• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟಿ ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್ ಕೇಸ್: ಆರೋಪಿ ಅರೆಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 12, 2025 - 10:50 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 11 12T104257.244

RelatedPosts

ಭಾರೀ ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ: ತಾಯಿ-ಮಗನಿಗೆ ಗಂಭೀರ ಗಾಯ

ಬಟ್ಟೆ ಬ್ಯಾಗ್ ಹಗರಣ: ಐಎಎಸ್ ರೋಹಿಣಿ ಸಿಂಧೂರಿಗೆ ಸಂಕಷ್ಟ

ನಟ ಜಯಸೂರ್ಯ-ಅನುಷ್ಕಾ ಶೆಟ್ಟಿ ನಟನೆಯ ಕಥನಾರ್ ಸಿನಿಮಾ ಟ್ರೇಲರ್ ರಿಲೀಸ್

ಸ್ನೇಹಿತನಿಗೆ ಏಪ್ರಿಲ್ ಫೂಲ್ ಮಾಡಿದ ಸಚಿನ್ ತೆಂಡೂಲ್ಕರ್..ಹೇಗೆ ಗೊತ್ತಾ..? ವಿಡಿಯೋ ಇಲ್ಲಿದೆ

ADVERTISEMENT
ADVERTISEMENT

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಮತ್ತು ಅವರ ಪತ್ನಿ ಪ್ರಿಯಾಂಕಾ ಉಪೇಂದ್ರ ದಂಪತಿಯ ಮೊಬೈಲ್ ಫೋನ್ ಹ್ಯಾಕ್ ಪ್ರಕರಣದಲ್ಲಿ ಬಿಹಾರ ಮೂಲದ ಹ್ಯಾಕರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿಕಾಸ್ ಕುಮಾರ್‌ ಎಂಬುವವನನ್ನು ಅರೆಸ್ಟ್‌‌ ಮಾಡಲಾಗಿದೆ.

ಉಪೇಂದ್ರ ಅವರ ಮೊಬೈಲ್ ಸಂಖ್ಯೆಯಿಂದ ಅವರ ಸ್ನೇಹಿತರು, ಸಂಬಂಧಿಕರು ಹಾಗೂ ಅಭಿಮಾನಿಗಳ ಮೊಬೈಲ್‌ಗೆ “ಅರ್ಜೆಂಟ್ ಹಣ ಬೇಕು, ಈ ಖಾತೆಗೆ ಕಳುಹಿಸಿ” ಎಂಬ ರೀತಿಯ ಸಂದೇಶಗಳು ಬರುತ್ತಿದ್ದವು. ಇದೇ ರೀತಿ ಪ್ರಿಯಾಂಕಾ ಅವರ ಸಂಖ್ಯೆಯಿಂದಲೂ ಮೆಸೇಜ್‌ಗಳು ಹೋಗುತ್ತಿದ್ದವು. ಆದರೆ ಈ ಸಂದೇಶಗಳನ್ನು ಕಳುಹಿಸುತ್ತಿದ್ದವರು ಉಪೇಂದ್ರ ಅಥವಾ ಪ್ರಿಯಾಂಕಾ ಅಲ್ಲ, ಬದಲಿಗೆ ಅವರ ಫೋನ್ ಸಂಖ್ಯೆಗಳನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದರು.

ಈ ಬಗ್ಗೆ ಮಾಹಿತಿ ಬಂದ ತಕ್ಷಣ ಉಪೇಂದ್ರ ದಂಪತಿಗಳು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ಬಿಡುಗಡೆ ಮಾಡಿ ಎಚ್ಚರಿಕೆ ನೀಡಿದ್ದರು. “ನನ್ನ ಮತ್ತು ನನ್ನ ಪತ್ನಿ ಪ್ರಿಯಾಂಕಾ ಅವರ ಮೊಬೈಲ್ ಸಂಖ್ಯೆಗಳನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ. ನಮ್ಮ ಹೆಸರಿನಲ್ಲಿ ಯಾರಿಗೂ ಮೆಸೇಜ್ ಕಳುಹಿಸಿ ಹಣ ಕೇಳುತ್ತಿದ್ದಾರೆ. ದಯವಿಟ್ಟು ಯಾರೂ ಹಣ ವರ್ಗಾಯಿಸಬೇಡಿ. ಇದು ಹ್ಯಾಕ್ ಆಗಿದೆ” ಎಂದು ಉಪೇಂದ್ರ ಆ ವೀಡಿಯೊದಲ್ಲಿ ಸ್ಪಷ್ಟವಾಗಿ ಹೇಳಿದ್ದರು. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ತಕ್ಷಣವೇ ಉಪೇಂದ್ರ ದಂಪತಿಗಳು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದರು. ಸೈಬರ್ ತಜ್ಞರ ಸಹಾಯ ಪಡೆದು ತಾಂತ್ರಿಕ ತನಿಖೆ ನಡೆಸಿದಾಗ, ಹ್ಯಾಕಿಂಗ್ ಹಿಂದೆ ಬಿಹಾರ ಮೂಲದ ಆರೋಪಿಗಳಿದ್ದಾರೆ ಎಂಬ ಮಾಹಿತಿ ದೊರಕಿತು. ಈ ತಂಡವು ಸಿಮ್ ಕಾರ್ಡ್ ಕ್ಲೋನಿಂಗ್ ಮತ್ತು ಒಟಿಪಿ ಹ್ಯಾಕಿಂಗ್ ತಂತ್ರಗಳನ್ನು ಬಳಸಿಕೊಂಡು ಉಪೇಂದ್ರ ದಂಪತಿಗಳ ಫೋನ್ ಸಂಖ್ಯೆಗಳ ಮೇಲೆ ನಿಯಂತ್ರಣ ಸಾಧಿಸಿದ್ದರು.

