• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 19, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಾಯಿ ಮಿನರಲ್ಸ್ ಗಣಿಗಾರಿಕೆ ಅಕ್ರಮ ಕೇಸ್: ಹೆಚ್‌ಡಿಕೆ ವಿರುದ್ಧ ರಾಜಭವನ ಕದ ತಟ್ಟಿದೆ ಲೋಕಾಯುಕ್ತ..!

ಸಾಯಿ ಮಿನರಲ್ಸ್ ಗಣಿಗಾರಿಕೆ ಅಕ್ರಮ ಹಗರಣ ಮತ್ತೆ ಮುನ್ನೆಲೆಗೆ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 26, 2025 - 3:36 pm
in Flash News, ಕರ್ನಾಟಕ
0 0
0
Hdk

ಸಾಯಿ ಮಿನರಲ್ಸ್ ಗಣಿಗಾರಿಕೆ ಅಕ್ರಮ ಪ್ರಕರಣ ಇದೀಗ್ ಮತ್ತೆ ಮುನ್ನಲೆಗೆ ಬಂದಿದೆ. ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ಲೋಕಾಯುಕ್ತ ಮತ್ತೆ ರಾಜಭವನ ಕದ ತಟ್ಟಿದೆ.

ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 550 ಎಕರೆ ಗಣಿ ಭೂಮಿಯನ್ನು ಕಾನೂನುಬಾಹಿರವಾಗಿ ವಿನೋದ್ ಗೋಯಲ್ ಎಂಬವರಿಗೆ ಮಂಜೂರು ಮಾಡಲು ಸಹಕರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ವಿರುದ್ದ ಲೋಕಾಯುಕ್ತ ಮತ್ತೆ ರಾಜಭವನ ಕದ ತಟ್ಟಿದೆ. ಸರಿಸುಮಾರು 4500 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದೆ. ಈ ಹಿಂದೆ ಲೋಕಾಯುಕ್ತ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಪ್ರಾಸಿಕ್ಯೂಷನ್ ಮಂಜೂರಾತಿ ಕೋರಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದರು.

RelatedPosts

ಗುತ್ತಿಗೆದಾರಾರ ನೋವು ಅರ್ಥವಾಗುತ್ತದೆ, ಯಾರೂ ಸರ್ಕಾರಕ್ಕೆ ಬೆದರಿಕೆ ಹಾಕಲು ಸಾಧ್ಯವಿಲ್ಲ: ಡಿಕೆಶಿ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಬಸ್ : 49 ಪ್ರಯಾಣಿಕರಿಗೆ ಗಾಯ

ಸರ್ಕಾರಿ ಜಾಗದಲ್ಲಿ ಸಂಘಗಳ ಚಟುವಟಿಕೆಗೆ ಬ್ರೇಕ್‌ ಹಾಕಿದ ರಾಜ್ಯ ಸರ್ಕಾರ

ಜಿಎಸ್‌ಟಿ 2.0: ದೀಪಾವಳಿ ಹಬ್ಬಕ್ಕೆ ಭರ್ಜರಿ ಉಡುಗೊರೆ; ನಿರ್ಮಲಾ ಸೀತಾರಾಮನ್ ಘೋಷಣೆ

ADVERTISEMENT
ADVERTISEMENT

ಇದನ್ನೂ ಓದಿ: ಬೆಣ್ಣೆನಗರಿಯಲ್ಲಿ ಭೂ ಮಾಫಿಯಾ…ರೌಡಿಗಳ ದರ್ಬಾರ್!

ಲೋಕಾಯುಕ್ತ ನೀಡಿರುವ ದೋಷಾರೋಪ ಪಟ್ಟಿಯನ್ನು ಕನ್ನಡದಿಂದ ಇಂಗ್ಲೀಷಗೆ ತರ್ಜುಮೆ ಮಾಡಿ, ವರದಿ ಸಲ್ಲಿಸಿ ಎಂದು ರಾಜ್ಯಪಾಲರು ಸೂಚನೆ ನೀಡಿದ್ದರು. ಸೂಚನೆ ಬೆನ್ನಲ್ಲೆ ಲೋಕಾ ಇದೀಗ ಸರಿಸುಮಾರು 4 ಸಾವಿರದ 500 ಪುಟಗಳ ದೋಷಾರೋಪ ಪಟ್ಟಿ ತರ್ಜುಮೆ ರಾಜ್ಯಪಾಲರಿಗೆ ಕಳೆದ ವಾರ ಸಲ್ಲಿಸಿದ್ದಾರೆ.

ಏನಿದು ಪ್ರಕರಣ..?

