• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

ಕವಿತಾ by ಕವಿತಾ
July 13, 2026 - 8:29 pm
in ಕರ್ನಾಟಕ
0 0
0
Untitled design (39)

ಹುಬ್ಬಳ್ಳಿ (ಜುಲೈ 13): ಸಮಾಜದ ಅಭಿವೃದ್ಧಿಗೆ ಸೇವಾ ಮನೋಭಾವ ಅತ್ಯಗತ್ಯ ಹಾಗೆಯೇ ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿರುವ ಸಂಘ-ಸಂಸ್ಥೆಗಳು ಹಾಗೂ ಕಾರ್ಯಕರ್ತರಿಗೆ ಸಮಯೋಚಿತ ಸಹಾಯ-ಸಹಕಾರ ನೀಡಬೇಕೆಂದು ಸ್ವರ್ಣ ಗ್ರೂಪ್ ಆಫ್ ಕಂಪನಿಯ ಸಂಸ್ಥಾಪಕ ಹಾಗೂ ಉದ್ಯಮಿ ಡಾ. ಸಿ.ಎಚ್.ವಿ.ಎಸ್.ವಿ. ಪ್ರಸಾದ್ ಕರೆ ನೀಡಿದರು.

ಪ್ರಸಾದ್ ಅವರು, ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ವತಿಯಿಂದ ನಗರದ ಕರ್ನಾಟಕ ಜಿಮಖಾನಾ ಕ್ಲಬ್‍ನಲ್ಲಿ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಪದಗ್ರಹಣದ ಅದ್ಧೂರಿ ಸಮಾರಂಭವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು. ರೋಟರಿ ಸಂಸ್ಥೆಗಳು ಶಿಕ್ಷಣ, ಆರೋಗ್ಯ ಮತ್ತು ಮಾನವೀಯ ಸೇವೆಗಳ ಮೂಲಕ ಸಮಾಜಕ್ಕೆ ನೀಡುತ್ತಿರುವ ಕೊಡುಗೆ ಶ್ಲಾಘನೀಯವಾದುದು, ಇಂತಹ ಸೇವಾ ಚಟುವಟಿಕೆಗಳು ಇನ್ನಷ್ಟು ವಿಸ್ತರಿಸಬೇಕು ಎಂದು ಹೇಳಿದರು. ಅನುಷ್ಠಾನಗೊಳಿಸುವ ಸಂಕಲ್ಪ ಹೊಂದಬೇಕೆಂದು ಡಾ.ಪ್ರಸಾದ ಆಶಿಸಿದರು.

RelatedPosts

ಐಸಿಸ್ ಸಂಪರ್ಕ ಪ್ರಕರಣ: ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ

ದುರ್ಬಲಗೊಂಡ ನೈಋತ್ಯ ಮುಂಗಾರು; ರಾಜ್ಯದಲ್ಲಿ ಹೆಚ್ಚಿದ ತಾಪಮಾನ

ನಾಡಗೀತೆಯಲ್ಲಿ ‘ಬೌದ್ಧ’ ಪದ ಸೇರ್ಪಡೆ? ಸರ್ಕಾರದ ಮುಂದಿದೆ ಮಹತ್ವದ ಪ್ರಸ್ತಾವನೆ

ಜುಲೈ 17ಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ

ADVERTISEMENT
ADVERTISEMENT

ಕಳೆದ 5 ವರ್ಷಗಳಿಂದ ಕ್ಲಬ್ ಜೊತೆ ಅವಿನಾಭಾವ ಸಂಬಂಧ ಹೊಂದಿರುವ ನಾನು, ಈಗಾಗಲೇ ನನ್ನ ಕೈಲಾದ ಸಹಾಯ ಸಹಕಾರ ನೀಡುತ್ತಾ ಬಂದಿರುವೇ ಮುಂದಿನ ದಿನಗಳಲ್ಲಿ ನಾನು ಇವರ ಜೊತೆ ಇದ್ದು ಸಾಧ್ಯವಾದವಷ್ಟು ಕೈ ಜೋಡಿಸುವ ಗುರಿ ಹೊಂದಿದ್ದೇನೆ. ಕ್ಲಬ್ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಯಶಸ್ವಿಗೊಂಡು ಮುನ್ನುಗ್ಗುತ್ತಿದೆ ಇದೇ ರೀತಿ ಮುಂದಿನ ದಿನಗಳಲ್ಲೂ ಇನ್ನಷ್ಟು ಹುರುಪಿನಿಂದ ಕೆಲಸ ಮಾಡಿ ಸಮಾಜದಲ್ಲಿ ಒಳ್ಳೆಯ ಹೆಸರುಗಳಿಸಬೇಕೆಂದು ಕರೆ ನೀಡಿದರು.

