• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಎಂ, ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್: ತಿಂಡಿ ತಿನ್ನುತ್ತಾ ಇಬ್ಬರೂ ಏನ್ ಮಾತಾಡಿದ್ರು ಗೊತ್ತಾ..?

admin by admin
November 29, 2025 - 10:30 am
in Flash News, ಕರ್ನಾಟಕ
0 0
0
Web 2025 11 29T102648.290

ಕರ್ನಾಟಕ ರಾಜಕೀಯದಲ್ಲಿ ಈಗ ಎಲ್ಲರ ಕಣ್ಣೂ ಸಿಎಂ ಸಿದ್ದರಾಮಯ್ಯ ಅವರ ‘ಕಾವೇರಿ’ ನಿವಾಸದ ಮೇಲೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗ್ಗೆ ಬ್ರೇಕ್‌ಫಾಸ್ಟ್ ಜೊತೆಗೆ ಚರ್ಚೆಯೇ ರಾಜ್ಯದ ಮುಂದಿನ ರಾಜಕೀಯ ಚಿತ್ರಣವನ್ನು ನಿರ್ಧರಿಸಲಿದೆ ಎನ್ನಲಾಗುತ್ತಿದೆ.

ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿದೆ, “ದೆಹಲಿಗೆ ಬರುವ ಮೊದಲು ನೀವಿಬ್ಬರೂ ಕುಳಿತು ಮಾತಾಡಿ, ಒಮ್ಮತದ ನಿರ್ಧಾರಕ್ಕೆ ಬನ್ನಿ.” ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಡಿ.ಕೆ. ಶಿವಕುಮಾರ್ ಅವರು ಸಿಎಂ ನಿವಾಸಕ್ಕೆ ಆಗಮಿಸಿದರು. ಬಾಗಿಲಲ್ಲೇ ನಿಂತು ಡಿಸಿಎಂ ಅವರನ್ನು ಸ್ವಾಗತಿಸಿದ ಸಿದ್ದರಾಮಯ್ಯ ಅವರು, ಸ್ವಲ್ಪ ತಡವಾಗಿ ಬಂದಿದ್ದಕ್ಕೆ ತಮಾಷೆಯ ರೀತಿಯಲ್ಲಿ ಕಿಚಾಯಿಸಿದ್ದಾರೆ ಸಿಎಂ. “ಏನಯ್ಯ ಇಷ್ಟೊಂದು ಲೇಟಾ? ಟೈಮ್ ನೋಡಿಕೊಂಡು ಬಂದ್ಯಾ?” ಎಂದು ಕೇಳಿದ್ದಾರಂತೆ ಸಿಎಂ.

RelatedPosts

ಬೌದ್ಧ ಅಭಿವೃದ್ಧಿ ನಿಗಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ತರಲು ಸಿಎಂಗೆ ಮನವಿ

ರಾಜ್ಯದಲ್ಲಿ SIR ಪೂರ್ಣ: ಇಂದು ಕರಡು ಮತದಾರರ ಪಟ್ಟಿ ಪ್ರಕಟ

‘ಟಾಕ್ಸಿಕ್’ ರಿಲೀಸ್‌ಗೂ ಮುನ್ನ ಬೆಂಗಳೂರಿನ ಐಕಾನಿಕ್ ‘ಊರ್ವಶಿ ಥಿಯೇಟರ್’ ನೆಲಸಮ

ಟಿಪ್ಪು ಕಟೌಟ್ ಹಾಕಿ ಪಾಕ್‌ ಪರ ಹಾಡು ಬಳಕೆ: ಎಫ್‌ಐಆರ್ ದಾಖಲು

ADVERTISEMENT
ADVERTISEMENT

ಕಾವೇರಿ ನಿವಾಸದ ಟಿಫನ್ ರೂಂನಲ್ಲಿ ಇಬ್ಬರೂ ಕುಳಿತು ಚರ್ಚೆ ಆರಂಭಿಸಿದ್ದಾರೆ. ಈ ಬ್ರೇಕ್‌ಫಾಸ್ಟ್ ಮೀಟಿಂಗ್‌ನ ಮುಖ್ಯ ಅಜೆಂಡಾ ಒಂದೇ ಮುಖ್ಯಮಂತ್ರಿ ಸ್ಥಾನದ ರೊಟೇಷನ್. 2023ರ ವಿಧಾನಸಭೆ ಚುನಾವಣೆಗೂ ಮುಂಚೆ ಡಿ.ಕೆ. ಶಿವಕುಮಾರ್ ಅವರಿಗೆ “ಎರಡೂವರೆ ವರ್ಷ ಸಿದ್ದರಾಮಯ್ಯ, ನಂತರ ಎರಡೂವರೆ ವರ್ಷ ನೀನು” ಎಂಬ ಭರವಸೆ ನೀಡಲಾಗಿತ್ತು ಎಂದು ಡಿಕೆ ಶಿವಕುಮಾರ್ ಪಕ್ಷ ಸಭೆಗಳಲ್ಲಿ ಆಗಾಗ ಹೇಳಿಕೊಳ್ಳುತ್ತಾರೆ. ಆದರೆ ಸಿದ್ದರಾಮಯ್ಯ ಅವರು ಈಗ “2025-26ನೇ ಬಜೆಟ್ ಮಂಡಿಸುವವರೆಗೂ ನಾನೇ ಸಿಎಂ ಆಗಿರಬೇಕು” ಎಂಬ ನಿಲುವಿನಲ್ಲಿದ್ದಾರೆ.

