• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 2, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾರು ಅಪಘಾತದಲ್ಲಿ ಕೋಲಾರದ ಬಾಡಿ ಬಿಲ್ಡರ್ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 2, 2025 - 8:49 am
in Flash News, ಕರ್ನಾಟಕ, ಕೋಲಾರ, ಜಿಲ್ಲಾ ಸುದ್ದಿಗಳು
0 0
0
Untitled design 2025 09 02t083819.186

ಕೋಲಾರ: ಕರ್ನಾಟಕದ ಹೆಸರಾಂತ ಬಾಡಿ ಬಿಲ್ಡರ್‌ ಅಮೆರಿಕದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸುರೇಶ್ ಕುಮಾರ್ (42) ಎಂಬ ಖ್ಯಾತ ಬಾಡಿ ಬಿಲ್ಡರ್‌ ಮೃತ ದುರ್ದೈವಿ. ತಮ್ಮ ಕುಟುಂಬವನ್ನು ಅಮೆರಿಕಕ್ಕೆ ಕರೆದೊಯ್ದಿದ್ದ ಸುರೇಶ್, ಕೆಲಸದ ನಿಮಿತ್ತ ಫ್ಲೋರಿಡಾದಿಂದ ಟೆಕ್ಸಾಸ್‌ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಕೋಲಾರದ ಗಾಂಧಿನಗರದ ಚಲಪತಿ ಮತ್ತು ಮುನಿಯಮ್ಮ ದಂಪತಿಯ ಪುತ್ರನಾಗಿದ್ದ ಸುರೇಶ್, ತಮ್ಮ ವೃತ್ತಿಜೀವನದಲ್ಲಿ ದೇಹದಾರ್ಢ್ಯ, ರೂಪದರ್ಶನ ಮತ್ತು ಫಿಸಿಯೋಥೆರಪಿಯ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದರು.

RelatedPosts

ಧರ್ಮಸ್ಥಳ ಪ್ರಕರಣಕ್ಕೆ ಇಡಿಯ ತನಿಖೆ ಆರಂಭ: ಯೂಟ್ಯೂಬರ್‌ಗಳ ರಹಸ್ಯ ಬಯಲಾಗುತ್ತಾ?

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಪಾಕ್ ಆಲ್‌ರೌಂಡರ್‌‌ ಆಸಿಫ್ ಅಲಿ

ಭೋವಿ ನಿಗಮದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ರವಿಕುಮಾರ್‌ಗೆ ರಾಜೀನಾಮೆ ನೀಡುವಂತೆ ಸಿಎಂ ಸೂಚನೆ

ಅತ್ಯಾಚಾರ ಪ್ರಕರಣ: ಪೊಲೀಸರ ಮೇಲೆ ಗುಂಡು ಹಾರಿಸಿ ಜೈಲಿನಿಂದ ಪರಾರಿಯಾದ AAP ಶಾಸಕ

ADVERTISEMENT
ADVERTISEMENT

ಸುರೇಶ್ ಕುಮಾರ್ ಅವರು ಫ್ಲೋರಿಡಾದಿಂದ ಟೆಕ್ಸಾಸ್‌ಗೆ ಕಾರಿನಲ್ಲಿ ತೆರಳುತ್ತಿದ್ದಾಗ ರಸ್ತೆ ಅಪಘಾತ ಸಂಭವಿಸಿದೆ. ಈ ಭೀಕರ ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಮೂರು ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದರೂ, ತೀವ್ರವಾದ ಗಾಯಗಳಿಂದಾಗಿ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಕೊನೆಗೆ ಸುರೇಶ್ ಕುಮಾರ್ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.

ಸುರೇಶ್ ಕುಮಾರ್ ತಮ್ಮ ವೈಯಕ್ತಿಕ ಜೀವನದಲ್ಲೂ ಯಶಸ್ವಿಯಾಗಿದ್ದರು. ದೆಹಲಿ ಮೂಲದ ಯುವತಿಯನ್ನು ಪ್ರೀತಿಸಿ, ವಿವಾಹವಾಗಿದ್ದ ಅವರು, ತಮ್ಮ ಕುಟುಂಬದೊಂದಿಗೆ ಸಂತೋಷದ ಜೀವನ ನಡೆಸುತ್ತಿದ್ದರು. ಇತ್ತೀಚೆಗಷ್ಟೇ ಕೋಲಾರಕ್ಕೆ ಭೇಟಿ ನೀಡಿ, ತಮ್ಮ ಪತ್ನಿ ಮತ್ತು ಮಕ್ಕಳನ್ನು ಅಮೆರಿಕಕ್ಕೆ ಕರೆದೊಯ್ದಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web (25)

ಬೆಂಗಳೂರಿನಲ್ಲಿ ಮಿರಾಯ್ ಸಿನಿಮಾ ಪ್ರಚಾರ ಮಾಡಿದ ತೇಜ ಸಜ್ಜಾ

by ಶ್ರೀದೇವಿ ಬಿ. ವೈ
September 2, 2025 - 7:12 pm
0

Web (24)

ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್? ನಾಳೆಯೇ ಫೈನಲ್ ತೀರ್ಪು?

by ಶ್ರೀದೇವಿ ಬಿ. ವೈ
September 2, 2025 - 6:11 pm
0

Untitled design (1)

ಧಾರಾವಾಹಿ ನಿರ್ಮಾಣಕ್ಕಾಗಿ 1 ಕೋಟಿ ಸಾಲ ಪಡೆದ ನಿರ್ಮಲಾ-ಸತ್ಯ ವಿರುದ್ಧ ವಂಚನೆ ಆರೋಪ

by ಶ್ರೀದೇವಿ ಬಿ. ವೈ
September 2, 2025 - 5:46 pm
0

Web (23)

ಮೊನ್ನೆ ಕಮಲ್ ಹಾಸನ್..ಈಗ ದುಲ್ಕರ್ ಕನ್ನಡಿಗರ ಭಾವನೆಗಳಿಗೆ ಧಕ್ಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 2, 2025 - 5:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 02t135137.881
    ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಪಾಕ್ ಆಲ್‌ರೌಂಡರ್‌‌ ಆಸಿಫ್ ಅಲಿ
    September 2, 2025 | 0
  • Untitled design 2025 09 02t133357.902
    ಭೋವಿ ನಿಗಮದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ರವಿಕುಮಾರ್‌ಗೆ ರಾಜೀನಾಮೆ ನೀಡುವಂತೆ ಸಿಎಂ ಸೂಚನೆ
    September 2, 2025 | 0
  • Untitled design 2025 09 02t123243.041
    ಅತ್ಯಾಚಾರ ಪ್ರಕರಣ: ಪೊಲೀಸರ ಮೇಲೆ ಗುಂಡು ಹಾರಿಸಿ ಜೈಲಿನಿಂದ ಪರಾರಿಯಾದ AAP ಶಾಸಕ
    September 2, 2025 | 0
  • Untitled design 2025 09 02t122331.922
    ಯಾದಗಿರಿಯಲ್ಲಿ ಹೃದಯಾಘಾತಕ್ಕೆ ಅಣ್ಣ-ತಮ್ಮ ಬಲಿ
    September 2, 2025 | 0
  • Untitled design 2025 09 02t114057.011
    ಥಿಯೇಟರ್‌ಗೆ ಪ್ರೇಕ್ಷಕರು ಬರದಿದ್ದಕ್ಕೆ ಚಪ್ಪಲಿಯಲ್ಲಿ ಹೊಡೆದುಕೊಂಡ ಡೈರೆಕ್ಟರ್
    September 2, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version