• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ಕೇಸ್‌ಗೆ ಬಿಗ್‌ ಟ್ವಿಸ್ಟ್‌: ಎಸ್ಐಟಿ ರಿಪೋರ್ಟ್‌ನಲ್ಲಿ ಸ್ಫೋಟಕ ಮಾಹಿತಿ ಬಟಾಬಯಲು

admin by admin
December 10, 2025 - 12:48 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Untitled design 2025 12 10T123253.252

ಧರ್ಮಸ್ಥಳ, ಡಿಸೆಂಬರ್ 10: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ, ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ಕುರಿತು ಮಾಸ್ಕ್​​ಮ್ಯಾನ್​​ ಚಿನ್ನಯ್ಯ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ, ವಿಶೇಷ ತನಿಖಾ ದಳದ (SIT) ಪ್ರಾಥಮಿಕ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಸಾಬೀತಾದಂತೆ ಈ ಪ್ರಕಣದಲ್ಲಿ, ಚಿನ್ನಯ್ಯ ಸೇರಿದಂತೆ ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ವಿಠ್ಠಲ ಗೌಡ, ಟಿ.ಜಯಂತ್, ಸುಜಾತಾ ಭಟ್ ಒಟ್ಟು ಆರು ಮಂದಿ ಆರೋಪಿಗಳು ಈ ಅಪರಾಧ ಕೃತ್ಯದಲ್ಲಿ ಶಾಮೀಲಾಗಿರುವ ಬಗ್ಗೆ ಎಸ್ಐಟಿ ದೃಢಪಡಿಸಿದೆ.

ಪ್ರಮುಖ ಆರೋಪಿ (ಎ1) ಚಿನ್ನಯ್ಯ ಹಣದ ಆಮಿಷಕ್ಕೆ ಒಳಗಾಗಿ ಈ ‘ಬುರುಡೆ ಕಥೆ’ಯನ್ನು ಕಟ್ಟಿದ್ದ. ಧರ್ಮಸ್ಥಳದ ವಿರುದ್ಧ ಸುಳ್ಳು ಹೇಳಿಕೆ ನೀಡಲು ಬುರುಡೆ ಗ್ಯಾಂಗ್ ಚಿನ್ನಯ್ಯನಿಗೆ ಹಣ ಕೊಟ್ಟು ಪುಸಲಾಯಿಸಿತ್ತು.ಧರ್ಮಸ್ಥಳದ ಆವರಣದಲ್ಲಿ ಅಪರಿಚಿತ ಶವಗಳನ್ನು ತಾನೇ ಹೂತಿದ್ದೇನೆ ಎಂದು ಚಿನ್ನಯ್ಯನಿಂದ ಸುಳ್ಳು ಹೇಳಿಸಿ, ವಿಡಿಯೋ ರೆಕಾರ್ಡ್ ಮಾಡಿಕೊಳ್ಳಲಾಗಿತ್ತು. ಚಿನ್ನಯ್ಯನಿಗೆ ಮೊದಲಿನಿಂದಲೂ ಪರಿಚಿತನಾಗಿದ್ದ ವಿಠ್ಠಲಗೌಡ ಆತನನ್ನು ಮಹೇಶ್ ತಿಮರೋಡಿ ಮನೆಗೆ ಕರೆದೊಯ್ದಿದ್ದ. ತಿಮರೋಡಿ ಮನೆಯಲ್ಲಿ ನಡೆದ ಸಭೆಯಲ್ಲಿ ಮಟ್ಟಣ್ಣನವರ್, ಜಯಂತ್ ಮತ್ತು ವಿಠ್ಠಲಗೌಡ ಸಹ ಇದ್ದರು. ಈ ಸಭೆಯಲ್ಲಿ ಧರ್ಮಸ್ಥಳದ ಮೇಲ್ವಿಚಾರಕರ ವಿರುದ್ಧ ಸುಳ್ಳು ಆರೋಪದ ಮೂಲಕ ಪಿತೂರಿ ನಡೆಸಲು ಸಂಚು ರೂಪಿಸಲಾಗಿತ್ತು. ಅದರಂತೆ, ತಲೆಬುರುಡೆಯೊಂದನ್ನು ಚಿನ್ನಯ್ಯನಿಗೆ ನೀಡಿ, ಅದನ್ನು ಸಾಕ್ಷಿಯಾಗಿ ಬಳಸಿ ಪೊಲೀಸರಿಗೆ ದೂರು ನೀಡುವಂತೆ ಪ್ರೇರೇಪಿಸಲಾಗಿತ್ತು. ಅಲ್ಲದೆ, ನ್ಯಾಯಾಧೀಶರ ಮುಂದೆ ಚಿನ್ನಯ್ಯ ಹೇಳಿಕೆ ಕೊಡುವಂತೆ ಪ್ರೇರೇಪಿಸುವ ಪ್ರಯತ್ನವೂ ನಡೆದಿತ್ತು.

