• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಾಲ ತೀರಿಸಲಾಗದೇ ಯುವಕ ಆತ್ಮಹತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 3, 2025 - 11:42 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
Untitled design 2025 05 03t112930.772

ವರದಿ: ಮೂರ್ತಿ, ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ ನೆಲಮಂಗಲ

ಬೆಂಗಳೂರು: ಕಾರು ಖರೀದಿಗಾಗಿ ಮಾಡಿದ ಸಾಲ ತೀರಿಸಲು ಸಾಧ್ಯವಾಗದೆ, EMI ಬಾಕಿ ಉಳಿದಿರುವ ಕಾರಣದಿಂದಾಗಿ ಯುವ ಚಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಚಿಕ್ಕಬಾಣಾವರದಲ್ಲಿ ನಡೆದಿದೆ. ಮೃತನನ್ನು ಕಲಬುರ್ಗಿ ಮೂಲದ 21 ವರ್ಷದ ದೇವರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.

RelatedPosts

ಅನಿವಾಸಿ ಭಾರತೀಯರ ಸುರಕ್ಷತೆಗಾಗಿ ಮೋದಿ ಪ್ಲಾನ್‌: 8 ದೇಶಗಳ ನಾಯಕರೊಂದಿಗೆ ಪ್ರಧಾನಿ ಮಹತ್ವದ ಚರ್ಚೆ

ಅಮೆರಿಕದ ಶತಕೋಟಿ ಡಾಲರ್ ಮೌಲ್ಯದ ರಾಡಾರ್ ಧ್ವಂಸಗೊಳಿಸಿದ ಇರಾನ್‌

ರಾಜ್ಯ ಹವಾಮಾನ ವರದಿ: ಮುಂದಿನ 5 ದಿನಗಳ ಕಾಲ ಒಣಹವೆ, ಕೆಲವು ಕಡೆ ಮಳೆಯ ಮುನ್ಸೂಚನೆ!

ಇರಾನ್‌ನ ನೂತನ ಸುಪ್ರೀಂ ಲೀಡರ್ ಆಗಿ ಮೊಜ್ತಬಾ ಖಮೇನಿ ಆಯ್ಕೆ

ADVERTISEMENT
ADVERTISEMENT

ದೇವರಾಜ್ ಕಳೆದ ವರ್ಷ ಕಾರು ಖರೀದಿಸಿದ್ದರು ಮತ್ತು ಅದರ EMI ಪಾವತಿ ಮಾಡುವ ಉದ್ದೇಶದಿಂದ ಅದನ್ನು ಬಾಡಿಗೆಗೆ ನೀಡುವ ಯೋಜನೆ ಮಾಡಿಕೊಂಡಿದ್ದರು. ಆದರೆ ಇತ್ತೀಚಿನ ತಿಂಗಳುಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಬಾಡಿಗೆ ಸಿಗದೆ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದರು. ಬ್ಯಾಂಕ್‌ನಿಂದ ಎರಡು ತಿಂಗಳ ಇಎಮ್ಐ ಬಾಕಿಯಾಗಿದ್ದು, ನೋಟಿಸ್ ಕೂಡಾ ಬಂದಿದ್ದಲ್ಲದೆ, ಸಾಲದ ಒತ್ತಡದಿಂದ ದೇವರಾಜ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಚಿಕ್ಕಬಾಣಾವರದ ತಾವು ವಾಸ ಮಾಡುವ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ. ದೇವರಾಜ್ ಅವರ ಆತ್ಮಹತ್ಯೆಯಿಂದ ಸ್ಥಳೀಯರು ಮತ್ತು ಕುಟುಂಬದವರು ಆಘಾತಕ್ಕೆ ಒಳಗಾಗಿದ್ದಾರೆ.

