• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

11 ವರ್ಷಗಳ ಬಳಿಕ ಸಂಕೇಶ್ವರದಲ್ಲಿ ಮಹೋತ್ಸವದ ಸಂಭ್ರಮ: ‘ಕೋಣ ಬಿಡುವ’ ಸಂಪ್ರದಾಯಕ್ಕೆ ಚಾಲನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 25, 2026 - 6:06 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2026 07 25T180313.753

ಬೆಳಗಾವಿ ,ಜುಲೈ.25: ಐತಿಹಾಸಿಕ ಸಂಕೇಶ್ವರ ಶ್ರೀ ಮಹಾಲಕ್ಷ್ಮಿ ದೇವಿ ಮಹಾಜಾತ್ರೆಗೆ ಶನಿವಾರ  ಅಧಿಕೃತ ಚಾಲನೆ ದೊರೆಯಿತು. 2027ರಲ್ಲಿ ನಡೆಯಲಿರುವ 11 ವರ್ಷಗಳಿಗೊಮ್ಮೆ ನಡೆಯುವ ಮಹಾಜಾತ್ರೆಯ ಅಂಗವಾಗಿ ಜರುಗಿದ ‘ಕೋಣ ಬಿಡುವ’ ಅಪರೂಪದ ಧಾರ್ಮಿಕ ಸಂಪ್ರದಾಯ ಸಾವಿರಾರು ಭಕ್ತರ ಸಮ್ಮುಖದಲ್ಲಿ ಭಕ್ತಿಭಾವ, ವೈಭವ ಮತ್ತು ಸಂಭ್ರಮದಿಂದ ನೆರವೇರಿತು. ಈ ವಿಶೇಷ ಆಚರಣೆಯೊಂದಿಗೆ ಮಹಾಜಾತ್ರೆಯ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿದ್ದು, ಸಂಕೇಶ್ವರ ಪಟ್ಟಣ ಹಬ್ಬದ ವಾತಾವರಣದಲ್ಲಿ ಕಂಗೊಳಿಸಿತು.

ಬೆಳಗ್ಗೆಯೇ ಜಾತ್ರೆಯ ಹಕ್ಕುದಾರರಾದ ಸಂತೋಷ ಹವಾಲ್ದಾರ್ ಅವರ ನಿವಾಸದಲ್ಲಿ ಕೋಣಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಹೂವುಗಳು, ಅಲಂಕಾರಿಕ ವಸ್ತ್ರಗಳು ಹಾಗೂ ಸಾಂಪ್ರದಾಯಿಕ ಅಲಂಕಾರಗಳಿಂದ ರಾಜನಂತೆ ಸಿಂಗರಿಸಲಾದ ಕೋಣವನ್ನು ಮೆರವಣಿಗೆಯ ಮೂಲಕ ಬುಸಾರ ಲಕ್ಷ್ಮಿ ಮಂದಿರ, ಹಕ್ಕುದಾರರು ಮತ್ತು ಖಾತೆದಾರ ಗೌಡರ ಮನೆ, ಶ್ರೀ ಶಂಕರಲಿಂಗ ದೇವಸ್ಥಾನದ ಮಾರ್ಗವಾಗಿ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕರೆತರಲಾಯಿತು.

RelatedPosts

ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!

ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಸಿಎಂ ಡಿ.ಕೆ ಶಿವಕುಮಾ‌ರ್ ಧ್ವಜಾರೋಹಣ