2007ರ ಅಕ್ಟೋಬರ್ 5ರಂದು ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಎನ್ಇಬಿ ರೇಂಜ್ ನಲ್ಲಿ 550 ಎಕರೆ ಪ್ರದೇಶದಲ್ಲಿ ಗಣಿಗಾರಿಕೆ ಲೀಸ್ ನೀಡಲು ಲೈಸನ್ಸ್ ಗೆ ಅನುಮೋದಿಸುವ ಕಡತಕ್ಕೆ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಸಹಿ ಹಾಕಿದ್ದರು. ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿ ಆಂಧ್ರಪ್ರದೇಶ ಮೂಲದ ಜಂತಕಲ್ ಮೈನಿಂಗ್ ಕಂಪನಿಯ ಸಹವರ್ತಿ ಸಂಸ್ಥೆಯಾಗಿತ್ತು. ಲೈಸನ್ಸ್ ನೀಡುವಂತೆ 29 ಅರ್ಜಿಗಳು ಸಲ್ಲಿಕೆಯಾಗಿದ್ದರೂ, ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಯ ಅರ್ಜಿಯನ್ನು ಸರ್ಕಾರದ ನಿಯಮಾವಳಿ ಉಲ್ಲಂಘಿಸಿ ಅನುಮೋದನೆ ನೀಡಿದ್ದಾರೆ ಎಂಬ ಆರೋಪ ಕುಮಾರಸ್ವಾಮಿ ಮೇಲಿದೆ. ಸದ್ಯ ಲೋಕಾ ಎಸ್ ಐಟಿ ಈಗ ಸಂಪೂರ್ಣ ದೋಷಾರೋಪ ಪಟ್ಟಿ ಅನ್ನು ರಾಜಭವನಕ್ಕೆ ನೀಡಲಾಗಿದೆ.

ಬಸವರಾಜ ಕುಂಬಾರ, ಕ್ರೈಂ ಬ್ಯೂರೋ, ಗ್ಯಾರಂಟಿ ನ್ಯೂಸ್ 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 10 18t230142.627

ಬಿಗ್ ಬಾಸ್ ಮನೆಯಲ್ಲಿ ಗೆಜ್ಜೆ ಶಬ್ದದ ಗದ್ದಲ: ಸುದೀಪ್ ಅವಾಜ್​ಗೆ ಅಶ್ವಿನಿ ಸೈಲೆಂಟ್

by ಶಾಲಿನಿ ಕೆ. ಡಿ
October 18, 2025 - 11:09 pm
0

Untitled design 2025 10 18t224925.461

ಗುತ್ತಿಗೆದಾರಾರ ನೋವು ಅರ್ಥವಾಗುತ್ತದೆ, ಯಾರೂ ಸರ್ಕಾರಕ್ಕೆ ಬೆದರಿಕೆ ಹಾಕಲು ಸಾಧ್ಯವಿಲ್ಲ: ಡಿಕೆಶಿ

by ಶಾಲಿನಿ ಕೆ. ಡಿ
October 18, 2025 - 10:51 pm
0

Untitled design 2025 10 18t222712.954

ದೀಪಾವಳಿಗೆ ಫಾಸ್ಟ್ ಟ್ಯಾಗ್ ಪಾಸ್ ಉಡುಗೊರೆ: ಗಿಫ್ಟ್ ಹೇಗೆ ನೀಡೋದು ಗೊತ್ತಾ?

by ಶಾಲಿನಿ ಕೆ. ಡಿ
October 18, 2025 - 10:41 pm
0

Untitled design 2025 10 18t220751.381

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಬಸ್ : 49 ಪ್ರಯಾಣಿಕರಿಗೆ ಗಾಯ

by ಶಾಲಿನಿ ಕೆ. ಡಿ
October 18, 2025 - 10:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 18t224925.461
    ಗುತ್ತಿಗೆದಾರಾರ ನೋವು ಅರ್ಥವಾಗುತ್ತದೆ, ಯಾರೂ ಸರ್ಕಾರಕ್ಕೆ ಬೆದರಿಕೆ ಹಾಕಲು ಸಾಧ್ಯವಿಲ್ಲ: ಡಿಕೆಶಿ
    October 18, 2025 | 0
  • Untitled design 2025 10 18t220751.381
    ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಬಸ್ : 49 ಪ್ರಯಾಣಿಕರಿಗೆ ಗಾಯ
    October 18, 2025 | 0
  • Untitled design 2025 10 18t204439.360
    ಸರ್ಕಾರಿ ಜಾಗದಲ್ಲಿ ಸಂಘಗಳ ಚಟುವಟಿಕೆಗೆ ಬ್ರೇಕ್‌ ಹಾಕಿದ ರಾಜ್ಯ ಸರ್ಕಾರ
    October 18, 2025 | 0
  • Untitled design 2025 10 18t195209.966
    ಜಿಎಸ್‌ಟಿ 2.0: ದೀಪಾವಳಿ ಹಬ್ಬಕ್ಕೆ ಭರ್ಜರಿ ಉಡುಗೊರೆ; ನಿರ್ಮಲಾ ಸೀತಾರಾಮನ್ ಘೋಷಣೆ
    October 18, 2025 | 0
  • Untitled design 2025 10 18t182239.400
    ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕರಿಬ್ಬರು ನೀರುಪಾಲು
    October 18, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version