• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸುಳ್ವಾಡಿ ವಿಷ ಪ್ರಸಾದ ಪ್ರಕರಣ: ಎ1 ಆರೋಪಿಗೆ ಮಲೆ ಮಹದೇಶ್ವರ ಬೆಟ್ಟ ಪ್ರವೇಶಕ್ಕೆ ನಿಷೇಧ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 29, 2026 - 4:18 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 01 29T160841.709

RelatedPosts

ನಾಳೆಯಿಂದ ಗೃಹ ಜ್ಯೋತಿ ಫಲಾನುಭವಿಗಳ ಪರಿಶೀಲನೆ ಆರಂಭ

ಹಾನಗಲ್ ಘಟನೆ: ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ: ಆರೋಪಿಗಳ ಬಂಧನಕ್ಕೆ ಆಗ್ರಹ

ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ!

ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್ ದರ ಏರಿಕೆ?

ADVERTISEMENT
ADVERTISEMENT

ಚಾಮರಾಜನಗರ, ಜನವರಿ 29: 2018ರಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ (ಎ1) ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಿ ಹನೂರು ತಹಶೀಲ್ದಾರ್ ಚೈತ್ರಾ ಗುರುವಾರ ಆದೇಶ ಹೊರಡಿಸಿದ್ದಾರೆ. ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗುವ ಹಾಗೂ ಗಲಭೆ ಸಂಭವಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಸುಳ್ವಾಡಿ ವಿಷ ಪ್ರಸಾದ ದುರಂತವು ರಾಜ್ಯದ ಇತಿಹಾಸದಲ್ಲೇ ಅತ್ಯಂತ ಭೀಕರ ಘಟನೆಯಾಗಿ ದಾಖಲಾದ ಪ್ರಕರಣವಾಗಿದೆ. 2018ರಲ್ಲಿ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಕಿಚ್ಚಗುತ್ತಿ ಮಾರಮ್ಮ ದೇವಾಲಯದಲ್ಲಿ ಗೋಪುರ ನಿರ್ಮಾಣದ ಶಂಕುಸ್ಥಾಪನಾ ಕಾರ್ಯಕ್ರಮದ ಸಂದರ್ಭದಲ್ಲಿ ವಿತರಿಸಲಾದ ವಿಷಮಿಶ್ರಿತ ಪ್ರಸಾದ ಸೇವನೆಯಿಂದ ಬರೋಬ್ಬರಿ 17 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದಲ್ಲದೆ 100ಕ್ಕೂ ಹೆಚ್ಚು ಭಕ್ತರು ಗಂಭೀರವಾಗಿ ಅಸ್ವಸ್ಥಗೊಂಡಿದ್ದರು.

ಈ ಪ್ರಕರಣದ ತನಿಖೆಯನ್ನು ದಕ್ಷಿಣ ವಲಯ ಐಜಿಪಿ ಶರತ್ ಚಂದ್ರ ಅವರ ಮಾರ್ಗದರ್ಶನದಲ್ಲಿ ಕೊಳ್ಳೇಗಾಲ ಡಿಎಸ್‌ಪಿ ಪುಟ್ಟಮಾದಯ್ಯ ನೇತೃತ್ವದಲ್ಲಿ ಮೂವರು ವಿಶೇಷ ತಂಡಗಳು ನಡೆಸಿದ್ದವು. ತನಿಖೆಯ ವೇಳೆ ವಿಷಪ್ರಾಶನದಲ್ಲಿ ಭಾಗಿಯಾಗಿದ್ದ ರಾಜಮ್ಮ ಅವರ ಹೇಳಿಕೆಯ ಆಧಾರದ ಮೇಲೆ ಹನೂರು ತಾಲೂಕಿನ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಒಟ್ಟು ಆರು ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ದೇವಾಲಯದ ಟ್ರಸ್ಟಿಗಳಾದ ಚಿನ್ನಪ್ಪಿ, ಮಹದೇವ್ ಅಲಿಯಾಸ್ ಮಾದೇಶ್ ಮತ್ತು ಇಮ್ಮಡಿ ಮಹದೇವಸ್ವಾಮಿ ಸೇರಿದಂತೆ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಈ ಪೈಕಿ ಎ1 ಆರೋಪಿ ಇಮ್ಮಡಿ ಮಹದೇವಸ್ವಾಮಿ ಇತ್ತೀಚೆಗೆ ಜಾಮೀನು ಪಡೆದು ಹೊರಬಂದಿದ್ದು, ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದಲ್ಲಿ ಆಯೋಜಿಸಿದ್ದ ಲಿಂಗೈಕ್ಯ ಶ್ರೀ ಮಹದೇವಸ್ವಾಮಿಗಳ ವಾರ್ಷಿಕ ಆರಾಧನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಂದಾಗಿದ್ದರು. ಆದರೆ ಈ ವಿಚಾರ ತಿಳಿದ ತಕ್ಷಣವೇ ಸುಳ್ವಾಡಿ ಪ್ರಕರಣದ ಸಂತ್ರಸ್ತ ಕುಟುಂಬಗಳು, ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದರು.

