• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವರಮಹಾಲಕ್ಷ್ಮಿ ಹಬ್ಬಕ್ಕೆ ಹೂ-ಹಣ್ಣುಗಳ ಬೆಲೆ ಗಗನಕ್ಕೆ; ಖರೀದಿಗೆ ಮುಗಿಬಿದ್ದ ಜನ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 21, 2026 - 9:34 am
in ಕರ್ನಾಟಕ
0 0
0
Untitled design 2026 08 21T093320.464

ಬೆಂಗಳೂರು: ಶ್ರಾವಣ ಮಾಸದ ಪ್ರಮುಖ ಹಬ್ಬಗಳಲ್ಲಿ ಒಂದಾದ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ರಾಜ್ಯಾದ್ಯಂತ ಮನೆ ಮಾಡಿದೆ. ಹಬ್ಬದ ಪೂಜೆಗೆ ಅಗತ್ಯ ವಸ್ತುಗಳ ಖರೀದಿಗಾಗಿ ಜನರು ಮಾರುಕಟ್ಟೆಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಬೆಂಗಳೂರಿನ ಕೆ.ಆರ್. ಮಾರ್ಕೆಟ್ ಸೇರಿದಂತೆ ಪ್ರಮುಖ ಮಾರುಕಟ್ಟೆಗಳಲ್ಲಿ ಜನಸಾಗರವೇ ಕಂಡುಬರುತ್ತಿದ್ದು, ಹೂವು ಮತ್ತು ಹಣ್ಣುಗಳ ಖರೀದಿಗೆ ಜನರು ಮುಗಿಬಿದ್ದಿದ್ದಾರೆ.

ವಿಶೇಷವಾಗಿ ಕೆ.ಆರ್. ಮಾರ್ಕೆಟ್‌ನಲ್ಲಿ ಬೆಳಗ್ಗೆಯಿಂದಲೇ ವ್ಯಾಪಾರ-ವಹಿವಾಟು ಜೋರಾಗಿದೆ. ಹೂವಿನ ಮಾರುಕಟ್ಟೆಯಲ್ಲಿ ಕಾಲಿಡಲೂ ಜಾಗವಿಲ್ಲದಷ್ಟು ಜನರು ಜಮಾಯಿಸಿದ್ದು, ಹಬ್ಬದ ಖರೀದಿಯ ಭರಾಟೆ ಜೋರಾಗಿದೆ. ವರಮಹಾಲಕ್ಷ್ಮಿ ಪೂಜೆಗೆ ಹೂವುಗಳಿಗೆ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಲೆ ಕೂಡ ಗಣನೀಯವಾಗಿ ಏರಿಕೆಯಾಗಿದೆ. ಹಲವು ಬಗೆಯ ಹೂವುಗಳ ಬೆಲೆ ಸಾವಿರದ ಗಡಿ ದಾಟಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಕೊಂಚ ಹೊರೆಯಾಗಿದೆ.

RelatedPosts

ರಾಜ್ಯದಲ್ಲಿ SIR ಪ್ರಕ್ರಿಯೆ ಸಂಪೂರ್ಣ ಮುಕ್ತಾಯ: 43 ಲಕ್ಷದ 80 ಸಾವಿರದ 740 ಮತದಾರರಿಗೆ ಶೀಘ್ರವೇ ನೋಟಿಸ್

ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ 2026-27: ಮುಖ್ಯಮಂತ್ರಿ ಚಂದ್ರುಗೆ ಜೀವಮಾನ ಸಾಧನೆ ಗೌರವ

ನೀವು ತಿನ್ನುವ ಬಾಳೆ ಹಣ್ಣು ಕೂಡಾ ಸೇಫ್ ಅಲ್ಲ!: ಉಡುಪಿಯಲ್ಲಿ ಬಾಳೆಹಣ್ಣಿಗೆ ಕೆಮಿಕಲ್‌ ಸಿಂಪಡಿಸುತ್ತಿದ್ದ ಜಾಲ ಪತ್ತೆ

ರಾಜ್ಯಾದ್ಯಂತ ಮುಂಗಾರು ಅಬ್ಬರ: ಕರಾವಳಿ, ಮಲೆನಾಡಿಗೆ ಭಾರಿ ಮಳೆ ಮುನ್ಸೂಚನೆ

ADVERTISEMENT
ADVERTISEMENT

ಹೂವುಗಳ ಜತೆಗೆ ಹಣ್ಣುಗಳ ಬೆಲೆಯಲ್ಲೂ ಏರಿಕೆಯಾಗಿದೆ. ಸೇಬಿನ ಬೆಲೆ ಕೆ.ಜಿ.ಗೆ ಸುಮಾರು 200ರಿಂದ 250 ರೂಪಾಯಿವರೆಗೆ ತಲುಪಿದೆ. ಇನ್ನು ಹಲವು ಬಗೆಯ ಹಣ್ಣುಗಳ ಬೆಲೆಯಲ್ಲೂ 10ರಿಂದ 20 ರೂಪಾಯಿವರೆಗೆ ಹೆಚ್ಚಳವಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದರೂ, ಸಂಭ್ರಮಕ್ಕೆ ಕಡಿವಾಣ ಹಾಕದ ಜನರು ತಮ್ಮ ಶಕ್ತಿಗೆ ಅನುಗುಣವಾಗಿ ಖರೀದಿ ಮಾಡುತ್ತಿದ್ದಾರೆ.

