• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

750 ವರ್ಷದ ಹಿಂದಿನ ಗ್ರಂಥವನ್ನು ಪ್ರಧಾನಿ ಮೋದಿಗೆ ಗಿಫ್ಟ್‌‌ ನೀಡಿದ ತೇಜಸ್ವಿ ಸೂರ್ಯ ದಂಪತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 28, 2025 - 6:32 pm
in Flash News, ಕರ್ನಾಟಕ
0 0
0
122 (1)

ನವದೆಹಲಿ, ಮಾರ್ಚ್ 28: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮತ್ತು ಖ್ಯಾತ ಕರ್ನಾಟಕ ಶಾಸ್ತ್ರೀಯ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ದಂಪತಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಈ ಭೇಟಿಯ ವೇಳೆ ದಂಪತಿಯು ಪ್ರಧಾನಿಗೆ ವಿಶೇಷ ಉಡುಗೊರೆಯನ್ನೂ ನೀಡಿದರು. ಮಧ್ವಾಚಾರ್ಯರು ರಚಿಸಿದ, ಸುಮಾರು 750 ವರ್ಷಗಳ ಹಿಂದಿನ ಪವಿತ್ರ ‘ಸರ್ವಮೂಲ’ ಗ್ರಂಥವನ್ನು ಉಡುಗೊರೆಯಾಗಿ ಪ್ರಧಾನಿ ಮೋದಿಗೆ ನೀಡಿದರು.

ಈ ಗ್ರಂಥವು ಅತ್ಯಂತ ಪುರಾತನವಾಗಿದ್ದು, ಅದನ್ನು ನೂತನ ತಂತ್ರಜ್ಞಾನದ ನೆರವಿನಿಂದ ಸಂರಕ್ಷಿಸಲಾಗಿದೆ ಎಂಬುದೇ ಇದರ ವಿಶೇಷತೆ. ಸಂಸ್ಕೃತ ಸಾಹಿತ್ಯ ಮತ್ತು ತತ್ವಚಿಂತನದಲ್ಲಿ ಅಪ್ರತಿಮವಾದ ಈ ‘ಸರ್ವಮೂಲ’ ಗ್ರಂಥವನ್ನು ಎನ್.ಜಿ.ಓ ತಾರಾ ಪ್ರಕಾಶನ ಸಂಸ್ಥೆಯು ವಿಜ್ಞಾನಸಹಿತ ತಂತ್ರಜ್ಞಾನವನ್ನು ಬಳಸಿ ಸಂರಕ್ಷಿಸಿದೆ. ಈ ಗ್ರಂಥ ಸಂರಕ್ಷಣೆಗೆ ವಾಟರ್‌ ಪ್ರೂಫ್, ಫೈರ್‌ ಪ್ರೂಫ್ ತಂತ್ರಜ್ಞಾನ ಬಳಸಲಾಗಿದ್ದು, ಮುಂದಿನ ಹಲವು ಶತಮಾನಗಳವರೆಗೂ ಇದನ್ನು ಉಳಿಸಿಕೊಳ್ಳುವ ಉದ್ದೇಶ ಹೊಂದಲಾಗಿದೆ. ತೇಜಸ್ವಿ ಸೂರ್ಯ ಅವರು ಈ ಗ್ರಂಥದ ವೈಶಿಷ್ಟ್ಯಗಳು ಹಾಗೂ ಸಂರಕ್ಷಣಾ ವಿಧಾನವನ್ನು ಪ್ರಧಾನಿಗೆ ವಿವರಿಸಿದರು.

RelatedPosts

ನಾಳೆ ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ: ಮಧ್ಯಾಹ್ನ 12ರಿಂದ ಸಂಜೆ 5ರವರೆಗೆ ಭಕ್ತರಿಗಿಲ್ಲ ದರ್ಶನ

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

ಟಗರು ಶಿವ ಗ್ಯಾಂಗ್‌ಸ್ಟರ್ ಮೂವಿಗೆ R. ಚಂದ್ರು ಗುಟುರು

ರಾಜ್ಯಸಭಾ ಚುನಾವಣೆ: ಮಧ್ಯಪ್ರದೇಶ, ಗುಜರಾತ್‌ನಲ್ಲಿ ಬಿಜೆಪಿ ಅವಿರೋಧ ಆಯ್ಕೆ, ರಾಜಸ್ಥಾನದಲ್ಲಿ ‘ಕೈ’ಗೆ 1 ಸ್ಥಾನ

ADVERTISEMENT
ADVERTISEMENT

Sivasri and I had the opportunity to meet and receive blessings from our Hon. PM Sri @narendramodi Ji.

As always, the PM exuded warmth and love and blessed us. He remarked that he had seen our wedding pictures, which left us both pleasantly surprised.

