• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, December 1, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಂದಿನಿಂದ ಜಿಎಸ್‌ಟಿ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ: ಸಾಮಾನ್ಯರಿಗೆ ಪಡಿಪಾಟಲು!

ಸಣ್ಣ ಅಂಗಡಿಗಳಿಗೆ ಜಿಎಸ್‌ಟಿ ಶಾಕ್: ಹಾಲು, ಚಹಾ ಮಾರಾಟ ಬಂದ್!

admin by admin
July 23, 2025 - 8:12 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
0 (14)

ಬೆಂಗಳೂರು: ಕರ್ನಾಟಕದ ಸಣ್ಣ ವರ್ತಕರು, ರಸ್ತೆಬದಿಯ ವ್ಯಾಪಾರಿಗಳು, ಬೇಕರಿ, ಹಾಲಿನ ಅಂಗಡಿಗಳು ಮತ್ತು ಪಾನ್‌ಶಾಪ್‌ಗಳಿಗೆ ವಾಣಿಜ್ಯ ತೆರಿಗೆ ಇಲಾಖೆಯಿಂದ ಜಿಎಸ್‌ಟಿ ನೋಟಿಸ್‌ಗಳನ್ನು ನೀಡಿರುವುದನ್ನು ವಿರೋಧಿಸಿ ಇಂದು (ಜುಲೈ 23) ಮತ್ತು ನಾಳೆ (ಜುಲೈ 24) ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಕೆಲವು ವರ್ತಕರು ತಮ್ಮ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆಯಲ್ಲಿ ಭಾಗವಹಿಸಿದರೆ, ಇನ್ನು ಕೆಲವರು ಕಪ್ಪು ಪಟ್ಟಿ ಧರಿಸಿ ಸರ್ಕಾರದ ಕ್ರಮಕ್ಕೆ ತಮ್ಮ ವಿರೋಧವನ್ನು ವ್ಯಕ್ತಸಿದ್ದಾರೆ.

ಹಲವು ಬೇಕರಿಗಳು ಇಂದಿನಿಂದಲೇ ಹಾಲು, ಮೊಸರು, ಕಾಫಿ, ಚಹಾ ಮತ್ತಿತರ ವಸ್ತುಗಳ ಮಾರಾಟವನ್ನು ನಿಲ್ಲಿಸಿವೆ. ಜುಲೈ 25ರಂದು ಸಿಗರೇಟ್ ಮತ್ತು ಗುಟ್ಕಾ ಮಾರಾಟವೂ ನಿಲ್ಲುವ ಸಾಧ್ಯತೆ ಇದ್ದು, ಇದರಿಂದ ಗ್ರಾಹಕರಿಗೆ ತೊಂದರೆಯಾಗಲಿದೆ. ಹಾಲು ಮಾರಾಟಕ್ಕೆ ವಿರೋಧವಾಗಿರುವ ಹಿನ್ನೆಲೆಯಲ್ಲಿ, ಹಲವೆಡೆ ಹಾಲಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಂಭವವಿದೆ. ಜುಲೈ 25ರಿಂದ ಸಣ್ಣ ವರ್ತಕರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ(ಫ್ರೀಡಂ ಪಾರ್ಕ್‌) ಅನಿರ್ದಿಷ್ಟಾವಧಿಯ ಪ್ರತಿಭಟನೆಗೆ ಮುಂದಾಗಿದ್ದಾರೆ.

RelatedPosts

ಕೊರೊನಾ ಬಳಿಕ ಭಾರತಕ್ಕೆ ಕಾಲಿಟ್ಟಿದೆ ಡೆಡ್ಲಿ ವೈರಸ್ ʼಸ್ಕ್ರಬ್ ಟೈಫಸ್ʼ..!

