• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಡಳಿತ ಸರಿಪಡಿಸುವ ದಿಸೆಯಲ್ಲಿ ವಿರೋಧ ಪಕ್ಷಕ್ಕೂ ಸಹ ಆಡಳಿತ ಪಕ್ಷದಷ್ಟೇ ಜವಾಬ್ದಾರಿ ಇರುತ್ತದೆ: ತಮ್ಮೆಶ್ ಗೌಡ

admin by admin
March 7, 2026 - 12:45 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design (82)

ಬೆಂಗಳೂರು: ಆಡಳಿತವನ್ನು ಸರಿದಾರಿಯಲ್ಲಿ ಕೊಂಡೊಯ್ಯುವ ದಿಸೆಯಲ್ಲಿ ವಿರೋಧ ಪಕ್ಷಕ್ಕೂ ಸಹ ಆಡಳಿತ ಪಕ್ಷದಷ್ಟೇ ಜವಾಬ್ದಾರಿ ಇರುತ್ತದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಎಚ್ ಸಿ ತಮ್ಮೆಶ್ ಗೌಡ ಹೇಳಿದ್ದಾರೆ.

ಬ್ಯಾಟರಾಯನಪುರ ಬಿಜೆಪಿ ನಗರ ಮಂಡಲ ವತಿಯಿಂದ ಕ್ಷೇತ್ರದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ‘ಆಡಳಿತದಲ್ಲಿ ಆಗುವ ಅನಾಹುತಗಳನ್ನು ನೋಡಿಕೊಂಡು ಸುಮ್ಮನೆ ಕೂರುವುದು ವಿರೋಧ ಪಕ್ಷದ ವರ್ತನೆಯಾಗಬಾರದು, ಆಡಳಿತ ದಿಕ್ಕು ತಪ್ಪಿದಾಗ ಅದರ ವಿರುದ್ಧ ಗಟ್ಟಿ ಧ್ವನಿ ಎತ್ತುವುದು, ಹೋರಾಟಗಳ ಮೂಲಕ ಆಡಳಿತವನ್ನು ಸರಿದಾರಿಗೆ ತರುವುದು ವಿರೋಧ ಪಕ್ಷಗಳ ಜವಾಬ್ದಾರಿಯಾಗಿರುತ್ತದೆ. ಬ್ಯಾಟರಾಯನಪುರ ಕ್ಷೇತ್ರದಲ್ಲಿ ವಿರೋಧ ಪಕ್ಷದ ನಾಯಕನಾಗಿ ಆಡಳಿತ ಪಕ್ಷದ ವೈಫೈಲ್ಯಗಳ ವಿರುದ್ಧ ಗಟ್ಟಿಯಾದ ಧ್ವನಿ ಎತ್ತುವುದು ಹಾಗೂ ಹೋರಾಟಗಳನ್ನು ರೂಪಿಸುವ ಮೂಲಕ ಆಡಳಿತ ಪಕ್ಷದ ಕಿವಿ ಹಿಂಡುವ ಕೆಲಸವನ್ನು ಪ್ರಾಮಾಣಿಕವಾಗಿ ಕೈಗೊಂಡಿದ್ದೇನೆ, ಈ ಬಗ್ಗೆ ಆತ್ಮ ತೃಪ್ತಿ ಇದೆ.

RelatedPosts

ಆ.12ರಿಂದ ನಮ್ಮ ಮೆಟ್ರೋ ಪಿಂಕ್ ಲೈನ್ ರೈಲುಗಳ ಸೇಫ್ಟಿ ಟೆಸ್ಟ್

ಜೋಗ್ ಫಾಲ್ಸ್ ನೋಡೋಕೆ ಪ್ಲ್ಯಾನ್ ಮಾಡಿದ್ದೀರಾ? KSRTCಯಿಂದ ವಿಶೇಷ ಬಸ್ ಸೇವೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

