• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವೀರಶೈವ ಲಿಂಗಾಯತ ಏಕತಾ ಸಮಾವೇಶದಲ್ಲಿ ಜಾತಿ ಸಮೀಕ್ಷೆ ಬಗ್ಗೆ ಮಹತ್ವದ ನಿರ್ಧಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 19, 2025 - 6:02 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 09 19t174513.872

ಹುಬ್ಬಳ್ಳಿ: ಕರ್ನಾಟಕದ ವಾಣಿಜ್ಯ ನಗರಿ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಇಂದು ನಡೆದ ವೀರಶೈವ-ಲಿಂಗಾಯತ ಏಕತಾ ಸಮಾವೇಶ ಸಮುದಾಯದ ಇತಿಹಾಸದಲ್ಲಿ ಮೈಲಿಗಲ್ಲು ಮೂಡಿಸಿದೆ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮತ್ತು ಮಠಾಧೀಶರ ಸಹಯೋಗದೊಂದಿಗೆ ನಡೆದ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸುಮಾರು ಮೂರು ಸಾವಿರ ಮಠಗಳಿಂದ ಸ್ವಾಮೀಜಿಗಳು, ಮುಖಂಡರು ಮತ್ತು ಭಕ್ತರು ಭಾಗವಹಿಸಿದ್ದಾರೆ. ಶಿರಹಟ್ಟಿ ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿ ಪಾದಯಾತ್ರೆಯ ಮೂಲಕ ಸಮಾವೇಶಕ್ಕೆ ಚಾಲನೆ ನೀಡಲಾಯಿತು. ಪಂಚಪೀಠದ ಸ್ವಾಮೀಜಿಗಳು, ರಂಭಾಪುರಿ ಶ್ರೀಗಳು ಸೇರಿದಂತೆ ಅನೇಕ ಮಠಾಧಿಪತಿಗಳು ಭಾಗವಹಿಸಿ, ಸಮುದಾಯದ ಐಕ್ಯಕ್ಕೆ ಧ್ವನಿ ಎತ್ತಿದರು.

ಸಮಾವೇಶದಲ್ಲಿ ಪಂಚಮಸಾಲಿ ಲಿಂಗಾಯತ ಮುಖಂಡರಾದ ಶಾಸಕ ವಿಜಯಾನಂದ ಕಾಶಪ್ಪನವರ ಆಗಮಿಸಿದ್ದು,  ಅವರು ಮಾತನಾಡಿ, “ಇದು ಐತಿಹಾಸಿಕ ಕಾರ್ಯಕ್ರಮ. ಮಹಾಸಭಾ ಒಕ್ಕೂಟದಿಂದ ಹಾಗೂ ಮಠಾಧೀಶರಿಂದ ನಡೆದಿದೆ. ವೀರಶೈವರು ಬೇರೆ ಅಲ್ಲ, ಲಿಂಗಾಯತರು ಬೇರೆ ಅಲ್ಲ, ಎಲ್ಲರೂ ನಾವು ಒಂದೇ. ಬಸವಣ್ಣನವರು ಅನುಭವ ಮಂಟಪ ಮೂಲಕ ಜಗತ್ತಿಗೆ ಪ್ರಜಾಪ್ರಭುತ್ವವನ್ನು ತಂದುಕೊಟ್ಟಿದ್ದಾರೆ” ಎಂದು ಹೇಳಿದರು. ಸಮಾಜದ ಹಿತದೃಷ್ಟಿಯಿಂದ ಎಲ್ಲರೂ ಒಗ್ಗಟಾಗಿ ಮುಂದುವರಿಯುವ ಸಮಯ ಬಂದಿದೆ ಎಂದು ಹೇಳಿದ ಕಾಶಪ್ಪನವರು, ಸಮಾಜದ ಆರೋಗ್ಯ ಸರಿಯಾಗಿಲ್ಲ. ಒಡಕು ಕೆಟ್ಟದ್ದನ್ನು ಮಾಡುತ್ತದೆ. ನಮ್ಮ ತಂದೆ ಇದ್ದಾಗ ಎಲ್ಲರೂ ಕೂಡಿ ಸಾಗಲು ಒಪ್ಪಿಕೊಂಡಿದ್ದರು. ಇದೀಗ ಮತ್ತೆ ಒಂದಾಗಬೇಕು ಎಂದು ಕರೆ ನೀಡಿದರು.