ಡೈರೆಕ್ಟರ್ ರಾಜ್ ನಿಡಿಮೋರು ಜೊತೆ 2ನೇ ಮದುವೆಯಾದ ನಟಿ ಸಮಂತಾ ರುತ್ ಪ್ರಭು

ಸಿಎಂ ಸಿದ್ದರಾಮಯ್ಯ ನಾನು ಬ್ರದರ್ಸ್‌ ರೀತಿ ಇದ್ದೀವಿ: ಡಿ.ಕೆ ಶಿವಕುಮಾರ್‌

ಮಸಾಲಾ ಬಾಂಡ್ ಹಗರಣ: ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ED ನೋಟಿಸ್

ADVERTISEMENT
ADVERTISEMENT

ಕರ್ನಾಟಕ ರಾಜ್ಯ ಬೇಕರಿ ಮತ್ತು ಕಾಂಡಿಮೆಂಟ್ಸ್ ವ್ಯಾಪಾರಿಗಳ ಒಕ್ಕೂಟವು, ತೆರಿಗೆ ಯೋಜನೆಯಡಿ ಕೇವಲ 1% ತೆರಿಗೆ ವಿಧಿಸಬೇಕೆಂದು ಒತ್ತಾಯಿಸಿದೆ. ಒಕ್ಕೂಟದ ಅಧ್ಯಕ್ಷ ಡಿ.ಬಿ. ಪ್ರತಾಪ್ ಶೆಟ್ಟಿ, “ನಾವು ಜಿಎಸ್‌ಟಿ ನೋಟಿಸ್‌ಗಳನ್ನು ವಿರೋಧಿಸುತ್ತಿದ್ದೇವೆ. ಒಂದು ವೇಳೆ ಈ ಬೇಡಿಕೆ ಈಡೇರದಿದ್ದರೆ, ಯುಪಿಐ ಬಳಕೆಯನ್ನು ನಿಲ್ಲಿಸಿ ಕೇವಲ ಹಣದ ವಹಿವಾಟಿಗೆ ಮರಳಬೇಕಾಗುತ್ತದೆ,” ಎಂದು ಎಚ್ಚರಿಕೆ ನೀಡಿದ್ದಾರೆ. ಈ ನಿರ್ಣಯವು ಆನ್‌ಲೈನ್ ವಹಿವಾಟಿನ ಮೇಲೆ ಪರಿಣಾಮ ಬೀರಿದ್ದು, ಗ್ರಾಹಕರಿಗೂ ತೊಂದರೆಯಾಗಲಾರಂಭಿಸಿದೆ. ಗೂಗಲ್ ಪೇ, ಪೇಟಿಎಂ, ಫೋನ್‌ಪೇನಂತಹ ಡಿಜಿಟಲ್ ಪಾವತಿಗಳನ್ನು ತ್ಯಜಿಸಿ, “ಕೇವಲ ಹಣ” ಎಂದು ವರ್ತಕರು ಒತ್ತಾಯಿಸುತ್ತಿದ್ದಾರೆ.

ಆದರೆ, ಈ ಹೋರಾಟದ ನಡುವೆ ಸಂಘಟನೆಗಳಲ್ಲಿ ಭಿನ್ನಾಭಿಪ್ರಾಯ ಕಾಣಿಸಿಕೊಂಡಿದೆ. ಕೆಲವು ಸಂಘಟನೆಗಳು ಜುಲೈ 23 ಮತ್ತು 24ರ ಮುಷ್ಕರದಲ್ಲಿ ಭಾಗವಹಿಸದೇ, ಕೇವಲ ಜುಲೈ 25ರ ಸ್ವಾತಂತ್ರ್ಯ ಉದ್ಯಾನವನದ ಪ್ರತಿಭಟನೆಯಲ್ಲಿ ಮಾತ್ರ ಭಾಗಿಯಾಗಲಿವೆ ಎಂದು ತಿಳಿಸಿವೆ.

