• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪತ್ರಕರ್ತರಿಗೆ ಗುಡ್‌ನ್ಯೂಸ್‌: ಉಚಿತ ‘ಬಸ್‌ ಪಾಸ್’ ಪಡೆಯಲು ಗ್ರಾಮೀಣ ಪತ್ರಕರ್ತರಿಂದ ಆನ್’ಲೈನ್ ಅರ್ಜಿ ಆಹ್ವಾನ.!

admin by admin
July 11, 2025 - 11:37 am
in ಕರ್ನಾಟಕ
0 0
0
Add a heading (55)

ಕರ್ನಾಟಕ ಸರ್ಕಾರವು ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ವೃತ್ತಿಪರ ಚಟುವಟಿಕೆಗಳಿಗಾಗಿ ಉಚಿತ ಬಸ್‌ ಪಾಸ್‌ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಅರ್ಹ ಪತ್ರಕರ್ತರಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ಪ್ರತಿನಿಧಿಸುವ ಮಾಧ್ಯಮ ಸಂಸ್ಥೆಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ನೋಂದಾಯಿತವಾಗಿರಬೇಕು.

2024-25ನೇ ಸಾಲಿನ ಆಯವ್ಯಯದಲ್ಲಿ ಮುಖ್ಯಮಂತ್ರಿಗಳು ಈ ಯೋಜನೆಯನ್ನು ಘೋಷಿಸಿದ್ದರು. ಈ ಯೋಜನೆಯ ಮೂಲಕ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಸಾಮಾನ್ಯ ಮತ್ತು ವೇಗದೂತ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಉಚಿತವಾಗಿ ಸಂಚರಿಸಲು ಪತ್ರಕರ್ತರಿಗೆ ಅವಕಾಶವಿದೆ.

RelatedPosts

ನಮ್ಮ ಜೀವನದ ನಿಜವಾದ ಗುರು ನಾವೇ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

LPG ಬುಕಿಂಗ್ ಹೆಸರಿನಲ್ಲಿ ಹಗಲು ದರೋಡೆ: ‘ಈಗಲೇ ಹಣ ಪಾವತಿಸಿ’ ಮೆಸೇಜ್ ಬಂದರೆ ಎಚ್ಚರ!

ಮದುವೆಯಾದ 3 ತಿಂಗಳಲ್ಲೇ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹ*ತ್ಯೆಗೈದ ಪತ್ನಿ

ಜನಸಾಮಾನ್ಯರಿಗೆ ಡಬಲ್ ಶಾಕ್: ಅಡುಗೆ ಎಣ್ಣೆ, ಬೇಳೆ ಕಾಳು ಸೇರಿ ಅಗತ್ಯ ವಸ್ತು ಬೆಲೆ ಡಿಢೀರ್ ಏರಿಕೆ

ADVERTISEMENT
ADVERTISEMENT
ಅರ್ಹತೆ ಮತ್ತು ಅಗತ್ಯ ದಾಖಲೆಗಳೇನು?

ಗ್ರಾಮೀಣ ಪತ್ರಕರ್ತರು ಉಚಿತ ಬಸ್‌ ಪಾಸ್‌ ಪಡೆಯಲು ಈ ಕೆಳಗಿನ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು:

  • ಸ್ವಯಂ ಘೋಷಣಾ ಪತ್ರ: ಅರ್ಜಿದಾರರ ವೈಯಕ್ತಿಕ ಮಾಹಿತಿ.

  • ನೇಮಕಾತಿ ಪತ್ರ: ಪೂರ್ಣಾವಧಿ ಅಥವಾ ಅರೆಕಾಲಿಕ ವರದಿಗಾರರಾಗಿ ನೇಮಕಗೊಂಡಿರುವ ದಾಖಲೆ.

  • ಶಿಫಾರಸ್ಸು ಪತ್ರ: ಸಂಪಾದಕರು ಅಥವಾ ಮಾಧ್ಯಮ ಸಂಸ್ಥೆಯ ಮುಖ್ಯಸ್ಥರಿಂದ.

