• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನಿಗದಿತ ಕಬ್ಬಿನ ದರ ಆಗ್ರಹಿಸಿ ರೈತರ ಪ್ರತಿಭಟನೆ..!

admin by admin
November 4, 2025 - 4:05 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ವಿಜಯಪುರ
0 0
0
Untitled design 2025 11 04t160413.148

RelatedPosts

ಭದ್ರಾ ಮೇಲ್ದಂಡೆಗೆ 5.97 ಟಿಎಂಸಿ ನೀರು; ಸರ್ಕಾರದ ವಿರುದ್ಧ ಸಿಡಿದೆದ್ದ ದಾವಣಗೆರೆ ರೈತರು!

ಈದ್ ಮಿಲಾದ್‌ಗೆ ಶಿವಮೊಗ್ಗದಲ್ಲಿ ಬಿಗಿ ರೂಲ್ಸ್; ಬೈಕ್ Rally, ಡಿಜೆ ಬಳಕೆಗೆ ನಿರ್ಬಂಧ!

ಹಾನಗಲ್ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವು; ಮೃತದೇಹವಿಟ್ಟು ಕುಟುಂಬಸ್ಥರ ಪ್ರತಿಭಟನೆ!

ವಿಷಕಾರಿ ತಪ್ಪುಲು ತಿಂದು 13 ಕುರಿಗಳ ಸಾವು: ಲಕ್ಷಾಂತರ ರೂ. ನಷ್ಟ

ADVERTISEMENT
ADVERTISEMENT

ವಿಜಯಪುರ: ಕಬ್ಬಿನ ಬೆಳೆಗೆ ನ್ಯಾಯಯುತ ದರ ನಿಗದಿಪಡಿಸುವಂತೆ ಆಗ್ರಹಿಸಿ ಸಾವಿರಾರು ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಮುಖಂಡರು ಗಾಂಧಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡರು. ರಾಜಕಾರಣಿಗಳು ನಡೆಸುತ್ತಿರುವ ಸಕ್ಕರೆ ಕಾರ್ಖಾನೆಗಳಿಗೆ ಮಾತ್ರ ದರ ನಿಗದಿ ಮಾಡುವ ಸರ್ಕಾರದ ನೀತಿಯನ್ನು ಖಂಡಿಸಿ,  ಕೈಯಲ್ಲಿ ಕಬ್ಬಿನ ತುಂಡುಗಳನ್ನು ಹಿಡಿದು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಕಬ್ಬಿಗೆ 3500 ರೂಪಾಯಿ ದರ ನೀಡಿ ಎಂಬ ಆಗ್ರಹಿಸಿ ಪ್ರತಿಭಟನೆ ಮಾಡಿದ್ದಾರೆ.

ಪ್ರತಿಭಟನೆಯಲ್ಲಿ ರೈತರು ತಮ್ಮ ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸುವ ಮೂಲಕ ತಿಳಿಸಿದರು. ಆದರೆ, ದರ ನಿಗದಿ ಮಾಡುವವರೆಗೂ ಹೋರಾಟವನ್ನು ಮುಂದುವರಿಸುವುದಾಗಿ ರೈತ ಮುಖಂಡರು ಘೋಷಿಸಿದರು. ಧರಣಿ ಸತ್ಯಾಗ್ರಹವನ್ನು ಕೂಡಾ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ವಿವಿಧ ರೈತ ಸಂಘಟನೆಗಳು ಒಗ್ಗೂಡಿ ಭಾಗವಹಿಸಿದ್ದು, ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ರಾಜ್ಯ ಸರ್ಕಾರದ ಗಮನಕ್ಕೆ ತರುವ ಉದ್ದೇಶವನ್ನು ಹೊಂದಿದ್ದವು. ಕಬ್ಬು ಬೆಳೆಯು ವಿಜಯಪುರ ಜಿಲ್ಲೆಯ ಮುಖ್ಯ ಆರ್ಥಿಕ ಬೆನ್ನೆಲುಬಾಗಿದ್ದು, ಕಳೆದ ಕೆಲವು ವರ್ಷಗಳಿಂದ ದರದ ಕುರಿತಾದ ಅನಿಶ್ಚಿತತೆಯಿಂದ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಸಕ್ಕರೆ ಕಾರ್ಖಾನೆಗಳು ರೈತರಿಗೆ ಕಡಿಮೆ ದರ ನೀಡುತ್ತಿರುವುದು ಮತ್ತು ಸರ್ಕಾರದ ನಿರ್ಲಕ್ಷ್ಯವೇ ಈ ಪ್ರತಿಭಟನೆಗೆ ಕಾರಣವೆಂದು ರೈತರು ಆರೋಪಿಸಿದ್ದಾರೆ.

