• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಿರುಪತಿ ಮೊದಲ ಆರತಿ ವಿವಾದ: ಡಿ.ಕೆ ಶಿವಕುಮಾರ್‌‌ ಹೇಳಿಕೆಗೆ ಟಿಟಿಡಿ ತಿರುಗೇಟು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 14, 2026 - 1:09 pm
in Flash News, ಕರ್ನಾಟಕ
0 0
0
ಇರ್ತೀರಾ (14)

ಬೆಂಗಳೂರು/ತಿರುಪತಿ: ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ (ತಿಮ್ಮಪ್ಪ) ದೇವಾಲಯದಲ್ಲಿ ನಡೆಯುವ ಮೊದಲ ಆರತಿ ಗೌರವ ಕುರಿತಾಗಿ ಹೊಸ ವಿವಾದಕ್ಕೆ ನಾಂದಿ ಹಾಡಲಾಗಿದೆ. ಮೊದಲ ಆರತಿ ಗೌರವವನ್ನು ಕರ್ನಾಟಕದ ಜನಪ್ರತಿನಿಧಿಗಳಿಗೂ ವಿಸ್ತರಿಸಲಾಗುವುದು ಎಂಬ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ತಿರುಮಲ ತಿರುಪತಿ ದೇವಸ್ಥಾನ (TTD) ಸದಸ್ಯ ಭಾನು ಪ್ರಕಾಶ್ ರೆಡ್ಡಿ ಸ್ಪಷ್ಟ ತಿರುಗೇಟು ನೀಡಿದ್ದಾರೆ.

ಕೆಲ ದಿನಗಳ ಹಿಂದೆ ಡಿ.ಕೆ. ಶಿವಕುಮಾರ್ ಅವರು, ಕರ್ನಾಟಕದ ಪರವಾಗಿ ತಿರುಪತಿಯಲ್ಲಿ ನಡೆಯುವ ಮೊದಲ ಆರತಿಯಲ್ಲಿ ಮುಖ್ಯಮಂತ್ರಿ ಭಾಗವಹಿಸುವ ಅವಕಾಶ ಇರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅಲ್ಲದೆ, ಮುಖ್ಯಮಂತ್ರಿ ಜೊತೆಗೆ ರಾಜ್ಯದ ಸಚಿವರು, ಶಾಸಕರು ಹಾಗೂ ನ್ಯಾಯಮೂರ್ತಿಗಳಿಗೂ ಈ ಗೌರವದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಬೇಕು ಎಂಬ ಆಶಯವನ್ನೂ ವ್ಯಕ್ತಪಡಿಸಿದ್ದರು.

RelatedPosts

ಕರ್ನಾಟಕದಲ್ಲಿ ಭಾರತದ ಚೊಚ್ಚಲ ಎಐ ವಿಶ್ವವಿದ್ಯಾಲಯ: ಡಿಕೆಶಿ ಘೋಷಣೆ!

ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ

ಮದುವೆಯಾಗಲು ಇಷ್ಟವಿಲ್ಲದೇ ತಲೆ ಬೋಳಿಸಿಕೊಂಡ ಯುವತಿ..ವಿಡಿಯೋ ವೈರಲ್

ADVERTISEMENT
ADVERTISEMENT

ಈ ಹೇಳಿಕೆ ಚರ್ಚೆಗೆ ಕಾರಣವಾಗುತ್ತಿದ್ದಂತೆ ಟಿಟಿಡಿ ಸದಸ್ಯ ಭಾನು ಪ್ರಕಾಶ್ ರೆಡ್ಡಿ ಮಾಧ್ಯಮಗಳೊಂದಿಗೆ ಮಾತನಾಡಿ, “ತಿರುಪತಿ ಶ್ರೀನಿವಾಸನ ಮೊದಲ ಆರತಿ ಗೌರವವು ಎಂದೆಂದಿಗೂ ಮೈಸೂರು ರಾಜವಂಶಸ್ಥರಿಗೇ ಮೀಸಲಾಗಿದ್ದು, ಅದರಲ್ಲಿ ಯಾವುದೇ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿಸಿದರು.

ಯದುವಂಶಕ್ಕೆ ಸೇರಿದ ಮೈಸೂರು ರಾಜವಂಶಸ್ಥರಿಗೆ ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿ ಮನೆದೇವರಾಗಿದ್ದಾರೆ. ವಿಶೇಷವಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತಾವಧಿಯಲ್ಲಿ ತಿರುಪತಿ ದೇವಸ್ಥಾನಕ್ಕೆ ಅಪಾರ ಪ್ರಮಾಣದ ದೇಣಿಗೆ, ಆಭರಣಗಳು ಹಾಗೂ ವಿವಿಧ ರೀತಿಯ ಸೇವೆಗಳನ್ನು ಸಲ್ಲಿಸಲಾಗಿತ್ತು. ಈ ಐತಿಹಾಸಿಕ ಕೊಡುಗೆಯನ್ನು ಗೌರವಿಸುವ ಉದ್ದೇಶದಿಂದಲೇ ಮೊದಲ ಆರತಿ ಗೌರವವನ್ನು ಮೈಸೂರು ರಾಜವಂಶಸ್ಥರಿಗೆ ಮೀಸಲಿಡಲಾಗಿದೆ ಎಂದು ಅವರು ವಿವರಿಸಿದರು.

