• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಮತ್ತೊಬ್ಬ ಅರೆಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 27, 2025 - 1:41 pm
in ಕರ್ನಾಟಕ
0 0
0
Untitled design 2025 03 27t133938.623

ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್‌ನ ಅಕ್ರಮ ಚಿನ್ನ ಕಳ್ಳಸಾಗಾಟ ಪ್ರಕರಣಕ್ಕೆ ಹೊಸ ತಿರುವು ಪಡೆದುಕೊಂಡಿದೆ. ಈ ಪ್ರಕರಣದಲ್ಲಿ ನಟಿಗೆ ಸಹಾಯ ಮಾಡಿದ ಆರೋಪಿ ಸಾಹಿಲ್ ಜೈನ್‌ ಎಂಬುವವನನ್ನು ಕಂದಾಯ ಗುಪ್ತಚರ ಇಲಾಖೆ (DRI) ಬಂಧಿಸಿದೆ. ಬಳ್ಳಾರಿ ಜಿಲ್ಲೆಯ ಚಿನ್ನ ವ್ಯಾಪಾರಿಯಾಗಿದ್ದ ಸಾಹಿಲ್, ರನ್ಯಾರಾವ್‌ಗೆ ವಿದೇಶದಿಂದ ಚಿನ್ನವನ್ನು ಬೆಂಗಳೂರಿಗೆ ತರುವುದರಿಂದ ಹಿಡಿದು ಮಾರಾಟದವರೆಗೆ ಸಕ್ರಿಯವಾಗಿ ನೆರವು ನೀಡಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಯಾರು ಈ ಸಾಹಿಲ್ ಜೈನ್?

ಸಾಹಿಲ್‌ನ ಕುಟುಂಬ ಬಳ್ಳಾರಿಯ ಬ್ರಾಹ್ಮಣ ರಸ್ತೆ ಸಮೀಪದ ನಿವಾಸಿ. ಇವರ ತಂದೆ ಮಹೇಂದ್ರ ಜೈನ್ ಮತ್ತು ಸಹೋದರರು ಬಟ್ಟೆ ಅಂಗಡಿ ನಡೆಸುತ್ತಿದ್ದಾರೆ. ಸಾಹಿಲ್ ಇತ್ತೀಚೆಗೆ ಮುಂಬೈನಲ್ಲಿ ತನ್ನ ಸೋದರ ಮಾವನೊಂದಿಗೆ ವಾಸವಾಗಿದ್ದು, ಅಲ್ಲಿ ಚಿನ್ನದ ವ್ಯಾಪಾರದೊಂದಿಗೆ ಸಂಬಂಧ ಹೊಂದಿದ್ದಾನೆ. ಈ ಹಿಂದೆ ಮುಂಬೈ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಹೊತ್ತುವ ಆರೋಪದಲ್ಲಿ ಅವನನ್ನು DRI ಬಂಧಿಸಿತ್ತು.

RelatedPosts

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡುವವರೆಗೂ ಹೋರಾಟ: ಹೆಚ್.ಡಿ. ದೇವೇಗೌಡ ಎಚ್ಚರಿಕೆ

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ರಸ್ತೆಗಳು ಜಲಾವೃತ

JDS ಪಾದಯಾತ್ರೆಯಲ್ಲಿ ಭಾರಿ ಹೈಡ್ರಾಮಾ: ಪೊಲೀಸರ ತಳ್ಳಾಟ ನೂಕಾಟದ ವೇಳೆ ನಿಖಿಲ್ ಕುಮಾರಸ್ವಾಮಿ ಕಾಲಿಗೆ ಗಾಯ

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿ ಪ್ರದೋಶ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ!

ADVERTISEMENT
ADVERTISEMENT
ರಣ್ಯಾ ಮತ್ತು ಸಾಹಿಲ್‌ನ ಸಂಬಂಧ?

ತನಿಖೆಯ ಪ್ರಕಾರ, ರನ್ಯಾ ಮತ್ತು ಸಾಹಿಲ್‌ನ ಪರಿಚಯ ಹಲವು ವರ್ಷಗಳಷ್ಟು ಹಳೆಯದು ಎನ್ನಲಾಗಿದೆ. ರನ್ಯಾ ದುಬೈಯಿಂದ ಅಕ್ರಮವಾಗಿ ತಂದ ಚಿನ್ನವನ್ನು ಬೆಂಗಳೂರಿನಲ್ಲಿ ಸಾಹಿಲ್ ಮಾರಾಟ ಮಾಡುತ್ತಿದ್ದ. ವಾಟ್ಸಾಪ್ ಚಾಟ್‌ಗಳು, ಲಾವಾರಿಸ್ ಹಣದ ಹಂಚಿಕೆ ಮತ್ತು ಚಿನ್ನದ ಗಟ್ಟಿಗಳ ವ್ಯವಹಾರದ ದಾಖಲೆಗಳು ಇಬ್ಬರ ನಡುವಿನ ಸಂಬಂಧವನ್ನು ಖಚಿತಪಡಿಸಿವೆ. ಸಾಹಿಲ್‌ನ ಕುಟುಂಬಕ್ಕೆ ಕಂದಾಯ ಗುಪ್ತಚರ ಇಲಾಖೆ (DRI) ನೀಡಿರುವ ಅರೆಸ್ಟ್ ಮೆಮೋದಲ್ಲಿ ಈ ವಿವರಗಳು ದಾಖಲಾಗಿವೆ.

