• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಮಂಗಳಮುಖಿ ಬರ್ಬರ ಹತ್ಯೆ; ಆರೋಪಿ ಅರೆಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 22, 2026 - 3:51 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಬೆಂಗಳೂರಿನಲ್ಲಿ ಮಂಗಳಮುಖಿ

ಬೆಂಗಳೂರು: ಕೇವಲ 200 ರೂಪಾಯಿ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮಂಗಳಮುಖಿಯೊಬ್ಬರನ್ನು ಚಾಕುವಿನಿಂದ ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆ ಸಂಬಂಧ ಉಪ್ಪಾರಪೇಟೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

ಮೃತರನ್ನು ದೇವಿ ಎಂದು ಗುರುತಿಸಲಾಗಿದೆ. ಪ್ರಕರಣದ ಆರೋಪಿಯನ್ನು ರಾಮಮೂರ್ತಿ ನಗರ ನಿವಾಸಿ ಗೌತಮ್ ಎಂದು ಪೊಲೀಸರು ಗುರುತಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಆರೋಪಿ ದರೋಡೆ ಮಾಡುವ ಉದ್ದೇಶದಿಂದ ಘಟನೆ ನಡೆದ ಸ್ಥಳಕ್ಕೆ ಬಂದಿದ್ದ ಎನ್ನಲಾಗಿದೆ. ಈ ವೇಳೆ ದೇವಿ ಅವರ ಬಳಿ ಹಣ ಕೇಳಿದ್ದು, 200 ರೂಪಾಯಿ ನೀಡದ ಹಿನ್ನೆಲೆ ಇಬ್ಬರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ.

RelatedPosts

ಆಸ್ತಿ ಮಾಲೀಕರೇ ಗಮನಿಸಿ: ಎ ಖಾತಾ ಅರ್ಜಿಗೆ ನಾಳೆಯೇ ಕೊನೆಯ ದಿನ

IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢ ನಾಪತ್ತೆ: ಪೊಲೀಸರಿಂದ ತೀವ್ರ ಶೋಧ

ಭದ್ರಾ ಮೇಲ್ದಂಡೆ ಕಾಮಗಾರಿ ಅಂತಿಮ ಹಂತಕ್ಕೆ: ಡಿಸೆಂಬರ್‌ನೊಳಗೆ 4 ಜಿಲ್ಲೆಗಳಿಗೆ ನೀರು!

ಪನ್ನೀರ್‌ ಪ್ರಿಯರಿಗೆ ಬಿಗ್‌ಶಾಕ್ : ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್

ADVERTISEMENT
ADVERTISEMENT

ಗಲಾಟೆ ವಿಕೋಪಕ್ಕೆ ತಿರುಗಿ ಗೌತಮ್ ಚಾಕುವಿನಿಂದ ದೇವಿ ಅವರ ಕುತ್ತಿಗೆಗೆ ಇರಿದು ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ದೇವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ನಡೆದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.

ಈ ಘಟನೆ ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ನಡೆದಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಹೆಚ್ಚಿನ ವೈದ್ಯಕೀಯ ಪರೀಕ್ಷೆ ಹಾಗೂ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳದಿಂದ ಕೆಲವು ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸಿದ್ದು, ಹತ್ಯೆಗೆ ಬಳಸಲಾಗಿದೆ ಎನ್ನಲಾದ ಚಾಕು ಸೇರಿದಂತೆ ಇತರೆ ವಸ್ತುಗಳ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಗೌತಮ್ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದ ಎನ್ನುವ ಮಾಹಿತಿ ಹೊರಬಂದಿದೆ. ಹಣಕ್ಕಾಗಿ ದೇವಿ ಅವರನ್ನು ಗುರಿಯಾಗಿಸಿಕೊಂಡಿದ್ದನೇ ಅಥವಾ ಘಟನೆ ಹಿಂದೆ ಬೇರೆ ಯಾವುದೇ ಕಾರಣವಿದೆಯೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಘಟನೆ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬೆಂಗಳೂರಿನಲ್ಲಿ ಮಂಗಳಮುಖಿ

ಬೆಂಗಳೂರಿನಲ್ಲಿ ಮಂಗಳಮುಖಿ ಬರ್ಬರ ಹತ್ಯೆ; ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
August 22, 2026 - 3:51 pm
0

Image fe6c5e12

ವಂದೇ ಭಾರತ್ Vs ಅಮೃತ್ ಭಾರತ್: ನಿಮ್ಮ ಪ್ರಯಾಣಕ್ಕೆ ಯಾವುದು ಸೂಪರ್ ಚಾಯ್ಸ್

by ಶಾಲಿನಿ ಕೆ. ಡಿ
August 22, 2026 - 2:48 pm
0

Untitled design 2026 08 22T143751.629

ನಟ ರವಿತೇಜಾ ‘ಇರುಮುಡಿ’ಗೆ ಮಾಸ್ ಓಪನಿಂಗ್: ಫಸ್ಟ್ ಡೇ ವರ್ಲ್ಡ್‌‌ವೈಡ್ ಕಲೆಕ್ಷನ್ 25 ಕೋಟಿ ರೂ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 22, 2026 - 2:40 pm
0

ChatGPT Image Aug 22, 2026, 01 53 55 PM

ತಾಯಿ ಪ್ರೀತಿಗೆ ನೆಟ್ಟಿಗರು ಫಿದಾ: ಮರಿಯಾನೆಗೆ ನೀರು ಕುಡಿಯಲು ಕಲಿಸಿದ ತಾಯಾನೆ!

by ಶಾಲಿನಿ ಕೆ. ಡಿ
August 22, 2026 - 2:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೀಸೆಲ್ ಬೆಲೆ (7)
    ತೆಲಂಗಾಣದಲ್ಲಿ ಶಾಲೆಯ ಪ್ರಾಂಶುಪಾಲರನ್ನೇ ಕೊಂದ ಇಬ್ಬರು ವಿದ್ಯಾರ್ಥಿಗಳು..!
    August 20, 2026 | 0
  • ಡೀಸೆಲ್ ಬೆಲೆ (4)
    ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ
    August 20, 2026 | 0
  • ಡೀಸೆಲ್ ಬೆಲೆ (3)
    ದಾವಣಗೆರೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ
    August 20, 2026 | 0
  • ಡೀಸೆಲ್ ಬೆಲೆ
    ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ
    August 20, 2026 | 0
  • Untitled design 2026 08 20T092423.195
    ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಹೂವುಗಳ ಬೆಲೆ ಏರಿಕೆ, ಕೆ.ಆರ್. ಮಾರ್ಕೆಟ್‌ನಲ್ಲಿ ಜನಜಂಗುಳಿ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version