• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ದಾರುಣ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 9, 2025 - 2:55 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
Untitled design 2025 11 09T144651.179

ಬೆಂಗಳೂರು: ಇಬ್ಬರು ಬಾಲಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಬಳ್ಳೂರು ಗ್ರಾಮದಲ್ಲಿ ನಡೆದಿದೆ. ನಿನ್ನೆ ಸಂಜೆವರೆಗೂ ಆಟವಾಡುತ್ತಿದ್ದ ಇಬ್ಬರು ಮಕ್ಕಳು ಇಂದು ಬೆಳಿಗ್ಗೆ ಮೃತದೇಹಗಳಾಗಿ ಪತ್ತೆಯಾಗಿದ್ದಾರೆ. 

ಮೃತರನ್ನು ಅನಿಕೇತ್ ಕುಮಾರ್ (12) ಹಾಗೂ ರೆಹಮಾತ್ ಬಾಬಾ (11) ಎಂದು ಗುರುತಿಸಲಾಗಿದೆ. ಅನಿಕೇತ್ ಕುಮಾರ್ ಬಿಹಾರ ಮೂಲದವರಾಗಿದ್ದು, ರೆಹಮಾತ್ ಬಾಬಾ ಆಂಧ್ರಪ್ರದೇಶದ ಕದಿರಿ ಮೂಲದವನೆಂದು ಪೊಲೀಸರು ತಿಳಿಸಿದ್ದಾರೆ. ಕಾರ್ಮಿಕರ ಮಕ್ಕಳಾದ ಇವರು, ಇಬ್ಬರೂ ಕೂಲಿ ಕೆಲಸ ಮಾಡಿಕೊಂಡು ಬಳ್ಳೂರು ಗ್ರಾಮದ ಬಳಿ ವಾಸಿಸುತ್ತಿದ್ದರು.

RelatedPosts

200 ಸ್ಥಾನಗಳಿಂದ ಮುನ್ನಡೆಯಾಗುತ್ತಿರುವ NDA: 500ಕೆಜಿ ಸಿಹಿ, 50 ಸಾವಿರ ಜನರಿಗೆ ಔತಣಕೂಟಕ್ಕೆ ತಯಾರಿ ನಡೆಸುತ್ತಿರುವ NDA

ಸಾಲು ಮರದ ತಿಮ್ಮಕ್ಕ ವಿಧಿವಶ: 10 ಸಾವಿರ ಮರಗಳ ತಾಯಿ ಇನ್ನಿಲ್ಲ..

ರಘುವಂಶ ಪ್ರಸಾದ್ ತೇಜಸ್ವಿಯನ್ನ ಹಿಂದಿಕ್ಕಿ ಮುನ್ನಡೆ ಸಾಧಿಸುತ್ತಿರುವ ಕುಮಾರ್‌

ಬಿಹಾರದಲ್ಲಿ NDA ಗೆಲುವಿಗೆ ಕಾರಣಗಳೇನು? ‘ಮಹಾಘಟಬಂಧನ’ ಸೋತು ಸುಣ್ಣವಾಗಲು ಏನು ಕಾರಣ..?

ADVERTISEMENT
ADVERTISEMENT

ನಿನ್ನೆ ಸಂಜೆ ಅನಿಕೇತ್ ಮತ್ತು ರೆಹಮಾತ್ ತಮ್ಮ ಮನೆಗಳ ಹತ್ತಿರದ ಆವರಣದಲ್ಲಿ ಆಟವಾಡುತ್ತಿದ್ದರು. ಆಟದ ಮಧ್ಯೆ ಇಬ್ಬರೂ ಗ್ರಾಮದ ಕೆರೆಯತ್ತ ತೆರಳಿದ್ದಾರೆ. ಈ ವೇಳೆ ಕೆರೆಗೆ ಇಳಿದ ಮಕ್ಕಳು ಈಜು ಬಾರದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.

ಸಂಜೆ ವೇಳೆಯಾದರೂ ಮಕ್ಕಳು ಮನೆಗೆ ಹಿಂತಿರುಗದಿರುವುದು ಪೋಷಕರಲ್ಲಿ ಅನುಮಾನ ಮೂಡಿದ್ದು, ಆತಂಕಗೊಂಡ ಪೋಷಕರು ಹಾಗೂ ನೆರೆಮನೆಯವರು ರಾತ್ರಿ ಪೂರ್ತಿ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ.

