• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಂದು ಬ್ಯಾಂಕ್ ಉದ್ಯೋಗಿಗಳ ಮುಷ್ಕರ: ಯಾವೆಲ್ಲ ಬ್ಯಾಂಕ್​ಗಳ ಸೇವೆ ಸ್ಥಗಿತ ?

admin by admin
January 27, 2026 - 9:03 am
in Flash News, ಕರ್ನಾಟಕ, ದೇಶ
0 0
0
Untitled design 2026 01 27T090058.136

ನವದೆಹಲಿ: ವಾರದಲ್ಲಿ ಕೇವಲ ಐದು ದಿನಗಳ ಕೆಲಸದ ಅವಧಿಗೆ ಒತ್ತಾಯಿಸಿ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟಗಳು ಪ್ರತಿಭಟನೆಗೆ ಕರೆ ನೀಡಿರುವುದರಿಂದ, ಇಂದು ಅಂದರೆ ಜನವರಿ 27ರ ಮಂಗಳವಾರದಂದು ದೇಶಾದ್ಯಂತ ಸಾರ್ವಜನಿಕ ವಲಯದ ಬ್ಯಾಂಕುಗಳ ಕಾರ್ಯಾಚರಣೆಯಲ್ಲಿ ಭಾರೀ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.

ಮುಷ್ಕರಕ್ಕೆ ಕಾರಣವೇನು?

ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ನೇತೃತ್ವದಲ್ಲಿ ಈ ಮುಷ್ಕರ ನಡೆಯುತ್ತಿದೆ. ಬ್ಯಾಂಕ್ ಉದ್ಯೋಗಿಗಳಿಗೆ ಶನಿವಾರ ಮತ್ತು ಭಾನುವಾರ ಪೂರ್ಣ ರಜೆ ನೀಡಬೇಕು ಹಾಗೂ ವಾರದಲ್ಲಿ 5 ದಿನಗಳ ಕೆಲಸದ ಪದ್ಧತಿಯನ್ನು ಜಾರಿಗೆ ತರಬೇಕು ಎಂಬುದು ಇವರ ಪ್ರಮುಖ ಬೇಡಿಕೆಯಾಗಿದೆ. ಈ ವಿಷಯವಾಗಿ ಜನವರಿ 23ರಂದು ಮುಖ್ಯ ಕಾರ್ಮಿಕ ಆಯುಕ್ತರೊಂದಿಗೆ ನಡೆದ ಸಂಧಾನ ಸಭೆಯು ಯಾವುದೇ ತೀರ್ಮಾನವಾಗದೇ ಮುಗುದಿತ್ತು. ಹೀಗಾಗಿ, ಉದ್ಯೋಗಿಗಳು ಮುಷ್ಕರದ ಹಾದಿ ಹಿಡಿದಿದ್ದಾರೆ.

RelatedPosts

ಶಾಸಕ ಮುನಿರತ್ನ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್

ಡಿಕೆಶಿ ಸರ್ಕಾರಕ್ಕೆ ನೂರರ ಸಂಭ್ರಮ: ನಾಡಿನ ಜನತೆಗೆ ವಿಶೇಷ ಪತ್ರ ಬರೆದ ಸಿಎಂ

ಸಮುದ್ರದಲ್ಲಿ ಹೊತ್ತಿ ಉರಿದ ಹಡಗು; 5 ಜನ ಸಾವು, 42 ಮಂದಿ ರಕ್ಷಣೆ

ಗುಜರಾತ್‌ನಲ್ಲಿ ಕಟ್ಟಡ ಕುಸಿತ; ಅವಶೇಷಗಳಡಿ ಸಿಲುಕಿದ್ದ 15 ಕಾರ್ಮಿಕರ ರಕ್ಷಣೆ

ADVERTISEMENT
ADVERTISEMENT
ಸತತ ಮೂರನೇ ದಿನ ಬ್ಯಾಂಕ್ ಸೇವೆ ಸ್ಥಗಿತ

ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ 25 (ಭಾನುವಾರ) ಮತ್ತು ಜನವರಿ 26 (ಸೋಮವಾರ) ಈಗಾಗಲೇ ಬ್ಯಾಂಕುಗಳಿಗೆ ರಜೆ ಇತ್ತು. ಇಂದು ಮುಷ್ಕರ ನಡೆಯುತ್ತಿರುವುದರಿಂದ ಸತತ ಮೂರು ದಿನಗಳ ಕಾಲ ಬ್ಯಾಂಕಿಂಗ್ ಸೇವೆಗಳು ಸ್ಥಗಿತಗೊಂಡಂತಾಗುತ್ತದೆ. ಇದರಿಂದ ಚೆಕ್ ಕ್ಲಿಯರೆನ್ಸ್, ನಗದು ಠೇವಣಿ ಮತ್ತು ಸಾಲದ ಪ್ರಕ್ರಿಯೆಗಳಿಗಾಗಿ ಕಾಯುತ್ತಿರುವ ಗ್ರಾಹಕರಿಗೆ ಹೆಚ್ಚಿನ ಅನಾನುಕೂಲತೆ ಉಂಟಾಗಲಿದೆ.

ಯಾವ ಬ್ಯಾಂಕುಗಳ ಮೇಲೆ ಪರಿಣಾಮ?