RelatedPosts

‘ಉಸಿರು ಇರುವವರೆಗೂ ರೈತರ ಪರ ಹೋರಾಟ’: ನಿಖಿಲ್ ಕುಮಾರಸ್ವಾಮಿ

ದೆಹಲಿಗೆ ಹಣ ಕೊಡಲು ಈ ಯೋಜನೆ ಬೇಕಾ?: ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

ಹೊರಟ್ಟಿ ರಾಜೀನಾಮೆ ಹಿಂದೆ ಸಿಎಂ ಒತ್ತಡ?: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್–ಬಿಜೆಪಿ ಪಾದಯಾತ್ರೆ ಆರಂಭ

ADVERTISEMENT
ADVERTISEMENT

ಈ ಷಡ್ಯಂತ್ರದ ಮಧ್ಯೆಯೇ, ಮಹೇಶ್ ಶೆಟ್ಟಿ ತಿಮರೋಡಿ ಅವರು ಇತ್ತೀಚೆಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಸ್ವಾಮೀಜಿ ಹೆಸರನ್ನು ಉಲ್ಲೇಖಿಸಿದ್ದರು. ತಿಮರೋಡಿ ಅವರು, ನಾನು ಮತ್ತು ಚಿನ್ನಯ್ಯ ಆ ಮಠಕ್ಕೆ ಹೋಗಿದ್ದು ಸತ್ಯ. ನಮ್ಮ ಜೊತೆಗೆ ಸೌಜನ್ಯಾ ಮನೆಯವರೂ ಬಂದಿದ್ದರು. ಆ ವೇಳೆ ಸ್ವಾಮೀಜಿ ಮುಂದೆ ಒಂದೂವರೆ ಗಂಟೆಗಳ ಕಾಲ ಚಿನ್ನಯ್ಯ ಎಲ್ಲವನ್ನೂ ಹೇಳಿದ್ದಾನೆ. ಯಾರೆಲ್ಲ ಅತ್ಯಾಚಾರ ಎಸಗಿದ್ದಾರೆ, ಈ ಕೃತ್ಯ ಮಾಡಿಸಿದ್ದಾರೆ ಎಂಬುದನ್ನು ಆತ ಬಹಿರಂಗಪಡಿಸಿದ್ದಾನೆ ಎಂದು ಹೇಳಿದ್ದರು.