KPSC ನೇಮಕಾತಿ ಹಗರಣ: ಕೊನೆಗೂ CID ಮುಂದೆ ಹಾಜರಾದ ಶಾಂತಾ ಹೊಸಮನಿ

ಮಂಗಳೂರಿನಲ್ಲಿ ನಾಳೆ ಸಚಿವ ಸಂಪುಟ ಸಭೆ ಸಂಚಾರ ಮಾರ್ಗದಲ್ಲಿ ಬದಲಾವಣೆ

ADVERTISEMENT
ADVERTISEMENT

ಮಾರ್ಗದುದ್ದಕ್ಕೂ ಭಕ್ತರು ಕೋಣದ ಮೇಲೆ ಪುಷ್ಪವೃಷ್ಟಿ ಮಾಡಿದರು. ಮಹಿಳೆಯರು ಆರತಿ ಬೆಳಗಿ ಪೂಜೆ ಸಲ್ಲಿಸಿದರೆ, ಯುವಕರು ಡೊಳ್ಳು, ತಾಶಾ, ನಗಾರಿ ಸೇರಿದಂತೆ ಸಾಂಪ್ರದಾಯಿಕ ವಾದ್ಯಗಳೊಂದಿಗೆ ಮೆರವಣಿಗೆಯ ವೈಭವ ಹೆಚ್ಚಿಸಿದರು. “ಜೈ ಮಹಾಲಕ್ಷ್ಮಿ” ಘೋಷಣೆಗಳಿಂದ ಸಂಕೇಶ್ವರ ಪಟ್ಟಣವೇ ಭಕ್ತಿಮಯ ವಾತಾವರಣದಲ್ಲಿ ಮೊಳಗಿತು.

ದೇವಸ್ಥಾನದ ಆವರಣದಲ್ಲಿ ಜಾತ್ರಾ ಸಮಿತಿಯ ಸದಸ್ಯರು ಕೋಣಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಜಾತ್ರೆಯ ಸೂತ್ರಧಾರರಾದ ದೀಲಿಪ ಅಸೂದೆ ಅವರು ಸಂಪ್ರದಾಯದಂತೆ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಬಳಿಕ ಕೋಣಕ್ಕೆ ಪಟ್ಟಾಭಿಷೇಕ ಮಾಡಿ ಪೂಜೆ ಸಲ್ಲಿಸಿದ ನಂತರ ಅದನ್ನು ವಿಧಿವತ್ತಾಗಿ ಬಿಡುಗಡೆ ಮಾಡಲಾಯಿತು. ಈ ಅಪರೂಪದ ಧಾರ್ಮಿಕ ಆಚರಣೆಯನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ದೇವಾಲಯದ ಆವರಣದಲ್ಲಿ ನೆರೆದಿದ್ದರು.

‘ಕೋಣ ಬಿಡುವ’ ಸಂಪ್ರದಾಯವು ಶ್ರೀ ಮಹಾಲಕ್ಷ್ಮಿ ಮಹಾಜಾತ್ರೆಯ ಅತ್ಯಂತ ಪ್ರಮುಖ ಧಾರ್ಮಿಕ ಆಚರಣೆಗಳಲ್ಲಿ ಒಂದಾಗಿದೆ. ಈ ಸಂಪ್ರದಾಯದ ಮೂಲಕ ಮಹಾಜಾತ್ರೆಯ ಸಿದ್ಧತೆಗಳು ಆರಂಭವಾಗಿದೆ. ಗ್ರಾಮದ ಸುಭಿಕ್ಷ, ಸಮೃದ್ಧಿ ಹಾಗೂ ಜನರ ಒಳಿತಿಗಾಗಿ ದೇವಿಯಲ್ಲಿ ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಕೋಣವನ್ನು ದೇವಿಯ ಪ್ರತೀಕವಾಗಿ ಗೌರವಿಸಿ ಪಟ್ಟಾಭಿಷೇಕ ಮಾಡುವ ಈ ಆಚರಣೆ ಸಂಕೇಶ್ವರದ ಧಾರ್ಮಿಕ ಹಾಗೂ ಜನಪದ ಪರಂಪರೆಯ ಜೀವಂತ ಸಂಕೇತವಾಗಿದೆ.

