• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 29, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಧಾನ ಪರಿಷತ್‌‌‌ನಲ್ಲಿ ಮಾತಿನ ಎದುರೇಟು ನೀಡಿದ ಸಚಿವ ಸಂತೋಷ್‌ ಲಾಡ್‌

ಸಿ ಎಂ ಸಿದ್ದರಾಮಯ್ಯ ಪಕ್ಕದಲ್ಲಿ ಬಂಡೆಯಂತೆ ನಿಂತ ಕಾರ್ಮಿಕ ಸಚಿವ ಸಂತೋಷ್ ಲಾಡ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 18, 2025 - 9:02 pm
in Flash News, ಕರ್ನಾಟಕ
0 0
0
Befunky collage 2025 03 18t193738.448

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿಗಳಿಗೆ ವಿನಿಯೋಗಿಸಿದ ಹಣ ಹಾಗೂ ಇತರ ಯೋಜನೆಗಳಿಗೆ ಮೀಸಲಿಟ್ಟ ಹಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಪರಿಷತ್‌ನಲ್ಲಿ ವಿವರಿಸುವ ವೇಳೆ ವಿರೋಧಪಕ್ಷಗಳು ಅಡ್ಡಿಪಡಿಸಿದ ವೇಳೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ತಕ್ಕ ಪ್ರತ್ಯುತ್ತರ ನೀಡಿ ಗಮನ ಸೆಳೆದರು. ಪ್ರತಿಪಕ್ಷಗಳ ಪ್ರತಿ ಪ್ರಶ್ನೆಗೂ ಖಡಕ್ ಟಕ್ಕರ್ ಕೊಟ್ಟು ಸೈ ಎನಿಸಿಕೊಂಡರು.

ಮುಖ್ಯಮಂತ್ರಿಗಳು ಮಾತನಾಡುವ ವೇಳೆಯಲ್ಲಿ ಮಧ್ಯಪ್ರವೇಶ ಮಾಡಿ ಮಾತನಾಡಲು ಬಿಡದ ಗದ್ದಲ ಉಂಟು ಮಾಡುತ್ತಿದ್ದ ವಿರೋಧಪಕ್ಷದ ಸದಸ್ಯರಿಗೆ ಲಾಡ್‌ ಅವರು ಟಕ್ಕರ್‌ ನೀಡಿದರು.

RelatedPosts

ಗಂಗಾರತಿ ರೀತಿಯಲ್ಲಿ ಕಾವೇರಿ ಪೂಜೆ; ರಾಜೇಶ್ ಕೃಷ್ಣನ್ ಸಂಗೀತದಲ್ಲಿ ಮಂತ್ರಮುಗ್ಧರಾದ ಜನ

ಅಕ್ರಮವಾಸಿಗಳ ತವರಾಗ್ತಿದೆ ಬೆಂಗಳೂರು..! 3 ಶ್ರೀಲಂಕಾ ಪ್ರಜೆಗಳ ಬಂಧನ

ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಬೃಹತ್‌ ಪ್ರತಿಭಟನೆ: ಇಬ್ಬರ ಸಾವು, 22 ಜನರಿಗೆ ಗಂಭೀರ ಗಾಯ

ಸರ್ಕಾರಿ ಉದ್ಯೋಗದ ಕನಸು ಕಾಣ್ತಿದ್ದೀರಾ? ಸಿದ್ದು ಸರ್ಕಾರ ಕೊಟ್ಟಿದೆ ಸಿಹಿ ಸುದ್ದಿ..!