ಸಮಾಜದಲ್ಲಿ ದಿನದಿಂದ ದಿನಕ್ಕೆ ಸಾಲದ ಭಾರದಿಂದಾಗಿ ಯುವಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ, ಸಾಮಾಜಿಕ ಜವಾಬ್ದಾರಿ ಹಾಗೂ ಆರ್ಥಿಕ ಅರಿವು ಅನಿವಾರ್ಯವಾಗಿದೆ ಎನ್ನುವ ಚರ್ಚೆಗಳು ಜೋರಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (46)

ಅನಿವಾಸಿ ಭಾರತೀಯರ ಸುರಕ್ಷತೆಗಾಗಿ ಮೋದಿ ಪ್ಲಾನ್‌: 8 ದೇಶಗಳ ನಾಯಕರೊಂದಿಗೆ ಪ್ರಧಾನಿ ಮಹತ್ವದ ಚರ್ಚೆ

by ಯಶಸ್ವಿನಿ ಎಂ
March 4, 2026 - 8:24 am
0

Untitled design (45)

ಅಮೆರಿಕದ ಶತಕೋಟಿ ಡಾಲರ್ ಮೌಲ್ಯದ ರಾಡಾರ್ ಧ್ವಂಸಗೊಳಿಸಿದ ಇರಾನ್‌

by ಯಶಸ್ವಿನಿ ಎಂ
March 4, 2026 - 7:59 am
0

Untitled design (43)

ರಾಜ್ಯ ಹವಾಮಾನ ವರದಿ: ಮುಂದಿನ 5 ದಿನಗಳ ಕಾಲ ಒಣಹವೆ, ಕೆಲವು ಕಡೆ ಮಳೆಯ ಮುನ್ಸೂಚನೆ!

by ಯಶಸ್ವಿನಿ ಎಂ
March 4, 2026 - 7:35 am
0

Untitled design (42)

ಇರಾನ್‌ನ ನೂತನ ಸುಪ್ರೀಂ ಲೀಡರ್ ಆಗಿ ಮೊಜ್ತಬಾ ಖಮೇನಿ ಆಯ್ಕೆ

by ಯಶಸ್ವಿನಿ ಎಂ
March 4, 2026 - 7:19 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (46)
    ಅನಿವಾಸಿ ಭಾರತೀಯರ ಸುರಕ್ಷತೆಗಾಗಿ ಮೋದಿ ಪ್ಲಾನ್‌: 8 ದೇಶಗಳ ನಾಯಕರೊಂದಿಗೆ ಪ್ರಧಾನಿ ಮಹತ್ವದ ಚರ್ಚೆ
    March 4, 2026 | 0
  • Untitled design (45)
    ಅಮೆರಿಕದ ಶತಕೋಟಿ ಡಾಲರ್ ಮೌಲ್ಯದ ರಾಡಾರ್ ಧ್ವಂಸಗೊಳಿಸಿದ ಇರಾನ್‌
    March 4, 2026 | 0
  • Untitled design (43)
    ರಾಜ್ಯ ಹವಾಮಾನ ವರದಿ: ಮುಂದಿನ 5 ದಿನಗಳ ಕಾಲ ಒಣಹವೆ, ಕೆಲವು ಕಡೆ ಮಳೆಯ ಮುನ್ಸೂಚನೆ!
    March 4, 2026 | 0
  • Untitled design (42)
    ಇರಾನ್‌ನ ನೂತನ ಸುಪ್ರೀಂ ಲೀಡರ್ ಆಗಿ ಮೊಜ್ತಬಾ ಖಮೇನಿ ಆಯ್ಕೆ
    March 4, 2026 | 0
  • Untitled design 2026 03 03T232714.176
    ಬುಶೆಹರ್ ವಿಮಾನ ನಿಲ್ದಾಣದ ಮೇಲೆ ಏರ್‌ಸ್ಟ್ರೈಕ್‌: ಪ್ರಯಾಣಿಕ ವಿಮಾನ ಭಸ್ಮ
    March 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version