• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುಂದಿನ ಚುನಾವಣೆ ಗೆಲ್ಲಲು ಸಿದ್ದರಾಮಯ್ಯ ಬೇಕು: ಸಿಎಂ ಪರ ಸತೀಶ್ ಜಾರಕಿಹೊಳಿ ಬ್ಯಾಟಿಂಗ್

ಸಿಎಂ ಪರ ಸತೀಶ್ ಜಾರಕಿಹೊಳಿ ಬ್ಯಾಟಿಂಗ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 15, 2025 - 5:50 pm
in Flash News, ಕರ್ನಾಟಕ
0 0
0
Untitled design 2025 02 15T174825.095

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ರಾಜಕೀಯ ಒತ್ತಡ ಹೆಚ್ಚಾಗುತ್ತಿದ್ದಂತೆ, ರಾಜ್ಯದ ಮುಂದಿನ ನಾಯಕತ್ವದ ಬಗ್ಗೆ ಚರ್ಚೆಗಳು ಶುರುವಾಗಿವೆ. ಸಿದ್ದರಾಮಯ್ಯ ನೇತೃತ್ವದಲ್ಲೇ ಮುಂದಿನ ಚುನಾವಣೆಗೆ ಕಾಂಗ್ರೆಸ್ ಹೋದರೆ ಉತ್ತಮ ಎಂಬ ಸಂದೇಶವನ್ನು ಆಪ್ತರು ರವಾನಿಸಿದ್ದಾರೆ. ದೇವರಾಜ ಅರಸು ಅವರ ದಾಖಲೆಯನ್ನು ಮುರಿಯುವ ನಿರೀಕ್ಷೆಯಲ್ಲಿರುವ ಸಿದ್ದರಾಮಯ್ಯ, ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸಿದ್ಧರಾಮಯ್ಯ ರಾಜಕೀಯ ನಿವೃತ್ತಿ?

ಸಿದ್ದರಾಮಯ್ಯ ಅವರು ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಬಹುದಾ ಎಂಬ ಪ್ರಶ್ನೆ ಸದ್ಯದ ರಾಜಕೀಯದಲ್ಲಿ ಪ್ರಮುಖ ಚರ್ಚೆಯಾಗಿದ್ದು, ಅವರು ರಾಜಕೀಯ ನಿವೃತ್ತಿ ಹೊಂದಲು ಸಿದ್ಧತೆ ನಡೆಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಮುಖ್ಯಮಂತ್ರಿಯಿಂದ ಹಿಂಜರಿಯುವ ಪರಿಸ್ಥಿತಿ ಬಂದರೆ, ಸಿದ್ದರಾಮಯ್ಯ ಅವರು ಚುನಾವಣಾ ರಾಜಕಾರಣದಿಂದ ಸಂಪೂರ್ಣವಾಗಿ ದೂರ ಉಳಿಯಬಹುದು ಎಂದು ಅವರ ಆಪ್ತರು ಅಭಿಪ್ರಾಯಪಟ್ಟಿದ್ದಾರೆ.

RelatedPosts

ಚೆನ್ನಮ್ಮ ಅಂತ್ಯಕ್ರಿಯೆಗೆ ಸ್ಥಳ ನಿಗದಿ: 2,000ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಭದ್ರತೆ

ಫಿಫಾ ವಿಶ್ವಕಪ್ ಫೈನಲ್ ಕ್ರೇಜ್: ಕೇರಳ, ಮೇಘಾಲಯದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

ಇರಾನ್‌ನಲ್ಲೇ ಇಲ್ಲವಂತೆ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ.!

IND vs ENG 3rd ODI: ಭಾರತದ ಎದುರು ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್ ಆಯ್ಕೆ

ADVERTISEMENT
ADVERTISEMENT

ಸಿದ್ದರಾಮಯ್ಯ ಅವರ ಆಪ್ತರು ಮಾತ್ರವಲ್ಲ, ಅವರ ಹಿತೈಷಿಗಳು ಕೂಡಾ ಅವರು ಸಕ್ರಿಯ ರಾಜಕಾರಣದಲ್ಲಿ ಇರಬೇಕೆಂದು ಒತ್ತಾಯಿಸುತ್ತಿದ್ದಾರೆ. ಈ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯಿಸಿ, “ಚುನಾವಣೆಗೆ ನಿಲ್ಲದಿರಲು ನಾನು ಮಾನಸಿಕವಾಗಿ ಸಿದ್ಧನಾಗಿದ್ದೇನೆ, ಆದರೆ ಜನರು, ಹಿತೈಷಿಗಳು ಮುಂದುವರೆಯಬೇಕೆಂದು ಒತ್ತಡ ಹಾಕುತ್ತಿದ್ದಾರೆ,” ಎಂದು ಹೇಳಿದ್ದಾರೆ.

