• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಹ*ತ್ಯೆಗೈದ ಮಗ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 15, 2026 - 10:46 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 04 15T224426.784

ಬೆಂಗಳೂರು (ಏಪ್ರಿಲ್ 15, 2026): ನಗರದ ಆರ್‌ಆರ್ ನಗರ (RR Nagar) ವ್ಯಾಪ್ತಿಯ ಬೆಮಲ್ ಲೇಔಟ್‌ನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ವೃದ್ಧ ತಾಯಿಯನ್ನು ಆಕೆಯ ಮಗನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆ ಮಾಡಿರುವ ಘಟನೆ ಸಂಭವಿಸಿದೆ. ಸಾವಿತ್ರಮ್ಮ (72) ಮೃತಪಟ್ಟ ದುರ್ದೈವಿ ತಾಯಿಯಾಗಿದ್ದರೆ, ಆಕೆಯ ಮಗ ವೆಂಕಟೇಶ್ (42) ಈ ಕೃತ್ಯವೆಸಗಿದ್ದಾನೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಆರ್‌ಆರ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿ ಮಗನನ್ನು ವಶಕ್ಕೆ ಪಡೆದಿದ್ದಾರೆ.

ಘಟನೆ ವಿವರ 

RelatedPosts

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ

ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

ADVERTISEMENT
ADVERTISEMENT

ಬೆಮಲ್ ಲೇಔಟ್‌ನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಸಾವಿತ್ರಮ್ಮ ತಮ್ಮ ಮಗ ವೆಂಕಟೇಶ್ ಜೊತೆ ವಾಸಿಸುತ್ತಿದ್ದರು. ಸುಮಾರು 4-5 ವರ್ಷಗಳ ಹಿಂದೆ ತಾಯಿಗೆ ಪಾರ್ಶ್ವವಾಯು (ಸ್ಟ್ರೋಕ್) ಬಡಿದ ಪರಿಣಾಮ ಅವರು ಅರೆ ಪ್ರಜ್ಞಾವಸ್ಥೆಯಲ್ಲಿದ್ದರು. ಮಾತನಾಡಲು, ನಡೆದಾಡಲು, ಸ್ವಂತ ಕೆಲಸಗಳನ್ನು ಮಾಡಿಕೊಳ್ಳಲೂ ಆಗಲ್ಲ. ಇವರ ಆರೈಕೆಯ ಹೊರೆ ಸಂಪೂರ್ಣವಾಗಿ ಮಗ ವೆಂಕಟೇಶ್ ಮೇಲೆಯೇ ಇತ್ತು.

ಮಧ್ಯಾಹ್ನದ ವೇಳೆ, ವೆಂಕಟೇಶ್ ತನ್ನ ತಾಯಿಯನ್ನು ಕಟ್ಟಡದ ಮೂರನೇ ಮಹಡಿಗೆ ಕರೆದೊಯ್ದನು. ನಂತರ ಅವರನ್ನು ನೂಕಿ ಕೆಳಗೆ ತಳ್ಳಿದನು. ತೀವ್ರ ರಕ್ತಸ್ರಾವದೊಂದಿಗೆ ಕೆಳಗೆ ಬಿದ್ದ ತಾಯಿ ಸ್ಥಳದಲ್ಲೇ ಮೃತಪಟ್ಟರು. ನೆರೆಹೊರೆಯವರು ಮತ್ತು ಸ್ಥಳೀಯರು ಘಟನಾ ಸ್ಥಳದ ಸುತ್ತಲೂ ಸೇರಿದಾಗ, ಮಗ ವೆಂಕಟೇಶ್ ಅಲ್ಲಿ ನಿಂತುಕೊಂಡಿದ್ದನು. ಯಾರೋ ಮಾಹಿತಿ ನೀಡಿದ ಬೆನ್ನಲ್ಲೇ ಆರ್‌ಆರ್ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದುಕೊಂಡರು.

ಹತ್ಯೆಗೆ ಕಾರಣವೇನು?

 ಪ್ರಾಥಮಿಕ ತನಿಖೆಯಲ್ಲಿ, ತಾಯಿಯ ಅನಾರೋಗ್ಯ ಮತ್ತು ಅಸಹಾಯಕ ಸ್ಥಿತಿಯಿಂದಾಗಿ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಮಗ ವೆಂಕಟೇಶ್, “ಬೇಸರ ಮತ್ತು ಸಹನೆ ಕಳೆದುಕೊಂಡು” ಈ ಕೃತ್ಯಕ್ಕೆ ಕೈ ಹಾಕಿರುವುದಾಗಿ ತಿಳಿದುಬಂದಿದೆ. ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ವೆಂಕಟೇಶ್ ಅನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (34)

ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 1:48 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (33)

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಶಾಕ್ : ಉಪಚುನಾವಣೆಯಿಂದ ಹಿಂದೆ ಸರಿದ ಮತ್ತೋರ್ವ ಅಭ್ಯರ್ಥಿ

by ದಿಶಾ ಕೆ. ಎಸ್.
September 19, 2026 - 1:13 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (31)

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

by ದಿಶಾ ಕೆ. ಎಸ್.
September 19, 2026 - 12:53 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (30)

ಏಷ್ಯನ್ ಗೇಮ್ಸ್ ಹುಟ್ಟಿದ್ದು ಹೇಗೆ? ಭಾರತಕ್ಕೆ ಮೊದಲ ಆತಿಥ್ಯ ಸಿಕ್ಕಿದ್ದು ಯಾವಾಗ?

by ದಿಶಾ ಕೆ. ಎಸ್.
September 19, 2026 - 12:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
  • Your paragraph text 2026 09 18T181339.676
    ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 18, 2026 | 0
  • Your paragraph text 2026 09 18T173144.584
    ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
    September 18, 2026 | 0
  • Your paragraph text 2026 09 18T165213.680
    ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version