• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯ ಬಜೆಟ್ 2026: ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ 1 ರೂ. ಏರಿಕೆ ?

ಯಶಸ್ವಿನಿ ಎಂ by ಯಶಸ್ವಿನಿ ಎಂ
March 3, 2026 - 12:08 pm
in Flash News, ಕರ್ನಾಟಕ, ವಾಣಿಜ್ಯ
0 0
0
Untitled design (33)

ಬೆಂಗಳೂರು, ಮಾರ್ಚ್ 03: ಒಂದು ಕಡೆ ಇರಾನ್ ಮತ್ತು ಇಸ್ರೇಲ್ ನಡುವಿನ ಭೀಕರ ಯುದ್ಧದಿಂದಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯ ಭೀತಿ ಎದುರಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದ ಜನತೆಗೆ ರಾಜ್ಯ ಸರ್ಕಾರವು ಮತ್ತೊಂದು ‘ದರ ಏರಿಕೆ’ಯ ಶಾಕ್ ನೀಡಲು ಮುಂದಾಗಿದೆ. ಮುಂಬರುವ ರಾಜ್ಯ ಬಜೆಟ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹೆಚ್ಚುವರಿಯಾಗಿ ಒಂದು ರೂಪಾಯಿ ಮಾರಾಟ ತೆರಿಗೆ (Sales Tax) ಅಥವಾ ಸೆಸ್ ವಿಧಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ.

ಸಂಪನ್ಮೂಲ ಕ್ರೋಡೀಕರಣಕ್ಕೆ ಕಸರತ್ತು

ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ರಾಜ್ಯ ಸರ್ಕಾರದ ಖಜಾನೆಯ ಮೇಲೆ ಭಾರಿ ಒತ್ತಡ ಬಿದ್ದಿದೆ. ಈಗಾಗಲೇ ಸಚಿವ ಸತೀಶ್ ಜಾರಕಿಹೊಳಿ ಅವರು ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ ಎಂಬ ಸುಳಿವು ನೀಡಿದ್ದರು. ವಿವಿಧ ಇಲಾಖೆಗಳಿಗೆ ನೀಡಲಾಗಿರುವ ರಾಜಸ್ವ ಸಂಗ್ರಹಣೆಯ ಗುರಿ ಈಗಾಗಲೇ ಮಿತಿ ಮೀರಿದೆ. ಹೀಗಾಗಿ, ಹೊಸ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಸಂಪನ್ಮೂಲ ಕ್ರೋಡೀಕರಿಸಲು ಇಂಧನ ದರ ಏರಿಕೆಯೇ ಅನಿವಾರ್ಯ ಎಂಬ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಯ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಇಟ್ಟಿದ್ದಾರೆ.

RelatedPosts

israel iral war: ಅಮೆಜಾನ್ ಡೇಟಾ ಕೇಂದ್ರಗಳ ಮೇಲೆ ಬೃಹತ್‌ ಡ್ರೋನ್ ದಾಳಿ-ಅಂತರಾಷ್ಟ್ರೀಯ ಮಟ್ಟದಲ್ಲಿ ಡಿಜಿಟಲ್ ಸೇವೆ ವ್ಯತ್ಯಯ..!

ಯುದ್ಧದ ಭೀತಿಯ ನಡುವೆ ಇರಾನ್‌ನಲ್ಲಿ ನಡುಗಿದ ಭೂಮಿ: ಗೆರಾಶ್‌ನಲ್ಲಿ 4.3 ತೀವ್ರತೆಯ ಭೂಕಂಪ!

ಚಂದ್ರಗ್ರಹಣ ಕಾಲದಲ್ಲಿ ಮಾಂಸಾಹಾರ ಸೇವಿಸಬಹುದೇ? ಜ್ಯೋತಿಷ್ಯ ಮತ್ತು ವಿಜ್ಞಾನದ ದೃಷ್ಟಿಕೋನ ಏನು?

“ನಮ್ಮ ಬಳಿ ಅಸ್ತ್ರಗಳ ಭಂಡಾರವೇ ಇದೆ”: ಶತ್ರು ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!

