• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 19, 2026 - 12:53 pm
in ಕರ್ನಾಟಕ
0 0
0
ಪಟ್ಟೆ ತಲೆ ಹೆಬ್ಬಾತು ಪ್ರಕರಣ (31)

ಕಾಲೇಜು ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆ ತೆರಳುವ ವೇಳೆ ಸಂಭವಿಸುವ ಅಪಘಾತಗಳನ್ನು ತಡೆಯುವ ಹಾಗೂ ಅವರ ಸುರಕ್ಷತೆಯನ್ನು ಖಚಿತಪಡಿಸುವ ಉದ್ದೇಶದಿಂದ ಶಿಕ್ಷಣ ಇಲಾಖೆ ಹೊಸ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. ವಿದ್ಯಾರ್ಥಿಗಳ ಪ್ರವಾಸದ ವೇಳೆ ಮೊಬೈಲ್ ಬಳಕೆ ಹಾಗೂ ಅಪಾಯಕಾರಿ ಸ್ಥಳಗಳಲ್ಲಿ ಫೋಟೋ, ಸೆಲ್ಫಿ ಮತ್ತು ರೀಲ್ಸ್ ಮಾಡುವುದರಿಂದ ಎದುರಾಗಬಹುದಾದ ಅಪಾಯಗಳನ್ನು ಗಮನದಲ್ಲಿಟ್ಟುಕೊಂಡು ಹಲವು ನಿಯಮಗಳನ್ನು ರೂಪಿಸಲಾಗಿದೆ.

ಹೊಸ ಮಾರ್ಗಸೂಚಿಯ ಪ್ರಮುಖ ಅಂಶವೆಂದರೆ, ಶೈಕ್ಷಣಿಕ ಪ್ರವಾಸದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸೆಲ್ಫಿ ಹಾಗೂ ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್ ಚಿತ್ರೀಕರಿಸುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ವಿಶೇಷವಾಗಿ ನದಿಗಳು, ಜಲಪಾತಗಳು, ಬೆಟ್ಟ-ಗುಡ್ಡಗಳು ಹಾಗೂ ಇತರ ಅಪಾಯಕಾರಿ ಪ್ರವಾಸಿ ತಾಣಗಳಲ್ಲಿ ಮೊಬೈಲ್ ಹಿಡಿದು ಫೋಟೋ ಅಥವಾ ವಿಡಿಯೋ ಮಾಡುವಾಗ ವಿದ್ಯಾರ್ಥಿಗಳು ಅಪಾಯಕ್ಕೆ ಸಿಲುಕುತ್ತಿರುವ ಘಟನೆಗಳನ್ನು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ.

RelatedPosts

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

ADVERTISEMENT
ADVERTISEMENT

ಪ್ರವಾಸಕ್ಕೂ ಮುನ್ನ ವಿದ್ಯಾರ್ಥಿಗಳಿಗೆ ಸೂಚನೆ

ಪ್ರವಾಸ ಆರಂಭಿಸುವ ಮೊದಲು ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸುರಕ್ಷತಾ ನಿಯಮಗಳ ಕುರಿತು ಸ್ಪಷ್ಟ ಮಾಹಿತಿ ನೀಡಬೇಕು. ಪ್ರವಾಸದ ವೇಳೆ ನಿಯಮ ಉಲ್ಲಂಘನೆಯಾಗದಂತೆ ಜೊತೆಯಲ್ಲಿ ತೆರಳುವ ಬೋಧಕ ಸಿಬ್ಬಂದಿ ವಿದ್ಯಾರ್ಥಿಗಳ ಮೇಲೆ ನಿರಂತರ ನಿಗಾ ವಹಿಸಬೇಕು ಎಂದು ಇಲಾಖೆ ಸೂಚಿಸಿದೆ.

ವಿದ್ಯಾರ್ಥಿಗಳು ಅನುಮೋದಿತ ಪ್ರವಾಸಿ ಸ್ಥಳಗಳಲ್ಲಿಯೇ ಭೇಟಿ ನೀಡಬೇಕು. ಅಪಾಯಕಾರಿ ಪ್ರದೇಶಗಳು, ನಿಷೇಧಿತ ಸ್ಥಳಗಳು ಅಥವಾ ಅನುಮತಿ ಇಲ್ಲದ ಪ್ರದೇಶಗಳಿಗೆ ತೆರಳುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಪೂರ್ವಾನುಮತಿ, ಪೋಷಕರ ಸಮ್ಮತಿ ಕಡ್ಡಾಯ

ಯಾವುದೇ ಸರ್ಕಾರಿ ಅಥವಾ ಖಾಸಗಿ ಕಾಲೇಜು ಶೈಕ್ಷಣಿಕ ಪ್ರವಾಸ ಆಯೋಜಿಸುವ ಮೊದಲು ಶಿಕ್ಷಣ ಇಲಾಖೆಯಿಂದ ಅಗತ್ಯ ಪೂರ್ವಾನುಮತಿ ಪಡೆಯಬೇಕು. ಪ್ರವಾಸಕ್ಕೆ ತೆರಳುವ ಪ್ರತಿಯೊಬ್ಬ ವಿದ್ಯಾರ್ಥಿಯಿಂದ ಮುಚ್ಚಳಿಕೆ ಪತ್ರ ಪಡೆಯುವುದರ ಜೊತೆಗೆ, ಅವರ ಪೋಷಕರ ಲಿಖಿತ ಸಮ್ಮತಿಯನ್ನೂ ಕಡ್ಡಾಯವಾಗಿ ಪಡೆದುಕೊಳ್ಳಬೇಕು.