ಸತೀಶ್ ಜಾರಕಿಹೊಳಿ ಪ್ರಭಾವಶಾಲಿ ಹೇಳಿಕೆ

ಸಿದ್ಧರಾಮಯ್ಯ ಅವರ ಬಗ್ಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, “ಸಿದ್ದರಾಮಯ್ಯನವರು ನಮಗೆ ಬೇಕೇ ಬೇಕು. ಅವರು ಚುನಾವಣೆಗೆ ನಿಲ್ಲದಿದ್ದರೂ ರಾಜಕೀಯ ನಿವೃತ್ತಿಯಾದರೂ, ಅವರ ಅನುಭವ, ಮಾರ್ಗದರ್ಶನ ಕಾಂಗ್ರೆಸ್‌ಗೆ ಅಗತ್ಯ. ಮುಂದಿನ ನಾಯಕತ್ವವನ್ನು ಬೆಳೆಸುವವರೆಗೂ ಅವರು ಸಕ್ರಿಯ ರಾಜಕಾರಣದಲ್ಲಿ ಇರಲೇಬೇಕು,” ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಕುರಿತಂತೆ ಪ್ರತಿಕ್ರಿಯೆ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಮಾತನಾಡಿದ ಸತೀಶ್ ಜಾರಕಿಹೊಳಿ, “ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಖರ್ಗೆ ಅವರು ತೀರ್ಮಾನ ಕೈಗೊಳ್ಳುತ್ತಾರೆ. ಕರ್ನಾಟಕದ ಚರ್ಚೆ ಇನ್ನೂ ಆರಂಭವಾಗಿಲ್ಲ. ಇನ್ನೂ ನಿರ್ಧಾರಗಳು ಹೊರಬಂದಿಲ್ಲ,” ಎಂದು ಸ್ಪಷ್ಟಪಡಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (10)

ಚೆನ್ನಮ್ಮ ಅಂತ್ಯಕ್ರಿಯೆಗೆ ಸ್ಥಳ ನಿಗದಿ: 2,000ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಭದ್ರತೆ

by ಶಾಲಿನಿ ಕೆ. ಡಿ
July 19, 2026 - 7:59 pm
0

ಮೇಘಸ್ಫೋಟ (8)

ಫಿಫಾ ವಿಶ್ವಕಪ್ ಫೈನಲ್ ಕ್ರೇಜ್: ಕೇರಳ, ಮೇಘಾಲಯದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಶಾಲಿನಿ ಕೆ. ಡಿ
July 19, 2026 - 6:38 pm
0

ಮೇಘಸ್ಫೋಟ (7)

ಇರಾನ್‌ನಲ್ಲೇ ಇಲ್ಲವಂತೆ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ.!

by ಶಾಲಿನಿ ಕೆ. ಡಿ
July 19, 2026 - 6:05 pm
0

ಮೇಘಸ್ಫೋಟ (6)

IND vs ENG 3rd ODI: ಭಾರತದ ಎದುರು ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್ ಆಯ್ಕೆ

by ಶಾಲಿನಿ ಕೆ. ಡಿ
July 19, 2026 - 5:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (10)
    ಚೆನ್ನಮ್ಮ ಅಂತ್ಯಕ್ರಿಯೆಗೆ ಸ್ಥಳ ನಿಗದಿ: 2,000ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಭದ್ರತೆ
    July 19, 2026 | 0
  • ಮೇಘಸ್ಫೋಟ (8)
    ಫಿಫಾ ವಿಶ್ವಕಪ್ ಫೈನಲ್ ಕ್ರೇಜ್: ಕೇರಳ, ಮೇಘಾಲಯದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ
    July 19, 2026 | 0
  • ಮೇಘಸ್ಫೋಟ (7)
    ಇರಾನ್‌ನಲ್ಲೇ ಇಲ್ಲವಂತೆ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ.!
    July 19, 2026 | 0
  • ಮೇಘಸ್ಫೋಟ (6)
    IND vs ENG 3rd ODI: ಭಾರತದ ಎದುರು ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್ ಆಯ್ಕೆ
    July 19, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version