• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, December 5, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

63% ಭ್ರಷ್ಟಾಚಾರ BJP ಕಾಲದ್ದು: ಆರ್. ಅಶೋಕ್‌ಗೆ ಸಿಎಂ ಸಿದ್ದರಾಮಯ್ಯ ಕೌಂಟರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 5, 2025 - 8:53 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 05T083015.919

ಬೆಂಗಳೂರು: ರಾಜ್ಯದಲ್ಲಿ 63% ಭ್ರಷ್ಟಾಚಾರ ನಡೆದಿದೆ ಎಂಬ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು, ಅದನ್ನು ಕಾಂಗ್ರೆಸ್ ಸರ್ಕಾರದ ಮೇಲೆ ಹೊರುವ ಪ್ರಯತ್ನ ಮಾಡಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತಾವೇ ತಮ್ಮ ಕಾಲಿಗೆ ತಾವೇ ಕಲ್ಲು ಹಾಕಿಕೊಂಡಿದ್ದಾರೆ. 63% ಭ್ರಷ್ಟಾಚಾರ ಬಿಜೆಪಿ ಕಾಲದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಟೀಕೆ ಮಾಡಿದ್ದಾರೆ.

ಉಪಲೋಕಾಯುಕ್ತ ಬಿ.ವೀರಪ್ಪ ಅವರು ಉಲ್ಲೇಖಿಸಿದ 63% ಭ್ರಷ್ಟಾಚಾರದ ಅಂಕಿ ಅಂಶಗಳು 2019ರ ನವೆಂಬರ್‌ನಲ್ಲಿ ನೀಡಿದ ವರದಿಯಲ್ಲಿದೆ. ಆ ವರದಿ ಸಲ್ಲಿಸಿದ ಸಮಯದಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿತ್ತು. ಆದ್ದರಿಂದ, “63% ಭ್ರಷ್ಟಾಚಾರ” ಎನ್ನುವ ಆರೋಪ ಕಾಂಗ್ರೆಸ್‌ ಸರ್ಕಾರದ ವಿರುದ್ಧವಲ್ಲ, ಬಿಜೆಪಿ ಕಾರ್ಯಕಾಲದ ಬಗ್ಗೆ ಎಂಬುದು ಸ್ಪಷ್ಟವಾಗಿದೆ. ಆದರೆ ವಿಷಯವನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಅಶೋಕ್ ಅವರು ತಾವೇ ತಮ್ಮ ಕಾಲಿಗೆ ತಾವೇ ಕಲ್ಲು ಹಾಕಿಕೊಂಡಿದ್ದಾರೆ ಎಂದು ಸಿಎಂ ಖಂಡಿಸಿದ್ದಾರೆ.

RelatedPosts

ಬೆಂಗಳೂರಲ್ಲಿ ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ

ಇಂದು ಬೆಂಗಳೂರಿನಲ್ಲಿ ತುಂತುರು ಮಳೆ: ಕರಾವಳಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಸಾಧ್ಯತೆ

ಭಾರತೀಯ ನೌಕಾ ದಿನಾಚರಣೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿ

ನ್ಯಾಯಮೂರ್ತಿಗಳಿಂದಲೇ ಭ್ರಷ್ಟಾಚಾರ ಆರೋಪ, ಸಿಬಿಐ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ

ADVERTISEMENT
ADVERTISEMENT

ಕೋರೋನಾ ಮಹಾಮಾರಿ ಸಮಯದಲ್ಲಿ ಜನರು ಆಸ್ಪತ್ರೆ ಹಾಸಿಗೆಗಾಗಿ ಹತಾಶರಾಗಿದ್ದಾಗಲೂ ವೆಂಟಿಲೇಟರ್ ಖರೀದಿ, ಮಾಸ್ಕ್, ಸ್ಯಾನಿಟೈಸರ್, ಐಸಿಯು ಸೌಲಭ್ಯ ವಿದ್ರೋಹ ಸೇರಿದಂತೆ ದೊಡ್ಡ ಮಟ್ಟದ ಅವ್ಯವಹಾರ ನಡೆದಿದೆ ಎಂದು ಅವರು ಆರೋಪಿಸಿದರು. “ಪ್ರತಿ ಇಲಾಖೆಯಲ್ಲಿ ಕನಿಷ್ಠ 40% ಕಮಿಷನ್ ಆಟವಾಡುತ್ತಿತ್ತು” ಎಂದು ಸಿಎಂ ಭಾರೀ ಆರೋಪ ಮಾಡಿದರು.