ADVERTISEMENT
ADVERTISEMENT

ಮನಮೋಹನ್‌ ಸಿಂಗ್‌ ಅವರು ಪ್ರಧಾನಿಗಳಾಗಿದ್ದಾಗ ತೈಲ ಬೆಲೆ ಎಷ್ಟು ಇತ್ತು. ಈಗ ಎಷ್ಟು ಆಗಿದೆ.
ಈಗ ಬೆಲೆ ಏರಿಕೆ ಆಗಿದೆ. ಗ್ರಾಮ ಪಂಚಾಯತಿ ಚುನಾವಣೆಯಿಂದ ಅಸೆಂಬ್ಲಿ ಚುನಾವಣೆ ವೆಚ್ಚ ಅಧಿಕವಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ರಾಜ್ಯಪಾಲರ ಭಾಷಣ ವಾಸ್ತವಾಂಶಗಳನ್ನು ಹೇಳಿದೆ. ಸತ್ಯ ಹೇಳುವ ಪ್ರಯತ್ನ ಮಾಡಿದೆ ಮುಂದಿನ ಗುರಿ ಏನು ಎಂಬುದನ್ನು ತಿಳಿಸಿದೆ. ಯಾವುದೇ ಅವಾಸ್ತವಿಕ ಅಂಶ ಹೇಳಿಲ್ಲ. ವಂದನಾ ನಿರ್ಣಯ ಮಂಡಿಸಿ ಒಕ್ಕೊರಲನಿಂದ ಅಂಗೀಕಾರ ಮಾಡೋಣ ಎಂದು ಮುಖ್ಯಮಂತ್ರಿಗಳು ಹೇಳಿದಾಗ ವಿರೋಧ ಪಕ್ಷದವರು ಗದ್ದಲ ಮಾಡಿದರು. ಆಗ ಸಚಿವ ಲಾಡ್‌ ಅವರು, ಎದ್ದು ನಿಂತು ಉತ್ತರ ನೀಡಿದರು.

ಸದಸ್ಯರಾದ ಸಿ ಟಿ ರವಿ ಅವರು, ಮಾತನಾಡಿ ಮೋದಿ ಸರ್ಕಾರ ಜನರಿಗೆ ಏನು ನೀಡಿದೆ ಎಂಬುದನು ವಿವರಿಸಿದರು. ರೈಟ್‌ ಆಪ್‌ ಲೇ ಆಪ್‌ ಕುರಿತು ಮಾತನಾಡಿದರು.

ಕಳೆದ ಹತ್ತು ವರ್ಷದಲ್ಲಿ ಮೋದಿ ಅವರ ಸರ್ಕಾರ ಎಷ್ಟು ಸಾಲ ಮನ್ನಾ ಮಾಡಿದ ಎಂದು ಮುಖ್ಯಮಂತ್ರಿಗಳು ಪ್ರಶ್ನೆ ಮಾಡಿದರು. ಆಗ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಸಚಿವ ಲಾಡ್‌ ಅವರು ಮುಖ್ಯಮಂತ್ರಿಗಳ ಪರವಾಗಿ ಮಾತನಾಡಿ ವಿರೋಧಪಕ್ಷದವರು ಸುಮ್ಮನಾಗುವಂತೆ ಮಾಡಿದರು.

ಮುಖ್ಯಮಂತ್ರಿಗಳು ದಾಖಲೆ ಬಜೆಟ್‌ ಮಂಡಿಸಿದ್ದನ್ನು ಉದ್ದೇಶಿಸಿ ಸಿ ಟಿ ರವಿ ಅವರು ಮಾತನಾಡಿ ಸಾಲ ಮಾಡಿದ ಕೀರ್ತಿ ಸಹ ನಿಮ್ಮದಾಗುತ್ತೆ ಎಂದು ಹೇಳಿದರು. ಆಗ ಸಚಿವ ಲಾಡ್‌ ಅವರು ಆಕ್ಷೇಪ ವ್ಯಕ್ತಪಡಿಸಿದರು.

ಉದ್ಯಮಿಗಳ ಸಾಲ ಮನ್ನಾ ಬಗ್ಗೆ ಸಿ ಟಿ ರವಿ ಅವರು ವಿವರಿಸಿದ ನಂತರ, ಆಗಿನ ಹಣಕಾಸು ಸಚಿವರಾದ ಚಿದಂಬರಂ ಹಾಗೂ ಸೋನಿಯಾ ಅವರ ಹೆಸರನ್ನು ಪ್ರಸ್ತಾಪ ಮಾಡಿದ್ದಕ್ಕೆ ಇಡೀ ಸದನ ಗದ್ದಲದಲ್ಲಿ ಮುಳುಗಿತು. ಈ ವೇಳೆ ತೀವ್ರ ಆಕ್ರೋಶಗೊಂಡ ಸಚಿವ ಲಾಡ್‌ ಅವರು ಸಿ ಟಿ ಅವರ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದರು. ರವಿ ಅವರು ಮಾತಿಗೆ ಬುದ್ಧಿವಂತಿಗೆ ಇದೆಯೇ, ಸೋನಿಯಾ ಮತ್ತ ಚಿದಂಬರಂ ಅವರ ಹೆಸರನ್ನು ಕಡತದಿಂದ ತೆಗೆದು ಹಾಕಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ಸಭಾಪತಿ ಬಸವರಾಜ ಹೊರಟ್ಟಿ ಅವರು, ಸಂತೋಷ್‌ ಲಾಡ್‌ ಅವರ ಮಾತಿಗೆ ಸಹಮತ ವ್ಯಕ್ತಪಡಿಸಿದರು. ಸದನದಲ್ಲಿ ಇಲ್ಲದವರ ಹೆಸರನ್ನು ಕಲಾಪದಲ್ಲಿ ಹೇಳಬಾರದು. ಆದ್ದರಿಂದ ಕಡತದಿಂದ ತೆಗೆದು ಹಾಕಲಾಗುವುದು ಎಂದು ಹೇಳಿದರು.

