• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಹಿಳೆಯನ್ನ ಕೊಲೆಗೈದು ಶವವನ್ನು ಮೂಟೆಕಟ್ಟಿ ಕಸದ ಲಾರಿಯಲ್ಲಿ ಎಸೆದ ದುಷ್ಕರ್ಮಿಗಳು!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 29, 2025 - 2:33 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 06 29t143257.950

RelatedPosts

ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ

ಡಿಕೆ ಆಟ ಬಿಜೆಪಿಗೆ ಕಾಟ..!ಡಿಕೆಶಿ ಸ್ಪೀಡ್ ವಿಪಕ್ಷಗಳಿಗೆ ಚೆಕ್ಮೆಟ್ ಆಡಳಿತ ಪಕ್ಷಕ್ಕೆ ಕಿರಿಕಿರಿ

ಪರೀಕ್ಷೆ ಮೌಲ್ಯಮಾಪನಕ್ಕೂ ಎಐ ಎಂಟ್ರಿ: ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕೆ ಪರಿಶೀಲನೆ!

ಮತದಾರರ ಪಟ್ಟಿ ಪರಿಷ್ಕರಣೆ ಕೆಲಸಕ್ಕೆ ತೆರಳಿದ್ದಾಗಲೇ ದುರಂತ

ADVERTISEMENT
ADVERTISEMENT

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಭಯಾನಕ ಕೊಲೆಯೊಂದು ನಗರವನ್ನೇ ಬೆಚ್ಚಿಬೀಳಿಸಿದೆ. ಮಹಿಳೆಯೊಬ್ಬರನ್ನು ಕೊಲೆಗೈದ ದುಷ್ಕರ್ಮಿಗಳು, ಶವವನ್ನು ಮೂಟೆ ಕಟ್ಟಿ ಕಸದ ಲಾರಿಯಲ್ಲಿ ಇಟ್ಟು ಪರಾರಿಯಾಗಿದ್ದಾರೆ.

ಘಟನೆಯ ವಿವರ

ನಿನ್ನೆ ತಡರಾತ್ರಿ, ಆಟೋರಿಕ್ಷಾದಲ್ಲಿ ಬಂದ ಆರೋಪಿಗಳು, ಚನ್ನಮ್ಮನಕೆರೆ ಅಚ್ಚುಕಟ್ಟು ಸ್ಕೇಟಿಂಗ್ ಗ್ರೌಂಡ್ ಬಳಿಯ ಕಸದ ಲಾರಿಯಲ್ಲಿ ಮಹಿಳೆಯ ಶವವನ್ನು ಇಟ್ಟು ಕಣ್ಮರೆಯಾಗಿದ್ದಾರೆ. ಆರೋಪಿಗಳು ಶವವನ್ನು ಮೂಟೆಯಲ್ಲಿ ಕಟ್ಟಿ, ಯಾರಿಗೂ ಸಂಶಯ ಬಾರದಂತೆ ಕಸದ ಲಾರಿಯಲ್ಲಿ ಎಸೆದು ಪರಾರಿಯಾಗಿದ್ದಾರೆ. ಮಹಿಳೆಯನ್ನು ಅತ್ಯಾಚಾರಕ್ಕೊಳಗಾಗಿ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಘಟನೆಯ ಕುರಿತು ಮಾಹಿತಿ ತಿಳಿದ ಕೂಡಲೇ, ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಪೋಸ್ಟ್‌ಮಾರ್ಟಂಗಾಗಿ ರವಾನಿಸಲಾಗಿದ್ದು, ಮಹಿಳೆಯ ಗುರುತು ಪತ್ತೆ ಮಾಡುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ. ಸ್ಥಳದ ಸಮೀಪದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿ, ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11

ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ

by ಪವಿತ್ರಾ ಗಣಪತಿ
July 5, 2026 - 11:15 pm
0

010

ಡಿಕೆ ಆಟ ಬಿಜೆಪಿಗೆ ಕಾಟ..!ಡಿಕೆಶಿ ಸ್ಪೀಡ್ ವಿಪಕ್ಷಗಳಿಗೆ ಚೆಕ್ಮೆಟ್ ಆಡಳಿತ ಪಕ್ಷಕ್ಕೆ ಕಿರಿಕಿರಿ

by ಮಾರುತಿ ಪಾವಗಡ
July 5, 2026 - 10:34 pm
0

09

ಪರೀಕ್ಷೆ ಮೌಲ್ಯಮಾಪನಕ್ಕೂ ಎಐ ಎಂಟ್ರಿ: ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕೆ ಪರಿಶೀಲನೆ!

by ಪವಿತ್ರಾ ಗಣಪತಿ
July 5, 2026 - 10:08 pm
0

08

ಕರ್ತವ್ಯದಲ್ಲೇ ಸಾವನ್ನಪ್ಪಿದ ವಿಎ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ, ಉದ್ಯೋಗ: 15 ದಿನಗಳಲ್ಲಿ ನೆರವು:ಡಿಸಿಎಂ ಪರಮೇಶ್ವರ್

by ಪವಿತ್ರಾ ಗಣಪತಿ
July 5, 2026 - 8:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • 11
    ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ
    July 5, 2026 | 0
  • 010
    ಡಿಕೆ ಆಟ ಬಿಜೆಪಿಗೆ ಕಾಟ..!ಡಿಕೆಶಿ ಸ್ಪೀಡ್ ವಿಪಕ್ಷಗಳಿಗೆ ಚೆಕ್ಮೆಟ್ ಆಡಳಿತ ಪಕ್ಷಕ್ಕೆ ಕಿರಿಕಿರಿ
    July 5, 2026 | 0
  • 09
    ಪರೀಕ್ಷೆ ಮೌಲ್ಯಮಾಪನಕ್ಕೂ ಎಐ ಎಂಟ್ರಿ: ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕೆ ಪರಿಶೀಲನೆ!
    July 5, 2026 | 0
  • 06
    ಆರಂಭದಲ್ಲಿ ಕೈಕೊಟ್ಟಿದ್ದ ಮುಂಗಾರು ಮತ್ತೆ ಚುರುಕು: ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ
    July 5, 2026 | 0
  • 05
    ಎಲ್‌ಎನ್‌ಜಿ ಪೂರೈಕೆ ಪುನಾರಂಭ: ತುರ್ತು ಗ್ಯಾಸ್ ನಿಯಂತ್ರಣ ಹಿಂಪಡೆದ ಕೇಂದ್ರ ಸರ್ಕಾರ
    July 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version