• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೈಕ್ ಅಪಘಾತದಲ್ಲಿ ಶಾಲಾ ಶಿಕ್ಷಕ ಸಾವು: ಕಣ್ಣೀರು ಹಾಕಿದ ಮಕ್ಕಳು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 19, 2025 - 5:27 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ವಿಜಯಪುರ
0 0
0
Untitled design 2025 06 19t171937.787

ವಿಜಯಪುರ: ಶಾಲೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ರಸ್ತೆಯಲ್ಲಿ ಅಡ್ಡಬಂದ ನಾಯಿಯನ್ನು ತಪ್ಪಿಸಲು ಯತ್ನಿಸಿದ ಶಿಕ್ಷಕರೊಬ್ಬರು ಬೈಕ್ ಸ್ಕಿಡ್ ಆಗಿ ಬಿದ್ದು ಮೃತಪಟ್ಟ ದುರಂತ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಅಂಬಳನೂರ ಕ್ರಾಸ್ ಬಳಿ ನಡೆದಿದೆ. 46 ವರ್ಷದ ವಾಸುದೇವ ಹಂಚಾಟೆ ಎಂಬ ಶಿಕ್ಷಕರು ಈ ದುರ್ಘಟನೆಯಲ್ಲಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಶಾಲೆಯ ವಿದ್ಯಾರ್ಥಿಗಳು ಕಣ್ಣೀರಿಟ್ಟಿದ್ದಾರೆ. ತಮ್ಮ ನೆಚ್ಚಿನ ಶಿಕ್ಷಕನನ್ನು ಕಳೆದುಕೊಂಡ ದುಃಖದಲ್ಲಿ ಮಕ್ಕಳು ಗೋಳಾಡಿದ್ದಾರೆ.

ವಾಸುದೇವ ಹಂಚಾಟೆ ಅವರು ಬಸವನ ಬಾಗೇವಾಡಿ ತಾಲೂಕಿನ ಕಣಕಾಲ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಕೇವಲ ಶೈಕ್ಷಣಿಕ ಪಾಠಗಳಿಗೆ ಸೀಮಿತವಾಗದೆ, ವಿದ್ಯಾರ್ಥಿಗಳನ್ನು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸುತ್ತಿದ್ದರು. ವಿದ್ಯಾರ್ಥಿಗಳಿಗೆ ಜ್ಞಾನವನ್ನು ರೋಚಕವಾಗಿ ತಿಳಿಸುವ ಅವರ ವಿಶಿಷ್ಟ ಶೈಲಿಯಿಂದಾಗಿ ಮಕ್ಕಳ ನೆಚ್ಚಿನ ಶಿಕ್ಷಕರಾಗಿದ್ದರು.

RelatedPosts

ಸರ್ಕಾರಿ ಕೆಲಸದ ಆಮಿಷ: ಸಂಸದ ಡಾ. ಕೆ. ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಆತ್ಮಹ*ತ್ಯೆ!

ಇಂದಿನಿಂದ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ 218ನೇ ಫಲಪುಷ್ಪ ಪ್ರದರ್ಶನ!

ಶಾಲೆಯಲ್ಲಿ ಕೈಗಡಿಯಾರ ವಿಚಾರಕ್ಕೆ ಗಲಾಟೆ: ಹಲ್ಲೆಗೊಳಗಾಗಿದ್ದ 5ನೇ ತರಗತಿ ವಿದ್ಯಾರ್ಥಿ ಸಾ*ವು!

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್: ಮತ್ತೊರ್ವ ಆರೋಪಿ ಬಂಧನ!

ADVERTISEMENT
ADVERTISEMENT

ವಾಸುದೇವ ಅವರು ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಬಗ್ಗೆ ತಿಳಿವಳಿಕೆ ನೀಡುತ್ತಿದ್ದರು. ದ್ವಿಚಕ್ರ ವಾಹನ ಚಾಲನೆಯ ಸಂದರ್ಭದಲ್ಲಿ ಹೆಲ್ಮೆಟ್ ಧರಿಸುವ ಮಹತ್ವವನ್ನು ಪದೇ ಪದೇ ಒತ್ತಿ ಹೇಳುತ್ತಿದ್ದರು. ತಮ್ಮ ಪೋಷಕರಿಗೂ ಈ ಸಂದೇಶವನ್ನು ತಲುಪಿಸುವಂತೆ ಮಕ್ಕಳಿಗೆ ಸಲಹೆ ನೀಡುತ್ತಿದ್ದರು. ತಾವೇ ಸಹ ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದ ಅವರು, ಪ್ರತಿದಿನ ಹೆಲ್ಮೆಟ್ ಧರಿಸಿ ಶಾಲೆಗೆ ಬೈಕ್‌ನಲ್ಲಿ ಆಗಮಿಸುತ್ತಿದ್ದರು. ಆದರೆ, ದುರಂತದ ದಿನದಂದು ವಿಳಂಬವಾದ ಕಾರಣಕ್ಕೆ ಹೆಲ್ಮೆಟ್ ಧರಿಸದೆ ಶಾಲೆಗೆ ತೆರಳಿದ್ದರು.