ಭಾನು ಪ್ರಕಾಶ್ ರೆಡ್ಡಿ ಅವರು, “ಇದು ಯಾವುದೇ ರಾಜಕೀಯ ಹುದ್ದೆಗೆ ನೀಡುವ ಗೌರವವಲ್ಲ. ಇದು ಮೈಸೂರು ರಾಜವಂಶದ ಐತಿಹಾಸಿಕ ಕೊಡುಗೆಯನ್ನು ಸ್ಮರಿಸುವ ಧಾರ್ಮಿಕ ಸಂಪ್ರದಾಯ. ಆದ್ದರಿಂದ ಮುಖ್ಯಮಂತ್ರಿ, ಸಚಿವರು, ಶಾಸಕರು ಅಥವಾ ಯಾವುದೇ ರಾಜಕೀಯ ಹುದ್ದೆಯಲ್ಲಿರುವವರಿಗೆ ಈ ಗೌರವ ನೀಡಲು ಅವಕಾಶವಿಲ್ಲ” ಎಂದು ಹೇಳಿದರು.

ಇದೇ ವೇಳೆ, ತಿರುಪತಿ ದೇವಸ್ಥಾನವು ಎಲ್ಲ ಭಕ್ತರಿಗೂ ಸಮಾನವಾಗಿದ್ದು, ಧಾರ್ಮಿಕ ಆಚರಣೆಗಳನ್ನು ರಾಜಕೀಯ ದೃಷ್ಟಿಕೋನದಿಂದ ನೋಡುವುದು ಸೂಕ್ತವಲ್ಲ ಎಂದೂ ಅವರು ಅಭಿಪ್ರಾಯಪಟ್ಟರು. “ತಿರುಪತಿ ಧಾರ್ಮಿಕ ಕ್ಷೇತ್ರ. ಇಲ್ಲಿ ರಾಜಕೀಯ ಪ್ರವೇಶಿಸಬಾರದು. ಒಂದು ರಾಜ್ಯಕ್ಕೆ ವಿಶೇಷ ಅವಕಾಶ ನೀಡಿದರೆ, ನಾಳೆ ತಮಿಳುನಾಡು, ಕೇರಳ ಸೇರಿದಂತೆ ಇತರೆ ರಾಜ್ಯಗಳೂ ಇದೇ ರೀತಿಯ ಬೇಡಿಕೆ ಮುಂದಿಡಬಹುದು. ಇದರಿಂದ ಅನಗತ್ಯ ವಿವಾದಗಳು ಸೃಷ್ಟಿಯಾಗುವ ಸಾಧ್ಯತೆ ಇದೆ” ಎಂದು ಎಚ್ಚರಿಸಿದರು.

ಈ ಹಿನ್ನೆಲೆಯಲ್ಲಿ, ಮೊದಲ ಆರತಿ ಗೌರವ ಕುರಿತಾಗಿ ಯಾವುದೇ ಹೊಸ ಪ್ರಸ್ತಾಪ ಬಂದರೂ ಅದನ್ನು ಟಿಟಿಡಿ ಸಭೆಯಲ್ಲಿ ಚರ್ಚಿಸಿ ತಿರಸ್ಕರಿಸುವ ನಿರ್ಣಯ ಕೈಗೊಳ್ಳಲಾಗುವುದು ಎಂದು ಭಾನು ಪ್ರಕಾಶ್ ರೆಡ್ಡಿ ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 14T132912.080

ಕರ್ನಾಟಕದಲ್ಲಿ ಭಾರತದ ಚೊಚ್ಚಲ ಎಐ ವಿಶ್ವವಿದ್ಯಾಲಯ: ಡಿಕೆಶಿ ಘೋಷಣೆ!

by ಶಾಲಿನಿ ಕೆ. ಡಿ
July 14, 2026 - 1:40 pm
0

ಇರ್ತೀರಾ (15)

ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

by ಶಾಲಿನಿ ಕೆ. ಡಿ
July 14, 2026 - 1:34 pm
0

ಇರ್ತೀರಾ (14)

ತಿರುಪತಿ ಮೊದಲ ಆರತಿ ವಿವಾದ: ಡಿ.ಕೆ ಶಿವಕುಮಾರ್‌‌ ಹೇಳಿಕೆಗೆ ಟಿಟಿಡಿ ತಿರುಗೇಟು

by ಶಾಲಿನಿ ಕೆ. ಡಿ
July 14, 2026 - 1:09 pm
0

ಇರ್ತೀರಾ (13)

ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ

by ಶಾಲಿನಿ ಕೆ. ಡಿ
July 14, 2026 - 12:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಇರ್ತೀರಾ (15)
    ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ
    July 14, 2026 | 0
  • ಇರ್ತೀರಾ (13)
    ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ
    July 14, 2026 | 0
  • ಇರ್ತೀರಾ (12)
    ಮದುವೆಯಾಗಲು ಇಷ್ಟವಿಲ್ಲದೇ ತಲೆ ಬೋಳಿಸಿಕೊಂಡ ಯುವತಿ..ವಿಡಿಯೋ ವೈರಲ್
    July 14, 2026 | 0
  • ಇರ್ತೀರಾ (11)
    ಕಲಬುರಗಿಯ ಸೆಂಟ್ರಲ್ ಜೈಲಿನಿಂದ ಮೂವರು ಸಜಾ ಕೈದಿಗಳು ಎಸ್ಕೇಪ್.!
    July 14, 2026 | 0
  • ಇರ್ತೀರಾ (9)
    ಆಗಸ್ಟ್ 6ರಿಂದ ಮುಂಗಾರು ಅಧಿವೇಶನ ಆರಂಭ: ಸಿಎಂ ಡಿ.ಕೆ ಶಿವಕುಮಾರ್
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version