• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, November 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿದ್ದರಾಮಯ್ಯ ನಮ್ಮ ನಾಯಕರು, ಅವರ ಹೆಸರು ದುರ್ಬಳಕೆ ಬೇಡ: ಡಿ.ಕೆ ಶಿವಕುಮಾರ್

ಸಿದ್ದರಾಮಯ್ಯ ನಮ್ಮ ನಾಯಕರು, ಅವರ ಹೆಸರು ದುರ್ಬಳಕೆ ಬೇಡ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 16, 2025 - 6:54 pm
in Flash News, ಕರ್ನಾಟಕ
0 0
0
DK Shivakumar

ಬೆಂಗಳೂರು: “ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ದಿನಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ ಅವರು ಪಕ್ಷಕ್ಕೆ ಅನಿವಾರ್ಯ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಎಲ್ಲಾ ಚುನಾವಣೆಗೂ ಬೇಕು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯ್ತಿ, ವಿಧಾನ ಸಭೆ, ಸಂಸತ್ ಚುನಾವಣೆ ಎಲ್ಲದಕ್ಕೂ ಬೇಕು. ಅವರನ್ನು ಪಕ್ಷ ಎರಡು ಬಾರಿ ಸಿಎಂ ಮಾಡಿದೆ. ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಸಿಎಂ ಆಗಿ ಉತ್ತಮ ಕೆಲಸ ಮಾಡುತ್ತಿದ್ದು, ಅವರ ಹೆಸರು ಮಾಧ್ಯಮಗಳಿಗೆ ಆಹಾರವಾಗುವಂತೆ ಗೊಂದಲದ ಹೇಳಿಕೆ ಬೇಡ” ಎಂದು ತಿಳಿಸಿದರು.

RelatedPosts

ಭೀಕರ ರಸ್ತೆ ಅಪಘಾತ: 3 ಬೈಕ್‌ಗಳಿಗೆ ಬಸ್‌ ಡಿಕ್ಕಿ, ಓರ್ವನಿಗೆ ಗಂಭೀರ ಗಾಯ

ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನು ನಾನಲ್ಲ: ಡಿ.ಕೆ ಶಿವಕುಮಾರ್

ದೆಹಲಿ ಕಾರ್‌ ಬಾಂಬ್‌ ಸ್ಫೋಟ ಕೇಸ್‌: ಆತ್ಮಹತ್ಯಾ ಬಾಂಬರ್ ಸಹಾಯಕನ ಬಂಧನ

ಮದುವೆಗೆ ಕೇವಲ ಒಂದು ಗಂಟೆಗೂ ಮುನ್ನ ವರನಿಂದ ವಧು ಕೊಲೆ

ADVERTISEMENT
ADVERTISEMENT

ಪಕ್ಷದಲ್ಲಿ ಗೊಂದಲದ ಹೇಳಿಕೆ ಯಾಕೆ ಎಂದು ಕೇಳಿದಾಗ, “ಯಾವುದೇ ಗೊಂದಲ ಇಲ್ಲ. ಕಾಂಗ್ರೆಸ್ ಪಕ್ಷ ದಿನ ನಿತ್ಯ ಎಲ್ಲವನ್ನು ಗಮನಿಸುತ್ತಿದೆ” ಎಂದು ತಿಳಿಸಿದರು.