ಘಟನೆಯ ದಿನ, ವಾಸುದೇವ ಹಂಚಾಟೆ ಅವರು ಶಾಲೆಗೆ ತೆರಳುವಾಗ ರಸ್ತೆಯಲ್ಲಿ ಒಡ್ಡಾಡುತ್ತಿದ್ದ ನಾಯಿಯನ್ನು ತಪ್ಪಿಸಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದಾರೆ. ದುರಾದೃಷ್ಟವಶಾತ್, ಆ ದಿನ ಅವರು ಹೆಲ್ಮೆಟ್ ಧರಿಸಿರಲಿಲ್ಲ. ಇದರಿಂದಾಗಿ ಬೀಳುವಾಗ ತಲೆಗೆ ಗಂಭೀರವಾದ ಗಾಯವಾಗಿದೆ. ದೇಹದ ಇತರ ಭಾಗಗಳಿಗೆ ಗಂಭೀರ ಗಾಯಗಳಾಗದಿದ್ದರೂ, ತಲೆಗಾದ ಗಾಯದ ತೀವ್ರತೆಯಿಂದಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

0 (45)

ಸರ್ಕಾರಿ ಕೆಲಸದ ಆಮಿಷ: ಸಂಸದ ಡಾ. ಕೆ. ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಆತ್ಮಹ*ತ್ಯೆ!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 11:30 am
0

222 (9)

ವರಮಹಾಲಕ್ಷ್ಮಿ ಹಬ್ಬಕ್ಕೆ ಚಿನ್ನ-ಬೆಳ್ಳಿ ದುಬಾರಿ: ಇಲ್ಲಿದೆ ಇಂದಿನ ದರಪಟ್ಟಿ!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 10:53 am
0

0 (44)

ಇಂದಿನಿಂದ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ 218ನೇ ಫಲಪುಷ್ಪ ಪ್ರದರ್ಶನ!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 10:35 am
0

0 (42)

ಶಾಲೆಯಲ್ಲಿ ಕೈಗಡಿಯಾರ ವಿಚಾರಕ್ಕೆ ಗಲಾಟೆ: ಹಲ್ಲೆಗೊಳಗಾಗಿದ್ದ 5ನೇ ತರಗತಿ ವಿದ್ಯಾರ್ಥಿ ಸಾ*ವು!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 10:21 am
0

ಸಂಬಂಧಿಸಿದ ಪೋಸ್ಟ್‌ಗಳು

  • 0 (45)
    ಸರ್ಕಾರಿ ಕೆಲಸದ ಆಮಿಷ: ಸಂಸದ ಡಾ. ಕೆ. ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಆತ್ಮಹ*ತ್ಯೆ!
    August 7, 2025 | 0
  • 0 (44)
    ಇಂದಿನಿಂದ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ 218ನೇ ಫಲಪುಷ್ಪ ಪ್ರದರ್ಶನ!
    August 7, 2025 | 0
  • 0 (41)
    ನಟಿ ರಮ್ಯಾಗೆ ಅಶ್ಲೀಲ ಮೆಸೇಜ್: ಮತ್ತೊರ್ವ ಆರೋಪಿ ಬಂಧನ!
    August 7, 2025 | 0
  • 0 (34)
    ಧರ್ಮಸ್ಥಳ ಶವ ಪ್ರಕರಣ: 13ನೇ ಪಾಯಿಂಟ್‌ನಲ್ಲಿ ಶೋಧಕ್ಕೆ ಬೇಕು 2 ಇಲಾಖೆಯ ಒಪ್ಪಿಗೆ!
    August 7, 2025 | 0
  • 0 (33)
    ಮಧ್ಯಪ್ರದೇಶದ ಜಬಲ್ಪುರದಲ್ಲಿ ಗೋಲ್ಡ್ ಮೈನ್ ಪತ್ತೆ!
    August 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version