ಮುಖ್ಯಾಂಶಗಳು:
  • ಸಣ್ಣ ವರ್ತಕರಿಗೆ ಜಿಎಸ್‌ಟಿ ನೋಟಿಸ್‌ಗಳಿಂದ ಆತಂಕ, ರಾಜ್ಯಾದ್ಯಂತ ಪ್ರತಿಭಟನೆ.
  • ಜುಲೈ 23-24: ಹಾಲು, ಮೊಸರು, ಕಾಫಿ, ಚಹಾ ಮಾರಾಟ ಬಂದ್.
  • ಜುಲೈ 25: ಬೆಂಗಳೂರಿನಲ್ಲಿ ಸಂಪೂರ್ಣ ಬಂದ್, ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ.
  • ಯುಪಿಐ ಬಳಕೆ ನಿಲ್ಲಿಸಿ, ಕೇವಲ ಹಣದ ವಹಿವಾಟಿಗೆ ವರ್ತಕರ ಒಲವು.
  • 1% ತೆರಿಗೆ ಯೋಜನೆಗೆ ಒಕ್ಕೂಟದ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ.
  • ಬೆಂಗಳೂರಿಗರೆ ಎಚ್ಚರ ಎಚ್ಚರ ಎರಡು ದಿನ ಸಿಗೋದಿಲ್ಲಾ ಹಾಲು.
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2025 12 01T153417.170

ಕೊರೊನಾ ಬಳಿಕ ಭಾರತಕ್ಕೆ ಕಾಲಿಟ್ಟಿದೆ ಡೆಡ್ಲಿ ವೈರಸ್ ʼಸ್ಕ್ರಬ್ ಟೈಫಸ್ʼ..!

by ಯಶಸ್ವಿನಿ ಎಂ
December 1, 2025 - 3:52 pm
0

Untitled design 2025 12 01T144747.444

ಸಿಂಗಲ್ ಸಾಂಗ್‌..1 ಸಿನಿಮಾದಷ್ಟು ಎಫರ್ಟ್..ʻ45ʼ ಸೀಕ್ರೆಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 1, 2025 - 2:53 pm
0

Untitled design 2025 12 01T140345.444

ಡೈರೆಕ್ಟರ್ ರಾಜ್ ನಿಡಿಮೋರು ಜೊತೆ 2ನೇ ಮದುವೆಯಾದ ನಟಿ ಸಮಂತಾ ರುತ್ ಪ್ರಭು

by ಶಾಲಿನಿ ಕೆ. ಡಿ
December 1, 2025 - 2:09 pm
0

Untitled design 2025 12 01T134924.695

ಸಿಎಂ ಸಿದ್ದರಾಮಯ್ಯ ನಾನು ಬ್ರದರ್ಸ್‌ ರೀತಿ ಇದ್ದೀವಿ: ಡಿ.ಕೆ ಶಿವಕುಮಾರ್‌

by ಶಾಲಿನಿ ಕೆ. ಡಿ
December 1, 2025 - 1:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 01T153417.170
    ಕೊರೊನಾ ಬಳಿಕ ಭಾರತಕ್ಕೆ ಕಾಲಿಟ್ಟಿದೆ ಡೆಡ್ಲಿ ವೈರಸ್ ʼಸ್ಕ್ರಬ್ ಟೈಫಸ್ʼ..!
    December 1, 2025 | 0
  • Untitled design 2025 12 01T140345.444
    ಡೈರೆಕ್ಟರ್ ರಾಜ್ ನಿಡಿಮೋರು ಜೊತೆ 2ನೇ ಮದುವೆಯಾದ ನಟಿ ಸಮಂತಾ ರುತ್ ಪ್ರಭು
    December 1, 2025 | 0
  • Untitled design 2025 12 01T123006.873
    ಮಸಾಲಾ ಬಾಂಡ್ ಹಗರಣ: ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ED ನೋಟಿಸ್
    December 1, 2025 | 0
  • Untitled design 2025 11 30T220302.257
    IND vs SA: ಕೊಹ್ಲಿ ಶತಕ, ರಾಹುಲ್‌ ಅರ್ಧಶತಕ: ಟೀಂ ಇಂಡಿಯಾಗೆ ರೋಚಕ ಜಯ
    November 30, 2025 | 0
  • Untitled design 2025 11 30T185632.357
    ಎರಡು ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ; 11 ಮಂದಿ ಸ್ಥಳದಲ್ಲೇ ಸಾವು
    November 30, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version