ಪ್ರತಿಭಟನಾ ರ್ಯಾಲಿಯು ಗಾಂಧಿ ವೃತ್ತದಿಂದ ಆರಂಭವಾಗಿ ನಗರದ ಮುಖ್ಯ ರಸ್ತೆಗಳ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿಯನ್ನು ತಲುಪಿತು. ರ್ಯಾಲಿಯಲ್ಲಿ ರೈತರು ಕಪ್ಪು ಬಾವುಟಗಳನ್ನು ಹಿಡಿದುಕೊಂಡು, ಘೋಷಣೆಗಳನ್ನು ಕೂಗುತ್ತಾ ಮುನ್ನಡೆದರು. ರಾಜಕಾರಣಿಗಳ ಕಾರ್ಖಾನೆಗಳಿಗೆ ದರ ನಿಗದಿ, ರೈತರಿಗೆ ನ್ಯಾಯ ನೀಡಿ ಎಂಬ ಘೋಷಣೆಗಳನ್ನ ಕೂಗಿ ಸರ್ಕಾರದ ನೀತಿಗಳನ್ನು ಟೀಕಿಸಿದರು.

ಕಬ್ಬು ಬೆಳೆಗೆ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸದೇ ಇರುವುದು ರೈತರನ್ನು ಆರ್ಥಿಕವಾಗಿ ಹೊಡೆದಿದೆ ಎಂದು ರೈತರು ಹೇಳಿದರು. ವಿಜಯಪುರ ಜಿಲ್ಲೆಯಲ್ಲಿ ಸಾವಿರಾರು ಎಕರೆಗಳಲ್ಲಿ ಕಬ್ಬು ಬೆಳೆಯಲಾಗುತ್ತಿದ್ದು, ಈ ಬೆಳೆಯಿಂದ ರೈತರ ಕುಟುಂಬಗಳು ಜೀವನ ನಡೆಸುತ್ತಿವೆ. ಆದರೆ, ಕಾರ್ಖಾನೆಗಳು ತಮ್ಮ ಲಾಭಕ್ಕಾಗಿ ರೈತರನ್ನು ದೋಚುತ್ತಿರುವುದು ಅಪರಾಧವೆಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ರ್ಯಾಲಿ ಸಮಯದಲ್ಲಿ ಒಬ್ಬ ರೈತನೊಬ್ಬ ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಡೆಯಿತು.ನಿಡಗುಂದಿ ತಾಲೂಕ ರೈತ ಸಂಘದ ಅಧ್ಯಕ್ಷರಾದ ಸಾಯಬಣ್ಣ ಅಂಗಡಿ ಗಾಂಧಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ಕಡೆಗೆ ನಡೆಯುತ್ತಿದ್ದಾಗ ರ್ಯಾಲಿಯಲ್ಲಿ ಭಾಗವಹಿಸಿದ್ದರು. ಅಂಬೇಡ್ಕರ್ ವೃತ್ತದ ಬಳಿ ಸಾಗುತ್ತಿದ್ದ ವೇಳೆ ಅವರು ಏಕಾಏಕಿ ಅಸ್ವಸ್ಥಗೊಂಡು ನೆಲಕ್ಕೆ ಕುಸಿದರು. ತಕ್ಷಣ ಸ್ಥಳಕ್ಕೆ ವೈದ್ಯರು ಬಂದು ತುರ್ತು ಚಿಕಿತ್ಸೆ ನೀಡಿ ಸಾಯಬಣ್ಣ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಿದರು.ಸ್ವಲ್ಪ ಹೊತ್ತಿನಲ್ಲೇ ಸಾಯಬಣ್ಣ ಅವರ ಆರೋಗ್ಯ ಸುಧಾರಿಸಿ ಪುನಃ ಪ್ರತಿಭಟನೆಗೆ ಭಾಗವಹಿಸಿದರು.