ADVERTISEMENT
ADVERTISEMENT

ಬ್ಯಾಟರಾಯನಪುರ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಸದೃಢವಾಗಿ ಬಲಪಡಿಸುವ ಮೂಲಕ ಮುಂಬರುವ ಜಿಬಿಎ ಚುನಾವಣೆಯಲ್ಲಿ ಎಲ್ಲಾ 14 ವಾರ್ಡ್ ಗಳಲ್ಲಿ ಬಿಜೆಪಿ ಪಕ್ಷವನ್ನು ಗೆಲ್ಲಿಸುವುದು ನಮ್ಮ ಆದ್ಯತೆಯ ಗುರಿಯಾಗಿದ್ದು, ಈ ದಿಸೆಯಲ್ಲಿ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಬ್ಯಾಟರಾಯನಪುರ ಕ್ಷೇತ್ರದಲ್ಲಿ ಹಲವು ಜ್ವಲಂತ ಸಮಸ್ಯೆಗಳಿದ್ದು, ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ಷೇತ್ರದ ಪ್ರತಿ ವಾರ್ಡ್ ಗಳಲ್ಲಿರುವ ನೀರಿನ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳನ್ನು ಪಟ್ಟಿ ಮಾಡಿ, ಮಾ.16ಕ್ಕೆ ಜಿಬಿಎ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ಪ್ರತಿ ವಾರ್ಡ್ ನಲ್ಲಿನ ಬಿಜೆಪಿ ಮುಖಂಡರು ವಾರ್ಡ್ ಗಳಲ್ಲಿರುವ ಸಮಸ್ಯೆಗಳನ್ನು ಪಟ್ಟಿ ಮಾಡಬೇಕು.

ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಬಲವರ್ಧನೆಯ ನಿಟ್ಟಿನಲ್ಲಿ ‘ನಾನು ಮೋದಿ ನಾನು ಬಿಜೆಪಿ’ ಎಂಬ ಅಭಿಯಾನ ಕೈಗೊಳ್ಳಲು ನಿರ್ಧರಿಸಿದ್ದು ಈ ಅಭಿಯಾನದ ಅಡಿಯಲ್ಲಿ ಪ್ರತಿ ಬೂತ್ ನ ಅಧ್ಯಕ್ಷರು 50 ಮನೆಗಳ ಮೇಲೆ ಬಿಜೆಪಿ ಬಾವುಟ ಕಟ್ಟುವುದು, ಮೋದಿಯವರ ಆಡಳಿತದಲ್ಲಿ ಕೈಗೊಂಡಿರುವ ಹಲವು ಅಭಿವೃದ್ಧಿ ಕಾರ್ಯಗಳ ಕುರಿತು ಅರಿವು ಮೂಡಿಸುವುದು, ರಾಜ್ಯ ಸರ್ಕಾರದ ವೖಫಲ್ಯಗಳು, ಬ್ಯಾಟರಾಯನಪುರ ಕ್ಷೇತ್ರದಲ್ಲಿನ ಜ್ವಲಂತ ಸಮಸ್ಯೆಗಳ ಕುರಿತು ಜನಜಾಗೃತಿ ಮೂಡಿಸುವುದು ಅಭಿಯಾನದ ಮುಖ್ಯ ಧ್ಯೇಯವಾಗಿದೆ.