ಹೈಕಮಾಂಡ್ ಈಗಾಗಲೇ ತನ್ನ ನಿಲುವು ಸ್ಪಷ್ಟಪಡಿಸಿದೆ. “ಒಬ್ಬರೇ ಸಿಎಂ ಆಗಿ ಮುಂದುವರೆಯಲಿ, ರೊಟೇಷನ್ ಬೇಡ.” ಆದರೆ ಡಿ.ಕೆ. ಶಿವಕುಮಾರ್ ಅವರು ತಮಗೆ ಕೊಟ್ಟ ಮಾತನ್ನು ಉಲ್ಲೇಖಿಸುತ್ತಾ ಒತ್ತಡ ಹೇರುತ್ತಿದ್ದಾರೆ. ಇನ್ನೊಂದೆಡೆ ಸಿದ್ದರಾಮಯ್ಯ ಅವರು ತಮ್ಮ ಅನುಭವ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಬಜೆಟ್ ಮಂಡನೆಯನ್ನು ಕಾರಣವಾಗಿಟ್ಟುಕೊಂಡು ಸಿಎಂ ಸ್ಥಾನವನ್ನು ಬಿಟ್ಟುಕೊಡಲು ಸಿದ್ಧರಿಲ್ಲ.

ಈ ಎಲ್ಲ ರಾಜಕೀಯ ಕುದಿಯುವ ಸಂದರ್ಭದಲ್ಲಿ ಇಂದಿನ ಬ್ರೇಕ್‌ಫಾಸ್ಟ್ ಮೀಟಿಂಗ್ ಅತ್ಯಂತ ನಿರ್ಣಾಯಕವಾಗಿದೆ. ಇಬ್ಬರೂ ಒಮ್ಮತ ಸಾಧಿಸಿದರೆ ಹೈಕಮಾಂಡ್‌ಗೆ ಒಂದೇ ವರದಿ ಹೋಗಲಿದೆ. ಒಮ್ಮತ ಇಲ್ಲದಿದ್ದರೆ ದೆಹಲಿಯಲ್ಲಿ ಮತ್ತೊಂದು ಸುದೀರ್ಘ ಸಭೆ ಅನಿವಾರ್ಯವಾಗಲಿದೆ.

ಕರ್ನಾಟಕ ರಾಜಕೀಯದ “ಕುರ್ಚಿ ಕ್ಲೈಮ್ಯಾಕ್ಸ್”ಗೆ ಇನ್ನು ಕೆಲವೇ ಕ್ಷಣಗಳು ಬಾಕಿ ಎನ್ನಬಹುದು. ಈ ಬ್ರೇಕ್‌ಫಾಸ್ಟ್ ಟೇಬಲ್ ಮೇಲೆ ಇಡ್ಲಿ-ವಡೆ ಜೊತೆಗೆ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಯ ಉತ್ತರವೂ ಇರಲಿದೆಯೇ?

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 24T161425.877

ದೆಹಲಿಯಲ್ಲಿ ಮಳೆ ಅಬ್ಬರ: ವಿಮಾನಗಳ ಸಂಚಾರದಲ್ಲಿ ಭಾರೀ ವ್ಯತ್ಯಯ

by ಕವಿತಾ
August 24, 2026 - 4:14 pm
0

Untitled design 2026 08 24T154708.868

ಬೌದ್ಧ ಅಭಿವೃದ್ಧಿ ನಿಗಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ತರಲು ಸಿಎಂಗೆ ಮನವಿ

by ಕವಿತಾ
August 24, 2026 - 3:48 pm
0

Untitled design 2026 08 24T154055.999

ರಾಜ್ಯದಲ್ಲಿ SIR ಪೂರ್ಣ: ಇಂದು ಕರಡು ಮತದಾರರ ಪಟ್ಟಿ ಪ್ರಕಟ

by ಕವಿತಾ
August 24, 2026 - 3:41 pm
0

Untitled design 2026 08 24T152248.394

ಬೆಂಗಳೂರು ಸವಾರರೇ ಹುಷಾರ್: ಫುಟ್‌ಪಾತ್ ಮೇಲೆ ವಾಹನ ಓಡಿಸಿದ್ರೆ ಭಾರಿ ದಂಡ!

by ಕವಿತಾ
August 24, 2026 - 3:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚು (13)
    ‘ಟಾಕ್ಸಿಕ್’ ರಿಲೀಸ್‌ಗೂ ಮುನ್ನ ಬೆಂಗಳೂರಿನ ಐಕಾನಿಕ್ ‘ಊರ್ವಶಿ ಥಿಯೇಟರ್’ ನೆಲಸಮ
    August 24, 2026 | 0
  • ಹೆಚ್ಚು (9)
    ಟಿಪ್ಪು ಕಟೌಟ್ ಹಾಕಿ ಪಾಕ್‌ ಪರ ಹಾಡು ಬಳಕೆ: ಎಫ್‌ಐಆರ್ ದಾಖಲು
    August 24, 2026 | 0
  • ಹೆಚ್ಚು (7)
    ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿಗೆ ಮುತ್ತಿಟ್ಟ ವಿದ್ಯಾರ್ಥಿನಿ: ವಿಡಿಯೋ ವೈರಲ್
    August 24, 2026 | 0
  • ಹೆಚ್ಚು (5)
    ವರ್ಷಕ್ಕೆ 3 ಸಿಲಿಂಡರ್ ಉಚಿತ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ತಮಿಳುನಾಡು ಜನರಿಗೆ ಬಂಪರ್ ಗಿಫ್ಟ್
    August 24, 2026 | 0
  • ಹೆಚ್ಚು (1)
    ಕರ್ನಾಟಕದಲ್ಲಿ H1N1 ಅಬ್ಬರ: ರಾಜ್ಯದಲ್ಲಿ 4,130ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version