RelatedPosts

ನಾಳೆ ಲೋಕಾರ್ಪಣೆಯಾಗಲಿದೆ 631 ಕೋಟಿ ವೆಚ್ಚದ ಎಸ್‌ಎಂ ಕೃಷ್ಣ ರಸ್ತೆ

ಕಾವೇರಿ ನದಿಯಲ್ಲಿ ಪ್ರಾಣಹಾನಿ ತಡೆಯಲು ಸುರಕ್ಷತಾ ಕ್ರಮ ಕೈಗೊಳ್ಳಿ: ಗೃಹ ಸಚಿವರಿಗೆ ಹೆಚ್‌ಡಿಕೆ ಪತ್ರ

ರಾಮಮಂದಿರ ಟ್ರಸ್ಟ್‌ನಲ್ಲಿ ತಪ್ಪು ನಡೆದಿದ್ದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು: ಪೇಜಾವರ ಶ್ರೀ

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಭೆ

ADVERTISEMENT
ADVERTISEMENT

ಸಮಾವೇಶದಲ್ಲಿ ಜಾತಿ ಸಮೀಕ್ಷೆಯ ಬಗ್ಗೆ ಮಹತ್ವದ ನಿರ್ಧಾರ ಆಗಿದೆ. ಜಾತಿ ಕಾಲಂನಲ್ಲಿ “ವೀರಶೈವ ಅಥವಾ ಲಿಂಗಾಯತ” ಎಂದು ಬರೆಯಬೇಕು ಎಂದು ತೀರ್ಮಾನ ಮಾಡಲಾಗಿದ್ದು, ಉಪಜಾತಿ ಕಾಲಂನಲ್ಲಿ ಹೆಸರನ್ನು ನಮೂದು ಮಾಡಬೇಕು ಎಂದು ವಿನಂತಿಸಲಾಗಿದೆ. ಈ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಿಂದ ಮೀಸಲಾತಿ ನಿಗದಿಯಾಗುವುದಿಲ್ಲ, ಆದರೆ ಜಾತಿ ಕಾಲಂನಲ್ಲಿ ಅವಶ್ಯಕವಾಗಿದೆ. ನಮ್ಮ ಸಂಖ್ಯೆ ಸೊರಗುತ್ತ ಕರಗುತ್ತಾ ಹೋಗುತ್ತಿದೆ. ಆದ್ದರಿಂದ ಎಲ್ಲರೂ ಒಗ್ಗಟಾಗಬೇಕು ಎಂದು ಒಗ್ಗಟ್ಟಿನ ಮಹತ್ವವನ್ನು ಒತ್ತಿ ಹೇಳಲಾಯಿತು.

ಸಿದ್ಧಗಂಗಾ ಮಠದ ಶ್ರೀಗಳು ಮಾತನಾಡಿ, “ಇವತ್ತು ಹಾನಗಲ್ ಕುಮಾರ ಶಿವಯೋಗಿಗಳ ಶ್ರೀಗಳ ಕನಸು ಇವತ್ತು ನನಸಾಗಿದೆ. ಐಕ್ಯತೆ ಮತ್ತು ಅಭಿವೃದ್ಧಿಯನ್ನೇ ಲಿಂಗೈಕ್ಯೆ ಸಮಯದಲ್ಲಿ ಶ್ರೀಗಳು ಬೇಡಿಕೆ ಇಟ್ಟಿದ್ದರು. ನಾವೆಲ್ಲರೂ ನಮ್ಮ ನಮ್ಮ ಏನೇ ಸಮಸ್ಯೆ ಇದ್ದರೂ ಅದನ್ನೆಲ್ಲಾ ಬದಿಗೊತ್ತಿ ನಾವು ಒಂದಾಗಿದ್ದೇವೆ ಎಂದು ಸಂದೇಶ ಕೊಡಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸಿದಕ್ಕೆ ನನಗೆ ಸಂತೋಷವಾಗಿದೆ” ಎಂದು ಹೇಳಿದರು. ಪಂಚಪೀಠದ ಸ್ವಾಮೀಜಿಗಳು ಸಹ ಐಕ್ಯದ ಸಂದೇಶ ನೀಡಿ, ಬಸವಣ್ಣನವರ ತತ್ವಗಳನ್ನು ಉಲ್ಲೇಖಿಸಿ ಸಮುದಾಯದ ಶಕ್ತಿಯನ್ನು ಒತ್ತಿ ಹೇಳಿದರು.