  • ಬ್ಯಾಂಕ್‌ ಖಾತೆ ವಿವರ: ಕಳೆದ 11 ತಿಂಗಳ ಲೈನೇಜ್‌ ಅಥವಾ ಸಂಭಾವನೆಗೆ ಸಂಬಂಧಿಸಿದ ದಾಖಲೆ.

  • ಸೇವಾನುಭವ ಪ್ರಮಾಣ ಪತ್ರ: ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯಿಂದ.

  • ವಾಸಸ್ಥಳ ಪ್ರಮಾಣ ಪತ್ರ: ತಹಶೀಲ್ದಾರರಿಂದ ಪಡೆದದ್ದು.

ಯೋಜನೆಯ ವಿವರ:
  • ಉಪಗ್ರಹ ಆಧಾರಿತ ವಾಹಿನಿಗಳು: ತಾಲೂಕು ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಒಬ್ಬ ಕ್ಯಾಮರಾಮ್ಯಾನ್‌ ಮತ್ತು ಒಬ್ಬ ವರದಿಗಾರರಿಗೆ ಮುಖ್ಯಸ್ಥರ ಶಿಫಾರಸ್ಸಿನೊಂದಿಗೆ ಬಸ್‌ ಪಾಸ್‌.

  • ರಾಜ್ಯಮಟ್ಟದ ಪತ್ರಿಕೆಗಳು: ಕನ್ನಡ ಮತ್ತು ಇಂಗ್ಲೀಷ್‌ ಸೇರಿ 15 ಪತ್ರಿಕೆಗಳಿಗೆ ತಾಲೂಕಿಗೆ ಒಬ್ಬ ವರದಿಗಾರನಿಗೆ ಬಸ್‌ ಪಾಸ್‌.

  • ಜಿಲ್ಲಾಮಟ್ಟದ ಪತ್ರಿಕೆಗಳು: ಸಂಪಾದಕರು ಅಥವಾ ಶಿಫಾರಸ್ಸು ಮಾಡಿದ ಒಬ್ಬ ವರದಿಗಾರನಿಗೆ.

  • ಪ್ರಾದೇಶಿಕ ಪತ್ರಿಕೆಗಳು: 6 ಪುಟಗಳ ಪತ್ರಿಕೆಗೆ ಒಬ್ಬ ವರದಿಗಾರ ಮತ್ತು ಒಬ್ಬ ಛಾಯಾಗ್ರಾಹಕ; 8 ಅಥವಾ ಹೆಚ್ಚು ಪುಟಗಳಿಗೆ ಇಬ್ಬರು ವರದಿಗಾರರು ಮತ್ತು ಒಬ್ಬ ಛಾಯಾಗ್ರಾಹಕ ಅಥವಾ ಒಬ್ಬ ವರದಿಗಾರ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ:

ಅರ್ಜಿಗಳನ್ನು ಜಿಲ್ಲಾ ಹಂತದಲ್ಲಿ ಪರಿಶೀಲಿಸಿ, ಅಗತ್ಯ ದಾಖಲೆಗಳೊಂದಿಗೆ ಕೇಂದ್ರ ಕಚೇರಿಗೆ ವರ್ಗಾಯಿಸಲಾಗುವುದು. ರಾಜ್ಯಮಟ್ಟದ ಆಯ್ಕೆ ಸಮಿತಿಯು ಪರಿಶೀಲನೆ ನಡೆಸಿ, ಆಯ್ಕೆಯಾದವರಿಗೆ ಬಸ್‌ ಪಾಸ್‌ ವಿತರಿಸಲಾಗುವುದು. ಸಾಮಾನ್ಯ ಮನರಂಜನಾ ವಾಹಿನಿಗಳು, ನಿಯತಕಾಲಿಕೆಗಳು, ಮತ್ತು ಮಾನ್ಯತೆ ಇಲ್ಲದ ಪತ್ರಕರ್ತರಿಗೆ ಈ ಯೋಜನೆಯಡಿ ಅವಕಾಶವಿಲ್ಲ.