ಒಟ್ಟಾರೆ ಇಡೀ ದಿನದ ಕಲಾಪದಲ್ಲಿ ಸಚಿವ ಸಂತೋಷ್‌ ಲಾಡ್‌ ಅವರು ವಿರೋಧ ಪಕ್ಷದವರಿಗೆ ತಕ್ಕ ಪ್ರತ್ಯುತ್ತರ ನೀಡಿ ಇಡೀ ಸದನದ ಗಮನಸೆಳೆದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 09 29t214659.470

ಪ್ರಭಾಸ್ ಅಭಿನಯದ ‘ದಿ ರಾಜಾಸಾಬ್’ ಟ್ರೈಲರ್ ಬಿಡುಗಡೆ

by ಯಶಸ್ವಿನಿ ಎಂ
September 29, 2025 - 9:49 pm
0

Web (38)

ಸೈಬರ್ ವಂಚಕರ ದಾಳಿಗೆ ಸಿಲುಕಿದ ಸ್ಯಾಂಡಲ್‌ವುಡ್: ನಿರ್ದೇಶಕ ರಾಜೇಂದ್ರ ಸಿಂಗ್ ಬಾಬುಗೆ 4.25 ಲಕ್ಷ ದೋಚಿದ ಕಳ್ಳರು!

by ಶ್ರೀದೇವಿ ಬಿ. ವೈ
September 29, 2025 - 8:45 pm
0

Untitled design 2025 09 29t203247.347

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ‘ಭಯೋತ್ಪಾದಕ ಸಂಘಟನೆ’ ಪಟ್ಟಿ..!

by ಯಶಸ್ವಿನಿ ಎಂ
September 29, 2025 - 8:45 pm
0

Untitled design 2025 09 29t201408.584

ಟೀಂ ಇಂಡಿಯಾದ ಐತಿಹಾಸಿಕ ಸಾಧನೆ: ಬಿಸಿಸಿಐನಿಂದ 204 ಕೋಟಿ ರೂ. ಬಹುಮಾನ

by ಯಶಸ್ವಿನಿ ಎಂ
September 29, 2025 - 8:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 29t190401.472
    ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಬೃಹತ್‌ ಪ್ರತಿಭಟನೆ: ಇಬ್ಬರ ಸಾವು, 22 ಜನರಿಗೆ ಗಂಭೀರ ಗಾಯ
    September 29, 2025 | 0
  • Web (35)
    ಸರ್ಕಾರಿ ಉದ್ಯೋಗದ ಕನಸು ಕಾಣ್ತಿದ್ದೀರಾ? ಸಿದ್ದು ಸರ್ಕಾರ ಕೊಟ್ಟಿದೆ ಸಿಹಿ ಸುದ್ದಿ..!
    September 29, 2025 | 0
  • Untitled design 2025 09 29t133644.810
    ಅಪ್ರಾಪ್ತ ಬಾಲಕಿಯರೇ ಟಾರ್ಗೆಟ್..! ವೇಶ್ಯಾವಾಟಿಕೆ ದಂಧೆಗೆ ತಳ್ಳುತ್ತಿದ್ದ ಇಬ್ಬರ ಬಂಧನ
    September 29, 2025 | 0
  • Untitled design
    ಬಿಗ್ ಬಾಸ್ ಕನ್ನಡ 12: ದೊಡ್ಮನೆ ಆಟಕ್ಕೆ ಕಾಲಿಟ್ಟ 19 ತಾರೆಯರು!
    September 29, 2025 | 0
  • Untitled design 2025 09 29t122752.901
    ನಟ, ನಿರ್ದೇಶಕ ಯಶವಂತ ಸರದೇಶಪಾಂಡೆ ನಿಧನ
    September 29, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version