On the occasion, we… pic.twitter.com/CQFgR9Xeah

— Tejasvi Surya (@Tejasvi_Surya) March 28, 2025

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ದಂಪತಿಯ ಮದುವೆ ಸಮಾರಂಭದ ಫೋಟೋಗಳನ್ನು ಈಗಾಗಲೇ ವೀಕ್ಷಿಸಿದ್ದಾಗಿ ತಿಳಿಸಿದ್ದಾರೆ. ನಂತರ ತೇಜಸ್ವಿ ಸೂರ್ಯ ಅವರ ಕೈಯಿಂದ ಪವಿತ್ರ ಗ್ರಂಥವನ್ನು ಉಡುಗೊರೆಯಾಗಿ ಪಡೆಯುವುದು ವಿಶೇಷ ಅನಿಸಿತು ಎಂದು ಮೆಚ್ಚುಗೆ ಸೂಚಿಸಿದರು.

ಪ್ರಧಾನಿ ಮೋದಿ ಅವರು ತಮ್ಮ ಸರ್ಕಾರವು ಭಾರತದಲ್ಲಿ ಜ್ಞಾನ, ಸಂಸ್ಕೃತಿ, ಪುರಾತನ ಗ್ರಂಥಗಳ ಸಂರಕ್ಷಣೆಗಾಗಿ ‘ಜ್ಞಾನಭಾರತಿ ಮಿಷನ್’ ಅನ್ನು ಆರಂಭಿಸಿದ್ದು, ಅದರಡಿಯಲ್ಲಿ ಬಜೆಟ್‌ನಲ್ಲಿ ಅನುದಾನವನ್ನು ಒದಗಿಸಲಾಗಿದೆ ಎಂದು ತಿಳಿಸಿದರು. ತೇಜಸ್ವಿ ಸೂರ್ಯ ದಂಪತಿಯ ಈ ಉಡುಗೊರೆ ಭಾರತೀಯ ಸಂಸ್ಕೃತಿಯ ಶ್ರೇಷ್ಠತೆಯನ್ನು ತೋರಿಸುವುದು ಮಾತ್ರವಲ್ಲ, ಸಂಸ್ಕೃತಿಯ ಉಳಿವಿಗೆ ಹೊಸ ಶಕ್ತಿಯನ್ನು ನೀಡುವ ನಿಟ್ಟಿನಲ್ಲಿ ಉದಾಹರಣೆಯಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 11T190930.558

ನಾಳೆ ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ: ಮಧ್ಯಾಹ್ನ 12ರಿಂದ ಸಂಜೆ 5ರವರೆಗೆ ಭಕ್ತರಿಗಿಲ್ಲ ದರ್ಶನ

by ಶಾಲಿನಿ ಕೆ. ಡಿ
June 11, 2026 - 7:12 pm
0

Untitled design 2026 06 11T185127.442

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

by ಶಾಲಿನಿ ಕೆ. ಡಿ
June 11, 2026 - 6:54 pm
0

Untitled design 2026 06 11T184155.463

ಟಗರು ಶಿವ ಗ್ಯಾಂಗ್‌ಸ್ಟರ್ ಮೂವಿಗೆ R. ಚಂದ್ರು ಗುಟುರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 11, 2026 - 6:38 pm
0

Untitled design 2026 06 11T175852.158

ರಾಜ್ಯಸಭಾ ಚುನಾವಣೆ: ಮಧ್ಯಪ್ರದೇಶ, ಗುಜರಾತ್‌ನಲ್ಲಿ ಬಿಜೆಪಿ ಅವಿರೋಧ ಆಯ್ಕೆ, ರಾಜಸ್ಥಾನದಲ್ಲಿ ‘ಕೈ’ಗೆ 1 ಸ್ಥಾನ

by ಶಾಲಿನಿ ಕೆ. ಡಿ
June 11, 2026 - 6:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 11T190930.558
    ನಾಳೆ ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ: ಮಧ್ಯಾಹ್ನ 12ರಿಂದ ಸಂಜೆ 5ರವರೆಗೆ ಭಕ್ತರಿಗಿಲ್ಲ ದರ್ಶನ
    June 11, 2026 | 0
  • Untitled design 2026 06 11T185127.442
    ಪ್ರಧಾನಿ ಮೋದಿ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
    June 11, 2026 | 0
  • Untitled design 2026 06 11T184155.463
    ಟಗರು ಶಿವ ಗ್ಯಾಂಗ್‌ಸ್ಟರ್ ಮೂವಿಗೆ R. ಚಂದ್ರು ಗುಟುರು
    June 11, 2026 | 0
  • Untitled design 2026 06 11T175852.158
    ರಾಜ್ಯಸಭಾ ಚುನಾವಣೆ: ಮಧ್ಯಪ್ರದೇಶ, ಗುಜರಾತ್‌ನಲ್ಲಿ ಬಿಜೆಪಿ ಅವಿರೋಧ ಆಯ್ಕೆ, ರಾಜಸ್ಥಾನದಲ್ಲಿ ‘ಕೈ’ಗೆ 1 ಸ್ಥಾನ
    June 11, 2026 | 0
  • Untitled design 2026 06 11T172804.693
    ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಅವಿರೋಧ ಆಯ್ಕೆ: ಚುನಾವಣೆ ಇಲ್ಲದೆ ಮೇಲ್ಮನೆಗೆ ಎಂಟ್ರಿ!
    June 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version