ಮುಖ್ಯವಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI), ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB), ಕೆನರಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾಗಳಲ್ಲಿ ಸೇವೆಗಳು ಲಭ್ಯವಿರುವುದಿಲ್ಲ. ನಗದು ಹಿಂಪಡೆಯುವಿಕೆ ಮತ್ತು ಕೌಂಟರ್ ಸೇವೆಗಳಿಗೆ ಅಡ್ಡಿಯಾಗಬಹುದು.

ಆದರೆ, ಖಾಸಗಿ ವಲಯದ ಪ್ರಮುಖ ಬ್ಯಾಂಕುಗಳಾದ HDFC, ICICI ಮತ್ತು Axis ಬ್ಯಾಂಕ್‌ಗಳು ಈ ಒಕ್ಕೂಟದ ಭಾಗವಾಗಿಲ್ಲದ ಕಾರಣ, ಅಲ್ಲಿ ವಹಿವಾಟುಗಳು ಎಂದಿನಂತೆ ನಡೆಯುವ ನಿರೀಕ್ಷೆಯಿದೆ. ಹೀಗಾಗಿ HDFC, ICICI ಮತ್ತು Axis ಬ್ಯಾಂಕ್‌ಗಲ ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲ.

ಡಿಜಿಟಲ್ ಸೇವೆಗಳು ಲಭ್ಯ

ಬ್ಯಾಂಕ್ ಶಾಖೆಗಳು ಮುಚ್ಚಿದ್ದರೂ, ಗ್ರಾಹಕರು ಆತಂಕಪಡುವ ಅಗತ್ಯವಿಲ್ಲ. ಯುಪಿಐ (UPI), ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಮತ್ತು ಎಟಿಎಂ (ATM) ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ತುರ್ತು ಹಣ ವರ್ಗಾವಣೆಗಾಗಿ ಡಿಜಿಟಲ್ ವೇದಿಕೆಗಳನ್ನು ಬಳಸಲು ಬ್ಯಾಂಕ್ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸಂಕಷ್ಟ, (8)

ಶಾಸಕ ಮುನಿರತ್ನ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್

by ಶಾಲಿನಿ ಕೆ. ಡಿ
September 10, 2026 - 10:50 am
0

ಸಂಕಷ್ಟ, (7)

ಡಿಕೆಶಿ ಸರ್ಕಾರಕ್ಕೆ ನೂರರ ಸಂಭ್ರಮ: ನಾಡಿನ ಜನತೆಗೆ ವಿಶೇಷ ಪತ್ರ ಬರೆದ ಸಿಎಂ

by ಶಾಲಿನಿ ಕೆ. ಡಿ
September 10, 2026 - 10:25 am
0

ಸಂಕಷ್ಟ, (6)

ಸಮುದ್ರದಲ್ಲಿ ಹೊತ್ತಿ ಉರಿದ ಹಡಗು; 5 ಜನ ಸಾವು, 42 ಮಂದಿ ರಕ್ಷಣೆ

by ಶಾಲಿನಿ ಕೆ. ಡಿ
September 10, 2026 - 9:20 am
0

ಸಂಕಷ್ಟ, (5)

ಗುಜರಾತ್‌ನಲ್ಲಿ ಕಟ್ಟಡ ಕುಸಿತ; ಅವಶೇಷಗಳಡಿ ಸಿಲುಕಿದ್ದ 15 ಕಾರ್ಮಿಕರ ರಕ್ಷಣೆ

by ಶಾಲಿನಿ ಕೆ. ಡಿ
September 10, 2026 - 9:03 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಕಷ್ಟ, (8)
    ಶಾಸಕ ಮುನಿರತ್ನ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್
    September 10, 2026 | 0
  • ಸಂಕಷ್ಟ, (7)
    ಡಿಕೆಶಿ ಸರ್ಕಾರಕ್ಕೆ ನೂರರ ಸಂಭ್ರಮ: ನಾಡಿನ ಜನತೆಗೆ ವಿಶೇಷ ಪತ್ರ ಬರೆದ ಸಿಎಂ
    September 10, 2026 | 0
  • ಸಂಕಷ್ಟ, (6)
    ಸಮುದ್ರದಲ್ಲಿ ಹೊತ್ತಿ ಉರಿದ ಹಡಗು; 5 ಜನ ಸಾವು, 42 ಮಂದಿ ರಕ್ಷಣೆ
    September 10, 2026 | 0
  • ಸಂಕಷ್ಟ, (5)
    ಗುಜರಾತ್‌ನಲ್ಲಿ ಕಟ್ಟಡ ಕುಸಿತ; ಅವಶೇಷಗಳಡಿ ಸಿಲುಕಿದ್ದ 15 ಕಾರ್ಮಿಕರ ರಕ್ಷಣೆ
    September 10, 2026 | 0
  • WhatsApp Image 2026 09 10 at 7.58.08 AM
    ಬಿಜೆಪಿಯ ಬಳ್ಳಾರಿ ಚಲೋಗೆ ಇಂದು ಅದ್ಧೂರಿ ತೆರೆ: ಪೊಲೀಸರ ಬಿಗಿ ಬಂದೋಬಸ್ತ್ !
    September 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version