ವಿಎಸ್‍ವಿ ಪ್ರಸಾದ ಅವರು, ತಮ್ಮ ಸ್ವರ್ಣ ಸಮೂಹ ಸಂಸ್ಥೆಯ ವತಿಯಿಂದ ಹುಬ್ಬಳ್ಳಿಯ ಮಹಿಳಾ ಪೊಲೀಸ್ ಠಾಣೆಗೆ ಕಂಪ್ಯೂಟರ್‍ಗಳನ್ನು ದೇಣಿಗೆ ನೀಡಿದರು. ಅದೇ ರೀತಿ ವಿದ್ಯಾನಗರದ ರೋಟರಿ ಸರ್ಕಾರಿ ಪೂರ್ವ ಪ್ರಾಥಮಿಕ ಶಾಲೆಯ ಮೂವರು ಟೀಚರ್ಸ್‍ಗೆ ಇಡೀ ಒಂದು ವರ್ಷದ ವೇತನ ಹಾಗೂ ಮೂವರು ನರ್ಸಿಂಗ್ ವಿದ್ಯಾರ್ಥಿಗಳ ಕಾಲೇಜು ಶುಲ್ಕದ ಮೊತ್ತದ ಚೆಕ್‍ಗಳನ್ನು ವಿತರಿಸಿದರು.

ಪದಗ್ರಹಣ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ರೋಟರಿ 3170 ಜಿಲ್ಲಾಧ್ಯಕ್ಷ ಡಾ.ಲೆನ್ನಿ ಡೆ ಕೋಸ್ಟಾ ಇದೇ ಸಮಯದಲ್ಲಿ ನೂತನ ರೋಟರಿ ಎಲೈಟ್ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಶಾಂತ ಕುರಹಟ್ಟಿ, ಕಾರ್ಯದರ್ಶಿಯಾಗಿ ಆಯ್ಕೆಯಾದ ಸಂಜಯ ಪೀರಾಪುರ ಸೇರಿದಂತೆ ಎಲ್ಲ ಪದಾಧಿಕಾರಿಗಳಿಗೆ ಪದಗ್ರಹಣ ಬೋಧಿಸಿದರು.

ಇದೇ ಸಂದರ್ಭದಲ್ಲಿ ಸುಮಾರು 25ಕ್ಕೂ ಹೆಚ್ಚು ಹೊಸ ಸದಸ್ಯರಾಗಿ ಆಗಮಿಸಿದ್ದ ಎಲ್ಲ ರೋಟೆರಿಯನ್‍ಗಳಿಗೆ ಶುಭ ಹಾರೈಸಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಐಬಿಎಂಆರ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ವಿನಯಚಂದ್ರ ಮಹೇಂದ್ರಕರ ಸೇರಿದಂತೆ ಗಣ್ಯ ಅತಿಥಿಗಳನ್ನು ರೋಟರಿ ಕ್ಲಬ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದ ಆರಂಭಕ್ಕೂ ಮುನ್ನ ವಿಶ್ವಶಾಂತಿಗಾಗಿ ಮೌನಾಚರಣೆ ನಡೆಸಿ, ಬಳಿಕ ರಾಷ್ಟ್ರಗೀತೆಯೊಂದಿಗೆ ಸಭೆಗೆ ಗೌರವ ಸಲ್ಲಿಸಲಾಯಿತು. ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಆಹ್ವಾನಿತರು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (61)

‘ಪರಾಕ್’ ಟೀಸರ್ ರಿಲೀಸ್; ಸಿನಿಮಾ ತಡವಾದ ಕಾರಣ ಬಹಿರಂಗಪಡಿಸಿದ ಶ್ರೀಮುರಳಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 10:24 pm
0

Untitled design (60)

ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಹುಚ್ಚುನಾಯಿ ದಾಳಿ

by ಕವಿತಾ
July 14, 2026 - 10:05 pm
0

Untitled design (59)

ಐಸಿಸ್ ಸಂಪರ್ಕ ಪ್ರಕರಣ: ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ

by ಕವಿತಾ
July 14, 2026 - 9:12 pm
0

Untitled design (58)

ದುರ್ಬಲಗೊಂಡ ನೈಋತ್ಯ ಮುಂಗಾರು; ರಾಜ್ಯದಲ್ಲಿ ಹೆಚ್ಚಿದ ತಾಪಮಾನ

by ಕವಿತಾ
July 14, 2026 - 8:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (59)
    ಐಸಿಸ್ ಸಂಪರ್ಕ ಪ್ರಕರಣ: ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ
    July 14, 2026 | 0
  • Untitled design (58)
    ದುರ್ಬಲಗೊಂಡ ನೈಋತ್ಯ ಮುಂಗಾರು; ರಾಜ್ಯದಲ್ಲಿ ಹೆಚ್ಚಿದ ತಾಪಮಾನ
    July 14, 2026 | 0
  • Untitled design (56)
    ನಾಡಗೀತೆಯಲ್ಲಿ ‘ಬೌದ್ಧ’ ಪದ ಸೇರ್ಪಡೆ? ಸರ್ಕಾರದ ಮುಂದಿದೆ ಮಹತ್ವದ ಪ್ರಸ್ತಾವನೆ
    July 14, 2026 | 0
  • Untitled design (55)
    ಜುಲೈ 17ಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ
    July 14, 2026 | 0
  • Untitled design 2026 07 14T180617.714
    ರೈತರ ಕೃಷಿ ಸಾಲ ಮನ್ನಾ ಮಾಡಿ: ನಿಖಿಲ್ ಕುಮಾರಸ್ವಾಮಿ ಆಗ್ರಹ!
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version