ವರಮಹಾಲಕ್ಷ್ಮಿ ಹಬ್ಬದ ಪೂಜೆಗಾಗಿ ಮನೆ-ಮನೆಗಳಲ್ಲೂ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ವಿಶೇಷವಾಗಿ ಮಹಿಳೆಯರು ಪೂಜಾ ಸಾಮಗ್ರಿ, ಹೂವು, ಹಣ್ಣು ಹಾಗೂ ಅಲಂಕಾರಿಕ ವಸ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ. ಇದೇ ಸಂದರ್ಭದಲ್ಲಿ ಚಿಕ್ಕಬಳ್ಳಾಪುರದ ಹೂ ಮಾರುಕಟ್ಟೆಯಲ್ಲೂ ಹೂವಿನ ದರದಲ್ಲಿ ಭಾರೀ ಏರಿಕೆ ಕಂಡುಬಂದಿದೆ.

ಹಬ್ಬದ ಹಿನ್ನೆಲೆಯಲ್ಲಿ ಹೂವುಗಳಿಗೆ ಬೇಡಿಕೆ ಹೆಚ್ಚಾದ ಪರಿಣಾಮ ಬೆಳೆಗಾರರಿಗೆ ಉತ್ತಮ ಬೆಲೆ ದೊರೆಯುತ್ತಿದೆ. ಗುಲಾಬಿ, ಸೇವಂತಿಗೆ, ಕನಕಾಂಬರ, ಮಲ್ಲಿಗೆ ಸೇರಿದಂತೆ ವಿವಿಧ ಬಗೆಯ ಹೂವುಗಳ ದರ ಏರಿಕೆಯಾಗಿದ್ದು, ಹೂ ಬೆಳೆಗಾರರಿಗೆ ವರಮಹಾಲಕ್ಷ್ಮಿ ಹಬ್ಬ ವರದಾನವಾಗಿದೆ. ಉತ್ತಮ ದರ ಸಿಗುತ್ತಿರುವುದರಿಂದ ರೈತರ ಕೈಗೆ ಹೆಚ್ಚಿನ ಆದಾಯ ಸೇರುವಂತಾಗಿದೆ.

ಇನ್ನು ಕೋಲಾರದಲ್ಲೂ ವರಮಹಾಲಕ್ಷ್ಮಿ ಹಬ್ಬದ ಖರೀದಿ ಭರಾಟೆ ಜೋರಾಗಿದೆ. ಮಾರುಕಟ್ಟೆಗಳಲ್ಲಿ ಮಹಿಳೆಯರು ಸೇರಿದಂತೆ ಸಾರ್ವಜನಿಕರು ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದಿದ್ದಾರೆ. ಕೋಲಾರದ ಮಾರುಕಟ್ಟೆಯಲ್ಲಿ ಕನಕಾಂಬರ ಹೂವಿನ ಬೆಲೆ ಕೆ.ಜಿ.ಗೆ ಬರೋಬ್ಬರಿ 4,000 ರೂಪಾಯಿ ತಲುಪಿದ್ದರೆ, ಮಲ್ಲಿಗೆ ಹೂವು ಕೆ.ಜಿ.ಗೆ ಸುಮಾರು 3,000 ರೂಪಾಯಿ ದರದಲ್ಲಿ ಮಾರಾಟವಾಗುತ್ತಿದೆ.

ಹಬ್ಬದ ಸಂಭ್ರಮಕ್ಕೆ ಅಗತ್ಯವಾದ ಹೂವುಗಳ ಬೆಲೆ ಹಿಂದೆಂದೂ ಕಾಣದ ಮಟ್ಟಿಗೆ ಏರಿಕೆಯಾಗಿರುವುದು ಗ್ರಾಹಕರಿಗೆ ಆತಂಕ ಮೂಡಿಸಿದೆ. ಅದ್ದೂರಿಯಾಗಿ ವರಮಹಾಲಕ್ಷ್ಮಿ ಪೂಜೆ ಆಚರಿಸಲು ಮುಂದಾಗಿದ್ದ ಕೆಲವರು ಇದೀಗ ಖರ್ಚು ಕಡಿಮೆ ಮಾಡಿಕೊಂಡು ಸರಳವಾಗಿ ಹಬ್ಬ ಆಚರಿಸಲು ಚಿಂತಿಸುವಂತಾಗಿದೆ. ಆದರೂ ಬೆಲೆ ಏರಿಕೆಯ ನಡುವೆಯೂ ಜನರು ಹಬ್ಬದ ಉತ್ಸಾಹವನ್ನು ಕಳೆದುಕೊಳ್ಳದೆ ಸಂಭ್ರಮದಿಂದ ವರಮಹಾಲಕ್ಷ್ಮಿ ಪೂಜೆಗೆ ಸಿದ್ಧತೆ ನಡೆಸುತ್ತಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 21T105549.678