ಇಂದು ಬೆಳಿಗ್ಗೆ ಗ್ರಾಮಸ್ಥರಲ್ಲಿ ಕೆಲವರು ಕೆರೆಯ ಬಳಿ ಹೋದಾಗ ನೀರಿನಲ್ಲಿ ಎರಡು ಮೃತದೇಹಗಳು ತೇಲುತ್ತಿರುವುದನ್ನು ಗಮನಿಸಿದ್ದಾರೆ. ತಕ್ಷಣವೇ ಅವರು ಅತ್ತಿಬೆಲೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ, ಅಗ್ನಿಶಾಮಕ ಸಿಬ್ಬಂದಿಯ ಸಹಾಯದಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ನಂತರ ಅವುಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (35)

200 ಸ್ಥಾನಗಳಿಂದ ಮುನ್ನಡೆಯಾಗುತ್ತಿರುವ NDA: 500ಕೆಜಿ ಸಿಹಿ, 50 ಸಾವಿರ ಜನರಿಗೆ ಔತಣಕೂಟಕ್ಕೆ ತಯಾರಿ ನಡೆಸುತ್ತಿರುವ NDA

by ಯಶಸ್ವಿನಿ ಎಂ
November 14, 2025 - 1:29 pm
0

Saalumarada thimakka

ಸಾಲು ಮರದ ತಿಮ್ಮಕ್ಕ ವಿಧಿವಶ: 10 ಸಾವಿರ ಮರಗಳ ತಾಯಿ ಇನ್ನಿಲ್ಲ..

by ಯಶಸ್ವಿನಿ ಎಂ
November 14, 2025 - 12:28 pm
0

Untitled design (32)

ರಘುವಂಶ ಪ್ರಸಾದ್ ತೇಜಸ್ವಿಯನ್ನ ಹಿಂದಿಕ್ಕಿ ಮುನ್ನಡೆ ಸಾಧಿಸುತ್ತಿರುವ ಕುಮಾರ್‌

by ಯಶಸ್ವಿನಿ ಎಂ
November 14, 2025 - 12:23 pm
0

Bihar1

ಬಿಹಾರದಲ್ಲಿ NDA ಗೆಲುವಿಗೆ ಕಾರಣಗಳೇನು? ‘ಮಹಾಘಟಬಂಧನ’ ಸೋತು ಸುಣ್ಣವಾಗಲು ಏನು ಕಾರಣ..?

by ದಿಲೀಪ್ ಡಿ. ಆರ್
November 14, 2025 - 11:42 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (35)
    200 ಸ್ಥಾನಗಳಿಂದ ಮುನ್ನಡೆಯಾಗುತ್ತಿರುವ NDA: 500ಕೆಜಿ ಸಿಹಿ, 50 ಸಾವಿರ ಜನರಿಗೆ ಔತಣಕೂಟಕ್ಕೆ ತಯಾರಿ ನಡೆಸುತ್ತಿರುವ NDA
    November 14, 2025 | 0
  • Saalumarada thimakka
    ಸಾಲು ಮರದ ತಿಮ್ಮಕ್ಕ ವಿಧಿವಶ: 10 ಸಾವಿರ ಮರಗಳ ತಾಯಿ ಇನ್ನಿಲ್ಲ..
    November 14, 2025 | 0
  • Untitled design (32)
    ರಘುವಂಶ ಪ್ರಸಾದ್ ತೇಜಸ್ವಿಯನ್ನ ಹಿಂದಿಕ್ಕಿ ಮುನ್ನಡೆ ಸಾಧಿಸುತ್ತಿರುವ ಕುಮಾರ್‌
    November 14, 2025 | 0
  • Bihar1
    ಬಿಹಾರದಲ್ಲಿ NDA ಗೆಲುವಿಗೆ ಕಾರಣಗಳೇನು? ‘ಮಹಾಘಟಬಂಧನ’ ಸೋತು ಸುಣ್ಣವಾಗಲು ಏನು ಕಾರಣ..?
    November 14, 2025 | 0
  • Bihar
    ಬಿಹಾರ ವಿಧಾನಸಭಾ ಚುನಾವಣೆ 2025: ಭಾರೀ ಬಹುಮತದತ್ತ ಎನ್‌ಡಿಎ..! ನಿತೀಶ್ ಕುಮಾರ್ 10ನೇ ಬಾರಿ ಸಿಎಂ ಆಗೋದು ಖಚಿತ
    November 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version