• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹನಿಟ್ರ್ಯಾಪ್ ಬಗ್ಗೆ ಮಾತನಾಡಿದಕ್ಕೆ ಶಾಸಕರನ್ನು ಅಮಾನತು ಮಾಡಲಾಗಿದೆ, ಇದರಲ್ಲಿ ತಪ್ಪೇನಿಲ್ಲ: ಸಚಿವ ಸಂತೋಷ್‌ ಲಾಡ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 23, 2025 - 7:33 pm
in Flash News, ಕರ್ನಾಟಕ
0 0
0
Film (35)

ಬಿಜೆಪಿಯವರು ಹನಿಟ್ರ್ಯಾಪ್ ವಿಚಾರವಾಗಿ ಸದನದಲ್ಲಿ ಚರ್ಚೆ ಮಾಡಬೇಕು ಅನ್ನೊ ಕಾರಣಕ್ಕೆ ಹದಿನೆಂಟು ಶಾಸಕರು ಆರು ತಿಂಗಳು ಅಮಾನತು ಆಗಿದ್ದಾರೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಹೇಳಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್‌ ವಿಷಯವನ್ನು ಸದನದಲ್ಲಿ ಮುಖ್ಯವಾಗಿ ತೆಗೆದುಕೊಳ್ಳಿ ಎಂದು ಬಿಜೆಪಿಯವರು ಕಲಾಪದಲ್ಲಿ ಗದ್ದಲ ಮಾಡಿದ್ದರು. ಆದರೆ ನಮ್ಮ ಸರ್ಕಾರ ಹನಿಟ್ರ್ಯಾಪ್‌ ಬಗ್ಗೆ ಸ್ಪಷ್ಟನೆ ನೀಡಿತ್ತು. ಉನ್ನತ ಮಟ್ಟದ ತನಿಖೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಹೇಳಿದ್ದರು. ಆದರೂ ಗಲಾಟೆ ಮಾಡಿದರು. ಇದು ಎಷ್ಟು ಸರಿ ನೀವೆ ಹೇಳಿ, ಸ್ಪೀಕರ್ ಹತ್ತಿರ ಗಲಾಟೆ ಮಾಡಿ ಕಾಗದ ಪತ್ರವನ್ನು ಅವರ ಮೇಲೆ ಎಸೆಯುವ ಅವಶ್ಯಕತೆ ಏನಿತ್ತು. ಹನಿಟ್ರ್ಯಾಪ್ ಬಗ್ಗೆ ಅವಸರ ಏನಿದೆ, ಈ ನಾಟಕ ಏನು? ಎಂದು ಕಿಡಿ ಕಾರಿದರು.

RelatedPosts

ಭಾನುವಾರ ಮೆಟ್ರೋ ಸಂಚಾರ ಸಾಮಾನ್ಯ, ನಿರ್ವಹಣಾ ಕಾಮಗಾರಿ ರದ್ದು

ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಖತರ್ನಾಕ್‌ ಪತ್ನಿ

ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಗೆ ಹೋಟೆಲ್ ಮಾಲೀಕರಿಗೆ ಸಂಕಷ್ಟ

ಕೋವಿಡ್‌ಗಿಂತ ಬಂತು ಡೇಂಜರ್ ವೈರಸ್: ಹಂಟಾ ವೈರಸ್‌ಗೆ ಮೂವರು ಬಲಿ

ADVERTISEMENT
ADVERTISEMENT

ಹನಿಟ್ರ್ಯಾಪ್‌ ಗಿಂತ ಚರ್ಚೆ ಮಾಡುವ ಹಲವು ವಿಷಯಗಳಿದ್ದವು. ರೈತರ ಸಮಸ್ಯೆ ಇದ್ದವು. ಕುಡಿಯುವ ನೀರಿನ ವಿಷಯದ ಬಗ್ಗೆ ಮಾತನಾಡಬೇಕಿತ್ತು. ಮುಖ್ಯಮಂತ್ರಿಗಳು ಉತ್ತರ ನೀಡಿದ ಮೇಲೂ ಹನಿಟ್ರ್ಯಾಪ್‌ ವಿಷಯವನ್ನೇ ಮುಖ್ಯವಾಗಿ ತೆಗೆಯಬೇಕಾದ ತುರ್ತು ಏನಿತ್ತು ಎಂದು ಪ್ರಶ್ನಿಸಿದರು.

ಬಿಜೆಪಿಯವರಿಗೆ ಪ್ರಚಾರ ಗಿಟ್ಟಿಸಿಕೊಳ್ಳಬೇಕು, ಮಾಧ್ಯಮಗಳಲ್ಲಿ ಬರಬೇಕು ಎಂಬ ಉದ್ದೇಶವಿದೆ. ಅವರ ಸಾಧನೆ ಏನಿದೆ. ನ್ಯಾಯ ಕಲಾಪದಲ್ಲಿ ಸಿಗುತ್ತಾ. ಬಿಜೆಪಿಯವರ ಈ ವರ್ತನೆ ನಾಚಿಕೆಗೇಡು. ಇದರ ಬಗ್ಗೆ ವಿಷಾದವಿದೆ ಎಂದರು.