ಕಂದಾಯ ಗುಪ್ತಚರ ಇಲಾಖೆ ಅಧಿಕಾರಿಗಳು ರನ್ಯಾ ಮತ್ತು ಸಾಹಿಲ್‌ನ ಚಾಟ್‌ಗಳನ್ನು ರಿಕವರ್ ಮಾಡಿದ ನಂತರ, ಚಿನ್ನದ ವ್ಯಾಪಾರದ ಸರಪಳಿ ಬಹಿರಂಗವಾಗಿದೆ. ರನ್ಯಾ ವಿದೇಶದಿಂದ ಚಿನ್ನವನ್ನು ಗುಪ್ತವಾಗಿ ತಂದರೆ, ಸಾಹಿಲ್ ಅದನ್ನು ಬೆಂಗಳೂರು, ಬಳ್ಳಾರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಾರಾಟ ಮಾಡುತ್ತಿದ್ದ. ಈ ವ್ಯವಹಾರದಿಂದ ಸಾಹಿಲ್ ಲಾಭಾಂಶವನ್ನು ಪಡೆದಿದ್ದಾನೆ ಎಂಬ ಆರೋಪವು ಇದೆ.

ರಣ್ಯಾ ರಾವ್ ಪ್ರಕರಣದಲ್ಲಿ ಈಗಾಗಲೇ ಮೂವರು ಆರೋಪಿಗಳನ್ನು ಕಂದಾಯ ಗುಪ್ತಚರ ಇಲಾಖೆ (DRI) ಬಂಧಿಸಿದೆ. ಸಾಹಿಲ್‌ನ ಬಂಧನವು ಈ ಸಂಚಿನ ಹಿಂದಿನ ಹೆಚ್ಚಿನ ವ್ಯಕ್ತಿಗಳನ್ನು ಬಹಿರಂಗಪಡಿಸಬಹುದು ಎನ್ನಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (54)

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡುವವರೆಗೂ ಹೋರಾಟ: ಹೆಚ್.ಡಿ. ದೇವೇಗೌಡ ಎಚ್ಚರಿಕೆ

by ದಿಶಾ ಕೆ. ಎಸ್.
August 10, 2026 - 7:02 pm
0

ಬಲಿಷ್ಠ (53)

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ರಸ್ತೆಗಳು ಜಲಾವೃತ

by ದಿಶಾ ಕೆ. ಎಸ್.
August 10, 2026 - 6:54 pm
0

ಬಲಿಷ್ಠ (52)

ರಷ್ಯಾ ಮೇಲೆ ಹಿಂದೆಂದೂ ಕಂಡು ಕೇಳರಿಯದಂಥಾ ದಾಳಿ ಮಾಡಿದ ಉಕ್ರೇನ್

by ದಿಶಾ ಕೆ. ಎಸ್.
August 10, 2026 - 6:38 pm
0

ಬಲಿಷ್ಠ (51)

JDS ಪಾದಯಾತ್ರೆಯಲ್ಲಿ ಭಾರಿ ಹೈಡ್ರಾಮಾ: ಪೊಲೀಸರ ತಳ್ಳಾಟ ನೂಕಾಟದ ವೇಳೆ ನಿಖಿಲ್ ಕುಮಾರಸ್ವಾಮಿ ಕಾಲಿಗೆ ಗಾಯ

by ದಿಶಾ ಕೆ. ಎಸ್.
August 10, 2026 - 6:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (54)
    ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡುವವರೆಗೂ ಹೋರಾಟ: ಹೆಚ್.ಡಿ. ದೇವೇಗೌಡ ಎಚ್ಚರಿಕೆ
    August 10, 2026 | 0
  • ಬಲಿಷ್ಠ (53)
    ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ರಸ್ತೆಗಳು ಜಲಾವೃತ
    August 10, 2026 | 0
  • ಬಲಿಷ್ಠ (51)
    JDS ಪಾದಯಾತ್ರೆಯಲ್ಲಿ ಭಾರಿ ಹೈಡ್ರಾಮಾ: ಪೊಲೀಸರ ತಳ್ಳಾಟ ನೂಕಾಟದ ವೇಳೆ ನಿಖಿಲ್ ಕುಮಾರಸ್ವಾಮಿ ಕಾಲಿಗೆ ಗಾಯ
    August 10, 2026 | 0
  • ಬಲಿಷ್ಠ (49)
    ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿ ಪ್ರದೋಶ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ!
    August 10, 2026 | 0
  • ಬಲಿಷ್ಠ (48)
    ವರಮಹಾಲಕ್ಷ್ಮೀ ಹಬ್ಬದ ವಿಶೇಷತೆ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version