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಘಟನೆಯನ್ನು ಉಲ್ಲೇಖಿಸಿದ ಸಿಎಂ, “ಅಂದಿನ ಸಚಿವ ಈಶ್ವರಪ್ಪರ ಒತ್ತಡಕ್ಕೆ ಬೇಸತ್ತು ಅವರು ಜೀವ ಕಳೆದುಕೊಂಡರು. ಈ ಘಟನೆಯು ಬಿಜೆಪಿ ಸರ್ಕಾರದ ಭ್ರಷ್ಟಾಡಳಿತದ ಭೀಕರ ಮುಖವನ್ನು ತೋರಿಸಿತು” ಎಂದು ವಾಗ್ದಾಳಿ ನಡೆಸಿದರು.

ನೀರಾವರಿ ಇಲಾಖೆಯ ಭದ್ರಾ ಮೇಲ್ದಂಡ ಯೋಜನೆ ಮತ್ತು ಕಾವೇರಿ ನೀರಾವರಿ ನಿಗಮಗಳಲ್ಲಿ ಸುಮಾರು ₹20,000 ಕೋಟಿ ಮೌಲ್ಯದ ಅಕ್ರಮ ನಡೆದಿದೆ ಎಂಬುದನ್ನು ಸ್ವತಃ ಬಿಜೆಪಿ ಹಿರಿಯ ನಾಯಕ ಹಾಗೂ ಈಗ ವಿಜಯೇಂದ್ರ ಅವರ ಪಕ್ಷದ ಅಧ್ಯಕ್ಷರೂ ಆಗಿರುವ ಹೆಚ್. ವಿಶ್ವನಾಥ್ ಅವರು ಬಹಿರಂಗಪಡಿಸಿದ್ದನ್ನೂ ಸಿಎಂ ನೆನಪಿಸಿದರು.

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಬಿಜೆಪಿ ನಾಯಕರ ಆಪ್ತರು, ಪರಿಚಿತರು ಜೈಲು ಸೇರಿ ಬಂದಿದ್ದಾರೆ. “ಇವೆಲ್ಲವನ್ನೂ ಮರೆತು ಕಾಂಗ್ರೆಸ್ ಸರ್ಕಾರದ ಮೇಲೆ ಆರೋಪ ಮಾಡುವುದು ಎಷ್ಟು ತಾರತಮ್ಯ?” ಎಂದು ಪ್ರಶ್ನಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ “ನ ಖಾವೂಂಗಾ, ನ ಖಾನೆ ದೂಂಗಾ” ಘೋಷಣೆಯನ್ನೂ ಸಿಎಂ ಎತ್ತಿ ತೋರಿಸಿದರು. “ಈ ಘೋಷಣೆಯಾದ ಮೇಲೆ ಭಾರತ ಟ್ರಾನ್ಸ್‌ಪರೆನ್ಸಿ ಇಂಟರ್ನ್ಯಾಷನಲ್‌ನ ಭ್ರಷ್ಟಾಚಾರ ಸೂಚ್ಯಂಕದಲ್ಲಿ 96ನೇ ಸ್ಥಾನಕ್ಕೆ ಕುಸಿದಿದೆ. ಇದಕ್ಕೆ ಉತ್ತರ ಕೊಡಬೇಕಾದವರು ಆರ್. ಅಶೋಕ್ ಅವರೇ ಹೊರತು ನಾವಲ್ಲ,” ಎಂದು ಹೇಳಿದರು.