ADVERTISEMENT
ADVERTISEMENT

ಕಳೆದ ಕೆಲವು ದಿನಗಳಿಂದ ಸಿಎಂ ಸಿದ್ದರಾಮಯ್ಯ ಅವರು ಹಣಕಾಸು ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸರಣಿ ಸಭೆ ನಡೆಸುತ್ತಿದ್ದಾರೆ. ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ 1 ರೂಪಾಯಿ ಹೆಚ್ಚುವರಿ ತೆರಿಗೆ ವಿಧಿಸುವುದರಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ಆದಾಯ ಬರಲಿದೆ ಎಂಬ ಲೆಕ್ಕಾಚಾರ ಅಧಿಕಾರಿಗಳದ್ದು. ಆದರೆ, ಲೋಕಸಭಾ ಚುನಾವಣೆಯ ನಂತರ ಈಗಾಗಲೇ ಒಮ್ಮೆ ಬೆಲೆ ಏರಿಕೆ ಮಾಡಲಾಗಿದ್ದು, ಈಗ ಮತ್ತೆ ದರ ಹೆಚ್ಚಿಸಿದರೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಬಹುದು ಎಂಬ ಆತಂಕವೂ ಸರ್ಕಾರಕ್ಕಿದೆ.

2024ರಲ್ಲಿ ಸಿದ್ದರಾಮಯ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ. 29.84ಕ್ಕೆ ಏರಿಕೆ ಮಾಡಿತ್ತು. ಆ ಸಂದರ್ಭದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 3 ರೂಪಾಯಿ ಹೆಚ್ಚಳವಾಗಿತ್ತು. ನೆರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ತೆರಿಗೆ ಕಡಿಮೆ ಇದೆ ಎಂದು ಅಂದು ಸಿಎಂ ಸಮರ್ಥಿಸಿಕೊಂಡಿದ್ದರು. ಈಗ ಬಜೆಟ್ ಅಧಿವೇಶನಕ್ಕೆ ಕೇವಲ 4 ದಿನ ಬಾಕಿ ಇರುವಾಗ ಮತ್ತೆ ಇಂತಹದ್ದೇ ಪ್ರಸ್ತಾವನೆ ಮುನ್ನೆಲೆಗೆ ಬಂದಿರುವುದು ವಾಹನ ಸವಾರರ ನಿದ್ದೆ ಗೆಡಿಸಿದೆ.

ಜನಸಾಮಾನ್ಯರ ಮೇಲೆ ಪರಿಣಾಮ

ಪ್ರಸ್ತುತ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಸುಮಾರು ₹103.37 ಹಾಗೂ ಡೀಸೆಲ್ ₹90.99 ರಷ್ಟಿದೆ. ಒಂದು ವೇಳೆ ಸರ್ಕಾರ 1 ರೂಪಾಯಿ ಹೆಚ್ಚಳ ಮಾಡಿದರೆ, ಅದು ಕೇವಲ ಇಂಧನಕ್ಕೆ ಸೀಮಿತವಾಗುವುದಿಲ್ಲ. ಡೀಸೆಲ್ ದರ ಏರಿಕೆಯಾದಲ್ಲಿ ಸರಕು ಸಾಗಣೆ ವೆಚ್ಚ (Logistics cost) ಹೆಚ್ಚಳವಾಗಿ, ತರಕಾರಿ ಸೇರಿದಂತೆ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರಲಿದೆ.

ಯುದ್ಧದ ಕಾರ್ಮೋಡ ಮತ್ತು ಸರ್ಕಾರದ ತೆರಿಗೆ ನೀತಿಯ ನಡುವೆ ಸಿಲುಕಿರುವ ಜನಸಾಮಾನ್ಯರಿಗೆ ಈ ಬಾರಿಯ ಬಜೆಟ್ ಸಿಹಿ ನೀಡುತ್ತದೋ ಅಥವಾ ದರ ಏರಿಕೆಯ ಕಹಿ ನೀಡುತ್ತದೋ ಎಂಬುದು ಕೆಲವೇ ದಿನಗಳಲ್ಲಿ ತಿಳಿಯಲಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (37)

israel iral war: ಅಮೆಜಾನ್ ಡೇಟಾ ಕೇಂದ್ರಗಳ ಮೇಲೆ ಬೃಹತ್‌ ಡ್ರೋನ್ ದಾಳಿ-ಅಂತರಾಷ್ಟ್ರೀಯ ಮಟ್ಟದಲ್ಲಿ ಡಿಜಿಟಲ್ ಸೇವೆ ವ್ಯತ್ಯಯ..!