ಬ್ಯಾಟರಾಯನಪುರ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಗೆಲುವಿಗಾಗಿ ಪ್ರತಿ ಕಾರ್ಯಕರ್ತರು ಹೊಣೆಗಾರಿಕೆಯಿಂದ ಕೆಲಸ ಮಾಡಬೇಕು, ನಮ್ಮ ಸೋಲಿಗೆ ನಮ್ಮ ಬೇಜವಾಬ್ದಾರಿತನ ಕಾರಣವಾಗಬಾರದು, ಜವಾಬ್ದಾರಿ ನಿರ್ವಹಣೆಯಲ್ಲಿ ಶ್ರದ್ಧೆ ಪ್ರಾಮಾಣಿಕತೆ ಇರಬೇಕು ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಬೆಂ.ಉತ್ತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್.ಹರೀಶ್, ರಾಜ್ಯ ಕಾರ್ಯದರ್ಶಿಗಳಾದ ವಿನಯ್ ಬಿದರಿ, ಶರಣು ತಳ್ಳಿಕೇರಿ, ಕಾನೂನು ಪ್ರಕೋಷ್ಠ ಸಂಚಾಲಕ ವಸಂತಕುಮಾರ್, ಬ್ಯಾಟರಾಯನಪುರ ನಗರ ಮಂಡಲ ಬಿಜೆಪಿ ಅಧ್ಯಕ್ಷ ಕೃಷ್ಣಮೂರ್ತಿ, ಗ್ರಾ.ಮಂಡಲ ಅಧ್ಯಕ್ಷ ಹನುಮಂತಗೌಡ, ಬೆಂ.ವಿಭಾಗೀಯ ಪ್ರಭಾರಿ ಎಸ್.ಎನ್.ರಾಜಣ್ಣ, ಸಹಪ್ರಭಾರಿ ಕಿರಣ್ ಬಾಬು, ಹಿರಿಯ ಬಿಜೆಪಿ ಮುಖಂಡ ಪಿ.ಕೆ.ರಾಜಗೋಪಾಲ್, ಅಗ್ರಹಾರ ನರಸಿಂಹಮೂರ್ತಿ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ದೀಪಕ್ ಕುಮಾರ್, ನಗರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಲೋಹಿತ್ ಗೌಡ, ಓಬಿಸಿ ಮೋರ್ಚಾ ಅಧ್ಯಕ್ಷ ಮುನಿಸ್ವಾಮಿ ಒಡೆಯರ್(ಆನಂದ್ ಮಾಸ್ಟರ್), ಮನೋಹರ್, ಮಹಿಳಾ ಮೋರ್ಚಾ ಅಧ್ಯಕ್ಷೆ ಪೂರ್ಣಿಮಾ, ನಗರ ಮಂಡಲ ಉಪಾಧ್ಯಕ್ಷ ಚಂದ್ರಶೇಖರ್ ರೆಡ್ಡಿ, ಡಾ. ಯೋಗೀಶ್, ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಇ., ಸಂತೋಷ್ ರೆಡ್ಡಿ, ಶ್ರೀನಾಥ್, ಸುಬ್ಬು, ಮಧುಸೂದನ್ ಸೇರಿದಂತೆ ಇನ್ನಿತರರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (16)

ಹಿಮಾಚಲ ಪ್ರದೇಶದಲ್ಲಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದ ಬಸ್: 7 ಮಂದಿ ಸಾ*ವು

by ಕವಿತಾ
August 8, 2026 - 11:23 am
0

Untitled design (14)

ದೇವನಹಳ್ಳಿಯಲ್ಲಿ ಚಿರತೆ ಪ್ರತ್ಯಕ್ಷ; ಆವತಿ ಗ್ರಾಮದಲ್ಲಿ ಹೆಚ್ಚಿದ ಆತಂಕ!

by ಕವಿತಾ
August 8, 2026 - 10:51 am
0

Untitled design (12)

ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ

by ಕವಿತಾ
August 8, 2026 - 10:18 am
0

Untitled design (10)

ತಿರುಮಲ ಭಕ್ತರಿಗೆ ಗುಡ್‌ನ್ಯೂಸ್; ಇನ್ಮುಂದೆ ನಿಂತಲ್ಲೇ ಸಿಗಲಿದೆ ಪ್ರಸಾದ!

by ಕವಿತಾ
August 8, 2026 - 9:49 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (43)
    ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
    August 7, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (41)
    ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    August 7, 2026 | 0
  • Your paragraph text (40)
    ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ
    August 7, 2026 | 0
  • Your paragraph text (39)
    ಬೆಂಗಳೂರಿಗೆ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version