• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪವರ್ ಶೇರಿಂಗ್ ಚರ್ಚೆ ಸಂದರ್ಭದಲ್ಲೇ ರಾಜ್ಯೋತ್ಸವ ಸಂಭ್ರಮದಲ್ಲಿ ಒಟ್ಟಿಗೆ ಕಾಣಿಸಿಕೊಂಡ ಸಿಎಂ-ಡಿಸಿಎಂ

admin by admin
November 1, 2025 - 12:09 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 01t120632.691

RelatedPosts

‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್

ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ

ADVERTISEMENT
ADVERTISEMENT

ಬೆಂಗಳೂರು: ರಾಜ್ಯ ಸರ್ಕಾರದ ರಚನೆಯ ಸಮಯದಲ್ಲಿ ಪವರ್ ಶೇರಿಂಗ್ ಒಪ್ಪಂದದ ಮಾತುಕತೆ ನಡೆದಿದೆಯೇ ಎಂಬ ಚರ್ಚೆಗಳ ಮಧ್ಯೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

70ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ತಾಯಿ ಭುವನೇಶ್ವರಿ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ ಕನ್ನಡ ರಾಜ್ಯೋತ್ಸವದಲ್ಲಿ ಭಾಗಿಯಾಗಿದ್ದಾರೆ. ಈ  ಸಮಾರಂಭಕ್ಕೆ ಕೆಲ ಕ್ಷಣಗಳ ಮುನ್ನ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿಎಂ ಸಿದ್ದರಾಮಯ್ಯರಿಗೆ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು. ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಕೂಡ ಶಿವಕುಮಾರ್ ಅವರಿಗೆ ಶುಭಾಶಯ ತಿಳಿಸಿದ್ದಾರೆ.

ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ನಾನೇ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗೆ ನೀಡಿದ ಹೇಳಿಕೆಯ ನಂತರ ಪವರ್ ಶೇರಿಂಗ್ ಕುರಿತಾದ ಚರ್ಚೆಗಳು ತೀವ್ರಗೊಂಡಿವೆ. ಕಾಂಗ್ರೆಸ್ ಪಕ್ಷದಲ್ಲಿ ಉತ್ತರಾಧಿಕಾರಿತ್ವ ಕುರಿತಾದ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಈ ಭೇಟಿ ಚರ್ಚೆಗೆ ಕಾರಣವಾಘಿದೆ.

ಈ ಸಮಾರಂಭದಲ್ಲಿ ವಿಧಾನಸಭಾ ಸಭಾಪತಿ ಬಸವರಾಜ ಹೊರಟ್ಟಿ, ಸಚಿವೆ ಸಿ.ಎಸ್. ಶಾಲಿನಿ, ರಜನೀಶ್ ಕುಮಾರ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು. ರಾಜ್ಯೋತ್ಸವದ ವಿಶೇಷ ದಿನದಂದು ನಡೆದ ಈ ಕಾರ್ಯಕ್ರಮವು ಸರ್ಕಾರದ ಏಕತೆ ಮತ್ತು ಸಂಕಲ್ಪವನ್ನು ಪ್ರದರ್ಶಿಸಿತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 04T061830.004

ಇಂದಿನ ರಾಶಿಭವಿಷ್ಯ: ಯಾವ ರಾಶಿಗೆ ಶುಭ ಫಲ? ಯಾರಿಗೆ ಎಚ್ಚರಿಕೆ?

by ದಿಶಾ ಕೆ. ಎಸ್.
August 4, 2026 - 6:19 am
0

ಕೋರ್ಟ್ (7)

‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ

by ಶಾಲಿನಿ ಕೆ. ಡಿ
August 3, 2026 - 11:21 pm
0

ಕೋರ್ಟ್ (6)

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

by ಶಾಲಿನಿ ಕೆ. ಡಿ
August 3, 2026 - 10:59 pm
0

ಕೋರ್ಟ್ (5)

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 3, 2026 - 10:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೋರ್ಟ್ (7)
    ‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ
    August 3, 2026 | 0
  • ಕೋರ್ಟ್ (6)
    ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
    August 3, 2026 | 0
  • ಕೋರ್ಟ್ (5)
    ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್
    August 3, 2026 | 0
  • ಕೋರ್ಟ್ (4)
    ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ
    August 3, 2026 | 0
  • ಕೋರ್ಟ್ (2)
    ‘ಭ್ರಷ್ಟರಿಗೆ ಸಚಿವ ಸ್ಥಾನ’..ಡಿಕೆಶಿ ಸಂಪುಟದ ವಿರುದ್ಧ ಬಿಜೆಪಿ ವಾಗ್ದಾಳಿ
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version