ಇದರೊಂದಿಗೆ ಪ್ರವಾಸದ ಸಂಪೂರ್ಣ ವಿವರ, ಪ್ರಯಾಣಿಸುವ ಮಾರ್ಗ ಹಾಗೂ ಭೇಟಿ ನೀಡಲಿರುವ ಸ್ಥಳಗಳ ಮಾಹಿತಿಯನ್ನು ಸಂಬಂಧಪಟ್ಟ ವ್ಯಾಪ್ತಿಯ ಪೊಲೀಸ್ ಠಾಣೆಗೆ ಮುಂಚಿತವಾಗಿ ನೀಡಬೇಕು. ಇದರಿಂದ ಪ್ರವಾಸದ ಸಂದರ್ಭದಲ್ಲಿ ತುರ್ತು ಪರಿಸ್ಥಿತಿ ಎದುರಾದರೆ ಅಗತ್ಯ ಸಹಾಯ ಒದಗಿಸಲು ಸಾಧ್ಯವಾಗಲಿದೆ.

ಶಿಕ್ಷಕರ ಮೇಲೂ ಹೆಚ್ಚಿದ ಜವಾಬ್ದಾರಿ

ವಿದ್ಯಾರ್ಥಿಗಳನ್ನು ಕೇವಲ ಅತಿಥಿ ಉಪನ್ಯಾಸಕರ ಜವಾಬ್ದಾರಿಯಲ್ಲಿ ಪ್ರವಾಸಕ್ಕೆ ಕಳುಹಿಸುವಂತಿಲ್ಲ. ಪ್ರವಾಸದ ತಂಡದಲ್ಲಿ ಕನಿಷ್ಠ ಒಬ್ಬ ಖಾಯಂ ಅಧ್ಯಾಪಕರು ಕಡ್ಡಾಯವಾಗಿ ಇರಬೇಕು. ಪ್ರವಾಸಕ್ಕೆ ನಿಯೋಜಿಸುವ ಬೋಧಕ ಸಿಬ್ಬಂದಿಯ ಸಂಖ್ಯೆ ನಾಲ್ಕನ್ನು ಮೀರಬಾರದು ಎಂದು ಇಲಾಖೆ ಸೂಚಿಸಿದೆ.

ವಿದ್ಯಾರ್ಥಿನಿಯರ ಸುರಕ್ಷತೆಯ ದೃಷ್ಟಿಯಿಂದ ಕನಿಷ್ಠ ಇಬ್ಬರು ಮಹಿಳಾ ಅಧ್ಯಾಪಕಿಯರು ಪ್ರವಾಸ ತಂಡದಲ್ಲಿರಬೇಕು. ವಿದ್ಯಾರ್ಥಿಗಳ ಚಲನವಲನ, ಸುರಕ್ಷತೆ ಹಾಗೂ ನಿಯಮ ಪಾಲನೆಯ ಬಗ್ಗೆ ಶಿಕ್ಷಕರು ನಿರಂತರವಾಗಿ ಗಮನಹರಿಸಬೇಕು.

ಶೈಕ್ಷಣಿಕ ಪ್ರವಾಸದ ಉದ್ದೇಶ ವಿದ್ಯಾರ್ಥಿಗಳಿಗೆ ಹೊಸ ಅನುಭವ ಹಾಗೂ ಜ್ಞಾನ ನೀಡುವುದಾಗಿದ್ದು, ಯಾವುದೇ ಕಾರಣಕ್ಕೂ ಅವರ ಸುರಕ್ಷತೆಗೆ ಧಕ್ಕೆಯಾಗಬಾರದು. ಹೀಗಾಗಿ ಹೊಸ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಿಕ್ಷಣ ಇಲಾಖೆ ಕಾಲೇಜು ಆಡಳಿತ ಮಂಡಳಿಗಳು, ಪ್ರಾಂಶುಪಾಲರು ಹಾಗೂ ಬೋಧಕ ಸಿಬ್ಬಂದಿಗೆ ಸೂಚಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

Untitled design 2026 09 19T211039.427

ಸಿಎಂ ವಿಜಯ್ ಬಗ್ಗೆ ಟೀಕೆ ಆರೋಪಕ್ಕೆ ವೇದಿಕೆಯಲ್ಲೇ ಸ್ಪಷ್ಟನೆ ನೀಡಿದ ವಿಜಯ್ ಸೇತುಪತಿ

by ಶಾಲಿನಿ ಕೆ. ಡಿ
September 19, 2026 - 9:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T214531.387
    ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು
    September 19, 2026 | 0
  • Untitled design 2026 09 19T192255.811
    ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ
    September 19, 2026 | 0
  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
  • Untitled design 2026 09 19T153658.306
    ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)
    ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version