• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 20, 2026 - 3:36 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 20T152939.483

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿಕೃಷ್ಣ ಅವರನ್ನು ಬೆಂಗಳೂರು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ಮುಡಾದ ಮಾಜಿ ಆಯುಕ್ತ ಡಿ.ಬಿ. ನಟೇಶ್ ನೀಡಿದ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ..

ಇತ್ತೀಚೆಗೆ ಸ್ನೇಹಮಯಿ ಕೃಷ್ಣ ಅವರು ಮುಡಾದ ಮಾಜಿ ಆಯುಕ್ತ ಡಿ.ಬಿ. ನಟೇಶ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸುಮಾರು ಒಂದೂವರೆ ಕೋಟಿ ರೂಪಾಯಿ ಹಣ ನೀಡಿ ಮುಂಬಡ್ತಿ ಪಡೆದಿದ್ದಾರೆ ಎಂಬ ಆರೋಪ ಮಾಡಿದ್ದರು..ಈ ಆರೋಪ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಚರ್ಚೆಗೆ ಕಾರಣವಾಗಿತ್ತು.

RelatedPosts

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ

ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!

ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ..DCM ಪವನ್‌ ಕಲ್ಯಾಣ್‌ಗೆ ದಿಢೀ‌ರ್ ಶಸ್ತ್ರಚಿಕಿತ್ಸೆ

ಲಾರಿ ನಿಯಂತ್ರಣ ತಪ್ಪಿ ಕಾರ್, ಬಸ್ ಮತ್ತು ಮೂರು ಬೈಕ್‌ಗಳಿಗೆ ಡಿಕ್ಕಿ! ಸ್ತೆಯಲ್ಲಿ ಹೆಣಗಳು ಚೆಲ್ಲಾಪಿಲ್ಲಿ

ADVERTISEMENT
ADVERTISEMENT

ಈ ಆರೋಪಗಳನ್ನು ತೀವ್ರವಾಗಿ ಖಂಡಿಸಿದ ಡಿ.ಬಿ. ನಟೇಶ್, ತಮ್ಮ ಮಾನಹಾನಿಗೆ ಕಾರಣವಾಗುವ ರೀತಿಯಲ್ಲಿ ಸುಳ್ಳು ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಈ ಸಂಬಂಧ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಅಧಿಕೃತವಾಗಿ ದೂರು ಸಲ್ಲಿಸಿದ್ದರು.

ದೂರು ಸ್ವೀಕರಿಸಿದ ಬಳಿಕ ಪೊಲೀಸ್ ಆಯುಕ್ತರು ಸಂಬಂಧಿತ ಅಧಿಕಾರಿಗಳಿಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಅದರಂತೆ ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪರಿಶೀಲನೆ ಪ್ರಾರಂಭಿಸಲಾಯಿತು.

ತನಿಖೆಯ ಪ್ರಾಥಮಿಕ ಹಂತದಲ್ಲಿ ಆರೋಪಗಳ ಸ್ವರೂಪ, ಸಾಮಾಜಿಕ ಜಾಲತಾಣಗಳಲ್ಲಿ ಹಂಚಲಾದ ಮಾಹಿತಿ ಮತ್ತು ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಲಾಗಿದೆ. ಈ ಬೆಳವಣಿಗೆಯಿಂದ ಮುಡಾ ಪ್ರಕರಣ ಮತ್ತೊಮ್ಮೆ ಸುದ್ದಿಯಲ್ಲಿದೆ. ಈಗಾಗಲೇ ಹಲವು ವಿವಾದಗಳಿಗೆ ಕಾರಣವಾಗಿದ್ದ ಈ ಪ್ರಕರಣಕ್ಕೆ ಹೊಸ ತಿರುವು ದೊರೆತಂತಾಗಿದೆ.

ಡಿ.ಬಿ. ನಟೇಶ್ ಅವರು ತಮ್ಮ ವಿರುದ್ಧದ ಆರೋಪಗಳು ಸಂಪೂರ್ಣ ಸುಳ್ಳು, ತಮ್ಮ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ಮಾಡಲಾಗಿದೆ ಎಂದು ದೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಸರಕಾರದ ಉನ್ನತ ಅಧಿಕಾರಿಗಳ ಹೆಸರು ಬಳಸಿ ತಪ್ಪು ಮಾಹಿತಿ ಹರಡಲಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬಂಧನದ ನಂತರ ಸ್ನೇಹಮಯಿ ಕೃಷ್ಣ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ಈ ಪ್ರಕರಣದಲ್ಲಿ ಇನ್ನೂ ಹೆಚ್ಚಿನ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (61)

“ನಮ್ಮ ಪರಮಾಣು ಹಕ್ಕುಗಳನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ”:ಇರಾನ್ ಅಧ್ಯಕ್ಷರ ನೇರ ವಾಗ್ದಾಳಿ

by ಶ್ರೀದೇವಿ ಬಿ. ವೈ
April 19, 2026 - 5:12 pm
0

BeFunky collage (60)

‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!

by ಶ್ರೀದೇವಿ ಬಿ. ವೈ
April 19, 2026 - 4:26 pm
0

BeFunky collage (59)

‘ನಾಗಬಂಧಂ’ ಚಿತ್ರದ ‘ಸುರ ಸುರ’ ಸಾಂಗ್ ರಿಲೀಸ್!

by ಶ್ರೀದೇವಿ ಬಿ. ವೈ
April 19, 2026 - 3:58 pm
0

BeFunky collage (58)

ಪರಶುರಾಮ ಜಯಂತಿಯಂದು ಹೊಂಬಾಳೆ ಫಿಲ್ಮ್ಸ್‌ನಿಂದ ಅದ್ಧೂರಿ ಚಿತ್ರದ ಘೋಷಣೆ: ‘ಮಹಾವತಾರ ಪರಶುರಾಮ’

by ಶ್ರೀದೇವಿ ಬಿ. ವೈ
April 19, 2026 - 3:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (53)
    ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ
    April 19, 2026 | 0
  • BeFunky collage (52)
    ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!
    April 19, 2026 | 0
  • BeFunky collage (51)
    ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ..DCM ಪವನ್‌ ಕಲ್ಯಾಣ್‌ಗೆ ದಿಢೀ‌ರ್ ಶಸ್ತ್ರಚಿಕಿತ್ಸೆ
    April 19, 2026 | 0
  • BeFunky collage (34)
    ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
    April 18, 2026 | 0
  • BeFunky collage (31)
    ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ
    April 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version