ತನಿಖೆಯನ್ನು ತೀವ್ರಗೊಳಿಸಿದ ಸದಾಶಿವನಗರ ಪೊಲೀಸರು ವಿಶೇಷ ತಂಡ ರಚಿಸಿ ಬಿಹಾರಕ್ಕೆ ಕಳುಹಿಸಿದರು. ಬಿಹಾರದಲ್ಲಿ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ನಡೆಸಿದ ದಾಳಿಯಲ್ಲಿ ಮುಖ್ಯ ಆರೋಪಿ ವಿಕಾಸ್ ಕುಮಾರ್‌ನ್ನು ಬಂಧಿಸಲಾಯಿತು. ಆತನ ಬಳಿ ಹಲವು ಸಿಮ್ ಕಾರ್ಡ್‌ಗಳು, ಮೊಬೈಲ್ ಫೋನ್‌ಗಳು ಮತ್ತು ಹ್ಯಾಕಿಂಗ್‌ಗೆ ಬಳಸುತ್ತಿದ್ದ ಉಪಕರಣಗಳು ವಶಪಡಿಸಿಕೊಳ್ಳಲಾಗಿದೆ.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿರುವುದು ಏನೆಂದರೆ, ವಿಕಾಸ್ ಕುಮಾರ್ ಮತ್ತು ಆತನ ತಂಡವು ದೇಶದಾದ್ಯಂತ ಹಲವು ಪ್ರಮುಖ ವ್ಯಕ್ತಿಗಳ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಿ, ಅವರ ಸಂಪರ್ಕ ಪಟ್ಟಿಯಲ್ಲಿರುವವರಿಂದ ಹಣ ವಸೂಲಿ ಮಾಡುತ್ತಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 01T221507.231

ಭಾರೀ ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ: ತಾಯಿ-ಮಗನಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
April 1, 2026 - 10:26 pm
0

Untitled design 2026 04 01T220513.185

ಬಟ್ಟೆ ಬ್ಯಾಗ್ ಹಗರಣ: ಐಎಎಸ್ ರೋಹಿಣಿ ಸಿಂಧೂರಿಗೆ ಸಂಕಷ್ಟ

by ಶಾಲಿನಿ ಕೆ. ಡಿ
April 1, 2026 - 10:09 pm
0

Untitled design 2026 04 01T205909.214

ನಟ ಜಯಸೂರ್ಯ-ಅನುಷ್ಕಾ ಶೆಟ್ಟಿ ನಟನೆಯ ಕಥನಾರ್ ಸಿನಿಮಾ ಟ್ರೇಲರ್ ರಿಲೀಸ್

by ಶಾಲಿನಿ ಕೆ. ಡಿ
April 1, 2026 - 9:00 pm
0

Untitled design 2026 04 01T204128.367

ಸ್ನೇಹಿತನಿಗೆ ಏಪ್ರಿಲ್ ಫೂಲ್ ಮಾಡಿದ ಸಚಿನ್ ತೆಂಡೂಲ್ಕರ್..ಹೇಗೆ ಗೊತ್ತಾ..? ವಿಡಿಯೋ ಇಲ್ಲಿದೆ

by ಶಾಲಿನಿ ಕೆ. ಡಿ
April 1, 2026 - 8:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 01T221507.231
    ಭಾರೀ ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ: ತಾಯಿ-ಮಗನಿಗೆ ಗಂಭೀರ ಗಾಯ
    April 1, 2026 | 0
  • Untitled design 2026 04 01T220513.185
    ಬಟ್ಟೆ ಬ್ಯಾಗ್ ಹಗರಣ: ಐಎಎಸ್ ರೋಹಿಣಿ ಸಿಂಧೂರಿಗೆ ಸಂಕಷ್ಟ
    April 1, 2026 | 0
  • Untitled design 2026 04 01T205909.214
    ನಟ ಜಯಸೂರ್ಯ-ಅನುಷ್ಕಾ ಶೆಟ್ಟಿ ನಟನೆಯ ಕಥನಾರ್ ಸಿನಿಮಾ ಟ್ರೇಲರ್ ರಿಲೀಸ್
    April 1, 2026 | 0
  • Untitled design 2026 04 01T204128.367
    ಸ್ನೇಹಿತನಿಗೆ ಏಪ್ರಿಲ್ ಫೂಲ್ ಮಾಡಿದ ಸಚಿನ್ ತೆಂಡೂಲ್ಕರ್..ಹೇಗೆ ಗೊತ್ತಾ..? ವಿಡಿಯೋ ಇಲ್ಲಿದೆ
    April 1, 2026 | 0
  • Untitled design 2026 04 01T203020.889
    50 ದಿನ ಪೂರೈಸಿದ “ಮಗ್ಗಿಪುಸ್ತಕ” ಸಿನಿಮಾ
    April 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version