ಕಾರ್ಯಕ್ರಮದಲ್ಲಿ ಜಾತ್ರಾ ಸಮಿತಿಯ ಪದಾಧಿಕಾರಿಗಳು, ಹಕ್ಕುದಾರರು, ಖಾತೆದಾರ ಗೌಡರು, ವಿವಿಧ ಮಠ-ದೇವಾಲಯಗಳ ಪ್ರತಿನಿಧಿಗಳು, ಜನಪ್ರತಿನಿಧಿಗಳು ಹಾಗೂ ಸಂಕೇಶ್ವರ ಮತ್ತು ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಭಾಗವಹಿಸಿದರು. ಕಾರ್ಯಕ್ರಮ ಶಾಂತಿಯುತವಾಗಿ ನಡೆಯಲು ಪೊಲೀಸ್ ಇಲಾಖೆ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಿತ್ತು.

ಜಾತ್ರಾ ಸಮಿತಿಯ ಪ್ರಕಾರ, 2027ರಲ್ಲಿ ನಡೆಯಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಮಹಾಜಾತ್ರೆಯನ್ನು ಈ ಬಾರಿ ಹಿಂದಿನ ಎಲ್ಲ ಜಾತ್ರೆಗಳಿಗಿಂತಲೂ ಹೆಚ್ಚು ವಿಜೃಂಭಣೆಯಿಂದ ಆಚರಿಸುವ ಗುರಿ ಹೊಂದಲಾಗಿದೆ. 11 ವರ್ಷಗಳ ನಿರೀಕ್ಷೆಯ ಬಳಿಕ ನಡೆಯಲಿರುವ ಈ ಮಹೋತ್ಸವ ಸಂಕೇಶ್ವರದ ಧಾರ್ಮಿಕ, ಸಾಂಸ್ಕೃತಿಕ ಮತ್ತು ಜನಪದ ಪರಂಪರೆಯನ್ನು ಮತ್ತೊಮ್ಮೆ ದೇಶದ ಗಮನಕ್ಕೆ ತರುವ ನಿರೀಕ್ಷೆಯಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬೀದಿ ನಾಯಿಗಳ ಹಾವಳಿ ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್

ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್

by ಶಾಲಿನಿ ಕೆ. ಡಿ
September 17, 2026 - 3:59 pm
0

ರೇಷನ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್

ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!

by ಶಾಲಿನಿ ಕೆ. ಡಿ
September 17, 2026 - 3:28 pm
0

ಹ್ಮೋ (40)

ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಸಿಎಂ ಡಿ.ಕೆ ಶಿವಕುಮಾ‌ರ್ ಧ್ವಜಾರೋಹಣ

by ದಿಶಾ ಕೆ. ಎಸ್.
September 17, 2026 - 2:49 pm
0

ಹ್ಮೋ (39)

ರಾಜ್ ಹಾದಿಯಲ್ಲೇ ಅನಂತ್: ಪದ್ಮಭೂಷಣ ಬೆನ್ನಲ್ಲೇ ಫಾಲ್ಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 17, 2026 - 2:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರೇಷನ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್
    ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!
    September 17, 2026 | 0
  • ಹ್ಮೋ (40)
    ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಸಿಎಂ ಡಿ.ಕೆ ಶಿವಕುಮಾ‌ರ್ ಧ್ವಜಾರೋಹಣ
    September 17, 2026 | 0
  • ಹ್ಮೋ (38)
    KPSC ನೇಮಕಾತಿ ಹಗರಣ: ಕೊನೆಗೂ CID ಮುಂದೆ ಹಾಜರಾದ ಶಾಂತಾ ಹೊಸಮನಿ
    September 17, 2026 | 0
  • ಹ್ಮೋ (37)
    ಮಂಗಳೂರಿನಲ್ಲಿ ನಾಳೆ ಸಚಿವ ಸಂಪುಟ ಸಭೆ ಸಂಚಾರ ಮಾರ್ಗದಲ್ಲಿ ಬದಲಾವಣೆ
    September 17, 2026 | 0
  • ಹ್ಮೋ (22)
    ಕರ್ನಾಟಕ ಹವಾಮಾನ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ!
    September 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version