ಅರ್ಜಿ ಎಲ್ಲಿ ಸಲ್ಲಿಕೆಮಾಡಬೇಕು:

ಆಸಕ್ತ ಮತ್ತು ಅರ್ಹ ಪತ್ರಕರ್ತರು ಗ್ರಾಮ ಒನ್‌ ಅಥವಾ ಕರ್ನಾಟಕ ಒನ್‌ ಕೇಂದ್ರಗಳಿಗೆ ಭೇಟಿ ನೀಡಿ, ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್‌ ಮೂಲಕ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ ಅರ್ಜಿ ಸಲ್ಲಿಸಬಹುದು. ಅಪ್‌ಲೋಡ್‌ ಮಾಡಿದ ದಾಖಲೆಗಳು ಮತ್ತು ಆನ್‌ಲೈನ್‌ ಅರ್ಜಿಯ ಮುದ್ರಿತ ಪ್ರತಿಯನ್ನು ಸ್ವಯಂ ದೃಢೀಕರಿಸಿ, ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 12T155908.984

ಗೆದ್ದ ದಚ್ಚು ಭಂಟ ಧನ್ವೀರ್.. ಹಯಗ್ರೀವಗೆ ಸ್ಟಾರ್ಸ್ ಬಹುಪರಾಕ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 12, 2026 - 4:04 pm
0

Untitled design 2026 03 12T154517.391

ರಜನಿಕಾಂತ್‌ ಮಿತ್ರ, ಪತ್ರಕರ್ತ ಕೆ.ಜೆ. ಕುಮಾರ್ ಇನ್ನಿಲ್ಲ: ಕನ್ನಡದಲ್ಲಿಯೇ ಕಂಬನಿ ಮಿಡಿದ ತಲೈವಾ

by ಯಶಸ್ವಿನಿ ಎಂ
March 12, 2026 - 3:46 pm
0

Untitled design 2026 03 12T145017.516

ಕನ್ನಡಕ್ಕೆ ಬಿಟೌನ್ ಬಾಂಬ್ ಶೆಲ್ ನೋರಾ ಫತೇಹಿ..KD ಜೊತೆ ಕಿಲ್ಲೇಡಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 12, 2026 - 2:50 pm
0

Untitled design 2026 03 12T142008.134

ನಮ್ಮ ಜೀವನದ ನಿಜವಾದ ಗುರು ನಾವೇ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

by ಶಾಲಿನಿ ಕೆ. ಡಿ
March 12, 2026 - 2:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T142008.134
    ನಮ್ಮ ಜೀವನದ ನಿಜವಾದ ಗುರು ನಾವೇ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
    March 12, 2026 | 0
  • Untitled design 2026 03 12T140258.075
    LPG ಬುಕಿಂಗ್ ಹೆಸರಿನಲ್ಲಿ ಹಗಲು ದರೋಡೆ: ‘ಈಗಲೇ ಹಣ ಪಾವತಿಸಿ’ ಮೆಸೇಜ್ ಬಂದರೆ ಎಚ್ಚರ!
    March 12, 2026 | 0
  • Untitled design 2026 03 12T105105.664
    ಮದುವೆಯಾದ 3 ತಿಂಗಳಲ್ಲೇ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹ*ತ್ಯೆಗೈದ ಪತ್ನಿ
    March 12, 2026 | 0
  • Untitled design 2026 03 12T102536.077
    ಜನಸಾಮಾನ್ಯರಿಗೆ ಡಬಲ್ ಶಾಕ್: ಅಡುಗೆ ಎಣ್ಣೆ, ಬೇಳೆ ಕಾಳು ಸೇರಿ ಅಗತ್ಯ ವಸ್ತು ಬೆಲೆ ಡಿಢೀರ್ ಏರಿಕೆ
    March 12, 2026 | 0
  • Untitled design 2026 03 12T092407.180
    ಚನ್ನಪಟ್ಟಣ ಬೊಂಬೆಗೂ ತಟ್ಟಿದ ಯುದ್ಧದ ಎಫೆಕ್ಟ್: ಗೊಂಬೆ, ಆಟಿಕೆಗಳ ರಫ್ತಿಗೆ ಭಾರೀ ಹೊಡೆತ
    March 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version