ಅಧಿಕಾರದಲ್ಲಿದ್ದುಕೊಂಡು ಹೋರಾಟ ಯಾಕೆ ಮಾಡುತ್ತಾರೆ

ನೀರಾವರಿ ವಿಚಾರವಾಗಿ ಪಕ್ಷಾತೀತ ಹೋರಾಟ ಮಾಡಬೇಕು ಎಂಬ ದೇವೇಗೌಡರ ಹೇಳಿಕೆ ಬಗ್ಗೆ ಕೇಳಿದಾಗ, “ರಾಜ್ಯದ ನೆಲ, ಜಲ ಹಿತಕ್ಕಾಗಿ ನಾವು ಬದ್ಧವಾಗಿದ್ದೇವೆ. ಅವರು ಮೇಕೆದಾಟಿಗೆ ಒಂದೇ ದಿನದಲ್ಲಿ ಸಹಿ ಹಾಕಿಸುವುದಾಗಿ ಹೇಳಿದ್ದರು. ಮಹದಾಯಿ ವಿಚಾರವಾಗಿ ನಾನೇ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದೆವು. ಇದು ಅವರ ಹೋರಾಟವಲ್ಲ. ರಾಜ್ಯದ ಹೋರಾಟ. ಅವರು ಅಧಿಕಾರದಲ್ಲಿ ಇರುವಾಗ ಹೋರಾಟ ಯಾಕೆ ಮಾಡಬೇಕು? ನಾವು ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ, ನಮಗೆ ಅದರ ಅಗತ್ಯವಿಲ್ಲ. ಅವರಿಗೆ ರಾಜಕಾರಣ ಮಾಡಿ ರೂಢಿ ಇರಬಹುದು. ನಾವು ಹೋರಾಟ ಮಾಡಿದಾಗ ಅವರು ಯಾವ ರೀತಿ ಟೀಕೆ ಮಾಡಿದ್ದಾರೆ ಎಂದು ನೋಡಿದ್ದೇವೆ. ನಾವು ಅದನ್ನು ಮರೆತು ರಾಜ್ಯದ ಹಿತಕ್ಕಾಗಿ ನೀರಾವರಿ ಯೋಜನೆಗೆ ಪ್ರಯತ್ನಿಸುತ್ತೇವೆ. ಭದ್ರಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಘೋಷಣೆ ಮಾಡಿದ್ದೀರಿ, ಅದನ್ನು ಕೊಟ್ಟಿಲ್ಲ ಎಂದು ಅವರು ಸಂಸತ್ತಿನಲ್ಲಿ ಎಂದಾದರೂ ಪ್ರಶ್ನೆ ಮಾಡಿದ್ದಾರಾ? ದೇವೇಗೌಡರು, ಕುಮಾರಸ್ವಾಮಿ, ಕೇಂದ್ರ ಸಚಿವರು, ಸಂಸದರು ಈ ಬಗ್ಗೆ ಧ್ವನಿ ಎತ್ತುತ್ತಾರೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೆ. ಆ ಕೆಲಸದಲ್ಲೂ ವಿಫಲರಾಗಿದ್ದಾರೆ. ಮೊದಲು ಈ ಕೆಲಸ ಮಾಡಲಿ. ಕಾವೇರಿ ಗೋದಾವರಿ ಜೋಡಣೆ ಮಾಡಿದರೆ ಸಂತೋಷ. ಅವರು ಯೋಜನೆ ತರಲಿ. ನಮ್ಮಿಂದ ಯಾವ ಸಹಕಾರ ಬೇಕು ಹೇಳಲಿ, ನಾವು ನೀಡುತ್ತೇವೆ. ಇಲ್ಲಿಂದಲೇ ಅವರಿಗೆ ಸಾಷ್ಟಾಂಗ ನಮಸ್ಕಾರ ಹಾಕುತ್ತೇವೆ” ಎಂದರು.