ಮತ್ತೊಂದೆಡೆ, ಈ ಪ್ರಕರಣದ ಪ್ರಮುಖ ಆರೋಪಿಯಾದ ಮಾಸ್ಕ್‌ಮ್ಯಾನ್ ಚಿನ್ನಯ್ಯನಿಗೆ ಕೋರ್ಟ್ ಜಾಮೀನು ನೀಡಿದ್ದರೂ, ಆತನ ಬಿಡುಗಡೆ ಭಾಗ್ಯ ಮಾತ್ರ ಸಿಕ್ಕಿಲ್ಲ. ನವೆಂಬರ್ 26 ರಂದೇ ಚಿನ್ನಯ್ಯನಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು ಆಗಿತ್ತು. ಕೋರ್ಟ್ ಆದೇಶದಂತೆ, ಚಿನ್ನಯ್ಯನ ಬಿಡುಗಡೆಗಾಗಿ ಇಬ್ಬರು ಜಾಮೀನುದಾರರು ಮತ್ತು ₹1 ಲಕ್ಷ ಮೊತ್ತದ ಭದ್ರತೆ ಬಾಂಡ್ ನೀಡಬೇಕಾಗಿತ್ತು.ಆದರೆ, ಇಲ್ಲಿಯವರೆಗೂ ಯಾರೊಬ್ಬರೂ ಜಾಮೀನುದಾರರಾಗಿ ಅವನ ಸಾಕ್ಷಿಯಾಗಿ ಬರಲಿಲ್ಲ ಜೊತೆಗೆ ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆಯಲ್ಲಿ, ಚಿನ್ನಯ್ಯ ಇನ್ನೂ ಶಿವಮೊಗ್ಗದ ಜೈಲಿನಲ್ಲಿಯೇ ಇರುವಂತಾಗಿದೆ.

ಎಸ್ಐಟಿಯ ಈ ಪ್ರಾಥಮಿಕ ತನಿಖಾ ವರದಿಯಿಂದಾಗಿ ಧರ್ಮಸ್ಥಳದ ಸುತ್ತ ಎದ್ದಿದ್ದ ಗೊಂದಲ ಮತ್ತು ಅನುಮಾನಗಳಿಗೆ ಸದ್ಯಕ್ಕೆ ತೆರೆಬಿದ್ದಂತಾಗಿದ್ದು, ಈ ಷಡ್ಯಂತ್ರದ ಹಿಂದಿನ ಸಂಪೂರ್ಣ ಉದ್ದೇಶ ಮತ್ತು ಜಾಲದ ಕುರಿತು ಪೊಲೀಸರ ಮುಂದಿನ ತನಿಖೆಯು ಇನ್ನಷ್ಟು ಸತ್ಯಾಂಶಗಳನ್ನು ಹೊರತರಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 09T160913.916

‘ಉಸಿರು ಇರುವವರೆಗೂ ರೈತರ ಪರ ಹೋರಾಟ’: ನಿಖಿಲ್ ಕುಮಾರಸ್ವಾಮಿ

by ಶಾಲಿನಿ ಕೆ. ಡಿ
August 9, 2026 - 4:10 pm
0

Untitled design 2026 08 09T154003.888

ಡಾರ್ಕ್ ಗ್ಯಾಂಗ್‌ಸ್ಟರ್ ವರ್ಲ್ಡ್‌‌ಗೆ ಯಶ್ ರಾ ‘ಕಿಂಗ್’..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 9, 2026 - 3:40 pm
0

ಭಾವುಕರಾದ (27)

ದೆಹಲಿಗೆ ಹಣ ಕೊಡಲು ಈ ಯೋಜನೆ ಬೇಕಾ?: ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

by ದಿಶಾ ಕೆ. ಎಸ್.
August 9, 2026 - 2:45 pm
0

ಭಾವುಕರಾದ (25)

ಹೊರಟ್ಟಿ ರಾಜೀನಾಮೆ ಹಿಂದೆ ಸಿಎಂ ಒತ್ತಡ?: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

by ದಿಶಾ ಕೆ. ಎಸ್.
August 9, 2026 - 2:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 09T160913.916
    ‘ಉಸಿರು ಇರುವವರೆಗೂ ರೈತರ ಪರ ಹೋರಾಟ’: ನಿಖಿಲ್ ಕುಮಾರಸ್ವಾಮಿ
    August 9, 2026 | 0
  • Your paragraph text (43)
    ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
    August 7, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (41)
    ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    August 7, 2026 | 0
  • Your paragraph text (40)
    ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version