ರಾಜ್ಯದಲ್ಲಿ SIR ಪ್ರಕ್ರಿಯೆ ಸಂಪೂರ್ಣ ಮುಕ್ತಾಯ: 43 ಲಕ್ಷದ 80 ಸಾವಿರದ 740 ಮತದಾರರಿಗೆ ಶೀಘ್ರವೇ ನೋಟಿಸ್

by ದಿಶಾ ಕೆ. ಎಸ್.
August 21, 2026 - 10:56 am
0

Untitled design 2026 08 21T101734.040

ಕ್ಷಣಾರ್ಧದಲ್ಲಿ ಟಿಕೆಟ್ ಸೋಲ್ಡ್ ಔಟ್: ‘ಟಾಕ್ಸಿಕ್’ ಮುಂಗಡ ಬುಕಿಂಗ್‌ಗೆ ಭರ್ಜರಿ ರೆಸ್ಪಾನ್ಸ್

by ದಿಶಾ ಕೆ. ಎಸ್.
August 21, 2026 - 10:18 am
0

Untitled design 2026 08 21T095819.644

ಜೈಲಿನಲ್ಲಿದ್ದ ಇಮ್ರಾನ್ ಖಾನ್‌ಗೆ ಆರೋಗ್ಯ ಸಮಸ್ಯೆ; ಮಧ್ಯರಾತ್ರಿ ಖಾಸಗಿ ಆಸ್ಪತ್ರೆಗೆ ದಾಖಲು

by ದಿಶಾ ಕೆ. ಎಸ್.
August 21, 2026 - 9:59 am
0

Untitled design 2026 08 21T093320.464

ವರಮಹಾಲಕ್ಷ್ಮಿ ಹಬ್ಬಕ್ಕೆ ಹೂ-ಹಣ್ಣುಗಳ ಬೆಲೆ ಗಗನಕ್ಕೆ; ಖರೀದಿಗೆ ಮುಗಿಬಿದ್ದ ಜನ

by ದಿಶಾ ಕೆ. ಎಸ್.
August 21, 2026 - 9:34 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 21T105549.678
    ರಾಜ್ಯದಲ್ಲಿ SIR ಪ್ರಕ್ರಿಯೆ ಸಂಪೂರ್ಣ ಮುಕ್ತಾಯ: 43 ಲಕ್ಷದ 80 ಸಾವಿರದ 740 ಮತದಾರರಿಗೆ ಶೀಘ್ರವೇ ನೋಟಿಸ್
    August 21, 2026 | 0
  • Untitled design 2026 08 21T081717.471
    ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ 2026-27: ಮುಖ್ಯಮಂತ್ರಿ ಚಂದ್ರುಗೆ ಜೀವಮಾನ ಸಾಧನೆ ಗೌರವ
    August 21, 2026 | 0
  • Untitled design 2026 08 21T074752.492
    ನೀವು ತಿನ್ನುವ ಬಾಳೆ ಹಣ್ಣು ಕೂಡಾ ಸೇಫ್ ಅಲ್ಲ!: ಉಡುಪಿಯಲ್ಲಿ ಬಾಳೆಹಣ್ಣಿಗೆ ಕೆಮಿಕಲ್‌ ಸಿಂಪಡಿಸುತ್ತಿದ್ದ ಜಾಲ ಪತ್ತೆ
    August 21, 2026 | 0
  • Untitled design 2026 08 21T064030.877
    ರಾಜ್ಯಾದ್ಯಂತ ಮುಂಗಾರು ಅಬ್ಬರ: ಕರಾವಳಿ, ಮಲೆನಾಡಿಗೆ ಭಾರಿ ಮಳೆ ಮುನ್ಸೂಚನೆ
    August 21, 2026 | 0
  • Untitled design 2026 08 20T213812.346
    ವಿಪಕ್ಷಗಳ ಧರಣಿ ನಡುವೆ ವಿಧಾನಸಭೆಯಲ್ಲಿ 3 ತಿದ್ದುಪಡಿ ಮಸೂದೆಗಳಿಗೆ ಅಂಗೀಕಾರ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version