ಆರ್. ಅಶೋಕ್ ಅವರ ಚುಟುಕು ರಾಜಕೀಯಕ್ಕೆ ಉತ್ತರಿಸಿದ ಸಿಎಂ, “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನೇಮಕಾತಿಯಿಂದ ವರ್ಗಾವಣೆಯವರೆಗೆ ಪಾರದರ್ಶಕ ವ್ಯವಸ್ಥೆ ಜಾರಿಗೆ ತಂದಿದೆ. ಹಣಕಾಸಿನ ದುರುಪಯೋಗಕ್ಕೆ ಅವಕಾಶವಿಲ್ಲದಂತೆ ನಾವು ಕ್ರಮ ತೆಗೆದುಕೊಂಡಿದ್ದೇವೆ. ಆದರೆ, ನೀವು ಬಿಟ್ಟು ಹೋದ ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸುವುದು ಸಾದ್ಯವಿಲ್ಲ. ಸ್ವಲ್ಪ ಸಮಯ ಕೊಡಿ, ನಾವು ಸರಿಪಡಿಸುತ್ತೇವೆ” ಎಂದು ಭರವಸೆ ನೀಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 12 05T165004.451

ಬೆಂಕಿ, ಬಿರುಗಾಳಿ..ಸುಂಟರಗಾಳಿ ಡಿಬಾಸ್ ಡೆವಿಲ್ ಟ್ರೈಲರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 5, 2025 - 4:59 pm
0

Web 2025 12 05T163142.495

ಹೈದರಾಬಾದ್‌ ಹೌಸ್‌ನಲ್ಲಿ ಪ್ರಧಾನಿ ಮೋದಿ-ಪುಟಿನ್‌ ದ್ವಿಪಕ್ಷೀಯ ಮಾತುಕತೆ

by ಶ್ರೀದೇವಿ ಬಿ. ವೈ
December 5, 2025 - 4:40 pm
0

Web 2025 12 05T153712.388

ಹೊಸ ದಾಖಲೆಗೆ ಶಿವಣ್ಣ-ಉಪ್ಪಿ-ರಾಜ್ ಟ್ರಯೋ ಜೋಡಿ ರೆಡಿ

by ಶ್ರೀದೇವಿ ಬಿ. ವೈ
December 5, 2025 - 4:13 pm
0

Web 2025 12 05T160005.311

ಗೃಹ, ವಾಹನ, ವೈಯಕ್ತಿಕ ಸಾಲ ಪಡೆದವರಿಗೆ ಗುಡ್ ನ್ಯೂಸ್: ರೆಪೋ ದರವನ್ನು ಶೇ. 5.25%ಕ್ಕೆ ಇಳಿಕೆ

by ಶ್ರೀದೇವಿ ಬಿ. ವೈ
December 5, 2025 - 4:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 05T095746.933
    ಬೆಂಗಳೂರಲ್ಲಿ ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ
    December 5, 2025 | 0
  • Untitled design 2025 12 05T085941.968
    ಇಂದು ಬೆಂಗಳೂರಿನಲ್ಲಿ ತುಂತುರು ಮಳೆ: ಕರಾವಳಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಸಾಧ್ಯತೆ
    December 5, 2025 | 0
  • Untitled design 2025 12 04T230727.641
    ಭಾರತೀಯ ನೌಕಾ ದಿನಾಚರಣೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿ
    December 4, 2025 | 0
  • Untitled design 2025 12 04T222530.684
    ನ್ಯಾಯಮೂರ್ತಿಗಳಿಂದಲೇ ಭ್ರಷ್ಟಾಚಾರ ಆರೋಪ, ಸಿಬಿಐ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ
    December 4, 2025 | 0
  • Untitled design 2025 12 04T202449.930
    ಡಿಸೆಂಬರ್ 6ರಂದು ಬೆಂಗಳೂರಿನ ಅನೇಕ ಪ್ರದೇಶಗಳಲ್ಲಿ ಪವರ್‌ಕಟ್..ಎಲ್ಲೆಲ್ಲಿ?
    December 4, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version