ಲಿಂಗಾಯತ ಏಕತಾ ಸಮಾವೇಶದಲ್ಲಿ ಹೈಡ್ರಾಮಾ

ಆದರೆ, ಈ ಸಮಾವೇಶಕ್ಕೆ ಹೈಡ್ರಾಮಾ ಸೃಷ್ಟಿಸಿದ್ದು ಮಹಾರಾಷ್ಟ್ರದ ಶಿವ ಸಂಘಟನೆಯ ಕಾರ್ಯಕರ್ತರು. ಸಮಾವೇಶದಲ್ಲಿ ತಮ್ಮ ನಾಯಕ, ಶಿವ ಸಂಘಟನೆ ಅಧ್ಯಕ್ಷ ಮನೋಹರ್ ದೊಂಡೆಯವರನ್ನು ಹಿಂದಿನ ಸಾಲಿನಲ್ಲಿ ಕುರ್ಚಿಸಲಾಯಿತು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. “ತಮ್ಮ ನಾಯಕನಿಗೆ ಅಪಮಾನ ಮಾಡಲಾಗಿದೆ” ಎಂದು ಕೂಗಿ, ವೇದಿಕೆ ಕೆಳಗೆ ನಿಂತು ಸಂಘಟಕರ ವಿರುದ್ಧ ಕಿಡಿಕಾರಿದರು. ಗಲಾಟೆ, ಗದ್ದಲದ ವಾತಾವರಣ ಸೃಷ್ಟಿಯಾಗಿ, ಕೆಂಡಾಮಂಡಲವೂ ಭಾಗವಹಿಸಿ ಆಕ್ರೋಶ ಹಂಚಿಕೊಂಡರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (58)

ನಾಳೆ ಲೋಕಾರ್ಪಣೆಯಾಗಲಿದೆ 631 ಕೋಟಿ ವೆಚ್ಚದ ಎಸ್‌ಎಂ ಕೃಷ್ಣ ರಸ್ತೆ

by ದಿಶಾ ಕೆ. ಎಸ್.
June 26, 2026 - 11:33 pm
0

Web Photo Editor (55)

ಭಾರತ ವಿರುದ್ಧ ಐತಿಹಾಸಿಕ ಮೊದಲ ಗೆಲುವು ದಾಖಲಿಸಿದ ಐರ್ಲೆಂಡ್

by ದಿಶಾ ಕೆ. ಎಸ್.
June 26, 2026 - 10:56 pm
0

Web Photo Editor (56)

ರಷ್ಯಾಕ್ಕೆ ತೈಲ ಸಪ್ಲೈ ಮಾಡುತ್ತಾ ಭಾರತ!

by Hemanth Kumar S
June 26, 2026 - 10:34 pm
0

Web Photo Editor (55)

ಎನ್‌ಡಿಎ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆ ಜೋರು; ಹಲವು ಹೊಸ ಮುಖಗಳಿಗೆ ಅವಕಾಶ?

by ದಿಶಾ ಕೆ. ಎಸ್.
June 26, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • 4
    ವೆನೆಜುವೆಲಾದಲ್ಲಿ ಜೋಡಿ ಭೂಕಂಪ: ಸಾವಿನ ಸಂಖ್ಯೆ 200 ಮುಂದುವರೆದ ರಕ್ಷಣಾ ಕಾರ್ಯಾಚರಣೆ
    June 26, 2026 | 0
  • 3
    BMTC, KSRTC ಬಸ್ ಟಿಕೆಟ್ ದರ ಮತ್ತೆ ಏರಿಕೆ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಾರಿಗೆ ನಿಗಮಗಳು
    June 26, 2026 | 0
  • 2
    ಹೋರ್ಮುಜ್ ಜಲಸಂಧಿಯಲ್ಲಿ ಮತ್ತೆ ಕೆರಳಿದ  ಉದ್ವಿಗ್ನತೆ: ಒಮಾನ್ ಸಮೀಪ ಸರಕು ಹಡಗು ಮೇಲೆ ದಾಳಿ..!
    June 26, 2026 | 0
  • Untitled design 2026 06 25T231424.370
    ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ
    June 25, 2026 | 0
  • Untitled design 2026 06 25T225232.048
    ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version