“ಆರೋಪಿ ಮಠದ ಆವರಣಕ್ಕೆ ಪ್ರವೇಶಿಸಿದಲ್ಲಿ ಗಲಭೆ ಸಂಭವಿಸುವ ಸಾಧ್ಯತೆ ಇದೆ. ಇದರಿಂದ ಭಕ್ತಾಧಿಗಳ ಪ್ರಾಣಾಪಾಯ, ಮಠದ ಆಸ್ತಿಗೆ ಹಾನಿ ಹಾಗೂ ಸಾರ್ವಜನಿಕ ಶಾಂತಿಗೆ ಧಕ್ಕೆಯಾಗಬಹುದು,” ಎಂದು ಆತಂಕ ವ್ಯಕ್ತಪಡಿಸಿದ ಸಂತ್ರಸ್ತರು ಹಾಗೂ ಭಕ್ತರು ಹನೂರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿದ ತಹಶೀಲ್ದಾರ್ ಚೈತ್ರಾ, ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟ ಹಾಗೂ ಶ್ರೀ ಸಾಲೂರು ಬೃಹನ್ಮಠದ ಆವರಣ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸುವಂತೆ ಆದೇಶ ಹೊರಡಿಸಿದರು.

ಈ ಆದೇಶದ ಹಿನ್ನೆಲೆಯಲ್ಲಿ ಪೊಲೀಸರು ಇಮ್ಮಡಿ ಮಹದೇವಸ್ವಾಮಿಯನ್ನು ಬೆಟ್ಟದಿಂದ ಹಿಂದಕ್ಕೆ ಕಳುಹಿಸಿ ಬೆಂಗಳೂರಿಗೆ ವಾಪಸ್‌ ಕಳಿಸಿದ್ದಾರೆ. ಸದ್ಯ ಮಲೆ ಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಏರ್ಪಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 30T232427.981

ಟಾಕ್ಸಿಕ್ ಲೇಡಿ ಗ್ಯಾಂಗ್ ಗೆ ರಾಕಿಂಗ್ ಸ್ಟಾರ್ ಮುಹೂರ್ತ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 11:25 pm
0

Untitled design 2026 06 30T231252.781

ಯಶಸ್ವಿ 2ನೇ ವಾರದತ್ತ ಮೋಡ ಕವಿದ ವಾತಾವರಣ ಚಿತ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 11:13 pm
0

Untitled design 2026 06 30T225824.415

ನಾಳೆಯಿಂದ ಗೃಹ ಜ್ಯೋತಿ ಫಲಾನುಭವಿಗಳ ಪರಿಶೀಲನೆ ಆರಂಭ

by ಕವಿತಾ
June 30, 2026 - 10:59 pm
0

Untitled design 2026 06 30T224912.783

ಮೋದಿ ನೇತೃತ್ವದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ

by ಕವಿತಾ
June 30, 2026 - 10:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಿ (6)
    ಅಡ್ಡ ಮತದಾನ ಮಾಡಿಲ್ಲ, ಪಕ್ಷಕ್ಕೆ ದ್ರೋಹ ಬಗೆದಿಲ್ಲ: ಆಣೆ ಪ್ರಮಾಣ ಮಾಡಿದ BJP ಶಾಸಕ H.K ಸುರೇಶ್
    June 30, 2026 | 0
  • ಸಿ (5)
    ವಿಧಾನಸೌಧದ ಮುಂದೆ ನೇಪಾಳಿಗರ ಪುಂಡಾಟ: ಎರಡು ಗುಂಪುಗಳ ನಡುವೆ ಹೊಡೆದಾಟ
    June 30, 2026 | 0
  • ಸಿ (3)
    ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆ ಭಾರೀ ಇಳಿಕೆ, ಬೆಳ್ಳಿ ದರವೂ ಕುಸಿತ
    June 30, 2026 | 0
  • ಸಿ (2)
    ರಾಮಮಂದಿರದ ದೇಣಿಗೆ ಕಳ್ಳತನಕ್ಕೆ ಕರ್ನಾಟಕ ನಂಟು: ಅಖಿಲೇಶ್ ಯಾದವ್ ಗಂಭೀರ ಆರೋಪ
    June 30, 2026 | 0
  • ಸಿ (1)
    ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ
    June 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version