ನೂಕುನಗ್ಗಲಿನ ನಡುವೆ ರಾಜೇಶ್ವರಿ ಅವರಿಗೆ ತಿಳಿಯದಂತೆ ದುಷ್ಕರ್ಮಿಗಳು ಬ್ಯಾಗ್ ಜೀಪ್ ತೆರದು ಚಿನ್ನಾಭರಣ ಎತ್ತಿ ಪರಾರಿಯಾಗಿದ್ದಾರೆ. ಬಸ್ ಇಳಿಯುವ ವೇಳೆ ಬ್ಯಾಗ್ ಗಮನಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ, ಅಷ್ಟೊತ್ತಿಗಾಗಲೇ ಕಳ್ಳರು ಬಸ್ಸಿನಿಂದ ಎಸ್ಕೇಪ್ ಆಗಿದ್ದಾರೆ.

ಪೊಲೀಸ್ ಪ್ರಕರಣ:

ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಸ್ಸಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ, ಕಳ್ಳರ ಪತ್ತೆಗೆ ತನಿಖೆಯನ್ನು ಕೈಗೊಂಡಿದ್ದಾರೆ.

ಪ್ರಯಾಣಿಕರಿಗೆ ಸೂಚನೆ:

ಈ ರೀತಿಯ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸುವವರು ತಮ್ಮ ಬೆಲೆಬಾಳುವ ವಸ್ತುಗಳನ್ನು ಸುರಕ್ಷಿತವಾಗಿ ಇರಿಸಿಕೊಳ್ಳುವಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

 

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ದಿನಭವಿಷ್ಯ (5)

ಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಪ್ರಬಲ ಭೂಕಂಪ

by ಶಾಲಿನಿ ಕೆ. ಡಿ
August 13, 2026 - 9:09 am
0

ದಿನಭವಿಷ್ಯ (4)

ಇಂದು ಕರ್ನಾಟಕ ಬಂದ್‌: ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ, ಎಂದಿನಂತೆ ಬಸ್‌ ಸಂಚಾರ

by ಶಾಲಿನಿ ಕೆ. ಡಿ
August 13, 2026 - 8:37 am
0

ದಿನಭವಿಷ್ಯ (3)

ಕರಾವಳಿ-ಮಲೆನಾಡಿನಲ್ಲಿ ಮಳೆಯ ಆರ್ಭಟ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

by ಶಾಲಿನಿ ಕೆ. ಡಿ
August 13, 2026 - 8:03 am
0

ದಿನಭವಿಷ್ಯ (2)

ಕಾವೇರಿಗಾಗಿ ಇಂದು ಕರ್ನಾಟಕ ಬಂದ್: ಏನಿರುತ್ತೆ? ಏನಿರಲ್ಲ?

by ಶಾಲಿನಿ ಕೆ. ಡಿ
August 13, 2026 - 7:45 am
0

ಸಂಬಂಧಿಸಿದ ಪೋಸ್ಟ್‌ಗಳು

  • ದಿನಭವಿಷ್ಯ (4)
    ಇಂದು ಕರ್ನಾಟಕ ಬಂದ್‌: ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ, ಎಂದಿನಂತೆ ಬಸ್‌ ಸಂಚಾರ
    August 13, 2026 | 0
  • ದಿನಭವಿಷ್ಯ (3)
    ಕರಾವಳಿ-ಮಲೆನಾಡಿನಲ್ಲಿ ಮಳೆಯ ಆರ್ಭಟ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
    August 13, 2026 | 0
  • ದಿನಭವಿಷ್ಯ (2)
    ಕಾವೇರಿಗಾಗಿ ಇಂದು ಕರ್ನಾಟಕ ಬಂದ್: ಏನಿರುತ್ತೆ? ಏನಿರಲ್ಲ?
    August 13, 2026 | 0
  • ಅದ್ವೈತ್ (20)
    ಜೈಲಲ್ಲೂ ಬಿಂದಾಸ್ ಫೋನ್ ಬಳಕೆ: ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್
    August 12, 2026 | 0
  • ಅದ್ವೈತ್ (18)
    ನೂತನ ಜಲಸಂಪನ್ಮೂಲ ಸಚಿವರಾಗಿ ನೇಮಕ: CM, ಮಾಜಿ CM ಹಾಗೂ ಹೈಕಮಾಂಡ್‌ಗೆ N. ಚಲುವರಾಯಸ್ವಾಮಿ ಕೃತಜ್ಞತೆ
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version