ಬೆಂಗಳೂರಿನ ನೀರಿನ ವಿಚಾರವಾಗಿ ಮಾತನಾಡಿದ್ದಾರೆ ಎಂದು ಕೇಳಿದಾಗ, “ಅವರ ಪಕ್ಷದ ನಾಯಕರಿಂದ ಗೊಂದಲದ ಹೇಳಿಕೆ ಕೊಡಿಸುತ್ತಿದ್ದಾರೆ. ಡಿ.ಸಿ ತಮ್ಮಣ್ಣ ಅವರಿಗೆ ಮಾಹಿತಿ ಇಲ್ಲ. ಈ ವಿಚಾರದಲ್ಲಿ ಡಿಪಿಆರ್ ಸಿದ್ಧಪಡಿಸಿದ್ದಾರೆ ಅಷ್ಟೇ. ಇನ್ನು ತೀರ್ಮಾನ ಮಾಡಿಲ್ಲ. ನಾನು ಅಧಿಕಾರಕ್ಕೆ ಬಂದ ತಕ್ಷಣವೇ ಬೆಂಗಳೂರಿಗೆ 6 ಟಿಎಂಸಿ ನೀರನ್ನು ಮಂಜೂರು ಮಾಡಿದ್ದೇನೆ. ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 11 16T230251.661

Bigg Boss Kannada 12: ಬಿಗ್ ಬಾಸ್ ಮನೆಯಲ್ಲಿ ಕಾಕ್ರೋಚ್ ಸುಧಿ ಜರ್ನಿ ಮುಕ್ತಾಯ

by ಶಾಲಿನಿ ಕೆ. ಡಿ
November 16, 2025 - 11:17 pm
0

Untitled design 2025 11 16T223630.582

BBK 12: ಬಿಗ್‌ ಬಾಸ್‌‌ ಮನೆಯಿಂದ ಹೊರಬಿದ್ದವರು ಯಾರು? ಕಾಕ್ರೋಚ್ ಸುಧಿ ಔಟ್?

by ಶಾಲಿನಿ ಕೆ. ಡಿ
November 16, 2025 - 10:48 pm
0

Untitled design 2025 11 16T221151.707

ಭೀಕರ ರಸ್ತೆ ಅಪಘಾತ: 3 ಬೈಕ್‌ಗಳಿಗೆ ಬಸ್‌ ಡಿಕ್ಕಿ, ಓರ್ವನಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
November 16, 2025 - 10:28 pm
0

Untitled design 2025 11 16T212230.093

ಟೀಂ ಇಂಡಿಯಾಗೆ ಡಬಲ್ ಶಾಕ್: ಶುಭಮನ್ ಗಿಲ್‌ಗೆ ಗಂಭೀರ ಗಾಯ; ಐಸಿಯುವಿನಲ್ಲಿ ಚಿಕಿತ್ಸೆ

by ಶಾಲಿನಿ ಕೆ. ಡಿ
November 16, 2025 - 10:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 11 16T221151.707
    ಭೀಕರ ರಸ್ತೆ ಅಪಘಾತ: 3 ಬೈಕ್‌ಗಳಿಗೆ ಬಸ್‌ ಡಿಕ್ಕಿ, ಓರ್ವನಿಗೆ ಗಂಭೀರ ಗಾಯ
    November 16, 2025 | 0
  • Untitled design 2025 11 16T195713.964
    ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನು ನಾನಲ್ಲ: ಡಿ.ಕೆ ಶಿವಕುಮಾರ್
    November 16, 2025 | 0
  • Untitled design 2025 11 16T194713.312
    ದೆಹಲಿ ಕಾರ್‌ ಬಾಂಬ್‌ ಸ್ಫೋಟ ಕೇಸ್‌: ಆತ್ಮಹತ್ಯಾ ಬಾಂಬರ್ ಸಹಾಯಕನ ಬಂಧನ
    November 16, 2025 | 0
  • Untitled design 2025 11 16T183218.880
    ಮದುವೆಗೆ ಕೇವಲ ಒಂದು ಗಂಟೆಗೂ ಮುನ್ನ ವರನಿಂದ ವಧು ಕೊಲೆ
    November 16, 2025 | 0
  • Untitled design 2025 11 16T181440.489
    RSS ನಡುವೆ ಸಂಘರ್ಷ ಮುಗಿದಿಲ್ಲ, ಈಗ ಪ್ರಾರಂಭವಾಗಿದೆ: ಸಚಿವ ಪ್ರಿಯಾಂಕ್ ಖರ್ಗೆ
    November 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version