by ಯಶಸ್ವಿನಿ ಎಂ
March 3, 2026 - 1:38 pm
0

Untitled design (36)

ಯುದ್ಧದ ಭೀತಿಯ ನಡುವೆ ಇರಾನ್‌ನಲ್ಲಿ ನಡುಗಿದ ಭೂಮಿ: ಗೆರಾಶ್‌ನಲ್ಲಿ 4.3 ತೀವ್ರತೆಯ ಭೂಕಂಪ!

by ಯಶಸ್ವಿನಿ ಎಂ
March 3, 2026 - 1:23 pm
0

ಚಂದ್ರಗ್ರಹಣ 2026: ಮಾಂಸಾಹಾರ ಸೇವಿಸಿದರೆ ಏನಾಗುತ್ತದೆ?

ಚಂದ್ರಗ್ರಹಣ ಕಾಲದಲ್ಲಿ ಮಾಂಸಾಹಾರ ಸೇವಿಸಬಹುದೇ? ಜ್ಯೋತಿಷ್ಯ ಮತ್ತು ವಿಜ್ಞಾನದ ದೃಷ್ಟಿಕೋನ ಏನು?

by ಶ್ರೀದೇವಿ ಬಿ. ವೈ
March 3, 2026 - 1:08 pm
0

Untitled design (35)

“ನಮ್ಮ ಬಳಿ ಅಸ್ತ್ರಗಳ ಭಂಡಾರವೇ ಇದೆ”: ಶತ್ರು ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!

by ಯಶಸ್ವಿನಿ ಎಂ
March 3, 2026 - 1:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (37)
    israel iral war: ಅಮೆಜಾನ್ ಡೇಟಾ ಕೇಂದ್ರಗಳ ಮೇಲೆ ಬೃಹತ್‌ ಡ್ರೋನ್ ದಾಳಿ-ಅಂತರಾಷ್ಟ್ರೀಯ ಮಟ್ಟದಲ್ಲಿ ಡಿಜಿಟಲ್ ಸೇವೆ ವ್ಯತ್ಯಯ..!
    March 3, 2026 | 0
  • Untitled design (36)
    ಯುದ್ಧದ ಭೀತಿಯ ನಡುವೆ ಇರಾನ್‌ನಲ್ಲಿ ನಡುಗಿದ ಭೂಮಿ: ಗೆರಾಶ್‌ನಲ್ಲಿ 4.3 ತೀವ್ರತೆಯ ಭೂಕಂಪ!
    March 3, 2026 | 0
  • ಚಂದ್ರಗ್ರಹಣ 2026: ಮಾಂಸಾಹಾರ ಸೇವಿಸಿದರೆ ಏನಾಗುತ್ತದೆ?
    ಚಂದ್ರಗ್ರಹಣ ಕಾಲದಲ್ಲಿ ಮಾಂಸಾಹಾರ ಸೇವಿಸಬಹುದೇ? ಜ್ಯೋತಿಷ್ಯ ಮತ್ತು ವಿಜ್ಞಾನದ ದೃಷ್ಟಿಕೋನ ಏನು?
    March 3, 2026 | 0
  • Untitled design (35)
    “ನಮ್ಮ ಬಳಿ ಅಸ್ತ್ರಗಳ ಭಂಡಾರವೇ ಇದೆ”: ಶತ್ರು ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!
    March 3, 2026 | 0
  • Untitled design (34)
    ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಕು: 600 ಕೋಟಿ ಆಸ್ತಿಯಲ್ಲಿ ಸಂಗೀತಾಗೆ ಸಿಗುತ್ತಾ ಅರ್ಧ ಪಾಲು ?
    March 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version