ನಂತರ ಸಾಯಬಣ್ಣ ಸುದ್ಧಿಗಾರರೊಂದಿಗೆ ಮಾತನಾಡಿ, ನಮ್ಮ ಬೇಡಿಕೆ ಈಡೇರಿಸುವವರೆಗೂ ಹೋರಾಟ ನಿಲ್ಲುವುದಿಲ್ಲ. ಆರೋಗ್ಯದ ಸಮಸ್ಯೆಯೂ ನಮ್ಮನ್ನು ತಡೆಯಲಾರದು ಎಂದು ಹೇಳಿದರು. ಈ ಪ್ರತಿಭಟನೆಯು ಕೇವಲ ವಿಜಯಪುರಕ್ಕೆ ಸೀಮಿತವಲ್ಲ. ರಾಜ್ಯದಾದ್ಯಂತ ಕಬ್ಬು ಬೆಳೆಗಾರರು ಇದೇ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸರ್ಕಾರವು ರೈತರ ಪರವಾಗಿ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಹೋರಾಟ ಉಗ್ರವಾಗಲಿದೆ ಎಂದು ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳು ಮನವಿಯನ್ನು ಸ್ವೀಕರಿಸಿ, ರಾಜ್ಯ ಸರ್ಕಾರಕ್ಕೆ ರವಾನಿಸುವುದಾಗಿ ಭರವಸೆ ನೀಡಿದ್ದಾರೆ. ಆದರೆ, ರೈತರು ಇದಕ್ಕೆ ಒಪ್ಪದೆ ಧರಣಿ ಸತ್ಯಾಗ್ರಹ ನಡೆಸಲು ಸಿದ್ದರಾಗುತ್ತಿದ್ದಾರೆ. ಪ್ರತಿಭಟನೆಯಲ್ಲಿ ಮಹಿಳಾ ರೈತರು ಕೂಡಾ ಸಕ್ರಿಯವಾಗಿ ಭಾಗವಹಿಸಿದ್ದು, ಅವರು ಕಬ್ಬಿನ ದರದಿಂದ ಕುಟುಂಬದ ಆರ್ಥಿಕ ಸ್ಥಿತಿ ಹದಗೆಡುತ್ತಿರುವುದನ್ನು ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಯಶ್ (5)

ಭದ್ರಾ ಮೇಲ್ದಂಡೆಗೆ 5.97 ಟಿಎಂಸಿ ನೀರು; ಸರ್ಕಾರದ ವಿರುದ್ಧ ಸಿಡಿದೆದ್ದ ದಾವಣಗೆರೆ ರೈತರು!

by ಕವಿತಾ
August 25, 2026 - 5:39 pm
0

ಯಶ್ (4)

ರಕ್ಷಾಬಂಧನ 2026: ಪ್ರೀಮಿಯಂ, ಬೆಳ್ಳಿ ರಾಖಿಗಳಿಗೆ ಮುಗಿಬಿದ್ದ ಜನ; ಮಾರಾಟ ಬರೋಬ್ಬರಿ 20 ಪಟ್ಟು ಏರಿಕೆ!

by ಕವಿತಾ
August 25, 2026 - 5:16 pm
0

ಯಶ್ (3)

ಬಾಹುಬಲಿ 2 ದಾಖಲೆ ಉಡೀಸ್; ಅಡ್ವಾನ್ಸ್ ಬುಕಿಂಗ್‌ನಲ್ಲಿ ‘ಟಾಕ್ಸಿಕ್’ ಹೊಸ ದಾಖಲೆ!

by ಕವಿತಾ
August 25, 2026 - 4:59 pm
0

ಯಶ್ (2)

ಈದ್ ಮಿಲಾದ್‌ಗೆ ಶಿವಮೊಗ್ಗದಲ್ಲಿ ಬಿಗಿ ರೂಲ್ಸ್; ಬೈಕ್ Rally, ಡಿಜೆ ಬಳಕೆಗೆ ನಿರ್ಬಂಧ!

by ಕವಿತಾ
August 25, 2026 - 4:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾರಾಟ (9)
    ಕನ್ನಡದಲ್ಲೇ ಸಹಾಯವಾಣಿ: ಸ್ವಿಗ್ಗಿಯಿಂದ ಹೋಟೆಲ್ ಮಾಲೀಕರಿಗೆ ಮತ್ತೊಂದು ಮಹತ್ವದ ಸೇವೆ ಆರಂಭ
    August 25, 2026 | 0
  • Image dc115cb9
    ಅಕ್ಕಿ ಮಾರಾಟದಲ್ಲಿ ಕೇಂದ್ರದ ಲೆಕ್ಕಾಚಾರವೇ ತಪ್ಪೇ? ಎಥೆನಾಲ್‌ ನೀತಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ
    August 25, 2026 | 0
  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
  • Untitled design 2026 08 25T121701.181
    ಮಲೆನಾಡಿನಲ್ಲಿ ಮಳೆ ಅಬ್ಬರ: KRS, ಭದ್ರಾ, ಹೇಮಾವತಿ ಡ್ಯಾಂಗಳ ಭರ್ತಿಗೆ ಕೆಲವೇ ಅಡಿ ಬಾಕಿ!
    August 25, 2026 | 0
  • Image de5db68b
    ಹನೂರು ಶೂಟೌಟ್‌ಗೆ ಬಿಗ್ ಟ್ವಿಸ್ಟ್: ಮೂವರು ಬಲಿ ಪ್ರಕರಣ ಸಿಐಡಿಗೆ ವರ್ಗಾವಣೆ!
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version