ಹನಿಟ್ರ್ಯಾಪ್‌ ಅನ್ನೇ ತೆಗೆದುಕೊಂಡು ಸಾರ್ವಜನಿಕರಿಗೆ ಏನೋ ಪ್ರಯೋಜನ ಆಗಿದೆ ಅನ್ನೋ ರೀತಿ ಬಿಜೆಪಿಯವರು ಬಿಂಬಿಸಿದರು. ಲಿಖಿತ ದೂರು ನೀಡೋದು ಬೇಡ ಸರ್ಕಾರವೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಮಾಡುತ್ತೆ.‌ ಸರ್ಕಾರ ಸದನದಲ್ಲಿ ಹೇಳಿದ ಮೇಲೆ ಮುಗಿಯಿತು. ಸ್ವತಃ ಸಿಎಂ ಅವರೇ ತನಿಖೆ ನಡೆಸುತ್ತೇವೆ ಅಂತ ಹೇಳಿದ್ದಾರೆ. ಇದನ್ನೇ ಪ್ರಚಾರಕ್ಕಾಗಿ, ಟಿವಿಯಲ್ಲಿ ತೋರಿಸುವ ಬದಲು ಸಾರ್ವಜನಿಕರಿಗೆ ಉಪಯೋಗವಾಗುವ ವಿಷಯ ತೋರಿಸಿ ಎಂದರು.

ಇದು ನಮ್ಮ ಸಮಾಜ ಅವನತಿಗೆ ಹೋಗುತ್ತಿರುವ ಸೂಚನೆ. ಇಂತಹ ವ್ಯವಸ್ಥೆಯಲ್ಲಿ ನಾವು ಇದ್ದೇವೆ. ಬೇರೆ ದೇಶಗಳಲ್ಲಿ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತೆವೆ. ಆದರೆ ನಾವು ಬರೀ ಹನಿ ಟ್ರ್ಯಾಪ್ ಬಗ್ಗೆ ಮಾತನಾಡುತ್ತೇವೆ. ಇದು ನಾಚಿಕೇಡು ಎಂದು ಬೇಸರ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಯಾವ ಮಾನದಂಡಗಳನ್ನು ಪರಿಗಣಿಸಿ ಕ್ಷೇತ್ರ ಮರುಹಂಚಿಕೆ ಮಾಡುತ್ತಿದೆ ಎಂಬ ಆತಂಕ ನಮಗಿದೆ. ಪಕ್ಷಾತೀತವಾಗಿ ಎಲ್ಲರಿಗೂ ಈ ಆತಂಕ ಇದೆ. ಪ್ರತಿನಿಧಿಸುವ ಅವಕಾಶ ಕಡಿಮೆಯಾದರೆ ನಮಗೆ ತೊಂದರೆ. ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ನಾವೆಲ್ಲ ಈ ಬಗ್ಗೆ ಪ್ರಶ್ನಿಸಬೇಕು ಎಂದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Capture6

ತಮಿಳುನಾಡು ರಾಜ್ಯಪಾಲರ ಕೇರಳ ಪ್ರವಾಸ ರದ್ದು: ವಿಜಯ್‌ಗೆ ಸರ್ಕಾರ ರಚನೆಗೆ ಕೆಲವೇ ಕ್ಷಣಗಳಲ್ಲಿ ಅವಕಾಶ

by ಪವಿತ್ರಾ ಗಣಪತಿ
May 9, 2026 - 6:26 pm
0

Prajavani 2026 04 18 vrj3940t file85fgrpwvh2dbhcrdbx4

ತಮಿಳುನಾಡಿನ ಸಿಎಂ ಆಗಿ ದಳಪತಿ ವಿಜಯ್ ಫಿಕ್ಸ್! 118 ಸಂಖ್ಯಾ ಬಲದೊಂದಿಗೆ ಗದ್ದುಗೆ ಸಿದ್ಧ

by ಪವಿತ್ರಾ ಗಣಪತಿ
May 9, 2026 - 6:05 pm
0

Capture3

ಕೇರಳಕ್ಕೆ ವಿಮಾನ ಹತ್ತಲಿದ್ದಾರೆ ತಮಿಳುನಾಡಿನ ಉಸ್ತುವಾರಿ ರಾಜ್ಯಪಾಲರು ನಾಳೆಯೂ ವಿಜಯ್‌ ಪ್ರಮಾಣವಚನ ಬಹುತೇಕ ಡೌಟ್‌

by ಪವಿತ್ರಾ ಗಣಪತಿ
May 9, 2026 - 5:13 pm
0

WhatsApp Image 2026 05 07 at 18.14.27 (1)

ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದಂದೇ ಹೊಸ ಚಿತ್ರ ‘ಮಾಚಿಸ್’ ಅನೌನ್ಸ್‌

by ಪವಿತ್ರಾ ಗಣಪತಿ
May 9, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 08T232045.081
    ಕೋವಿಡ್‌ಗಿಂತ ಬಂತು ಡೇಂಜರ್ ವೈರಸ್: ಹಂಟಾ ವೈರಸ್‌ಗೆ ಮೂವರು ಬಲಿ
    May 8, 2026 | 0
  • Untitled design 2026 05 08T230055.012
    IPL 2026: ಫಿನ್‌ ಆಲೆನ್‌ ಅಬ್ಬರಕ್ಕೆ ಡೆಲ್ಲಿ ಧೂಳಿಪಟ; ಕೆಕೆಆರ್‌ಗೆ ಭರ್ಜರಿ ಜಯ
    May 8, 2026 | 0
  • Untitled design 2026 05 08T224654.509
    ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ
    May 8, 2026 | 0
  • Untitled design 2026 05 08T222028.922
    ತಮಿಳುನಾಡು ರಾಜಕಾರಣದಲ್ಲಿ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣ ವಚನ ಡೌಟ್.!
    May 8, 2026 | 0
  • Untitled design 2026 05 08T215334.599
    ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು
    May 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version